Recent Posts

Sunday, April 13, 2025

ರಾಷ್ಟ್ರೀಯ

ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಬಣ್ಣದ ಕುಂಚದಲ್ಲಿ ಶಬರಿ ಗಾಣಿಗ ಸಾಧನೆ ಚಿತ್ರ ; ಕ್ಯಾನ್ವಾಸ್ ಮೇಲೆ ನಿಮಿಷದಲ್ಲಿ ಶಬರಿ ಪೈಂಟಿಂಗ್ ಕಮಾಲ್..!! – ಕಹಳೆ ನ್ಯೂಸ್

ಆಕೆ ಕಣ್ಣು ಮುಚ್ಚಿ ಕಣ್ಣು ಬಿಡೋದ್ರೊಳಗಡೆ ಅದ್ಭುತ ಕಲಾಕೃತಿಯನ್ನ ಬಿಡಿಸೋ ಜಾಣೆ, ಹಾಡೋಕೆ ಶುರು ಮಾಡಿದರೆ ಕೋಗಿಲೆ ಸ್ವರದ ಇಂಪಾದ ಸಂಗೀತ. ಕ್ಯಾನ್ವಾಸ್ ಹಿಡಿದು ಕುಳಿತ್ರೆ ಕುತೂಹಲ ಕೆರಳಿಸುವ ಅದ್ಭುತವಾದ ಚಿತ್ರ. ಕರ್ನಾಟಕದ ಅತಿವೇಗದ ಚಿತ್ರಗಾರ್ತಿ ಎಂದೇ ಪ್ರಸಿದ್ಧಿ ಪಡೆದ ಈಕೆಯ ಹೆಸರು ಶಬರಿ ಗಾಣಿಗ. ಹೌದು..ಮೂರೇ ನಿಮಿಷದಲ್ಲಿ ಸುಂದರ ಚಿತ್ರ ಅರಳಿಸುವ ಚಾಕಚಕ್ಯತೆ ಇರುವ ಈಕೆ ಮೂಲತಃ ಮಂಗಳೂರಿನವರು. ಇಂಜಿನಿಯರ್ ಯೋಗೀಶ್ ಕುಮಾರ್ ಹಾಗೂ ಶಶಿಕಲಾ ದಂಪತಿ ಪುತ್ರಿ....
ಜಿಲ್ಲೆದೆಹಲಿರಾಷ್ಟ್ರೀಯ

ಭೂಮಿಗೆ ಸುರಕ್ಷಿತವಾಗಿ ಮರಳಿದ ಸುನಿತಾ ವಿಲಿಯಮ್ಸ್..! ಅವರಿಗೆ ಸಿಕ್ಕ ವೇತನವೆಷ್ಟು ಗೊತ್ತಾ..? –ಕಹಳೆ ನ್ಯೂಸ್

ನವದೆಹಲಿ:ಸುನಿತಾ ವಿಲಿಯಮ್ಸ್ ಬಹುಶಃ ಇವರ ಹೆಸರು ಕೇಳದವರಿಲ್ಲ. ಭಾರತ ಮೂಲದ ಗಗನಯಾತ್ರಿ. ಕೇವಲ 8 ದಿನಕ್ಕೆಂದು ಬಾಹ್ಯಾಕಾಶಕ್ಕೆ ಹೋಗಿ 9 ತಿಂಗಳು ಅಲ್ಲೇ ಉಳಿದುಕೊಂಡು ಇದೀಗ ಕಡೆಗೂ ಸುರಕ್ಷಿತವಾಗಿ ಭೂಮಿಗೆ ವಾಪಾಸಾಗಿದ್ದಾರೆ. ಇಷ್ಟು ದಿನ ಸುನೀತಾ ಅವರು ಅಲ್ಲಿ ಹೇಗಿದ್ದರು. ಏನೆಲ್ಲಾ ಆಹಾರ ಸೇವಿಸುತ್ತಿದ್ದರು. ಅವರ ಜೀವನ ಹೇಗಿತ್ತು ಇನ್ನು ಹೇಗಿರುತ್ತೆ..? ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ಪೇಸ್ ಅನ್ನೋದು ಸುನಿತಾ ವಿಲಿಯಮ್ಸ್ ಅವರಿಗೆ ಹೊಸತೇನಲ್ಲ. 1998 ರಿಂದ ಅವರು ಗಗನಯಾತ್ರಿ....
ಜಿಲ್ಲೆದೆಹಲಿಸುದ್ದಿ

ಡ್ರಗ್ಸ್ ಮಾಫಿಯಾ ವಿರುದ್ದದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಶ್ಲಾಘಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕದ ಇತಿಹಾಸದಲ್ಲೇ 75 ಕೋಟಿ ರೂ.ಗಳ ಬೃಹತ್ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ವಿದೇಶಿ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿರುವ ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆಯನ್ನು ಸಂಸದ ಕ್ಯಾ. ಚೌಟ ಶ್ಲಾಘಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ.ಚೌಟ ಅವರು, ನಾನು ಸಂಸದನಾದ ಕೂಡಲೇ ಕಳೆದ ವರ್ಷದ ಮೊದಲ ಅಧಿವೇಶನದಲ್ಲೇ ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಡ್ರಗ್ಸ್‌ ಮಾಫಿಯಾ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿ ಅದನ್ನು ಮಟ್ಟ ಹಾಕುವುದಕ್ಕೆ ಪೊಲೀಸ್‌...
ಅಂಕಣದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರೂಪಣೆ ಎಲ್ಲದಕ್ಕೂ ಸೈ ಪ್ಯಾಕು ಪ್ಯಾಕು…!! ಹಿತೇಶ್ ಕಾಪಿನಡ್ಕ ಎಂಬ ಸಕಲಕಲಾ ವಲ್ಲಭ..!! – ಕಹಳೆ ನ್ಯೂಸ್

ಅಕ್ಕಾ ಮೀನ್ ಬೋಡೆ.. ಪ್ಯಾಕು ಪ್ಯಾಕು ಪ್ಯಾಕು ಈ ಡೈಲಾಗ್ ಕೇಳಿದ್ರೇನೆ ತಕ್ಷಣ ನೆನಪಾಗೋದೆ ಪ್ಯಾಕು ಪ್ಯಾಕು ಹಿತೇಶ್ ಕಾಪಿನಡ್ಕ ಅವರ ನಟನೆ. ಹೌದು ಝೀ ಕನ್ನಡ ಕಾಮಿಡಿ ಕಿಲಾಡಿ ಮೂಲಕ ಜನ ಮನೆ ಸೆಳೆದ ಹಿತೇಶ್ ಎರಡನೇ ರನ್ನರ್ ಅಪ್ ಆಗಿ ಈಗ ಕರ್ನಾಟಕಕ್ಕೆ ಚಿರಪರಿಚತ ವ್ಯಕ್ತಿ. ಕಾಮಿಡಿ ಕಿಲಾಡಿಗಳು ವೇದಿಕೆ ಮೇಲೆ ಲೇಡಿ ಗೆಟಪ್ ಹಾಕಿ ನುಲಿಯುತ್ತಾ ನಮ್ಮನ್ನೆಲ್ಲಾ ತಮ್ಮ ಹಾಸ್ಯ ಮೂಲಕನೇ ನಗೆಗಡಲಲ್ಲಿ ತೇಲಿಸುತ್ತಿದ್ದ ಹಿತೇಶ್...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಪೊಲೀಸ್ ಆಗಬೇಕೆಂಬ ಕನಸು ಹೊತ್ತಿದ್ದ ಭವ್ಯಾ ಪೂಜಾರಿ ಆಗಿದ್ದು ನಟಿ..! – ಕಹಳೆ ನ್ಯೂಸ್

ಬಣ್ಣದ ಲೋಕವೇ ಹಾಗೆ. ಇದಕ್ಕೆ ಆಕರ್ಷಿತರಾಗವರಿಲ್ಲ. ಈ ಬಣ್ಣದ ಲೋಕದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಮುಖಗಳನ್ನ ಕಾಣುತ್ತೇವೆ. ಆದರೆ ನಟನೆ ಮೂಲಕ ಪ್ರೇಕ್ಷಕನ ಮನದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಆದ್ರೆ ಇಲ್ಲೊಬ್ಬರು ಪಟ ಪಟ ಅಂತಾನೇ ಮಾತಾಡ್ತಾ ತನ್ನ ವಿಭಿನ್ನ ನಟನೆಯ ಮೂಲಕವೇ ಪ್ರೇಕ್ಷಕರ ಮನಸ್ಸಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರೇ ಬೆಳ್ಳಾರೆಯ ಬೆಡಗಿ ಭವ್ಯಾ ಪೂಜಾರಿ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆಯವರಾದ ಭವ್ಯಾ ರಂಗಭೂಮಿ ಕಲಾವಿದೆ ಹಾಗೂ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಸಚಿವರೊಂದಿಗೆ ಚರ್ಚೆ- ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧಾನ ಸಭೆಯ ಕಲಾಪದ ನಡುವೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಜೊತೆಗೂಡಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಉಡುಪಿ ಜಿಲ್ಲೆಯ ಕರಾವಳಿ ಭಾಗದ ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್, ಕಾಪು ಗುರ್ಮೆ ಸುರೇಶ್ ಶೆಟ್ಟಿ,, ಉಡುಪಿ ಶಾಸಕ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ! ಚಿಕಿತ್ಸೆ ಫಲಿಸದೇ ಕ್ಯಾಂಟರ್ ಚಾಲಕ ಸಾವು-ಕಹಳೆ ನ್ಯೂಸ್

ಬೆಂಗಳೂರು: ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಕ್ಯಾಂಟರ್ ಚಾಲಕ ಜಗನ್ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಮೂರು ಆಟೋಗಳು, ಎರಡು ಕ್ಯಾಬ್‌ಗಳು, ಒಂದು ಬೈಕ್ ಮತ್ತು ಬಸ್ ಜಖಂಗೊಂಡಿವೆ.ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಮುಂಜಾನೆ 3.50 ರ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ.ಈ ವೇಳೆ ಪಾದಚಾರಿ...
ಜಿಲ್ಲೆಬೆಂಗಳೂರುಸುದ್ದಿ

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ...
1 7 8 9 10 11 196
Page 9 of 196
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ