Monday, April 7, 2025

ರಾಷ್ಟ್ರೀಯ

ರಾಷ್ಟ್ರೀಯ

ನೀಟ್, ಜೆಇಇ ಪರೀಕ್ಷೆ ಮುಂದೂಡಬೇಡಿ:ಶಿಕ್ಷಣ ತಜ್ಞರಿಂದ ಪ್ರಧಾನ ಮಂತ್ರಿಗೆ ಪತ್ರ – ಕಹಳೆ ನ್ಯೂಸ್

ನವದೆಹಲಿ: ದೇಶ-ವಿದೇಶಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ ನಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆ ನಡೆಸುವುದಕ್ಕೆ ವಿರೋಧ ಕೇಳಿಬರುತ್ತಿರುವುದರ ಮಧ್ಯೆ ಶಿಕ್ಷಣ ತಜ್ಞರು ಈ ಪತ್ರ ಬರೆದಿದ್ದು, ತಮ್ಮ ರಾಜಕೀಯ ಹಿತಾಸಕ್ತಿಯಿಂದ ಕೆಲವರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇಂದಿನ...
ಬೆಂಗಳೂರು

BREAKING: ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ಸಮೀವುದ್ದಿನ್‌ ಮೊಬೈಲ್‌ನಲ್ಲಿ ಪೊಲೀಸರ ನಂಬರ್..! – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾದ ಆರೋಪಿ ಸಮೀವುದ್ದಿನ್‌ ವಿಚಾರಣೆಯ ವೇಳೆ ಬಿಚ್ಚಿ ಬೀಳುವ ಅಂಶವೊಂದು ಬೆಳಕಿಗೆ ಬಂದಿದ್ದು, ಆತನ ಮೊಬೈಲ್‌ ಕಂಟೆಕ್ಟ್‌ ಲಿಸ್ಟ್‌ನಲ್ಲಿ ಇನ್ಸ್‌ಪೆಕ್ಟರ್‌ರಿಂದ ಹಿಡಿದು ಎಸಿಪಿವರೆಗೂ ಎಲ್ಲರ ಪೋನ್‌ ನಂಬರ್‌ಗಳಿವೆ. ಇದಷ್ಟೆ ಅಲ್ಲದೇ ಬಂಧಿತ ಸಮೀವುದ್ದಿನ್‌ ವೈಯಕ್ತಿಕ ಕಾರಣಗಳಿಗಾಗಿ ಪೊಲೀಸರನ್ನ ಭೇಟೆ ಮಾಡ್ತಿದ್ದ ಎಂದು ಹೇಳಲಾಗ್ತಿದ್ದು, ಪೋಟೋಗಳು ಕೂಡ ಸಿಕ್ಕಿವೆ. ಹಾಗಾಗಿ ಪ್ರಕರಣದ ಹಿಂದೆ ಖಾಕಿ ಲಿಂಕ್‌ ಇದ್ಯಾ ಅಥವಾ...
ರಾಷ್ಟ್ರೀಯ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 75,760 ಹೊಸ ಕೇಸು, 33 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ -ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 75 ಸಾವಿರದ 760 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33 ಲಕ್ಷ ಗಡಿ ದಾಟಿದೆ. ನಿನ್ನೆ ಒಂದೇ ದಿನ 75,760 ಹೊಸ ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,10,235ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿಗೆ ಸಾವಿರದ...
ರಾಜಕೀಯರಾಷ್ಟ್ರೀಯಸುದ್ದಿ

Breaking News : ರಾಜಕೀಯಕ್ಕೆ ಎಂಟ್ರಿಕೊಡಲಿದ್ದಾರೆ ಸಿಂಗಂ ಖ್ಯಾತಿಯ ಅಣ್ಣಾಮಲೈ ; ಇಂದು ಜೆ.ಪಿ. ನಡ್ಡಾ ಮುಂಭಾಗದಲ್ಲಿ ಬಿಜೆಪಿಗೆ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ ಸಿಂಗಂ ಖ್ಯಾತಿಯ ಅಣ್ಣಾಮಲೈ, ಅವರು ಕೊನೆಗೂ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಗಂ ಅಣ್ಣಾಮಲೈ ಅವರು ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದು, ಇಂದು ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ದೆಹಲಿ ತಲುಪಿರುವ ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. 2021 ರಲ್ಲಿ ಏಪ್ರಿಲ್ ನಲ್ಲಿ ಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಣ್ಣಾಮಲೈ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಉಗ್ರ ಸಂಘಟನೆ ಸಂಪರ್ಕವಿರುವುದು ಎನ್ಐಎ ತನಿಖೆಯಲ್ಲಿ ಬಹಿರಂಗ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ. 19 : ''ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದು ಎನ್ಐಎ ತನಿಖೆಯಲ್ಲಿ ತಿಳಿದು ಬಂದಿದೆ'' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಆರ್ ಟಿ ನಗರದಲ್ಲಿ ರುವ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ''ಎನ್ಐಎ ದೇಶ ವಿರೋಧಿ ಚಟುವಟಿಕೆಗಳ ವಿರುದ್ದ ಜಂಟಿ ಕಾರ್ಯಾಚರಣೆಯನ್ನು ಮುಂದುವರೆಯಲಿದೆ. ಈಗಾಗಲೇ ಐಸಿಸ್‌‌‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ...
ಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಚಿನ್ನಾಭರಣ ಪ್ರೀಯರಿಗೆ ಗುಡ್ ನ್ಯೂಸ್ ; ಅಗಸ್ಟ್ 17 ರಿಂದ 20ರವರೆಗೆ ಮುಳಿಯ ಜುವೆಲ್ಸ್ ನಲ್ಲಿ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ಕೋರ್ಟು ರಸ್ತೆಯಲ್ಲಿರುವ, ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ದಿನಾಂಕ 17 ಅಗಸ್ಟ್‍ನಿಂದ 20ರವರೆಗೆ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ ನಡೆಯಲಿರುವುದು. ನುರಿತ ಕುಶಲ ಕರ್ಮಿಗಳಿಂದ ತುಂಡಾದ ಆಭರಣಗಳ ಜೋಡಣೆ ಹಾಗೂ ವ್ಯವಸ್ಥಿತ ರೀತಿಯ ರಿಪೇರಿ ಹಾಗೂ ಹಳೆಯ ಆಭರಣಗಳನ್ನು ಉಚಿತವಾಗಿ ತೊಳೆದು ಪಾಲಿಶ್ ಮಾಡಿ ಕೊಡಲಾಗುವುದು, ಮತ್ತು ನಿಮ್ಮ ಅಮೂಲ್ಯ ಆಭರಣಗಳ ಸಂರಕ್ಷಣೆ ಬಗ್ಗೆ ಉಚಿತ ಸಲಹೆ ಮತ್ತು ಮಾಹಿತಿ ನೀಡಲಾಗುವುದು. ಈ ಸೇವೆಯೂ...
ಬೆಂಗಳೂರುರಾಜಕೀಯರಾಜ್ಯಸುದ್ದಿ

“ಕೊತ್ತಂಬರಿ, ಕರಿಬೇವು ತರಲು ಹೋದವರ ಎಲ್ಲಾ ಲಿಸ್ಟ್ ಇದೆ..” ಎಂದು ಆರ್. ಅಶೋಕ್ ವ್ಯಂಗ್ಯ ; SDPI ಹಾಗೂ PFI ಬ್ಯಾನ್ ಗೆ ಚಿಂತನೆ..? – ಕಹಳೆ ನ್ಯೂಸ್

ಬೆಂಗಳೂರು: ಕೆ.ಜಿ ಹಳ್ಳಿ ಪ್ರಕರಣ ಸಂಬಂಧ ಕಂದಾಯ ಸಚಿವ ಆರ್​. ಅಶೋಕ್ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅಶೋಕ್, ಡಿ.ಕೆ ಶಿವಕುಮಾರ್​ ಗೃಹ ಸಚಿವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ವಿಷಾದ ವ್ಯಕ್ತಪಡಿಸಿದ್ರೆ ಸಾಲದು, ಕ್ಷಮೆ ಕೇಳಬೇಕು ಎಂದರು. ಇದು ತ್ರಿಕೋನ ಫೈಟ್ ಎಸ್‌ಡಿಪಿಐ, ಶಾಸಕರು ಹಾಗೂ ಕಾರ್ಪೊರೇಟರ್‌ ಮೂವರ ನಡುವೆ ಆಗಿರುವ ಗಲಾಟೆ ಇದು. ತ್ರಿಕೋನ ಫೈಟ್. ಕೊಲೆಯಾದ್ರೆ, ತಿದ್ದುಕೊಳ್ಳಲು ಅವಕಾಶವಿದೇಯೆ? ಎಂದು ಅಶೋಕ್ ಪ್ರಶ್ನಿಸಿದ್ರು....
ಕ್ರೈಮ್ರಾಷ್ಟ್ರೀಯಸುದ್ದಿ

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್‌ ರೇಪ್‌ ; ಇಬ್ಬರು ದುಷ್ಕರ್ಮಿಗಳಿಂದ ಅಪ್ರಾಪ್ತ ಬಾಲಕಿಗೆ ಅತ್ಯಾಚಾರ – ಬಾಲಕಿ ದೇಹವನ್ನ ಸಿಗರೇಟ್‍ನಿಂದ ಸುಟ್ಟ ನೀಚರು – ಕಹಳೆ ನ್ಯೂಸ್

ಗೋರಖ್‌ಪುರ, ಆ. 17  : ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್‌ ರೇಪ್‌ ನಡೆದಿದ್ದು ಗೋರಖ್‌ಪುರ ಜಿಲ್ಲೆಯಲ್ಲಿ ಗೋಲಾ ಪ್ರದೇಶದಲ್ಲಿ ಇಬ್ಬರು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಮಾಡಿ ಸಿಗರೇಟ್‌ನಿಂದ ಸುಟ್ಟಿದ್ದಾರೆ.   ಬಾಲಕಿ ಭಾನುವಾರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಡೆಹ್ರಿಬಾರ್ ಗ್ರಾಮದ ಅರ್ಜುನ್ ಮತ್ತು ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ....
1 184 185 186 187 188 193
Page 186 of 193
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ