Saturday, March 29, 2025

ಬೆಂಗಳೂರು

ಜಿಲ್ಲೆಬೆಂಗಳೂರುಸಿನಿಮಾಸುದ್ದಿ

ಎರಡನೇ ಮದುವೆ ಸಂಭ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ವಾಸುದೇವನ್-ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನ ಚೆಂದದ ನಿರೂಪಕಿ ಚೈತ್ರಾ ವಾಸುದೇವನ್ ಇದೀಗ ಎರಡನೇ ಮದುವೆ ಸಂಭ್ರಮದಲ್ಲಿದ್ದಾರೆ. ಕಳೆದ ತಿಂಗಳಷ್ಟೇ ಜಗದೀಪ್‌ ಎಂಬುವವರ ಜತೆಗೆ ಎರಡನೇ ಮದುವೆ ಆಗುವ ಬಗ್ಗೆ ಪೋಟೋ ಶೇರ್‌ ಮಾಡಿ, ಭಾವಿ ಪತಿಯನ್ನು ಪರಿಚಯಿಸಿದ್ದರು ಚೈತ್ರಾ. ಇದೀಗ ಸದ್ದಿಲ್ಲದೆ ಮದರಂಗಿ ಶಾಸ್ತ್ರ ಮುಗಿಸಿಕೊಂಡಿದ್ದಾರೆ. ತಮ್ಮ ನಿರೂಪಣೆಯಿಂದಲೇ ಕನ್ನಡಿಗರ ಮತ್ತು ಕಿರುತೆರೆ ವೀಕ್ಷಕರ ಗಮನ ಸೆಳೆದಿದ್ದ ಚೈತ್ರಾ ವಾಸುದೇವನ್‌, ಎರಡನೇ ಮದುವೆಯ ಸಂಭ್ರಮದಲ್ಲಿದ್ದಾರೆ. ಮೆಹಂದಿ ಶಾಸ್ತ್ರದ ಫೋಟೋಗಳನ್ನು ಶೇರ್‌ ಮಾಡಿದ್ದಾರೆ. 2023ರಲ್ಲಿ ಮೊದಲ...
ಜಿಲ್ಲೆಬೆಂಗಳೂರುಸುದ್ದಿ

ಟಿಪ್ಪರ್-ಕಾರಿನ ನಡುವೆ ಭೀಕರ ರಸ್ತೆ ಅಪಘಾತ; ಐದು ಮಂದಿ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಚಾಮರಾಜನಗರ: ಕಾರು ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಗ್ರಾಮದ ಬಳಿ ನಡೆದಿದೆ. ಮೃತರ ಹೆಸರು ಹಾಗೂ ವಿಳಾಸ ಇನ್ನಷ್ಟೇ ತಿಳಿಯಬೇಕಿದ್ದು, ಪೊಲೀಸರು ಮೃತದೇಹಗಳನ್ನ ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ಧಾರೆ. ಘಟನೆ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮೃತ ಐವರು ಮಂಡ್ಯ ಮೂಲದವರು ಎಂದು ತಿಳಿದು ಬಂದಿದ್ದು, ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇತಿಹಾಸದಲ್ಲಿ ಮೊದಲ ಬಾರಿಗೆ ಫೆ.27ರಿಂದ ವಿಧಾನಸೌಧದ ಆವರಣದಲ್ಲಿ 4 ದಿನಗಳ ಪುಸ್ತಕ ಮೇಳ ಆಯೋಜಿಸಿದ ಸ್ಪೀಕರ್ ಯು.ಟಿ.ಖಾದರ್ – ಕಹಳೆ ನ್ಯೂಸ್

ಬೆಂಗಳೂರು : ಇತಿಹಾಸದಲ್ಲಿ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ 4 ದಿನಗಳ ಪುಸ್ತಕ ಮೇಳ ನಡೆಯುತ್ತಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು. ಪುಸ್ತಕಮೇಳದ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದರು. ಫೆ.27, 28, ಮಾ.01 ಮತ್ತು 02 ರವರೆಗೆ ವಿಧಾನಸೌಧದಲ್ಲಿ ಪುಸ್ತಕಮೇಳ ನಡೆಯಲಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ. ಮಾ.2 ರಂದು ಸಾಧುಕೋಕಿಲ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಗಳು ನಡೆಯಲಿದೆ ಎಂದರು. ಲೇಖಕರು ಪುಸ್ತಕ ಬಿಡುಗಡೆ ಮಾಡುತ್ತಾರೆ....
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಆಗಾಗ ಸಂಭವಿಸುತ್ತದೆ ಇದೀಗ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಮನೆಯಲ್ಲಿದ್ದ ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಹೌದು, ಅಡುಗೆ ಅನಿಲ ಸೋರಿಕೆಯಾಗಿ ಮನೆಯಲ್ಲಿದ್ದ 6 ಜನರಿಗೆ ಗಾಯಗಳಾಗಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊಂದಿಕೊಂಡಿದೆ....
ಬೆಂಗಳೂರುಸುದ್ದಿ

ಗೃಹಲಕ್ಷ್ಮಿಯರಿಗೆ ಗುಡ್​​ನ್ಯೂಸ್ : ಮಹಿಳೆಯರ ಖಾತೆಗೆ ಒಟ್ಟಿಗೆ 4 ಸಾವಿರ ರೂ ಜಮಾ..? : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – ಕಹಳೆನ್ಯೂಸ್

ಬೆಳಗಾವಿ  : ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆ ಹಣ ಜಮಾ ಆಗದ ಹಿನ್ನೆಲೆ ರಾಜ್ಯದ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಪೆಂಡಿಂಗ್‌ ಇರುವ ಎರಡು ತಿಂಗಳ ಹಣ ಯಾವಾಗ ಮಹಿಳೆಯರ ಖಾತೆ ಹಣ ಜಮಾ ಆಗಲಿದೆ ಎನ್ನುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಬೆಳಗಾವಿಯಲ್ಲಿ ಸಂಭವಿಸಿದ ಅಪಘಾತದಿಂದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು,...
ಬೆಂಗಳೂರುರಾಜ್ಯಸುದ್ದಿ

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ “ಬೆಂಗಳೂರು ಏರ್ ಶೋ” ಗೆ ಅದ್ದೂರಿ ಚಾಲನೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ –ಕಹಳೆ ನ್ಯೂಸ್

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಬೆಂಗಳೂರು ಏರ್ ಶೋಗೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ , ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದೆ. "ರನ್ವೇ ಟು ಬಿಲಿಯನ್ ಅಪಾರ್ಚುನಿಟಿಸಿ" ಘೋಷ ವಾಕ್ಯದೊಂದಿಗೆ ಏರ್ಶೋ-2025 ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಏರ್ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು. ನೀಲಾಕಾಶದಲ್ಲಿ ಯುದ್ಧ ವಿಮಾನಗಳು ಘರ್ಜಿಸಲಿವೆ. ಉಕ್ಕಿನ ಹಕ್ಕಿಗಳ ಮ್ಯಾಜಿಕ್ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ.ಏರ್ಶೋದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಹೊಸಪೇಟೆಯ ಯಾಜಿ ಪ್ರಕಾಶನ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಆಯೋಜಿಸುವ ಪುಸ್ತಕ ಬಿಡುಗಡೆ ಸಮಾರಂಭ-ಕಹಳೆ ನ್ಯೂಸ್

ಹೊಸಪೇಟೆಯ ಯಾಜಿ ಪ್ರಕಾಶನ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಆಯೋಜಿಸುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಸಂಶೋಧಕ ಡಾ. ಮೋಹನ ಕುಂಟಾರರ ವ್ಯಕ್ತಿತ್ವ ಮತ್ತು ಸಾಹಿತ್ಯದ ಬಗ್ಗೆ ಡಾ. ಸುಭಾಷ್ ಪಟ್ಟಾಜೆಯವರು ಬರೆದ 'ಬಹುಮುಖಿ' ಎಂಬ ಕೃತಿಯು 17. 2. 2025ರಂದು ಮಧ್ಯಾಹ್ನ ೨ ಗಂಟೆಗೆ ಸರಿಯಾಗಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕಾಲೇಜಿನ ಪ್ರಿನ್ಸಿಪಾಲರಾದ ಡಾ. ಮಹಮ್ಮದಾಲಿ ಅವರ...
ಬೆಂಗಳೂರುರಾಜ್ಯಸುದ್ದಿ

‘ಬಿಟ್ ಕಾಯಿನ್ ಕೇಸ್’ ನಲ್ಲಿ ನಲಪಾಡ್ ಗೆ ಸಂಕಷ್ಟ : ನಾಳೆ ವಿಚಾರಣೆಗೆ ಹಾಜರಾಗುವಂತೆ ‘SIT’ ನೋಟಿಸ್.!- ಕಹಳೆನ್ಯೂಸ್

ಬೆಂಗಳೂರು : ಬಿಟ್ ಕಾಯಿನ್ ಕೇಸ್ ನಲ್ಲಿ ಮೊಹಮ್ಮದ್ ನಲಪಾಡ್ ಗೆ ಬಂಧನ ಭೀತಿ ಎದುರಾಗಿದ್ದು, ಮತ್ತೆ ಎಸ್ ಐ ಟಿ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಎಸ್ ಐ ಟಿ ನಲಪಾಡ್ ಗೆ ನೋಟಿಸ್ ನೀಡಿದೆ. ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ ನೋಟಿಸ್ ನೀಡಿದೆ. ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ...
1 3 4 5 6 7 134
Page 5 of 134
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ