Sunday, March 30, 2025

ಸಿನಿಮಾ

ಸಿನಿಮಾಸುದ್ದಿ

ಗುಡ್​ನ್ಯೂಸ್  ಕೊಟ್ಟ  ಸ್ಯಾಂಡಲ್​ವುಡ್​ ನ ಮುದ್ದಾದ ಜೋಡಿ ಹರಿಪ್ರಿಯಾ-ವಸಿಷ್ಠ ಸಿಂಹ- ಕಹಳೆ ನ್ಯೂಸ್

ಚಂದನವನದ ಚೆಲುವೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಸ್ಯಾಂಡಲ್​ವುಡ್​ ನ ಮುದ್ದಾದ ಜೋಡಿಯಾಗಿದ್ದಾರೆ. ಕೆಲವು ದಿನಗಳಿಂದ ಹರಿಪ್ರಿಯಾ ಅವರು ತಾಯಿಯಾಗುತ್ತಿದ್ದಾರೆ ಎಂಬ ಸುದ್ದಿ ಸಾಕಷ್ಟು ವೈರಲ್‌ ಆಗಿತ್ತು. ಜತೆಗೆ ನಟಿಯ ಬೇಬಿ ಬಂಪ್‌ ಫೋಟೋಗಳು ವೈರಲ್‌ ಆಗಿದ್ದವು. ಈ ಎಲ್ಲ ವದಂತಿಗಳಿಗೆ ದಂಪತಿ ಫುಲ್‌ ಸ್ಟಾಪ್‌ ಇಟ್ಟಿದೆ. ಕನ್ನಡ ರಾಜ್ಯೋತ್ಸವ ದಿನದಂದೇ ಸಿಹಿ ಸುದ್ದಿ ಶೇರ್‌ ಮಾಡಿಕೊಂಡಿದೆ ಜೋಡಿ. ಕೆಲವು ದಿನಗಳ ಹಿಂದೆಯಷ್ಟೇ ನಟಿಯ ಬೇಬಿ ಬಂಪ್‌ ಫೋಟೋಗಳು ವೈರಲ್‌...
ಸಿನಿಮಾಸುದ್ದಿ

ಬಾಳ ಸಂಗಾತಿಯನ್ನು ಪರಿಚಯಿಸಿದ ಪ್ರಸಿದ್ಧ ಕನ್ನಡ ನಟ ಡಾಲಿ ಧನಂಜಯ್- ಕಹಳೆ ನ್ಯೂಸ್

ಪ್ರಸಿದ್ಧ ಕನ್ನಡ ನಟ ಡಾಲಿ ಧನಂಜಯ್ ಅವರು ಧನ್ಯತಾ ಎಂಬ ವೈದ್ಯೆಯನ್ನು ವಿವಾಹವಾಗುತ್ತಿದ್ದಾರೆ. ಫೆಬ್ರುವರಿ 16 ರಂದು ಮೈಸೂರಿನಲ್ಲಿ ಅದ್ದೂರಿ ಮದುವೆ ನಡೆಯಲಿದೆ. ಧನ್ಯತಾ ಚಿತ್ರದುರ್ಗ ಮೂಲದವರು ಮತ್ತು ಮೈಸೂರಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಅಭಿಮಾನಿಗಳು ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಡಾಲಿ ಧನಂಜಯ್ ಅವರ ಕೈ ಹಿಡಿಯೋ ಹುಡುಗಿ ಯಾರು ಎಂಬ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಅವರ ಬಾಳ ಸಂಗಾತಿ ಯಾರು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಕೊನೆಗೂ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ದೀಪಾವಳಿ ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ; 5 ತಿಂಗಳ ಬಳಿಕ ದರ್ಶನ್ ರಿಲೀಸ್ ; ಹೈಕೋರ್ಟ್‌ನಿಂದ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ದೀಪಾವಳಿ  ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್‌ (Darshan) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ (High Court) 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ನಟ ರೂಪೇಶ್ ಶೆಟ್ಟಿ ಸಾರಥ್ಯದ ಜೈ ಚಿತ್ರದ ಮೂಹೂರ್ತ : ಇಂದಿನಿಂದ ಚಿತ್ರೀಕರಣ ಆರಂಭ- ಕಹಳೆ ನ್ಯೂಸ್

ಮಂಗಳೂರು : ನಟ ರೂಪೇಶ್ ಶೆಟ್ಟಿಯವರ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಮೂಡಿಬರುತ್ತಿರುವ ಜೈ ಚಿತ್ರದ ಮೂಹೂರ್ತ ಕಾರ್ಯಕ್ರಮಕ್ಕೆ ಇಂದು ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಶರವು ರಾಘವೇಂದ್ರ ಶಾಸ್ತ್ರಿಗಳು ಚಾಲನೆ ನೀಡಿದರು. ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ. ಈ ಸಂದರ್ಭದಲ್ಲಿ ನಟ ರೂಪೇಶ್ ಶೆಟ್ಟಿ ಸೇರಿದಂತೆ ಚಿತ್ರತಂಡ ಹಲವರು ಉಪಸ್ಥಿತರಿದ್ದರು....
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

Actress Oviya: ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ‘ಕಿರಾತಕʼ ನಟಿಯ ಖಾಸಗಿ ವಿಡಿಯೋ ವೈರಲ್; ದೂರು ದಾಖಲಿಸಿದ ನಟಿ – ಕಹಳೆ ನ್ಯೂಸ್

ಚೆನ್ನೈ: ಕಳೆದ ಕೆಲ ದಿನಗಳಿಂದ ಇಂಟರ್‌ ನೆಟ್‌ ನಲ್ಲಿ ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬರದ್ದು (South Indian actress) ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಮಾಲಿವುಡ್‌ (Mollywood) ಹಾಗೂ ಕಾಲಿವುಡ್‌ನಲ್ಲಿ (Kollywood) ನಟಿಯಾಗಿ ಗುರುತಿಸಿಕೊಂಡಿರುವ ಓವಿಯಾ ಹೆಲೆನ್ (Oviya Helen) ಅವರದ್ದು ಎನ್ನಲಾಗುತ್ತಿರುವ ಎಂಎಂಎಸ್‌ ವಿಡಿಯೋವೊಂದು ʼಎಕ್ಸ್ʼ ಹಾಗೂ ಇತರೆ ಸಾಮಾಜಿಕ ಜಾಲತಾಣಲ್ಲಿ ಹರಿದಾಡಿದೆ.   ಇದೀಗ ನಟಿ ಈ ಬಗ್ಗೆ ಪೊಲೀಸ್‌ ಠಾಣಾ ಮೆಟ್ಟಿಲೇರಿದ್ದಾರೆ. ಓವಿಯಾ ಚೆನ್ನೈ ಪೊಲೀಸ್...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ರೇಣುಕಾಸ್ವಾಮಿ ಕೇಸ್​​, ದರ್ಶನ್​​ ಬೆನ್ನಲ್ಲೇ ಪವಿತ್ರಾ ಗೌಡಗೂ ಶಾಕ್..!! – ಕಹಳೆ ನ್ಯೂಸ್

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ A-1 ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿ ಇದೀಗ ಕೋರ್ಟ್​ ಆದೇಶಿಸಿದೆ. ಆರೋಪಿ ನಟ ದರ್ಶನ್​ ಜಾಮೀನು ಅರ್ಜಿಯನ್ನೂ ಅದೇ ದಿನಾಂಕಕ್ಕೆ ನ್ಯಾಯಾಲಯ ಈಗಷ್ಟೇ ಮುಂದೂಡಿತ್ತು. ದರ್ಶನ್​ ಬೆನ್ನಲ್ಲೇ ಪವಿತ್ರಾಗೌಡೂ ಇದೀಗ ಬೇಲ್​ ಸಿಗದೇ ಆಘಾತವಾಗಿದೆ. ಇದಲ್ಲದೇ ರವಿಶಂಕರ್ ಹಾಗೂ ಲಕ್ಷ್ಮಣ್ ಎಂಬ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯೂ ಕೋರ್ಟ್​ ಮುಂದೂಡಿ ಆದೇಶ ನೀಡಿದೆ....
ಬೆಂಗಳೂರುರಾಜ್ಯಸಿನಿಮಾಸುದ್ದಿ

ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್​​​​ಗೆ ಭಾರೀ ಆಘಾತ, ದಾಸನಿಗೆ ಜೈಲೇ ಗತಿ! – ಕಹಳೆ ನ್ಯೂಸ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್​​​ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್​ ಇಂದು ನಡೆಸಿದ್ದು ಅ.4ಕ್ಕೆ ಮುಂದೂಡಿ ಆದೇಶಿಸಿದೆ.​ ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್​​ ನ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್​​ ಮೂಲಕ ನಡೆಸಿರುವ 57ನೇ CCH ಕೋರ್ಟ್ ಈ ಆದೇಶವನ್ನು ನೀಡಿದೆ.   ಇನ್ನು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ದರ್ಶನ್​​ಗೆ ಮತ್ತೆ ಆಘಾತ ಆಗಿದೆ. ಜಾಮೀನು ಅರ್ಜಿಯ ವಿಚಾರಣೆ...
ಬೆಂಗಳೂರುಸಿನಿಮಾಸುದ್ದಿ

‘ಕೋರ್ಟ್‌, ಕೇಸ್‌ ನನ್ನನ್ನ ಕುಗ್ಗಿಸಿಲ್ಲ’ ಅಂತ್ಹೇಳಿ ‘ಬಿಗ್ ಬಾಸ್’ ಮನೆಗೆ ಕಾಲಿಟ್ಟ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಕುಂದಾಪುರ! – ಕಹಳೆ ನ್ಯೂಸ್

ಬೆಂಗಳೂರು: ಆಕ್ರಮಣಕಾರಿ ವಿವಾದಾತ್ಮಕ ಹೇಳಿಕೆಗಳಿಂದಲೇ ಸಂಚಲನ ಸೃಷ್ಟಿಸುತ್ತಿದ್ದ ಹಿಂದೂ ಸಂಘಟನೆ ನಾಯಕಿ ಚೈತ್ರಾ ಕುಂದಾಪುರ ಕೇಸ್‌ನಲ್ಲಿ ಜೈಲು ಸೇರಿ ಹೊರ ಬಂದ ನಂತರ ಸೈಲೆಂಟ್ ಆಗಿದ್ದರು. ಇದೀಗ ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಮನೆಯ ಸ್ಪರ್ಧಿಯಾಗುತ್ತಿರೋದನ್ನು ಖಾಸಗಿ ವಾಹಿನಿ ದೃಢಪಡಿಸಿದ್ದು, ಪ್ರೋಮೋ ಸಹ ಬಿಡುಗಡೆಗೊಳಿಸಿದೆ. ಇದೀಗ ಚೈತ್ರಾ ಕುಂದಾಪುರ ಬಿಗ್‌ಬಾಸ್ ಗೆ ಹೋಗುತ್ತಿರುವ ವಿಷಯ ಕೇಳಿ ಜನರು ಥ್ರಿಲ್ ಆಗಿದ್ದಾರೆ. ಈ ಹಿಂದೆ ಇದೇ ರೀತಿ ನೆಗೆಟಿವ್ ಇಮೇಜ್‌...
1 3 4 5 6 7 83
Page 5 of 83
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ