Thursday, March 27, 2025

ರಾಷ್ಟ್ರೀಯ

ಜಿಲ್ಲೆಬೆಂಗಳೂರುಸಿನಿಮಾಸುದ್ದಿ

ಲಾಂಗ್‌ ಹಿಡಿದು ರೀಲ್ಸ್,  ಕಿರುತೆರೆಯ ರಜತ್‌, ವಿನಯ್‌ ಪೊಲೀಸರ ವಶಕ್ಕೆ

ಬೆಂಗಳೂರು: ಲಾಂಗ್ ಹಿಡಿರುಮಾಡಿ ವಿವಾದ ಮೈಮೇಲೆ ಎಳೆದುಕೊಂಡಿರುವ ಬಿಗ್‌ ಬಾಸ್‌ ಕನ್ನಡ (Bigg Boss Kannada) ಖ್ಯಾತಿಯ ರಜತ್‌ ಕಿಶನ್‌ ಹಾಗೂ ವಿನಯ್‌ ಗೌಡ ಅವರನ್ನು ಸೋಮವಾರ ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆಯೂ ಇಬ್ಬರಿಗೆ ನೋಟಿಸ್ ನೀಡಿದ್ದರು. ಇಬ್ಬರು ನಟರು ಕಿರುತೆರೆಯಲ್ಲಿ ಸದ್ದು ಮಾಡಿ, ರಿಯಾಟಲಿ ಶೋವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬುಜ್ಜಿ ಅನ್ನುವ ಹೆಸರಿನ ರಜತ್ ಅವರ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ‍18 ಸೆಕೆಂಡ್...
ಜಿಲ್ಲೆಮುಂಬೈರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಹೆಣ್ಣು ಮಗುವಿನ ಅಪ್ಪನಾದ ಕೆ.ಎಲ್. ರಾಹುಲ್ -ಕಹಳೆ ನ್ಯೂಸ್

ಮುಂಬಯಿ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಮತ್ತು ಅತಿಯಾ ಶೆಟ್ಟಿ ದಂಪತಿ ಸೋಮವಾರ(ಮಾರ್ಚ್ 24) ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಸಂತಸದ ಸುದ್ದಿಯನ್ನು ಅತಿಯಾ ಮತ್ತು ರಾಹುಲ್ ದಂಪತಿ ಇನ್ ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ. ಐಪಿಎಲ್ ವೇಳೆ ಕ್ರಿಕೆಟಿಗ ರಾಹುಲ್ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೊಸತಾಗಿ ಸೇರಿರುವ ಕೆ.ಎಲ್. ರಾಹುಲ್, ವೈಯಕ್ತಿಕ ಕಾರಣಗಳಿಂದಾಗಿ ಸೋಮವಾರ ನಡೆಯುತ್ತಿರುವ ತಂಡದ ಆರಂಭಿಕ ಐಪಿಎಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಮೊದಲ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಚಿವ ಸೋಮಣ್ಣ-ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹೊಸದಿಲ್ಲಿಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಕಳೆದ 8 ತಿಂಗಳಲ್ಲಿ ದೇಶವ್ಯಾಪಿ ಹಾಗೂ ರಾಜ್ಯವ್ಯಾಪಿ ಪ್ರವಾಸ ಮಾಡಿದ ಹಾಗೂ ರೈಲ್ವೇ ಇಲಾಖೆಯಲ್ಲಿನ ಅಭಿವೃದ್ಧಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದರು. ತಮ್ಮ ಲೋಕಸಭಾ ಕ್ಷೇತ್ರ ತುಮಕೂರಿನಲ್ಲಿ ರೇಲ್ವೆ, ರಸ್ತೆ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ದಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜೀನಾಮೆ ಕೊಟ್ಟಿಲ್ಲ ಸಭಾಪತಿ ಬಸವರಾಜ ಹೊರಟ್ಟಿ..!!? ಸ್ವತಃ ಅವರೇ ಕೊಟ್ಟ ಸ್ಪಷ್ಟನೆ ಏನು? – ಕಹಳೆ ನ್ಯೂಸ್

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗತೊಡಗಿದ್ದರ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ತಮ್ಮ ರಾಜೀನಾಮೆ ವಿಷಯ ವೈರಲ್ ಆಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಹೊರಟ್ಟಿ, ಹನಿಟ್ರ್ಯಾಪ್ ನಂತಹ ಪ್ರಕರಣಗಳು ಸದನದಲ್ಲಿ ಕೇಳಿ ಬರುತ್ತಿವೆ. ಚಿಂತಕರ ಚಾವಡಿ ಎನಿಸಿಕೊಂಡಿರುವ ವಿಧಾನ ಪರಿಷತ್‌ನಲ್ಲಿ ಎಲ್ಲವೂ ಸರಿಯಿಲ್ಲ. ಕಾಲ ಕೆಟ್ಟಿದ್ದು, ರಾಜಕಾರಣ ಬಹಳ ಕಲುಷಿತ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ವಿಧಾನ...
ದೆಹಲಿರಾಜಕೀಯಸುದ್ದಿ

ಇಂದಿನಿಂದ ದೆಹಲಿ ವಿಧಾನಸಭೆ ಅಧಿವೇಶನ, ನಾಳೆ ಬಜೆಟ್ ಮಂಡನೆ ; ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಅನುಷ್ಠಾನದ ಬಗ್ಗೆ ನಿರೀಕ್ಷೆ…!! – ಕಹಳೆ ನ್ಯೂಸ್

  ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ (Delhi Budget 2025) ಸೋಮವಾರದಿಂದ (ಇಂದಿನಿಂದ) ಪ್ರಾರಂಭವಾಗಲಿದೆ. ಖೀರ್‌ (ಪಾಯಸ – kheer ceremony) ಸಮಾರಂಭದೊಂದಿಗೆ ಬಜೆಟ್‌ ಅಧಿವೇಶನ ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿ ಸರ್ಕಾರ ಮಂಗಳವಾರ ಮೊದಲ ಬಜೆಟ್‌ ಮಂಡಿಸಲಿದೆ. ಮಾರ್ಚ್ 25 ರಂದು ನಡೆಯಲಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು 2025-26ನೇ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಅನುಷ್ಠಾನದ ಬಗ್ಗೆ...
ಅಂಕಣದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸಿನಿಮಾಸುದ್ದಿ

ಹಾವ, ಭಾವ, ನಟನೆ ಮೂಲಕ ಮನೆ ಮಾತಾದ ಬೆಳ್ಳಿಪ್ಪಾಡಿ ಮನೆತನದ ಕುವರಿ ವೆನ್ಯಾ ರೈ – ಕಹಳೆ ನ್ಯೂಸ್

ಕಲೆ ಅನ್ನೋದು ಎಲ್ಲರಿಗೂ ಒಲಿಯುವುದಿಲ್ಲ. ಒಂದು ವೇಳೆ ಕಲೆ ಒಲಿದರೆ ಅವರಷ್ಟು ಅದೃಷ್ಟಶಾಲಿ ಬೇರೆ ಯಾರೂ ಇಲ್ಲ. ಹೌದು ಕಲೆ ಅನ್ನೋದೇ ಹಾಗೆ ಒಂದು ಬಾರಿ ಕಲಾ ಮಾತೆ ಶಾರದೆ ಕೈ ಹಿಡಿದರೆ ಅವರ ಅದೃಷ್ಟವೇ ಖುಲಾಯಿಸಿದಂತೆ. ಅಂತಹ ಒಬ್ಬ ಕಲಾವಿದೆ ನಮ್ಮ ನಡುವೆಯೇ ಇದ್ದು ಸದ್ದಿಲ್ಲದೇ ಸುದ್ದಿಯಾಗುತ್ತಿದ್ದಾರೆ. ಅವರೇ ತುಳುನಾಡಿನ ಅನಂತಾಡಿಯ ಬೆಳ್ಳಿಪ್ಪಾಡಿ ಮನೆತನದ ವೆನ್ಯಾ ರೈ. ಮುದ್ದು ಮುಖದ ಚಂದುಳ್ಳಿ ಚೆಲುವೆ ವೆನ್ಯಾ ತನ್ನ ಹಾವ ಭಾವ,...
ಬೆಂಗಳೂರುವಾಣಿಜ್ಯಸುದ್ದಿ

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ನಂದಿನಿ : ಇ-ಕಾಮರ್ಸ್ ಡೆಲಿವರಿ ಆಪ್‌ಗಳ ಮೂಲಕ ದೋಸೆ-ಇಡ್ಲಿ ಹಿಟ್ಟು-ಕಹಳೆ ನ್ಯೂಸ್

ಸುಮಾರು 50 ವರ್ಷಗಳ ಇತಿಹಾಸವಿರುವ ಕರ್ನಾಟಕ ಸಹಕಾರ ಹಾಲು ಉತ್ಪಾದಕ ಸಂಘ (ಕೆ.ಎಂ.ಎಫ್) ಭಾರತದ ಎರಡನೇ ಅತಿ ದೊಡ್ಡ ಹಾಲು ಒಕ್ಕೂಟವಾಗಿದೆ. ನಂದಿನಿ ಬ್ರ್ಯಾಂಡ್‌ ಕರ್ನಾಟಕದಲ್ಲಿ ಮಾತ್ರಲ್ಲದೇ ದೇಶದಾದ್ಯಂತ ಹಾಗೂ ಇತರೆ ರಾಜ್ಯಗಳಲ್ಲೂ ಜನಪ್ರಿಯವಾಗಿದೆ. ಕನ್ನಡದ ಹೆಮ್ಮೆಯ ನಂದಿನಿ ಉತ್ತನ್ನಗಳು ಇತ್ತೀಚಿಗೆ ದೆಹಲಿ,ಉತ್ತರ ಪ್ರದೇಶಕ್ಕೆ ತನ್ನ ಸೇವೆಯನ್ನು ವಿಸ್ತರಮಾಡಿತ್ತು. ಆದರೆ ಇದೀಗ ಮತ್ತೋಂದು ಹೆಜ್ಜೆ ಮುಂದಾಗಿ ಹೋಗಿ ತನ್ನ ಉತ್ತನ್ನಗಳನ್ನು ಡೆಲಿವರಿ ಮಾಡುವ ಆಪ್‌ಗಳು ಮೂಲಕ ಇ-ಕಾಮರ್ಸ್ ವೇದಿಕೆಯಲ್ಲಿ ಮಾರಾಟ...
ಬೆಂಗಳೂರುವಾಣಿಜ್ಯಸುದ್ದಿ

ಯುಗಾದಿ ಹಬ್ಬಕ್ಕೂ ಮುನ್ನ ಭರ್ಜರಿ ಗುಡ್‌ ನ್ಯೂಸ್‌: ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ – ಕಹಳೆ ನ್ಯೂಸ್

ಬೆಂಗಳೂರು : ಯುಗಾದಿ ಹಬ್ಬಕ್ಕೂ ಮುನ್ನವೇ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸತತವಾಗಿ ಇಳಿಕೆ ಕಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಇದಿಗ ಸತತ ಎರಡನೇ ದಿನ ಕುಸಿದಿದ್ದು, ಆಭರಣ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಂತಾಗಿದೆ. ಕಳೆದ ಎರಡು ವಹಿವಾಟುಗಳಲ್ಲಿ ಹಳದಿ ಲೋಹದ ಬೆಲೆ ಇಳಿಕೆಗೊಂಡಿದ್ದು, ಬೆಳ್ಳಿ ಬೆಲೆ ಕೂಡ ಕಡಿಮೆಯಾಗಿದೆ. ಇಂದು( ಶನಿವಾರ) ಚಿನ್ನದ ಬೆಲೆ ಸತತವಾಗಿ ಇಳಿಕೆ ಕಂಡಿದ್ದು, 22 ಕ್ಯಾರೆಟ್ ಚಿನ್ನ 10...
1 2 3 4 190
Page 2 of 190
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ