Thursday, March 27, 2025

ಮುಂಬೈ

ದೆಹಲಿಮುಂಬೈರಾಜಕೀಯಸುದ್ದಿ

ಮಹಾರಾಷ್ಟ್ರದ ಲೋಕಸಭಾ ಸ್ಥಾನಗಳ ಸೋಲಿನ ನೈತಿಕ‌ ಹೊಣೆಹೊತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸಂಘಟನೆ ಮಾಡುತ್ತೇನೆ ; ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ ದೇವೇಂದ್ರ ಫಡ್ನವೀಸ್ – ಕಹಳೆ ನ್ಯೂಸ್

ಮುಂಬೈ : ಮಹಾರಾಷ್ಟ್ರದ ಲೋಕಸಭಾ ಸ್ಥಾನಗಳ ಸೋಲಿನ ಹೊಣೆಯನ್ನು ಹೊತ್ತುಕೊಂಡಿರುವ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಲು ಅವರನ್ನು ಸಚಿವ ಸ್ಥಾನದಿಂದ ಮುಕ್ತಗೊಳಿಸುವಂತೆ ಪಕ್ಷದ ನಾಯಕತ್ವವನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಒಕ್ಕೂಟವು ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಲ್ಲಿ 17 ಸ್ಥಾನಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾದ ನಂತರ, ಫಡ್ನವಿಸ್ ಅವರು ಫಲಿತಾಂಶಗಳ ಸಂಪೂರ್ಣ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡಿದ್ದಾರೆ ಎಂದು ಹೇಳಿದರು....
ಕ್ರೈಮ್ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುಮಂಗಳೂರುಮುಂಬೈರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಲೆಗೆ…!! – ಕಹಳೆ ನ್ಯೂಸ್

ಹೊಸದಿಲ್ಲಿ : 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯನ್ನು ಎನ್‌ಐಎ ಮಂಗಳವಾರ ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿಕೆ ತಿಳಿಸಿದೆ.   ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ...
ಆರೋಗ್ಯಮುಂಬೈಸಿನಿಮಾಸುದ್ದಿ

ನಟಿ ಶಮಿತಾ ಶೆಟ್ಟಿಗೆ ವಿಚಿತ್ರ ಕಾಯಿಲೆಗೆ – ಆಸ್ಪತ್ರೆಗೆ ದಾಖಲು ; ‘ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ‘ ಶಸ್ತ್ರಚಿಕಿತ್ಸೆಗೆ ಒಳಗಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಸಲಹೆ – ಕಹಳೆ ನ್ಯೂಸ್

ಮುಂಬೈ:ನಟಿ ಶಮಿತಾ ಶೆಟ್ಟಿ ಅವರು ಎಂಡೊಮೆಟ್ರಿಯೊಸಿಸ್ (endometriosis ) ಎನ್ನುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಶಮಿತಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದು, ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಎಂಡೊಮೆಟ್ರಿಯೊಸಿಸ್ ಎಂದರೆ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಶಮಿತಾ...
ಕೊಡಗುದೆಹಲಿಬೆಂಗಳೂರುಮುಂಬೈರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

10 ವರ್ಷಗಳಲ್ಲಿ ಭಾರತ ಅದ್ಭುತ ಅಭಿವೃದ್ಧಿಯನ್ನು ಸಾಧಿಸಿದೆ ; ‘ನರೇಂದ್ರ ಮೋದಿ’ ಸಾಧನೆ ಹೊಗಳಿದ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಮುಂಬೈನಲ್ಲಿಯೇ ಬೀಡು ಬಿಟ್ಟಿರುವ ರಶ್ಮಿಕಾ, ಇದೀಗ ಮುಂಬೈನ ಅಟಲ್ ಸೇತು ಬಗ್ಗೆ ಸಂದರ್ಶನವೊಂದರಲ್ಲಿ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಇದೇ ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿಯವರಿಂದ ಉದ್ಘಾಟನೆಗೊಂಡ ಅಟಲ್ ಸೇತು ಬಗ್ಗೆ ಹಾಗೂ ಒಟ್ಟಾರೆ ದೇಶದ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿರುವ ಬಗ್ಗೆ ರಶ್ಮಿಕಾ ಹೆಮ್ಮೆಯಿಂದ ಮಾತನಾಡಿದ್ದಾರೆ. ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು, ಈಗ 20 ನಿಮಿಷಗಳಲ್ಲಿ ಪ್ರಯಾಣಿಸಬಹುದು....
ಕ್ರೈಮ್ದೆಹಲಿಮುಂಬೈಸಿನಿಮಾಸುದ್ದಿ

ಮಹಿಳೆ ಹಸಿದಿದ್ದಾಗ ಆಹಾರ ಇಡಬೇಕೆ ಹೊರತು ಡಿಕ್ (ಖಾಸಗಿ ಅಂಗ) ಅಲ್ಲ. ಭಾರಿ ಸಂಚಲನ ಸೃಷ್ಟಿಸಿದ ನಟಿ ರಶ್ಮಿ ಪೋಸ್ಟ್​ – ಕಹಳೆ ನ್ಯೂಸ್

ಹೈದರಾಬಾದ್​: ಟಾಲಿವುಡ್​ ಕಿರುತೆರೆ ಲೋಕದಲ್ಲಿ ನಿರೂಪಕಿ ಹಾಗೂ ನಟಿ ರಶ್ಮಿ ಗೌತಮ್​ ಅವರಿಗೆ ಸಖತ್​ ಕ್ರೇಜ್​ ಇದೆ. ತಮ್ಮ ಸೌಂದರ್ಯ, ನಟನೆ ಮತ್ತು ಆಕರ್ಷಕ ಮಾತುಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಾರೆ. ರಶ್ಮಿ ಅವರು ಜನಪ್ರಿಯ ರಿಯಾಲಿಟಿ ಶೋ ಜಬರ್ದಸ್ತ್ ಕಾರ್ಯಕ್ರಮದ ಮೂಲಕ ಜನಪ್ರಿಯ ಆಯಂಕರ್ ಆಗಿ ಖ್ಯಾತಿ ಪಡೆದರು. ಅಲ್ಲದೆ, ಹಲವು ಸಿನಿಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಂಡರು. ರಶ್ಮಿ ಅವರು ಪ್ರಾಣಿ ಪ್ರೇಮಿಯೂ ಹೌದು. ಕರೊನಾ ಸಂದರ್ಭದಲ್ಲಿ ನಾಯಿಗಳಿಗೆ ಆಹಾರ, ನೀರು ನೀಡುವ ಮೂಲಕ...
ಮುಂಬೈಸಿನಿಮಾಸುದ್ದಿ

ವೀರ ಸಾವರ್ಕರ್ ಸಿನಿಮಾಗಾಗಿ ಸಾವರ್ಕರ್ ಪತ್ನಿ ಪಾತ್ರಕ್ಕೆ ನಯಾಪೈಸ್ ಸಂಭಾವನೆ ಪಡೆಯದ ಬಿಗ್ ಬಾಸ್ ಸ್ಪರ್ಧಿ, ಹೆಸರಾಂತ ನಟಿ ಅಂಕಿತಾ ಲೋಖಂಡೆ – ಕಹಳೆ ನ್ಯೂಸ್

ಬಿಗ್ ಬಾಸ್ ಸ್ಪರ್ಧಿ ಹಾಗೂ ಹೆಸರಾಂತ ನಟಿ ಅಂಕಿತಾ ಲೋಖಂಡೆ ದುಡ್ಡು ತಗೆದುಕೊಳ್ಳದೇ ಯಾವುದೇ ಕೆಲಸ ಮಾಡುವುದಿಲ್ಲ ಎನ್ನುವ ಮಾತಿತ್ತು. ಆದರೆ, ಅವರು ಅದನ್ನು ಸುಳ್ಳು ಮಾಡಿದ್ದಾರೆ. ವೀರ ಸಾವರ್ಕರ್ ಸಿನಿಮಾಗಾಗಿ ಅವರು ಸಂಭಾವನೆಯಾಗಿ ನಯಾಪೈಸೆ ಕೂಡ ಪಡೆದಿಲ್ಲವೆಂದು ನಿರ್ಮಾಪಕರು ತಿಳಿಸಿದ್ದಾರೆ. ಸಾವರ್ಕರ್ ಪತ್ನಿ ಪಾತ್ರ ಅಂದಾಗ, ನನ್ನದೊಂದು ಬೇಡಿಕೆ ಇದೆ ಅದಕ್ಕೆ ಒಪ್ಪಿದರೆ ಮಾತ್ರ ಪಾತ್ರ ಮಾಡುತ್ತೇನೆ ಎಂದರಂತೆ ಅಂಕಿತಾ. ನಟಿ ಇಟ್ಟ ಬೇಡಿಕೆ ಏನಿರಬಹುದು ಎನ್ನುವ ಗೊಂದಲ...
ದೆಹಲಿಮುಂಬೈರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ : ಬಾಲಿವುಡ್ ನಟಿ ಕಂಗನಾ, ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರ ನಿರ್ವಹಿಸಿದ ಅರುಣ್ ಗೋವಿಲ್ ಗೆ ಟಿಕೆಟ್ – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಟ್ ನಟಿ ಕಂಗನಾ ರಣಾವತ್‌ಗೆ ಟಿಕೆಟ್ ನೀಡಲಾಗಿದೆ. ಅದೇ ರೀತಿ ಉತ್ತರ ಪ್ರದೇಶದ ಮೀರತ್ ನಿಂದ ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ಅರುಣ್ ಗೋವಿಲ್ ಅವರಿಗೆ ಟಿಕೆಟ್ ನೀಡಿದೆ....
ಬೆಂಗಳೂರುಮುಂಬೈಸಿನಿಮಾಸುದ್ದಿ

ವಿಮಾನ ತುರ್ತು ಭೂಸ್ಪರ್ಶ ; ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಬೆಂಗಳೂರು/ ಮುಂಬೈ : ನಟಿ ರಶ್ಮಿಕಾ ಇದೀಗ ದೊಡ್ಡ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವಳು ಪ್ರಯಾಣಿಸುತ್ತಿದ್ದ ಹೋರಾಟ ತುರ್ತು ಭೂಸ್ಪರ್ಶ ಮಾಡಿದೆ. ಈ ಕುರಿತಾಗಿ ನಟಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ನಟಿ ರಶ್ಮಿಕಾ ಇದೀಗ ದೊಡ್ಡ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವಳು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಅದೇ ವಿಮಾನದಲ್ಲಿ ರಶ್ಮಿಕಾ ಜೊತೆಗೆ ಮತ್ತೊಬ್ಬ ನಾಯಕಿ ಶ್ರದ್ಧಾ ದಾಸ್ ಕೂಡ ಇದ್ದಾರೆಯಂತೆ. ಇಬ್ಬರೂ ವಿಮಾನದಲ್ಲಿ ಒಟ್ಟಿಗೆ ಕುಳಿತಿರುವ...
1 2 3 4 5
Page 4 of 5
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ