Thursday, March 27, 2025

ಸಿನಿಮಾ

ಅಂಕಣದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ಕಣ್ಣಲ್ಲೇ ಮೋಡಿ ಮಾಡೋ ‘ತುಳುನಾಡ ಕ್ರಶ್’ ಸಮತಾ ಅಮೀನ್ – ಕಹಳೆ ನ್ಯೂಸ್

ಕಣ್ಣಲ್ಲೇ ಮೋಡಿ ಮಾಡೋ ಅಂದದ ಚೆಲುವೆ, ಹುಟ್ಟಿದ್ದು ಮುಂಬೈನಲ್ಲಾದರೂ ತುಳುನಾಡಿನ ಸಂಸ್ಕೃತಿ ಮೈಗೂಡಿಸಿಕೊಂಡಿರುವಾಕೆ. ದಿಲ್ ರಂಗ್ ಅನ್ನೋ ಆಲ್ಬಮ್ ಸಾಂಗ್‌ನಲ್ಲಿ ನಾಯಕಿಯಾಗಿ ಕಾಣಿಸಿಕೊಂಡು ತುಳುನಾಡು ಕ್ರಶ್ ಅಂತ ಖ್ಯಾತಿ ಪಡೆದ ತುಳುನಾಡ ಬೆಡಗಿ ಸಮತಾ ಅಮೀನ್.   ಸಮತಾ ದಿ. ಅಶೋಕ್ ಅಮೀನ್ ಹಾಗೂ ಮಂಜುಳಾ ಅಮೀನ್ ದಂಪತಿಯ ಪ್ರೀತಿಯ ಮಗಳು. ಇವರು ಎಸ್ ಆರ್ ಪಿ ಸತ್ಯ ಸಾಯಿ ನಿಕೇತನ್ ಹೈಸ್ಕೂಲ್ ಹಾಗೂ ಸೈಂಥ್ ಥೋಮಸ್ ಹೈಸ್ಕೂಲ್‌ನಲ್ಲಿ ಪ್ರಾಥಾಮಿಕ...
ಮುಂಬೈಸಿನಿಮಾಸುದ್ದಿ

ಸಾಲು ಸಾಲು ವೆಬ್ ಸೀರಿಸ್‌, ಬೆಳ್ಳಿ ಪರದೆಯಲ್ಲೂ ಮೋಡಿ ಮಾಡುತ್ತಿದ್ದಾರೆ ಬಾಲಿವುಡ್‌ ಖ್ಯಾತ ನಟಿ, ಕಾಸ್ಟಿಂಗ್‌ ಡೈರೆಕ್ಟರ್‌ ಆರತಿ ಮಿತ್ತಲ್..!! – ಕಹಳೆ ನ್ಯೂಸ್

ಆರತಿ ಮಿತ್ತಲ್..! ಸೌಂದರ್ಯದ ಜೊತೆಗೆ ಅಪೂರ್ವ ಅಭಿನಯದ ಮೂಲಕ ಹೆಸರು ಮಾಡಿದ ಮುದ್ದು ಅರಗಿಣಿ. ಹರ್ಫೌಲ್ ಮೋಹಿನಿ, ಏಕ್ ಮಹಾನಾಯಕ್ ಡಾ ಭೀಮ ರಾವ್ ಅಂಬೇಡ್ಕರ್, ಕುಂಡಲೀ ಭಾಗ್ಯ, ರಕ್ಷಾಬಂಧನ್ ಹಿಂದಿ ಧಾರಾವಾಹಿಗಳನ್ನು ನೋಡಿದವರಿಗೆ ಇವರು ಚಿರಪರಿಚಿತರು. ದೆಹಲಿ ಮೂಲದವರಾದ ಆರತಿ ಮಿತ್ತಲ್ ಹುಟ್ಟಿದ್ದು ದೆಹಲಿಯಲ್ಲಿ. ಮಾನವ್ ಭಾರತೀ ವಿಶ್ವವಿದ್ಯಾಲಯ ಸುಲ್ತಾನ್‌ ಪುರ ಇಲ್ಲಿ ಎಂಬಿಎ ಮಾರ್ಕೆಟಿಂಗ್ ಪದವಿ ಪೂರೈಸಿದರು. ಎಂಬಿಎ ಪದವಿ ಪೂರೈಸಿದರೂ, ಇವರನ್ನು ಕೈ ಬೀಸಿ ಕರೆದಿದ್ದು...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಡಿಕೇರಿರಾಜ್ಯಸಿನಿಮಾಸುದ್ದಿಸುಳ್ಯ

ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ : +91 7483953979  ...
ಕ್ರೈಮ್ಸಿನಿಮಾಸುದ್ದಿ

ಚಾಕು ಇರಿತಕ್ಕೊಳಗಾದ ನಟ ಸೈಫ್ ಅಲಿ ಖಾನ್‌ ಗಂಭೀರ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ –ಕಹಳೆ ನ್ಯೂಸ್

ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು ಮಿಂಚಿನ ಕಾರ್ಯಾಚಾರಣೆ ನಡೆಸಿ ಮೂವರು ಶಂಕಿತರನ್ನು ಬಂಧಿಸಿದ್ದಾರೆ.ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಕೆಲವೇ ಹೊತ್ತಿನಲ್ಲಿ ನಟನ ನಿವಾಸಕ್ಕೆ ಆಗಮಿಸಿದ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು. ಸೈಫ್ ಅಲಿ ಖಾನ್ ಮೇಲೆ ದಾಳಿ...
ಕ್ರೀಡೆಸಿನಿಮಾಸುದ್ದಿ

ಆಕ್ಸಿಡೆಂಟ್‌ ಆಗಿದ್ರೂ ಛಲ ಬಿಡದೇ ಕಾರ್ ರೇಸ್‌ನಲ್ಲಿ ಗೆದ್ದು ಬೀಗಿದ ಕಾಲಿವುಡ್ ಸ್ಟಾರ್ ನಟ ಅಜಿತ್ ಕುಮಾರ್-  ಕಹಳೆ ನ್ಯೂಸ್

ದುಬೈ: ತಮಿಳು ನಟ ಅಜಿತ್ ಕುಮಾರ್​ ​ ದುಬೈನಲ್ಲಿ ನಡೆದ ಕಾರ್ ರೇಸ್​ನಲ್ಲಿ ಗೆದ್ದು ಸಂಭ್ರಮದಲ್ಲಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗುತ್ತಿವೆ. ಕಾಲಿವುಡ್ ಸ್ಟಾರ್ ಹೀರೋ ಅಜಿತ್ ಸದ್ಯ ದುಬೈ ಕಾರ್ ರೇಸಿಂಗ್ ನಲ್ಲಿ ಭಾಗವಹಿಸುತ್ತಿರುವುದು ಗೊತ್ತೇ ಇದೆ. ಈಗಾಗಲೇ ಈ ಹೀರೋ ಕಾರ್ ರೇಸಿಂಗ್ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇತ್ತೀಚೆಗೆ ಅಜಿತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು.. ಅಜಿತ್ ಸಣ್ಣಪುಟ್ಟ...
ದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ” ಜೈ.. ” ತುಳು ಸಿನಿಮಾದಲ್ಲಿ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟನೆ..!! – ಕಹಳೆ ನ್ಯೂಸ್

ಜೈ.. ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರ ಅಪ್ ಕಮಿಂಗ್ ತುಳು ಸಿನಿಮಾ.. ಟೈಟಲ್ ಮೂಲಕವೇ ಭಾರಿ ಸದ್ದು ಮಾಡ್ತಾ ಇರುವ ಈ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ಆಕ್ಟರ್ ಸುನೀಲ್ ಶೆಟ್ಟಿ ನಟಿಸಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ನಡಿತಾ ಇದ್ದು ಸಿನಿಮಾ ಹೇಗಿರ್ಬೋದು..? ಯಾವಾಗ ರಿಲೀಸ್ ಅನ್ನೋ ಕುತೂಹಲ ಸಿನಿ ಪ್ರೇಕ್ಷಕರದ್ದು. ಇನ್ನು ಜೈ' ಸಿನಿಮಾವು ಆರ್‌ಎಸ್ ಸಿನಿಮಾಸ್, ಶೂಲಿನ್ ಫಿಲ್ಡ್ ಮತ್ತು ಮುಗೋಡಿ ಪ್ರೊಡಕ್ಷನ್ಸ್ ಬ್ಯಾನರ್...
ಬೆಂಗಳೂರುಸಿನಿಮಾಸುದ್ದಿ

ಮಾಜಿ ಸಿಎಂ ಜೊತೆ ನಟಿ ರಚಿತಾ ರಾಮ್ ಒಡನಾಟ : ಲಾಯರ್ ಜಗದೀಶ್ ಆರೋಪಕ್ಕೆ ಡಿಂಪಲ್‌ ಕ್ವೀನ್ ತಿರುಗೇಟು – ಕಹಳೆ ನ್ಯೂಸ್ 

ಸ್ಯಾಂಡಲ್‌ವುಡ್‌ ಡಿಂಪಲ್ ಕ್ವೀನ್ ರಚಿತಾ ರಾಮ್ ಸದ್ಯ ಡಿಮ್ಯಾಂಡ್‌ನಲ್ಲಿ ಇರುವ ನಟಿ. ನಟಿ ರಚಿತಾ ರಾಮ್ ಅವರು ಸಾಕಷ್ಟು ಕಷ್ಟಗಳಿಂದ ಮೇಲೆ ಬಂದವರು. 750 ರೂಪಾಯಿ ಸಂಬಳದಿಂದ ಸಿನಿ ಲೋಕಕ್ಕೆ ಎಂಟ್ರಿಯಾಗಿದ್ದಾರೆ. ಸಾಕಷ್ಟು ಕಷ್ಟಗಳನ್ನ ಅನುಭವಿಸಿದ್ದು, ಇದೀಗ ದೊಡ್ಡ ಸ್ಟಾರ್‌ ನಟಿಯರಲ್ಲಿ ರಚಿತಾ ರಾಮ್‌ ಸಹ ಒಬ್ಬರಾಗಿದ್ದಾರೆ. ನಟಿ ರಚಿತಾ ರಾಮ್ ಸದ್ಯ ಡಿಮ್ಯಾಂಡ್‌ನಲ್ಲಿ ಇರುವ ನಟಿ. ಒಂದು ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದು, ಲೇಡಿ...
ಕಾಸರಗೋಡುಕ್ರೈಮ್ಸಿನಿಮಾಸುದ್ದಿ

ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಆರೋಪ ; ಚೆಮ್ಮನೂರ್‌ ಮಾಲೀಕ ಅರೆಸ್ಟ್‌ – ಕಹಳೆ ನ್ಯೂಸ್

ತಿರುವನಂತಪುರಂ: ಮಲಯಾಳಂ ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಉದ್ಯಮಿ ಬಾಬಿ ಚೆಮ್ಮನೂರ್ ಅವರನ್ನು ಬಂಧಿಸಲಾಗಿದೆ. ನಟಿ ಹನಿ ರೋಸ್ ಅವರ ದೂರಿನ ಮೇರೆಗೆ ಮಂಗಳವಾರ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಬೋಬಿ ಚೆಮ್ಮನೂರ್ ಅಲಿಯಾಸ್ ‘ಬೋಚೆ’ ಅವರನ್ನು ಕೊಚ್ಚಿ ನಗರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ಬೆಳಗ್ಗೆ ವಯನಾಡಿನಿಂದ ಚೆಮ್ಮನೂರ್‌ರನ್ನು ಬಂಧಿಸಲಾಯಿತು. ಅವರನ್ನು ಕೊಚ್ಚಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75 ಸೇರಿದಂತೆ ವಿವಿಧ...
1 2 3 4 83
Page 2 of 83
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ