Thursday, March 27, 2025

ರಾಷ್ಟ್ರೀಯ

ಬೆಂಗಳೂರುಸಿನಿಮಾ

ನನ್ನ ಅಣ್ಣನ ಆಶೀರ್ವಾದದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ಬಂದಿದೆ ಎಂದ ನಟ ಧ್ರುವ ಸರ್ಜಾ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಅಣ್ಣನ ಆಶೀರ್ವಾದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿದ್ದಾರೆ. ಜುಲೈ 15ರಂದು ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾಗೆ ದೃಢವಾಗಿತ್ತು. ತಕ್ಷಣ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ತಮ್ಮ ಜೊತೆ ಸಂಪರ್ಕ ಹೊಂದಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು. ಇಬ್ಬರಿಗೂ ಕೊರೊನಾ ಗುಣಲಕ್ಷಣ ಕಡಿಮೆ ಇದ್ದುದ್ದರಿಂದ ವೈದ್ಯರು ಮನೆಯಲ್ಲಿಯೇ ಕ್ವಾರಂಟೈನ್ ಆಗುವಂತೆ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ ; ವಿದ್ಯಾರ್ಥಿಗಳಿಗೆ ಪ್ರತಿ ದಿನ 45 ನಿಮಿಷಗಳ 4 ತರಗತಿಗಳು – ಕಹಳೆ ನ್ಯೂಸ್

ಬೆಂಗಳೂರು, ಜು 22 : ಜು.23ರ ಗುರುವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌‌‌ ಮುಖಾಂತರ ಪ್ರೀ ರೆಕಾರ್ಡೆಡ್‌‌‌‌ ವಿಡಿಯೋ ತರಗಳು ಪ್ರಾರಂಭವಾಗಲಿವೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಪಾಠವನ್ನು ಕೇಳಲು ಸ್ಮಾರ್ಟ್‌ಫೋನ್‌‌‌, ಲ್ಯಾಪ್‌ಟಾಪ್‌‌‌‌ ಅಥವಾ ಇಂಟರ್‌ನೆಟ್‌‌ ಇರದೇ ಇದ್ದಲ್ಲಿ, ಕಾಲೇಜು ಆರಂಭವಾದ ಸಂದರ್ಭ ಇದೇ ಪಾಠಗಳನ್ನು ಉಪನ್ಯಾಸಕರು ಮತ್ತೊಮ್ಮೆ ಬೋಧನೆ ಮಾಡಲಿದ್ದಾರೆ ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕಂಗವಲ್ಲಿ ಹೇಳಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಸದ್ಯಕ್ಕೆ ಕಾಲೇಜು ಪ್ರಾರಂಭವಾಗುವ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು. 30, 31ರಂದು ಸಿಇಟಿ ಪರೀಕ್ಷೆ ; ಪಿಜಿಸಿಇಟಿ, ಡಿಪ್ಲೊಮಾ ಸಿಇಟಿ ಪರೀಕ್ಷೆ ಮುಂದೂಡಿಕೆ – ಕಹಳೆ ನ್ಯೂಸ್

ಬೆಂಗಳೂರು, ಜು 22 : ಸಿಇಟಿ ಪರೀಕ್ಷೆಯ ಜು 30, 31ರಂದು ನಡೆಯಲಿದ್ದು, 497 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಡಿಸಿಎಂ ಅಶ್ವತ್ಥ್‌‌ ನಾರಾಯಣ ಹೇಳಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯ ಎರಡು ದಿನಗಳ ಮೊದಲೇ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌‌ ಮಾಡಲಾಗುತ್ತದೆ. ಅಲ್ಲದೇ, ಮುಂಜಾಗ್ರತಾ ಕ್ರಮವಾಗಿ ಥರ್ಮಲ್‌ ಸ್ಕ್ರೀನಿಂಗ್‌‌‌‌‌‌‌‌‌‌‌‌‌, ಮಾಸ್ಕ್‌‌‌‌ ಸೇರಿದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಪರೀಕ್ಷೆಯು ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ನಡೆಯಲಿದ್ದು, ಎಸ್‌‌‌ಒಪಿ ತಂಡಗಳನ್ನು ಈಗಾಗಾಲೇ ರಚನೆ ಮಾಡಲಾಗಿದೆ....
ರಾಷ್ಟ್ರೀಯಸುದ್ದಿ

ಕೋವಿಡ್ 19 ಎಫೆಕ್ಟ್ : ಈ ವರ್ಷವೂ ಪ್ರಸಿದ್ಧ ಅಮರನಾಥ್ ಯಾತ್ರೆ ರದ್ದು – ಕಹಳೆ ನ್ಯೂಸ್

ನವದೆಹಲಿ:ದೇಶಾದ್ಯಂತ ಕೋವಿಡ್ 19 ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಿಂದೂ ಯಾತ್ರಾರ್ಥಿಗಳ ಪವಿತ್ರ ವಾರ್ಷಿಕ ಅಮರನಾಥ್ ಯಾತ್ರೆಯನ್ನು ಈ ವರ್ಷ ರದ್ದುಗೊಳಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಕಳೆದ ವರ್ಷವೂ ಕೂಡಾ ಅಮರನಾಥ್ ಯಾತ್ರೆ ದಿಢೀರನೆ ರದ್ದುಗೊಂಡಿತ್ತು. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಘೋಷಿಸಿದ್ದ ಎರಡು ಮಹತ್ವದ ನಿರ್ಧಾರ. ಜಮ್ಮು-ಕಾಶ್ಮೀರದ 370ನೇ ವಿಧಿ ರದ್ದು ಮತ್ತು ಎರಡು ಕೇಂದ್ರಾಡಳಿತ ಪ್ರದೇಶದ ಘೋಷಣೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಅಮರನಾಥ್ ಯಾತ್ರೆಗೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು 3,649 ಮಂದಿಗೆ ಕೊರೊನಾ ಪಾಸಿಟಿವ್ ; ಕೊರೊನಾ ಸೋಂಕಿನಿಂದ ಇಂದು 61 ಜನ ಸಾವು – ಕಹಳೆ ನ್ಯೂಸ್

ಬೆಂಗಳೂರು : ಒಂದೆಡೆ ನಾಳೆಯಿಂದ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಕೆಯಾಗುತ್ತಿರುವ ಸಂದರ್ಭದಲ್ಲೇ ರಾಜ್ಯದಲ್ಲಿ ಇಂದು ಕೊರೊನಾ ಅರ್ಭಟ ಮುಂದುವರೆದಿದ್ದು, ಹೊಸದಾಗಿ 3,649 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 71,069ಕ್ಕೇರಿಕೆಯಾಗಿದೆ.ಒಂದೇ ದಿನ 61 ಮಂದಿ ಕೊರೊನಾಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,464ಕ್ಕೆ ಏರಿಕೆಯಾಗಿದೆ. ಎಂದಿನಂತೆ ರಾಜಧಾನಿ ಬೆಂಗಳೂರು ಹೊಸ ಸೋಂಕಿತರ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. 1,714 ಪ್ರಕರಣಗಳು ರಾಜಧಾನಿ ಬೆಂಗಳೂರಿನಲ್ಲಿಪತ್ತೆಯಾಗಿವೆ. ಒಂದೇ ದಿನ 1664...
ಬೆಂಗಳೂರುರಾಜ್ಯಸುದ್ದಿ

ಕೊರೊನಾ ಟೆಸ್ಟ್ ದರ ಇಳಿಕೆ – ಪರೀಕ್ಷೆಗೆ, ಪಿಪಿಇ ಕಿಟ್‌‌ಗೆ ದರ ವಿಧಿಸುವಂತಿಲ್ಲ ; ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು, ಜು 21 : ಖಾಸಗಿ ಆಸ್ಪತ್ರೆಯಲ್ಲಿ ಈ ಹಿಂದೆ ಕೊರೊನಾ ಪರೀಕ್ಷೆಗಾಗಿ 4500 ರೂ. ಶುಲ್ಕ ಪಡೆದುಕೊಳ್ಳುತ್ತಿದ್ದರು. ಆದರೆ, ಅದನ್ನು ಈಗ 3 ಸಾವಿರ ರೂ.ಗೆ ಇಳಿಕೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗೆ 2 ಸಾವಿರ ರೂ ನಿಗದಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌‌‌‌‌‌‌‌‌ ಹೇಳಿದರು. ಕೊರೊನಾ ಟಾಸ್ಕ್‌ ಫೋರ್ಸ್‌ ನಂತರ ಮಾತನಾಡಿದ ಅವರು, ಕೊರೊನಾ ಪರೀಕ್ಷೆಯನ್ನು ಸರ್ಕಾರ ನಿಗಿದಿ ಮಾಡಿದ್ದು, ಸರ್ಕಾರ ಸೂಚಿಸಿದ ರೋಗಿಗಳಿಗೆ...
ರಾಜ್ಯರಾಷ್ಟ್ರೀಯಸುದ್ದಿ

‘ಎನ್ -95 ಮಾಸ್ಕ್‌ ಬಳಕೆದಾರರನ್ನು ತಕ್ಷಣ ಎಚ್ಚರಿಸಿ’ – ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ – ಕಹಳೆ ನ್ಯೂಸ್

ನವದೆಹಲಿ, ಜು. 21 : ಜನರು ಎನ್ -95 ಮಾಸ್ಕ್‌ಗಳನ್ನು ಬಳಸುವುದರ ವಿರುದ್ಧವಾಗಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ಪತ್ರ ಬರೆದಿದ್ದು, ಇವುಗಳು ವೈರಸ್ ಹರಡುವುದನ್ನು ತಡೆಯುವುದಿಲ್ಲ ಹಾಗೂ ಅದರ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳಿಗೆ "ಹಾನಿಕಾರಕ" ಎಂದು ತಿಳಿಸಿದೆ. ಆರೋಗ್ಯ ಸಚಿವಾಲಯದ ಆರೋಗ್ಯ ಸೇವೆಗಳ ಮಹಾನಿರ್ದೇಶಕರು (ಡಿಜಿಎಚ್‌ಎಸ್) ರಾಜ್ಯಗಳ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ, ಎನ್ -95 ಮಾಸ್ಕ್‌ನ "ಅನುಚಿತ ಬಳಕೆ"ಯ...
ಕ್ರೈಮ್ರಾಷ್ಟ್ರೀಯಸುದ್ದಿ

ರಾಜೀವ್ ಗಾಂಧಿ ಹಂತಕಿ ನಳಿನಿ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಚೆನ್ನೈ, ಜು 21 : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯಾಕಾಂಡದ ಪ್ರಮುಖ ಅಪರಾಧಿ ನಳಿನಿ ಶ್ರೀಹರನ್​ ವೆಲ್ಲೂರು ಸೋಮವಾರ ರಾತ್ರಿ ಕಾರಾಗೃಹದಲ್ಲಿಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ನಳಿನಿ ಪರ ವಕೀಲೆ ಪುಗಳೇಂದಿ ಅವರ ಪ್ರಕಾರ " ನಳಿನಿ ಮತ್ತು ಕಾರಾಗೃಹದಲ್ಲಿದ್ದ ಇನ್ನೊಬ್ಬ ಅಪರಾಧಿಯ ನಡುವೆ...
1 187 188 189 190
Page 189 of 190
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ