Thursday, March 27, 2025

ಸಿನಿಮಾ

ದಕ್ಷಿಣ ಕನ್ನಡಮಂಗಳೂರುಶುಭಾಶಯಸಿನಿಮಾಸುದ್ದಿ

8ನೇ ವರ್ಷದ ಮಂಗಳೂರು ಕಂಬಳಕ್ಕೆ ಆದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ.ಬ್ರಿ ಜೇಶ್ ಚೌಟ ಸಾರಥ್ಯದ ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಶನಿವಾರ ಬೆಳಗ್ಗೆ ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾ.ಎಂ.ವಿ. ಪ್ರಾಜಲ್ ಅವರ ತಂದೆ, ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಎಂ. ವೆಂಕಟೇಶ್...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಶತದಿನೋತ್ಸವದತ್ತ ಪಯಣ್ ಕೊಂಕಣಿ ಸಿನೆಮಾ-ಕಹಳೆ ನ್ಯೂಸ್

ಬಿಡುಗಡೆಗೊಂಡ ದಿನದಿಂದಲೇ ಜನಮನ ಗೆದ್ದ, ಸಂಗೀತ್ ಘರ್ ಬ್ಯಾನರ್‌ನಡಿಯಲ್ಲಿ ಯೊಡ್ಲಿಂಗ್ ಕಿಂಗ್ ಮೆಲ್ವಿನ್ ಪೆರಿಸ್ ಮತ್ತು ನೀಟ ಪೆರಿಸ್ ನಿರ್ಮಿಸಿರುವ ಪಯಣ್ ಕೊಂಕಣಿ ಚಲನಚಿತ್ರವು ನೂರನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಸೀಮಿತ ಮಾರುಕಟ್ಟೆಯಿಂದಾಗಿ ಕೊಂಕಣಿಯಲ್ಲಿ ಸಿನಿಮಾ ತಯಾರಿಸುವುದು ಮತ್ತು ಚದುರಿ ಹೋಗಿರುವ ಕೊಂಕಣಿ ಜನರಿಗೆ ಅದನ್ನು ತಲುಪಿಸುವುದು ಬಲುದೊಡ್ಡ ಪ್ರಯಾಸದ ಕೆಲಸ. ಆದರೆ ಪಯಣ್ ಸಿನಿಮಾ ತಂಡವು ಪಯಣ್ ಸಿನಿಮಾ ನೂರು ದಿನಗಳ ಪ್ರದರ್ಶನವನ್ನು ಕಾಣುವಂತೆ ನಿರಂತರ ಶ್ರಮವಹಿಸಿ ದುಡಿದಿದೆ....
ದೆಹಲಿಸಂತಾಪಸಿನಿಮಾಸುದ್ದಿ

ಖ್ಯಾತ ನಿರ್ದೇಶಕ ‘ಶ್ಯಾಮ್ ಬೆನಗಲ್’ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ – ಕಹಳೆ ನ್ಯೂಸ್

ನವದೆಹಲಿ : ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ 'ಭಾರತೀಯ ಚಿತ್ರರಂಗದ ಮೇಲೆ ಆಳವಾದ ಪ್ರಭಾವ ಬೀರಿದ ಕಥೆ ಹೇಳುವ ಶ್ಯಾಮ್ ಬೆನಗಲ್ ಜಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ಕೃತಿಗಳನ್ನು, ಸಿನಿಮಾಗಳನ್ನು ಜನರು ಮೆಚ್ಚುತ್ತಲೇ ಇರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ....
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ  ಬಿಡುಗಡೆಯಾಗಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ (High Court) ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು(ಡಿ.17) ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ...
ಕಡಬಬೆಂಗಳೂರುರಾಜ್ಯಸಿನಿಮಾಸುದ್ದಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್​​ ಮತ್ತು ಗ್ಯಾಂಗ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸಿನಿಮಾ

ತುಳುನಾಡಿನಾದ್ಯಂತ ಡಿ.13ರಂದು (ನಾಳೆ) ಬಹುನೀರಿಕ್ಷಿತ ದಸ್ಕತ್ ತುಳು ಚಲನಚಿತ್ರ ಬಿಡುಗಡೆ – ಕಹಳೆ ನ್ಯೂಸ್

ಮಂಗಳೂರು : ತುಳುನಾಡಿನಾದ್ಯಂತ ಡಿ.13ರಂದು (ನಾಳೆ) ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕರಾವಳಿ ಸೊಡಗಿನ ಬಹುನೀರಿಕ್ಷಿತ “ದಸ್ಕತ್” ತುಳು ಚಲನಚಿತ್ರವು ಬಿಡುಗಡೆಯಾಗಲಿದೆ. ತುಳುನಾಡಿನ ಎಲ್ಲಾ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ನಾಳೆ “ದಸ್ಕತ್” ತುಳು ಚಲನಚಿತ್ರ ಬಿಡುಗಡೆಯಾಗಲಿದ್ದು, ಚಿತ್ರದ ಮೊದಲ ಒಂದು ದಿನದ ಶೋ ನ ಟಿಕೆಟ್ ದರ ಕೇವಲ 99/- ಮಾತ್ರ ಈ ಮೂಲಕ ಪ್ರೇಕ್ಷಕರಿಗೆ ಬಂಪರ್ ಆಫರ್ ನೀಡಿದ್ದಾರೆ. ಇನ್ನು ಚಿತ್ರವನ್ನು ಕೃಷ್ಣ ಜೆ ಪಾಲೆಮಾರ್...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಆತ್ಮಹತ್ಯೆಗೆ ಶರಣಾದ ‘ಬ್ರಹ್ಮಗಂಟು’ ಸೀರಿಯಲ್‌ ನಟಿ ಶೋಭಿತಾ ಶಿವಣ್ಣ..!! – ಕಹಳೆ ನ್ಯೂಸ್

ಬ್ರಹ್ಮಗಂಟು (Brahmagantu) ಸೀರಿಯಲ್‌ ನಟಿ ಶೋಭಿತಾ ಶಿವಣ್ಣ (Shobhitha Shivanna) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ (Suicide) ಕಾರಣವೇನು ಎಂಬುದು ತಿಳಿದು ಬಂದಿಲ್ಲ. 2 ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್‌ನಲ್ಲಿ ಸೆಟಲ್‌ ಆಗಿದ್ದರು. ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿ, ಕುಟುಂಬಸ್ಥರಿಗೆ ಶಾಕ್‌ ಕೊಟ್ಟಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ನಂತರ...
ಬೆಂಗಳೂರುಸಿನಿಮಾಸುದ್ದಿ

ಆತ್ಮಹತ್ಯೆಗೆ ಯತ್ನಿಸಿದ ‘ಕಲ್ಟ್’ ಚಿತ್ರದ ಟೆಕ್ನಿಷಿಯನ್ : ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ವಿರುದ್ಧ ಗಂಭೀರ ಆರೋಪ-ಕಹಳೆ ನ್ಯೂಸ್

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ನಟಿಸಿ, ನಿರ್ಮಿಸುತ್ತಿರುವ ‘ಕಲ್ಟ್’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಈ ಚಿತ್ರದ ಟೆಕ್ನಿಷಿಯನ್ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕಲ್ಟ್ ಸಿನಿಮಾದ ಡ್ರೋನ್ ಉಸ್ತುವಾರಿಯನ್ನು ಸಂತೋಷ್ ಎಂಬವರು ವಹಿಸಿಕೊಂಡಿದ್ದರು. ಚಿತ್ರತಂಡದ ತಪ್ಪಿನಿಂದಾಗಿ ಇದೀಗ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಮಾರ್ಟಿನ್, ಯುವ ಚಿತ್ರಗಳಿಗೆ ಕೆಲಸ ಮಾಡಿರುವ ಸಂತೋಷ್ ದಿನಕ್ಕೆ 25 ಸಾವಿರ ರೂಪಾಯಿ...
1 2 3 4 5 83
Page 3 of 83
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ