Monday, March 31, 2025

ರಾಷ್ಟ್ರೀಯ

ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಪೊಲೀಸ್ ಆಗಬೇಕೆಂಬ ಕನಸು ಹೊತ್ತಿದ್ದ ಭವ್ಯಾ ಪೂಜಾರಿ ಆಗಿದ್ದು ನಟಿ..! – ಕಹಳೆ ನ್ಯೂಸ್

ಬಣ್ಣದ ಲೋಕವೇ ಹಾಗೆ. ಇದಕ್ಕೆ ಆಕರ್ಷಿತರಾಗವರಿಲ್ಲ. ಈ ಬಣ್ಣದ ಲೋಕದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಮುಖಗಳನ್ನ ಕಾಣುತ್ತೇವೆ. ಆದರೆ ನಟನೆ ಮೂಲಕ ಪ್ರೇಕ್ಷಕನ ಮನದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಆದ್ರೆ ಇಲ್ಲೊಬ್ಬರು ಪಟ ಪಟ ಅಂತಾನೇ ಮಾತಾಡ್ತಾ ತನ್ನ ವಿಭಿನ್ನ ನಟನೆಯ ಮೂಲಕವೇ ಪ್ರೇಕ್ಷಕರ ಮನಸ್ಸಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರೇ ಬೆಳ್ಳಾರೆಯ ಬೆಡಗಿ ಭವ್ಯಾ ಪೂಜಾರಿ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆಯವರಾದ ಭವ್ಯಾ ರಂಗಭೂಮಿ ಕಲಾವಿದೆ ಹಾಗೂ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಸಚಿವರೊಂದಿಗೆ ಚರ್ಚೆ- ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧಾನ ಸಭೆಯ ಕಲಾಪದ ನಡುವೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಜೊತೆಗೂಡಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಉಡುಪಿ ಜಿಲ್ಲೆಯ ಕರಾವಳಿ ಭಾಗದ ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್, ಕಾಪು ಗುರ್ಮೆ ಸುರೇಶ್ ಶೆಟ್ಟಿ,, ಉಡುಪಿ ಶಾಸಕ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ! ಚಿಕಿತ್ಸೆ ಫಲಿಸದೇ ಕ್ಯಾಂಟರ್ ಚಾಲಕ ಸಾವು-ಕಹಳೆ ನ್ಯೂಸ್

ಬೆಂಗಳೂರು: ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಕ್ಯಾಂಟರ್ ಚಾಲಕ ಜಗನ್ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಮೂರು ಆಟೋಗಳು, ಎರಡು ಕ್ಯಾಬ್‌ಗಳು, ಒಂದು ಬೈಕ್ ಮತ್ತು ಬಸ್ ಜಖಂಗೊಂಡಿವೆ.ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಮುಂಜಾನೆ 3.50 ರ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ.ಈ ವೇಳೆ ಪಾದಚಾರಿ...
ಜಿಲ್ಲೆಬೆಂಗಳೂರುಸುದ್ದಿ

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ...
ಜಿಲ್ಲೆದಕ್ಷಿಣ ಕನ್ನಡದೆಹಲಿಸುದ್ದಿ

ಶಿರಾಡಿ ಘಾಟಿ ಸೇರಿ ಮಂಗಳೂರು-ಬೆಂಗಳೂರು ಕಾರಿಡಾರ್‌ ಯೋಜನೆ ಅನುಷ್ಠಾನ ಪ್ರಕ್ರಿಯೆ ಚುರುಕುಗೊಳಿಸಲು ಮನವಿʼ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರ್‌ ಅವರನ್ನು ಭೇಟಿಯಾಗಿ ಶಿರಾಡಿ ಘಾಟಿ ಬೈಪಾಸ್‌ ಯೋಜನೆ ಅನುಷ್ಠಾನ ಸೇರಿ ಬೆಂಗಳೂರು-ಮಂಗಳೂರು ಹೆದ್ದಾರಿ ಸಂಪರ್ಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತಂತೆ ಮಹತ್ವದ ಚರ್ಚೆ ನಡೆಸಿದ್ದಾರೆ. ತಮ್ಮ ಈ ಭೇಟಿ ವೇಳೆ ಕ್ಯಾ. ಚೌಟ ಅವರು ಮಂಗಳೂರು-ಬೆಂಗಳೂರು ಹೆದ್ದಾರಿ ಯೋಜನೆಗಳ ಅನುಷ್ಠಾನ ವಿಚಾರದಲ್ಲಿ...
ಜಿಲ್ಲೆದೆಹಲಿರಾಜ್ಯಸುದ್ದಿ

8 ವರ್ಷಗಳಿಂದ ಸಮಸ್ಯೆಯಾಗಿಯೇ ಉಳಿದಿರುವ ಮಂಗಳೂರಿನ ಐಎಸ್‌ಪಿಆರ್‌ಎಲ್‌ ಉದ್ಯೋಗಿಗಳ ‘ಹೆಚ್.ಆರ್ ಪಾಲಿಸಿ’ ಸಂಸದರ ಗಮನಕ್ಕೆ ಬಂದ ಕೂಡಲೇ ತುರ್ತು ಸ್ಪಂದನೆ; ಕ್ಯಾ. ಚೌಟ ಅವರಿಂದ ಪೆಟ್ರೋಲಿಯಂ ಸಚಿವಾಲಯ ಕಾರ್ಯದರ್ಶಿ ಭೇಟಿ-ಕಹಳೆ ನ್ಯೂಸ್

ದೆಹಲಿ: ಮಂಗಳೂರಿನಲ್ಲಿರುವ ಇಂಡಿಯನ್‌ ಸ್ಟ್ರಾಟೆಜಿಕ್‌ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್‌ (ಐಎಸ್‌ಪಿಆರ್‌ಎಲ್‌)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್‌ಆರ್‌ ನೀತಿ ಅನುಷ್ಠಾನಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್‌ ಜೈನ್‌ ಅವರಲ್ಲಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಇಂದು ಪಂಕಜ್‌ ಅವರನ್ನು ಭೇಟಿ ಮಾಡಿದ ಸಂಸದರು, ಸುಮಾರು 8...
ಕ್ರೀಡೆಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಭಾರತದ ಗೆಲುವನ್ನು ಕುಣಿದು ಸಂಭ್ರಮಿಸಿದ ಕಪಿಲ್‌ದೇವ್,ಗವಾಸ್ಕರ್-ಕಹಳೆ ನ್ಯೂಸ್

ದುಬೈ: ಭಾನುವಾರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಭಾರತ ತಂಡವು ಟ್ರೋಫಿ ಎತ್ತಿ ಹಿಡಿದಿದೆ. ಇದೂ ಸೇರಿ ಭಾರತವು ಈವರೆಗೆ 7 ಬಾರಿ ಐಸಿಸಿ ಟ್ರೋಫಿಗಳನ್ನು ಗೆದ್ದಿದೆ. ಹಾಲಿ, ಮಾಜಿ ಕ್ರಿಕೆಟಿಗರು ಈ ಸಂಭ್ರಮವನ್ನು ತಮ್ಮದೇ ಶೈಲಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. 1983ರಲ್ಲಿ ಭಾರತ ತಂಡ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಾಗ ಭಾರತ ತಂಡದಲ್ಲಿದ್ದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮತ್ತು ತಂಡದ ನಾಯಕತ್ವ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಲಾಂಗ್‌ ಹಿಡಿದು ಓಡಾಡುತ್ತಿದ್ದ ಕುಖ್ಯಾತ ಕಳ್ಳ ಸೇರಿ ಇಬ್ಬರ ಸೆರೆ -ಕಹಳೆ ನ್ಯೂಸ್

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಹೋಗುವಾಗ ಕೈಯಲ್ಲಿ ಲಾಂಗ್‌ ಹಿಡಿದು ಭಯ ಸೃಷ್ಟಿಸಿದ್ದ ಕುಖ್ಯಾತ ಕಳ್ಳ ಸೇರಿ ಇಬ್ಬರನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸಂತನಗರದ ಜಲ್ಲಾ ಸಿದ್ದಿಕ್ಕಿ (36) ಮತ್ತು ಸಂತೋಷ್‌(26) ಬಂಧಿತರು. ಆರೋಪಿಗಳು ಮಾ.3ರ ರಾತ್ರಿ ಶಿವಾಜಿನಗದ ಬಂಬೂ ಬಜಾರ್‌ ರಸ್ತೆಯಲ್ಲಿ ಕೈಯಲ್ಲಿ ಲಾಂಗ್‌ ಹಿಡಿದು ದ್ವಿಚಕ್ರ ವಾಹನದಲ್ಲಿ ಆರೋಪಿಗಳು ಸುತ್ತಾಡುತ್ತಿದ್ದರು. ಈ ದೃಶ್ಯವನ್ನು ಮಹಿಳೆಯೊಬ್ಬರು ವಿಡಿಯೋ ಸೆರೆ ಹಿಡಿದಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ...
1 3 4 5 6 7 191
Page 5 of 191
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ