Recent Posts

Sunday, April 13, 2025

ರಾಷ್ಟ್ರೀಯ

ಕ್ರೈಮ್ಬೆಂಗಳೂರುರಾಜ್ಯ

ಅಶ್ಲೀಲ ವೆಬ್‍ಸೈಟ್‍ನಲ್ಲಿ ಬೆಂಗ್ಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ದೇಹದ ಫೋಟೋಗಳನ್ನು ಎಡಿಟ್ ಮಾಡಿ ಅಪ್ಲೋಡ್ – ಕಹಳೆ ನ್ಯೂಸ್

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರಿಗೆ ಫೋಟೋಗಳ ದುರ್ಬಳಕೆ ಆತಂಕ ಮನೆ ಮಾಡಿದೆ. ವಿದ್ಯಾರ್ಥಿನಿಯರಿಗೆ ಗೊತ್ತಾಗದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಕದ್ದು ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳು ಅಪ್ಲೋಡ್ ಮಾಡಿದ್ದ ಫೋಟೋಗಳನ್ನು ಕದ್ದು ಕೃತ್ಯ ಎಸಲಾಗಿದೆ. ನಕಲಿ ಖಾತೆ ಸೃಷ್ಟಿಸಿ ಫೇಸ್‍ಬುಕ್ ಹಾಗೂ ಇನ್ಸ್ ಸ್ಟಾದಲ್ಲಿ ವಿದ್ಯಾರ್ಥಿನಿಯರಿಗೆ ರಿಕ್ವೆಸ್ಟ್ ಕಳಿಸಿ ಬಳಿಕ ಫೋಟೋಗನ್ನು ಶೇರ್ ಮಾಡಿಕೊಂಡಿದ್ದಾರೆ.   ಘಟನೆ ಕುರಿತು ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

Breaking News : ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್‌‌ 5ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದಾಳಿ ಮಾಡುವ ಸಂಚು ರೂಪಿಸುತ್ತಿರುವ ಪಾಕಿಸ್ತಾನದ ಉಗ್ರರು..! ; ಗುಪ್ತಚರ ಇಲಾಖೆಗೆ ಮಾಹಿತಿ – ಕಹಳೆ ನ್ಯೂಸ್

ನವದೆಹಲಿ, ಜು 29 : ಪಾಕಿಸ್ತಾನದ ಉಗ್ರರು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್‌‌ 5ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದಾಳಿ ಮಾಡುವ ಸಂಚು ರೂಪಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ದೊರೆತಿದೆ.   ಉಗ್ರರು ಆಗಸ್ಟ್‌‌ 15ರ ಸ್ವಾತಂತ್ರ್ಯ ದಿನಾಚರಣೆ ದಿನದಂದು ಕೂಡಾ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ದಾಳಿಯ ಸಂಚನ್ನು ರೂಪಿಸುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ. ಅಫ್ಗಾನಿಸ್ತಾನದ ಲಷ್ಕರ್‌‌-ಎ-ತಯಬಾ ಹಾಗೂ ಜೈಷ್‌‌‌-ಎ-ಮೊಹಮ್ಮದ್‌‌‌ ಸಂಘಟನೆಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್‌‌ಸರ್ವಿಸ್‌‌ ಇಂಟಲಿಜೆನ್ಸ್‌‌‌‌‌‌‌ ಸಹಾಯದೊಂದಿಗೆ ಭಾರತದಲ್ಲಿರುವ...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಹರಿಯಾಣದ ಅಂಬಾಲಾ ವಾಯುನೆಲೆ ನಿಲ್ದಾಣಕ್ಕೆ ರಫೇಲ್‌ ಯುದ್ದ ವಿಮಾನ ಆಗಮನಕ್ಕೆ ಕ್ಷಣಗಣನೆ ಆರಂಭ ; ಬಿಗಿ ಭದ್ರತೆ, ವಿಡಿಯೋ ಚಿತ್ರೀಕರಣ ಹಾಗೂ ಛಾಯಾಗ್ರಹಣ ನಿಷೇಧ, ಸೆಕ್ಷನ್‌ 144 ಜಾರಿ – ಕಹಳೆ ನ್ಯೂಸ್

ಅಂಬಾಲಾ, ಜು 29: ಬುಧವಾರ ಫ್ರಾನ್ಸ್‌ನಿಂದ ಐದು ರಾಫೆನ್‌‌‌‌‌ ಯುದ್ದ ವಿಮಾನಗಳು ಹರಿಯಾಣದ ಅಂಬಾಲಾ ವಾಯುನೆಲೆ ನಿಲ್ದಾಣಕ್ಕೆ ಆಗಮಿಸುವ ಮುನ್ನ ನಿಲ್ದಾಣದಲ್ಲಿ ಅಧಿಕಾರಿಗಳು ಭದ್ರತೆ ಬಿಗಿಗೊಳಿಸಿದ್ದಾರೆ.   ಅಂಬಾಲಾ ವಾಯುನೆಲೆ ನಿಲ್ದಾಣಕ್ಕೆ ಐದು ಯುದ್ದ ವಿಮಾನಗಳಿ ಬಂದಿಳಿಯುವ ಸಂದರ್ಭ ವಿಡಿಯೋ ಚಿತ್ರೀಕರಣ ಹಾಗೂ ಛಾಯಾಗ್ರಹಣವನ್ನು ನಿಷೇಧಿಸಿದ್ದಾರೆ. ಅಲ್ಲದೇ, ವಾಯುನೆಲೆಯ 3 ಕಿ.ಮೀ ವ್ಯಾಪ್ತಿಯಲ್ಲಿ ಜನರು ಖಾಸಗಿ ಡ್ರೋನ್‌‌ ಹಾರಿಸುವುದನ್ನು ಕೂಡಾ ಅಂಬಾಲಾ ಜಿಲ್ಲಾಡಳಿತ ನಿಷೇಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂಬಾಲಾದಲ್ಲಿ ಭದ್ರತೆಯ...
ರಾಷ್ಟ್ರೀಯಸಿನಿಮಾ

ಬಾಲಿವುಡ್‌ ನಟಿ ಐಶ್ವರ್ಯಾ ರೈ ಹಾಗೂ ಪುತ್ರಿ ಆರಾಧ್ಯಾ ಕೊರೊನಾದಿಂದ ಗುಣಮುಖ ; ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಮುಂಬೈ, ಜು. 28  : ಬಾಲಿವುಡ್‌ ನಟಿ ಐಶ್ವರ್ಯಾ ರೈ ಹಾಗೂ ಅವರ ಪುತ್ರಿ ಆರಾಧ್ಯಾ ಅವರ ಕೊರೊನಾ ವರದಿಯು ನೆಗೆಟಿವ್‌ ಬಂದಿದ್ದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.   ಕೊರೊನಾ ಲಕ್ಷಣಗಳು ಉಂಟಾದ ಕಾರಣದಿಂದ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಅವರ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿದ್ದು ಬಳಿಕ ಪುತ್ರ ಅಭಿಷೇಕ್‌ ಬಚ್ಚನ್‌, ಸೊಸೆ ಐಶ್ವರ್ಯಾ ರೈ ಹಾಗೂ ಹಾಗೂ ಮೊಮ್ಮಗಳು ಆರಾಧ್ಯಾಗೂ ಕೊರೊನಾ ವರದಿ ಪಾಸಿಟಿವ್‌ ಆಗಿತ್ತು....
ರಾಷ್ಟ್ರೀಯಸುದ್ದಿ

ಎಚ್ಚರ.ಎಚ್ಚರ.! ‘ಮಾಸ್ಕ್’ ಧರಿಸದಿದ್ರೆ 1 ಲಕ್ಷ ರೂ ದಂಡ ; ‘ಲಾಕ್ ಡೌನ್’ ಉಲ್ಲಂಘಿಸಿದ್ರೆ 2 ವರ್ಷ ಜೈಲು – ಕಹಳೆ ನ್ಯೂಸ್

ಭಾರತದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ, ಎಲ್ಲಾ ರಾಜ್ಯಗಳಲ್ಲೂ ಕೂಡ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಅಂತೆಯೇ ಜಾರ್ಖಂಡ್ ಸರ್ಕಾರ ಲಾಕ್ ಡೌನ್ ನಿಯಮ ಉಲ್ಲಂಘಿಸುವವರಿಗೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಎಷ್ಟೇ ಎಚ್ಚರಿಕೆ ನೀಡಿದರೂ ಡೋಂಟ್ ಕೇರ್ ಎಂದ ಜನರಿಗೆ ಬುದ್ದಿ ಕಲಿಸಲು ಸರ್ಕಾರ ಮುಂದಾಗಿದೆ. ಹೌದು, ಜಾರ್ಖಂಡ್ ರಾಜ್ಯದಲ್ಲಿ ಇನ್ನು ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ರೆ 2 ವರ್ಷ ಜೈಲು ಶಿಕ್ಷೆ...
ಅಂತಾರಾಷ್ಟ್ರೀಯಮಾರುಕಟ್ಟೆರಾಷ್ಟ್ರೀಯವಾಣಿಜ್ಯ

ಜಗತ್ತಿನ 50 ಅಗ್ರ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ; ಲಿಸ್ಟ್ ನಲ್ಲಿರೋ ಏಕೈಕ ಭಾರತೀಯ ಸಂಸ್ಥೆ! – ಕಹಳೆ ನ್ಯೂಸ್

ನವದೆಹಲಿ: ವಿಶ್ವದ ಅಗ್ರ ಬಿಲೇನಿಯರ್ ಉದ್ಯಮಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 13 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಬಂಡವಾಳ ಹೊಂದಿರುವ ಮೊದಲ ಭಾರತೀಯ ಕಂಪನಿಯಾಗಿ ಹೊರಹೊಮ್ಮಿದ ಬಳಿಕ ರ ಜಾಗತಿಕವಾಗಿ ಅಗ್ರ 50 ಕಂಪನಿಗಳ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದೆ. ಸ್ಟಾಕ್ ಮಾರುಕಟ್ಟೆಯ ಅಂಕಿಅಂಶಗಳ ಪ್ರಕಾರ ಆಯಿಲ್ ನಿಂದ ಟೆಲಿಕಾಂ ವರೆಗೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಿಸಿರುವ ಸಂಥೆ ಜಾಗತಿಕವಾಗಿ 48 ನೇ ಸ್ಥಾನದಲ್ಲಿದೆ. ಜಾಗತಿಕವಾಗಿ, ಸೌದಿ...
ರಾಷ್ಟ್ರೀಯಸುದ್ದಿ

ರಾಮ ಮಂದಿರದ ಅಡಿಪಾಯಕ್ಕೆ ನಿಗದಿಪಡಿಸಿರುವ ‘ಟೈಮ್‌ ಬ್ಯಾಡ್ ಟೈಮ್’ ; ಸ್ವರೂಪಾನಂದ್ ಸರಸ್ವತಿ ಅಸಮಾಧಾನ – ಕಹಳೆ ನ್ಯೂಸ್

ನವದೆಹಲಿ : ಅಯೋಧ್ಯೆಯಲ್ಲಿರುವ ರಾಮ ದೇವಾಲಯದ ಅಡಿಪಾಯವನ್ನು ಹಾಕುವುದಕ್ಕೆ ನಿಗದಿಪಡಿಸಿರುವ ಸಮಯಕ್ಕೆ ಜ್ಯೋತಿಶ್‌ಪೀಠದ ಸ್ವರೂಪಾನಂದ ಸರಸ್ವತಿ ಶಂಕರಾಚಾರ್ಯರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಅದನ್ನು ಕೆಟ್ಟಗಳಿಗೆ ಅಂತ ಕರೆದಿದ್ದಾರೆ. ಖಾಸಗಿ ಮಾಧ್ಯಮವೊಂದರ ಜೊತೆಗೆ ಮಾತನಾಡಿರುವ ಅವರು ನಾವು ಯಾವುದೇ ಸ್ಥಾನವನ್ನು ಬಯಸುವುದಿಲ್ಲ ಅಥವಾ ರಾಮ್ ದೇವಾಲಯದ ಟ್ರಸ್ಟಿಯಾಗಲು ಬಯಸುವುದಿಲ್ಲ. ದೇವಾಲಯವನ್ನು ಸರಿಯಾಗಿ ನಿರ್ಮಿಸಬೇಕು ಮತ್ತು ಸರಿಯಾದ ಸಮಯದಲ್ಲಿ ಅಡಿಪಾಯ ಹಾಕಬೇಕು ಎಂದು ನಾವು ಬಯಸುತ್ತೇವೆ, ಆದರೆ ಇದು 'ಅಶುಬ್ ಗಡಿ'...
ಬೆಂಗಳೂರುಮಂಡ್ಯರಾಜಕೀಯರಾಜ್ಯಸಿನಿಮಾಸುದ್ದಿ

ನಾನೀಗ #ಕೋವಿಡ್19 ನೆಗೆಟಿವ್ – ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖ ಎಂದ ಸಂಸದೆ ಸುಮಲತಾ..! – ಕಹಳೆ ನ್ಯೂಸ್

ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಾವು ಕೊರೋನಾ ಸೋಂಕಿನಿಂದ ಮುಕ್ತವಾಗಿರುವುದನ್ನು ಸುಮಲತಾ ಅಂಬರೀಶ್ ಸಾಮಾಜಿಕ ತಾಣದಲ್ಲಿ ಹೇಳಿಕೊಂಡಿದ್ದಾರೆ. "ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ...
1 191 192 193 194 195 196
Page 193 of 196
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ