Wednesday, April 2, 2025

ಬೆಂಗಳೂರು

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದಲ್ಲಿ ಈ ವರ್ಷ ‘SSLC’ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ರದ್ದು.! : ಶಿಕ್ಷಣ ಸಚಿವ ಮಧು ಬಂಗಾರಪ್ಪ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೊಟ್ಟಿದ್ದ 10 % ಗ್ರೇಸ್ ಅಂಕ ರದ್ದುಗೊಳಿಸಲಾಗಿದೆ ಎಂದರು. ಈ ವರ್ಷದಿಂದ 10ನೇ ತರಗತಿ (ಎಸ್‌ಎಸ್‌ಎಲ್ಸಿ) ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಅಕ ನೀಡುವ ವ್ಯವಸ್ಥೆಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಎಸ್ ಎಸ್...
ಬೆಂಗಳೂರುಶಿಕ್ಷಣಸುದ್ದಿ

ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ; FIR ದಾಖಲು.!-ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಜ.23 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಪರೀಕ್ಷೆಗೂ ಮೊದಲೇ ವಾಟ್ಸಾಪ್ ನಲ್ಲಿ...
ದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ಇದು ಬಡವರ, ಮಧ್ಯಮ ವರ್ಗ, ಮಹಿಳೆಯರು ಹಾಗೂ ರೈತರ ಪರವಾದ ಬಜೆಟ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್- ಕಹಳೆ ನ್ಯೂಸ್ 

ಮಂಗಳೂರು : ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್,ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ಅದರಲ್ಲೂ ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಆದಾಯ ತೆರಿಗೆ ವ್ಯಾಪ್ತಿಯನ್ನು 12 ಲಕ್ಷಕ್ಕೆ ಏರಿಸಲಾಗಿದೆ. ಇದರಿಂದ ಮಧ್ಯಮ ವರ್ಗದ ಬಹಳಷ್ಟು ಅನುಕೂಲ ವಾಗಲಿದೆ. ಇದಕ್ಕಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಅಭಿನಂದಿಸುವುದಾಗಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮತ್ತೆ ಕೈ ಹಿಡಿಯುತ್ತಾರ ಡಾ. ಕೆ ಸುಧಾಕರ್..?- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಬಿಜೆಪಿ ಪಾಳಯದಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಳಿಕ ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿ ವೈ ವಿಜಯೇಂದ್ರ ಅವರ ವಿರುದ್ಧ ಸಿಡಿದೆದ್ದ ಶ್ರೀರಾಮುಲು ಪಕ್ಷ ಬಿಡುಗ ಕುರಿತು ಮಾತನಾಡಿದ್ದು, ಬಿಜೆಪಿ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿತ್ತು. ಇದೀಗ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿದ್ದ ಡಾ. ಕೆ ಸುಧಾಕರ್ ಅವರು ಮತ್ತೆ ಕೈ...
ಬೆಂಗಳೂರುರಾಜ್ಯಸುದ್ದಿ

“ಓಂ ನವ ನರಸಿಂಹ” ಇಂಗ್ಲಿಷ್ ಭಕ್ತಿಗೀತೆ ಎ2 ಭಕ್ತಿ ಸಾಗರ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆ-ಕಹಳೆ ನ್ಯೂಸ್

ಬೆಂಗಳೂರು :“ಓಂ ನವ ನರಸಿಂಹ" ಎಂಬ ಇಂಗ್ಲಿಷ್ ಭಕ್ತಿಗೀತೆಯನ್ನು ಎ2 ಭಕ್ತಿ ಸಾಗರ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇಂಗ್ಲಿಷ್‌ನಲ್ಲಿ ಬಿಡುಗಡೆಯಾದ ನರಸಿಂಹ ಸರಣಿಯ ಹಾಡುಗಳಲ್ಲಿ ಪ್ರಪಂಚದಲ್ಲೇ ಇದು ಮೊದಲನೆಯದು ಎಂಬುದು ವಿಶೇಷವಾಗಿದೆ. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ ಚಿತ್ರ ನಿರ್ಮಾಪಕರಾದ ಪಿ. ಕೃಷ್ಣ ಪ್ರಸಾದ್ ಸಾರಥ್ಯದಲ್ಲಿ ಈ ಗೀತೆ ಮೂಡಿ ಬಂದಿದೆ. ದರ್ಶನ್ ನಾರಾಯಣ್ ಅವರ ಹಿನ್ನೆಲೆ ಗಾಯನವಿರುವ ಈ ಗೀತೆಯಲ್ಲಿ ಸ್ವಸ್ತಿಕ್ ಕಾರೇಕಡ್ ಅವರ ಸಂಗೀತ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಖಾತರ್ನಾಕ್ ಆಂಟಿಯರ ವೇಶ್ಯಾವಾಟಿಕೆ ದಂಧೆ : ದಂಧೆಯ ಕಿಂಗ್ ಪಿನ್ ಗಳು ಅಂದರ್ -ಕಹಳೆ ನ್ಯೂಸ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಂಟಿಯರು ಲಾಕ್ ಆಗಿದ್ದಾರೆ. ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಚಂದದ ಹೆಣ್ಣು ಮಕ್ಕಳನ್ನ ಕರೆತಂದು ದಂಧೆ ಮಾಡುತ್ತಿದ್ದವರು ಅಂದರ್ ಆಗಿದ್ದಾರೆ. ಇಬ್ಬರು ಕಿಂಗ್ ಪಿನ್ ಮಹಿಳೆಯರು ಸಿಸಿಬಿ ಬಲೆಗೆ ಬಿದ್ದಿದ್ದು ,ಹೊರ ರಾಜ್ಯದಿಂದ ಕೆಲಸಕ್ಕೆ ಬರೋ ಹೆಣ್ಣು ಮಕ್ಕಳಿಗೆ ಗಾಳಹಾಕಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಬ್ಯಾಡರಹಳ್ಳಿ ಬಳಿಯ ಬಿಇಎಲ್ ಬಡಾವಣೆ ಯಲ್ಲಿ ಮನೆ ಬಾಡಿಗೆಗೆ ಪಡೆದಿದ್ದ ಉಮಾ&ಪುಷ್ಪಲತಾ ಈ ದಂಧೆಯ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸಂತಾಪಸುದ್ದಿ

ಆನೇಕಲ್ ನಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ-ಕಹಳೆ ನ್ಯೂಸ್

ಆನೇಕಲ್ : ಆನೇಕಲ್ ನ ನಡು ರಸ್ತೆಯಲ್ಲಿ ಮಾಜಿ ರೌಡಿ ಶೀಟರ್ ಬರ್ಬರ ಹತ್ಯೆಯಾಗಿದೆ. ಕಾರು ಬೈಕ್ನಲ್ಲಿ ಬಂದ ಹಂತಕರಿAದ ಕೊಚ್ಚಿ ಕೊಲ್ಲಲಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ದೊಮ್ಮಸಂದ್ರ ನಿವಾಸಿ ವೆಂಕಟೇಶ್ ಅವರನ್ನ ನಿನ್ನೆ ರಾತ್ರಿ 9.30 ಸುಮಾರಿಗೆ ಮನೆಯ ಸಮೀಪದ ಸಂತೆಬೀದಿ ಬಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ವ್ಯಾಗನಾರ್ ಕಾರು ಮತ್ತು ಮೂರು ಬೈಕ್ಗಳಲ್ಲಿ ಹಿಂಬಾಲಿಸಿ ಬಂದಿದ್ದ ಹಂತಕರು ತಲೆಯನ್ನೇ ಟಾರ್ಗೆಟ್ ಮಾಡಿ ಮಾರಕಾಸ್ತ್ರಗಳಿಂದ...
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕ..!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, 9 ವರ್ಷದ ತಂಗಿಯೇ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಧ್ರುವ (13) ಎಂಬ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕ ಉಡುದಾರದಿಂದ ನೇಣು ಹಾಕಿಕೊಂಡಿದ್ದು, ಈ ವೇಳೆ...
1 5 6 7 8 9 135
Page 7 of 135
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ