Recent Posts

Sunday, April 13, 2025

ರಾಷ್ಟ್ರೀಯ

ರಾಷ್ಟ್ರೀಯಸುದ್ದಿ

‘ಜನಸೇವಾ ಸದ್ಭಾವನ ಪುರಸ್ಕಾರ’ಕ್ಕೆ ಭಾಜನರಾದ ಡಾ| ರಜನಿ ವಿ.ಪೈ ; ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಂದ ಗೌರವ ಪ್ರಧಾನ – ಕಹಳೆ ನ್ಯೂಸ್

ಮುಂಬಯಿ (ಆರ್‍ಬಿಐ), ಡಿ.1 : ಯುನೈಟೆಡ್ ಹ್ಯೂಮನ್ ರೈಟ್ಸ್ ಫೆಡರೇಶನ್ ಸಂಸ್ಥೆಯು ಬೃಹನ್ಮುಂಬಯಿ ಮಲಬಾರ್‍ಹಿಲ್ ಅಲ್ಲಿನ ಮಹಾರಾಷ್ಟ್ರ ರಾಜಭವನದಲ್ಲಿ ಕಳೆದ ಶುಕ್ರವಾರ ಪೂರ್ವಾಹ್ನ ಕೊರೊನಾ ವಾರಿಯರ್ಸ್ ಗೌರವ ಪ್ರದಾನ ಕಾರ್ಯಕ್ರಮ ನೆರವೇರಿಸಿತು. ರಾಜ್ಯಪಾಲರ ಅಧಿಕೃತ ಕಾರ್ಯಾಲಯ ಜಲ್ ಭೂಷಣ್ ಸಮಲೋಚನಾ ಸಭಾಗೃಹದಲ್ಲಿ ನಡೆಸಲ್ಪಟ್ಟ ಸರಳ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಹೆಸರಾಂತ ಕೊಂಕಣಿ ಕನ್ನಡತಿ, ಸಮಾಜ ಸೇವಕಿ ಡಾ| ರಜನಿ ವಿನಾಯಕ್ ಪೈ ಇವರಿಗೆ ಯುನೈಟೆಡ್...
ಬೆಂಗಳೂರು

ಬೆಂಗಳೂರು ಮುಳಿಯದಲ್ಲಿ ನಡೆದ ಕನ್ನಡದ ಭಾವ ಬದುಕು ಎಂಬ ವಿಶೇಷ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನ ಮಣಿಪಾಲ್ ಸೆಂಟರ್‌ನಲ್ಲಿರುವ ಮುಳಿಯ ಜ್ಯುವೆಲ್ಸ್ ಮಳಿಗೆಯಲ್ಲಿ ನಡೆದ ʼಬೆಳೆಸೋಣ ನಮ್ಮತನ- ಕನ್ನಡದ ಭಾವ ಬದುಕುʼ ಕಾರ್ಯಕ್ರಮ ನಡೆಯಿತು. ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ ಶ್ಯಾಮ್ ಎನ್. ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು ಮಾತಾನಾಡಿ ‘ಕನ್ನಡದ ನಮ್ಮತನವನ್ನು ಕಾಪಾಡಿಕೊಳ್ಳಲು ನಮ್ಮ ಪ್ರಾದೇಶಿಕ ವಿಶಿಷ್ಟ ಪ್ರಾದೇಶಿಕ ಉತ್ಪಾದಿತ ವಸ್ತುಗಳ ಗುರುತಿಸುವ ಕೆಲಸ ಆಗಬೇಕು ಎಂದು ಚಿಂತನ...
ರಾಷ್ಟ್ರೀಯ

ನ.15 ರಂದು ಅಮಿತ್ ಶಾ ಹಾಗೂ ಅರವಿಂದ್ ಕೇಜ್ರಿವಾಲ್ ಮಹತ್ವದ ಭೇಟಿ – ಕಹಳೆ ನ್ಯೂಸ್

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶನಿವಾರ 7,340 ಹೊಸ ಕೊರೊನಾವೈರಸ್ ಪ್ರಕರಣಗಳನ್ನು ದಾಖಲಿಸಿದ್ದರಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವದೆಹಲಿಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ಕರೆದಿದ್ದಾರೆ. ದೆಹಲಿಯಲ್ಲಿ ಅತಿ ಹೆಚ್ಚು ಒಂದೇ ದಿನದಲ್ಲಿ 8,593 ಪ್ರಕರಣಗಳು ಬುಧವಾರ ದಾಖಲಾಗಿದ್ದು, ಆ ದಿನ 85 ಸಾವುಗಳು ದಾಖಲಾಗಿವೆ. ನ.12 ರಂದು ಸಾವುಗಳ ಸಂಖ್ಯೆ 104 ಆಗಿದ್ದು, ಇದು ಕಳೆದ ಐದು ತಿಂಗಳಲ್ಲಿ ಒಂದೇ ದಿನದ ಸಾವುಗಳ...
ರಾಷ್ಟ್ರೀಯ

ಅಯೋಧ್ಯೆಯಲ್ಲಿ ದೀಪೋತ್ಸವ : 6 ಲಕ್ಷ ಹಣತೆಗಳೊಂದಿಗೆ ಹೊಸ ವಿಶ್ವ ದಾಖಲೆ -ಕಹಳೆ ನ್ಯೂಸ್

ಅಯೋಧ್ಯೆ-ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಆಚರಿಸಲಾದ ದೀಪೋತ್ಸವ ಹೊಸ ವಿಶ್ವ ದಾಖಲೆಗೆ ಪಾತ್ರವಾಗಿದೆ. ಶತಶತಮಾನಗಳಷ್ಟು ಹಳೆಯದಾದ ರಾಮ್ಮ ಜನ್ಮಭೂಮಿ ವಿವಾದ ಇತ್ಯರ್ಥವಾದ ನಂತರ ಅಯೋಧ್ಯೆಯಲ್ಲಿ ನಡದ ಮೊದಲ ಲಕ್ಷಗಟ್ಟಲೆ ದೀಪೋತ್ಸವಕ್ಕೆ ವಿಶೇಷ ಪ್ರಾಮುಖ್ಯತೆ ಲಭಿಸಿದೆ. ಅಲ್ಲದೆ 6 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳು ಸರಯು ನದಿ ದಂಡೆಯಲ್ಲಿ ಉಜ್ವಲವಾಗಿ ಬೆಳಗಿ ನೂತನ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಿದೆ. ನದಿ ದಂಡೆಯಲ್ಲಿ ಒಟ್ಟು, 6,06,569 ದೀಪಗಳು ಸುಮಾರು...
ರಾಷ್ಟ್ರೀಯ

ಮೋದಿಯಿಂದ ಜವಾಹರಲಾಲ್ ವಿವಿ ಆವರಣದಲ್ಲಿ ಸ್ವಾಮಿ ವಿವೇಕಾನಂದ ಪ್ರತಿಮೆ ಅನಾವರಣ – ಕಹಳೆ ನ್ಯೂಸ್

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಗುರುವಾರ(ನವೆಂಬರ್ 12, 2020) ಜವಾಹರಲಾಲ್ ನೆಹರು ಯೂನಿರ್ವಸಿಟಿಯಲ್ಲಿ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ವರದಿ ತಿಳಿಸಿದೆ. ಪ್ರಧಾನಿ ಮೋದಿ ಅವರು ಜವಾಹರಲಾಲ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಇಂದು ಸಂಜೆ 6.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ವಾಮಿ ವಿವೇಕಾನಂದರ ಲೈಫ್ ಸೈಜ್ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರತಿಮೆ ಅನಾವರಣದ ನಂತರ ಸ್ವಾಮಿ ವಿವೇಕಾನಂದರಿಗೆ ಸಂಬಂಧಿಸಿದ ಕಾರ್ಯಕ್ರಮಗಳು ನೆರವೇರಲಿದೆ ಎಂದು ಜೆಎನ್ ಯುನ ಉಪಕುಲಪತಿ ಜಗದೀಶ್ ಕುಮಾರ್...
ರಾಷ್ಟ್ರೀಯ

ಹೊಸ ವರ್ಷದಿಂದ ಫಾಸ್ಟ್ ಟ್ಯಾಗ್ ಕಡ್ಡಾಯ – ಕಹಳೆ ನ್ಯೂಸ್

ನವದೆಹಲಿ : ಹೊಸ ವರ್ಷದ ದಿನದಿಂದ ಫಾಸ್ಟ್ ಟ್ಯಾಗ್ ಅನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕಡ್ಡಾಯವಾಗಿ ಜಾರಿಗೊಳಿಸಲು ಆದೇಶಿಸಿದೆ. ಕೇಂದ್ರೀಯ ಮೋಟಾರು ವಾಹನ ನಿಯಮ 1989ರ ಅನ್ವಯ 2017ರ ಡಿಸೆಂಬರ್ 1 ರ ನಂತರ ನೋಂದಾಯಿಸಲ್ಪಟ್ಟಿರುವ ಎಲ್ಲಾ ಹೊಸ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಗೊಳಿಸಲಾಗಿದ್ದು, ಅವುಗಳನ್ನು ವಾಹನ ಉತ್ಪಾದಕರು ಅಥವಾ ಡೀಲರ್ ಗಳು ಪೂರೈಸಬೇಕಾಗಿದೆ. 2021ರ ಜನವರಿ 1ರಿಂದ ಎಲ್ಲ ನಾಲ್ಕು...
ರಾಷ್ಟ್ರೀಯ

ಅಧಿಕ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಸಾಕಾರಗೊಳಿಸಿ : ಗಣ್ಯರ ಮನವಿ -ಕಹಳೆ ನ್ಯೂಸ್

ನವದೆಹಲಿ-ಬಿಹಾರದ 94 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಹಾಗೂ 10 ರಾಜ್ಯಗಳ 54 ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮತದಾರರಿಗೆ ಕರೆ ನೀಡಿ ಅಧಿಕ ಸಂಖ್ಯೆಯಲ್ಲಿ ತಮ್ಮ ಹಕ್ಕುಗಳನ್ನು ಚಲಾಯಿಸುವಂತೆ ಕೋರಿದ್ದಾರೆ. ಕೊರೊನಾ ನಿಯಮಗಳನ್ನು ಪಾಲಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಮತದಾರರು ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯನಾಯ್ಡು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕಾಂಗ್ರೆಸ್...
ರಾಷ್ಟ್ರೀಯ

ಕೊರೊನಾವನ್ನು ನಾವು ಮಣಿಸೇ ತೀರುತ್ತೇವೆ : ಪ್ರಧಾನಿ ಮೋದಿ-ಕಹಳೆ ನ್ಯೂಸ್

ಕೆವಾಡಿಯಾ:ಡೆಡ್ಲಿ ಕೊರೊನಾ ಪಿಡುಗಿನ ವಿರುದ್ಧ ಭಾರತವು ಧೃತಿಗೆಡದೇ ದಿಟ್ಟ ಹೋರಾಟ ನಡೆಸುತ್ತಿದ್ದು , ಈ ಹೆಮ್ಮಾರಿಯನ್ನು ನಾವು ಮಣಿಸುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್‍ನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿನ ಜೀವ ನದಿ ನರ್ಮದಾ ತಟದಲ್ಲಿ ವಿಶ್ವದ ಅತ್ಯಂತ ಎತ್ತರದ ಸರ್ದಾರ್ ವಲ್ಲಭ್‍ಬಾಯಿ ಪಟೇಲ್ ಅವರ ಪುತ್ಥಳಿ (ಏಕತಾ ಪ್ರತಿಮೆ)ಗೆ ಇಂದು ರಾಷ್ಟ್ರೀಯ ಏಕತಾ ದಿನಾಚರಣೆ (ಪಟೇಲರ 145ನೇ ಜನ್ಮದಿನ) ಪ್ರಯುಕ್ತ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು....
1 181 182 183 184 185 196
Page 183 of 196
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ