Saturday, April 12, 2025

ಸಿನಿಮಾ

ಬೆಂಗಳೂರುಸಿನಿಮಾಸುದ್ದಿ

ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ ; ‘ಮುದ್ದು ಕನ್ನಡತಿ’ ದಿವ್ಯಾ ಉರುಡುಗ ಪೋಸ್ಟ್‌ – ಕಹಳೆ ನ್ಯೂಸ್

ಮುಂಗಾರು ಮಳೆ’ ನಟಿ ಪೂಜಾ ಗಾಂಧಿ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಮತ್ತೆ ನಟನೆಗೆ ಮರಳಿದ್ದಾರೆ. ‘ನಿನಗಾಗಿ’ ಎನ್ನುತ್ತಾ ಪೂಜಾ ಗಾಂಧಿ ಟಿವಿ ಪರದೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ ನಟಿಯ ಕಥೆ ಹೊಂದಿರುವ ‘ನಿನಗಾಗಿ’ ಸೀರಿಯಲ್‌ನಲ್ಲಿ ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ (Divya Uruduga) ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಕಿಶನ್‌ ಬಿಳಗಲಿ ಕೂಡ ನಟಿಸುತ್ತಿದ್ದಾರೆ.  ಸಾಕಷ್ಟು ತಿರುವು ಪಡೆದು ಮುನ್ನುಗ್ಗುತ್ತಿರುವ ಈ ಸೀರಿಯಲ್‌ಗೆ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಳ ಫ್ರಿಂಗರ್‌ ಪ್ರಿಂಟ್‌ ಮ್ಯಾಚ್‌ – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಸೀನ್ ಫಿಂಗರ್ ಪ್ರಿಂಟ್ ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್  ಹೋಲಿಕೆಯಾಗಿರುವ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ವಿಧಿ ವಿಜ್ಞಾನ ಪರೀಕ್ಷೆಯಲ್ಲಿ (FSL) ದರ್ಶನ್ (Darshan), ಪವಿತ್ರಾ ಗೌಡ (Pavithra Gowda) ಸೇರಿ ಹತ್ತು ಜನರ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ. ಕ್ರೈಂ ಸೀನ್, ಶವ ಬಿಸಾಕಿದ ಜಾಗ, ಶವ ಸಾಗಾಟ ಮಾಡಿದ ವಾಹನ, ಶವ ಇಟ್ಟಿದ್ದ ಸೆಕ್ಯೂರಿಟಿ ಗಾರ್ಡ್...
ಬೆಂಗಳೂರುಸಿನಿಮಾಸುದ್ದಿ

ದರ್ಶನ್‌ಗಾಗಿ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿದ್ರಾ ವಿಜಯಲಕ್ಷ್ಮಿ!? ಫೋಟೊ ವೈರಲ್‌, ಅಸಲಿ ಕಥೆ ಬೇರೆಯೇ ಇದೆ! – ಕಹಳೆ ನ್ಯೂಸ್

ಬೆಂಗಳೂರು: ಅವರನ್ನು ಜೈಲಿಂದ ಕರೆತರಲು ವಿಜಯಲಕ್ಷ್ಮೀ ನಾನಾ ಪ್ರಯತ್ನಗಳನ್ನು ಮಾಡುತ್ತಿರುವುದು ಗೊತ್ತೇ ಇದೆ. ಇದಾದ ಬೆನ್ನಲ್ಲೇ ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂನಲ್ಲಿರುವ ಶ್ರೀ ಬಂಡೇ ಮಹಾಕಾಳಿ ದೇವಸ್ಥಾನಕ್ಕೆ ತೆರೆಳಿದ ವಿಜಯಲಕ್ಷ್ಮೀ, ಜೈಲಿನಾಚೆ ಪತಿಯ ದರ್ಶನಕ್ಕೆ ಪ್ರಾರ್ಥನೆ ಸಲ್ಲಿಸಿರುವ ಫೋಟೊ ವೈರಲ್‌ ಆಗಿತ್ತು. ಅಸಲಿಗೆ ವಿಜಯಲಕ್ಷ್ಮಿ ಅವರು ಒಂದು ವರ್ಷದ ಹಿಂದೆ ದೇವಸ್ಥಾನಕ್ಕೆ ಬೇಟಿ ಕೊಟ್ಟಿರುವ ಹಳೆಯ ಪೋಟೊ ಇದು. ಆದರೆ ದರ್ಶನ್‌ ಫ್ಯಾನ್ಸ್‌ ವಿಜಯಲಕ್ಷ್ಮಿ ಅವರು ನಿನ್ನೆ ಭೇಟಿ ಕೊಟ್ಟಿದ್ದಾರೆ ಎಂದು ಫೋಟೊವನ್ನು...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸಿನಿಮಾಸುದ್ದಿ

2024-25ನೇ ಸಾಲಿನ ನೀನಾಸಂ ರಂಗಶಿಕ್ಷಣ ತರಬೇತಿಗೆ ಆಯ್ಕೆಯಾದ ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಮೋಹನ್- ಕಹಳೆ ನ್ಯೂಸ್

2024-25ನೇ ಸಾಲಿನ ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಮೋಹನ್ ಆಯ್ಕೆಯಾಗಿದ್ದಾರೆ. 2020ರಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಪ್ರಸ್ತುತಪಡಿಸಿದ ‘ಸಾಹೇಬ್ರು ಬಂದವೇ’ ನಾಟಕದಲ್ಲಿ ಮೋನಿಕಾ ಪಾತ್ರದಲ್ಲಿ ಅಭಿನಯಿಸಿದ್ದ ಸುಸ್ಮಿತಾ ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ಆಯ್ಕೆಯಾಗಿದ್ದಾರೆ. ಪ್ರತಿಯೊಬ್ಬ ರಂಗಭೂಮಿ ಕಲಾವಿದನ ಕನಸು ಪ್ರತಿಷ್ಠಿತ ನೀನಾಸಂಗೆ ಆಯ್ಕೆ ಆಗಬೇಕು ಎಂಬುದಾಗಿದೆ. ಆ ನಿಟ್ಟಿನಲ್ಲಿ ಅಷ್ಟೇ ಶ್ರದ್ಧೆ ಮತ್ತು...
ಕೊಡಗುಬೆಂಗಳೂರುಸಿನಿಮಾಸುದ್ದಿ

ಮದುವೆಯಾಗಿ ವರ್ಷದೊಳಗೆ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ ಪೂಣಚ್ಚ- ಭುವನ್ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದ್ದರು. ವಿರಾಜಪೇಟೆಯ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಅಷ್ಟು ತಾಕತ್ತಿದ್ದರೆ ಫ್ಯಾನ್ಸ್ ಹೋಗಿ ದರ್ಶನ್ ರನ್ನು ಬಿಡಿಸಿಕೊಂಡು ಬರಲಿ : ಸವಾಲು ಹಾಕಿದ ಉಮಾಪತಿ ಶ್ರೀನಿವಾಸ್ ಗೌಡ – ಕಹಳೆ ನ್ಯೂಸ್

ನಾನು ಚಿಕ್ಕ ಹುಡುಗನಾಗಿದ್ದಾಗ ನೋಡಿದಷ್ಟು ಹಣವನ್ನು ದರ್ಶನ್ ಈವತ್ತಿನವರೆಗೂ ನೋಡಿರಲು ಸಾಧ್ಯವೇ ಇಲ್ಲ. ಅಷ್ಟು ದೊಡ್ಡ ಮೊತ್ತದ ಹಣವಿರುವ ದೊಡ್ಡ ಕುಟುಂಬದಲ್ಲಿ ಹುಟ್ಟಿ ಬೆಳೆದಿದ್ದೇನೆ. ನಾವು ಅವರ ಹೆಸರೇಳಿಕೊಂಡು ಬದುಕುವುದು ಅಲ್ಲ, ನಮ್ಮಿಂದ ಅವರು ಅನ್ನ ತಿನ್ನುತ್ತಿದ್ದಾರೆ. ನಾನು ದುಡ್ಡು ಕೊಟ್ಟು ಸಿನಿಮಾ ಮಾಡಿದ್ದೇನೆ ಹೊರತು ಯಾವುದೇ ಪುಗಸಟ್ಟೆ ಸಿನಿಮಾ ಮಾಡಿಸಿಲ್ಲ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹೇಳಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಮಾತನಾಡಿದ ಅವರು, ದರ್ಶನ್ ಅವರ...
ಮುಂಬೈಸಿನಿಮಾಸುದ್ದಿ

ಪೈಪೋಟಿ ಗೆಲ್ಲಲು ಹುಡುಗ ಶರ್ಟ್‌ ಬಿಚ್ಚಿದ ಅಂತ ವೇದಿಕೆ ಮೇಲೆಯೇ ತನ್ನ ಜಾಕೆಟ್‌ ಕಳಚಿದ ನಟಿ ಅನಸೂಯಾ ಭಾರದ್ವಾಜ್..! – ಕಹಳೆ ನ್ಯೂಸ್

Anasuya Bharadwaj: ಸಿನಿಮಾಗಳ ಮೂಲಕ ಹೆಚ್ಚು ಹೈಲೈಟ್ ಆಗುತ್ತಿರುವ ಅನಸೂಯಾ ಭಾರದ್ವಾಜ್ ಈಗ ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿಯೂ ನಟಿಸುತ್ತಿದ್ದಾರೆ. ಸದ್ಯ ಈ ಚೆಲುವೆ ‘ಹರಿಹರ ವೀರಮಲ್ಲು’, ‘ಪುಷ್ಪ 2’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೆ, ತಮಿಳಿನಲ್ಲಿ ‘ಫ್ಲ್ಯಾಶ್‌ಬ್ಯಾಕ್’ ಸೇರಿದಂತೆ ಕೆಲವು ಸಿನಿಮಾಗಳನ್ನು ಮಾಡುತ್ತಿದ್ದಾರೆ. ʼಜಬರ್ದಸ್ತ್ʼ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಗಳಿಸಿ ಆ್ಯಂಕರ್ ಆಗಿ ಸ್ಟಾರ್ ಇಮೇಜ್ ಗಿಟ್ಟಿಸಿಕೊಂಡಿದ್ದ ಅನಸೂಯಾ ಭಾರದ್ವಾಜ್ (Anasuya Bharadwaj ) ಮತ್ತೆ ಹಾಟ್‌ ಅವತಾರ ತಾಳಿದ್ದಾರೆ....
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಆತ್ಮಹತ್ಯೆ ಮಾಡಿಕೊಂಡ ಸೌಂದರ್ಯ ಜಗದೀಶ್ ಖಾತೆಯಿಂದ ಪವಿತ್ರಾ ಗೌಡಗೆ ಹೋಗಿದೆ 2 ಕೋಟಿ ರೂಪಾಯಿ: ಇದೆಲ್ಲಾ ಗೊತ್ತೇ ಇಲ್ಲ ಎಂದ ರೇಖಾ ಜಗದೀಶ್ – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎ1 ಆರೋಪಿಯಾಗಿ ನಟಿ ಪವಿತ್ರಾ ಗೌಡ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಪೊಲೀಸರು ಪ್ರಕರಣವನ್ನು ಸಾಕಷ್ಟು ಗಂಭೀರವಾಗಿ ತೆಗೆದುಕೊಂಡಿದ್ದು ಈಗಾಗಲೇ 17 ಮಂದಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ತನಿಖೆಯ ವೇಳೆ ಸಾಕಷ್ಟು ಮಾಹಿತಿಗಳು ಬಹಿರಂಗವಾಗುತ್ತಿದ್ದು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ನಿರ್ಮಾಪಕ ಸೌಂದರ್ಯಾ ಜಗದೀಶ್ ಖಾತೆಯಿಂದ ಪವಿತ್ರಾ ಗೌಡಗೆ 2 ಕೋಟಿ ಹೋಗಿರೋದು ಗೊತ್ತಾಗಿದೆ.   ಸೌಂದರ್ಯಾ ಜಗದೀಶ್​ ಅವರ ಬ್ಯಾಂಕ್​ ಖಾತೆಯಿಂದ ಪವಿತ್ರಾ...
1 8 9 10 11 12 83
Page 10 of 83
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ