Sunday, April 6, 2025

ಸಿನಿಮಾ

ಸಿನಿಮಾ

ಸ್ಯಾಂಡಲ್‌ವುಡ್‌ ನಟನಿಗೆ ಕಿಸ್ ಮಾಡಲು ಕಾಯುತ್ತಿದ್ದಾರಂತೆ ನಟಿ ರಾಗಿಣಿ!

ಬೆಂಗಳೂರು: ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಇತ್ತೀಚೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದಲ್ಲಿ ರಾಗಿಣಿ ಸ್ಯಾಂಡಲ್‌ವುಡ್‌ ನಟನಿಗೆ ಕಿಸ್ ಮಾಡಬೇಕೆಂದು ಹೇಳಿದ್ದಾರೆ. ಖಾಸಗಿ ಚಾನೆಲ್‍ನಲ್ಲಿ ಪ್ರಸಾರವಾಗುವ ಕಾರ್ಯಕ್ರಮವೊಂದರಲ್ಲಿ ನಟಿ ರಾಗಿಣಿ ಹಾಗೂ ರಕ್ಷಿತಾ ಪ್ರೇಮ್ ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದಲ್ಲಿ ನಿರೂಪಕರಾಗಿರುವ ಶಿವರಾಜ್ ಕುಮಾರ್ ಸತ್ಯ ಅಥವಾ ಧೈರ್ಯ(ಟ್ರೂತ್ ಆರ್ ಡೇರ್) ಸೆಗ್ಮಂಟ್‍ನನ್ನು ಶುರು ಮಾಡಿದ್ದರು. ಸತ್ಯ ಅಥವಾ ಧೈರ್ಯದಲ್ಲಿ ಸತ್ಯವನ್ನು ಆಯ್ಕೆ ಮಾಡಿಕೊಂಡ ರಾಗಿಣಿ ಅವರಿಗೆ ಶಿವರಾಜ್ ಕುಮಾರ್ ನೀವು...
ಸಿನಿಮಾ

ಸ್ಯಾಂಡಲ್‌ವುಡ್‌ನಲ್ಲಿ ಸುಹಾನ ಸೈಯದ್ ಪ್ರಯಾಣ ಆರಂಭ! – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದಲ್ಲಿ ಹಾಡಿದ ಎಷ್ಟೋ ಸ್ಪರ್ಧಿಗಳು ಸಿನಿಮಾದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಆದರೆ ಈಗ ಸುಹಾನ ಸೈಯದ್ ಕೂಡ ಸ್ಯಾಂಡಲ್‌ವುಡ್‌ನಲ್ಲಿ ಗಾಯಕಿಯಾಗಿ ಮಿಂಚಲು ತಯಾರಿದ್ದಾರೆ. ಸುಹಾನ ಸೈಯದ್ ಗೆ ‘ಸ್ಟೇಟ್‍ಮೆಂಟ್ 811’ ಚಿತ್ರದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಇದೊಂದು ದೇಶಭಕ್ತಿ ಹಾಡಗಿದ್ದು, ‘ನರನಾಡಿ ನುಡಿಯುತ್ತೆ ಹಿಂದುಸ್ತಾನ್’ ಎಂಬ ಹಾಡಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ. ಸ್ಟೇಟ್‍ಮೆಂಟ್ 811 ಹೊಸಬರ ಸಿನಿಮಾವಾಗಿದ್ದು, ಹೇಮಂತ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಪ್ಪಿ...
ಸಿನಿಮಾ

ಕಿರುತೆರೆಯಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ಶೃತಿ ನಾಯ್ಡು ಸ್ಯಾಂಡಲ್ ವುಡ್‍ಗೆ ಎಂಟ್ರಿ!

ಬೆಂಗಳೂರು: ಕಿರುತೆರೆಯಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ನಿರ್ಮಾಪಕಿ ಶೃತಿ ನಾಯ್ಡು ಇದೀಗ ಸ್ಯಾಂಡಲ್ ವುಡ್ ನಿರ್ಮಾಪಕಿಯಾಗಿದ್ದಾರೆ. ಪತಿ ರಮೇಶ್ ಆ್ಯಕ್ಷನ್ ಕಟ್ ಹೇಳುತ್ತಿರೋ ಚಿತ್ರಕ್ಕೆ ಶೃತಿ ನಾಯ್ಡು ಹಣ ಹೂಡುತ್ತಿದ್ದಾರೆ. ಶೃತಿ ನಾಯ್ಡು ಪತಿ ರಮೇಶ್ ಗಗನ ಇಂದ್ರ ನಿರ್ದೇಶನದಲ್ಲಿ ‘ಪ್ರೀಮಿಯರ್ ಪದ್ಮಿನಿ’ ಚಿತ್ರ ಮೂಡಿ ಬರಲಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನವರಸ ನಾಯಕ ಜಗ್ಗೇಶ್ ಹಾಗೂ ಮಧುಬಾಲಾ ಅಭಿನಯಿಸುತ್ತಿದ್ದಾರೆ. ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಪ್ರೀಮಿಯರ್ ಕಾರ್ ಜೊತೆಗೆ ಫೋಟೋಶೂಟ್...
ಸಿನಿಮಾ

ನಿನ್ನ ರೇಟ್ ಎಷ್ಟು? ಎಂದು ಸಾಮಾಜಿಕ ಜಾಲತಾಣದಲ್ಲಿ ರ‍್ಯಾಪಿಡ್ ರಶ್ಮಿಗೆ ಕಿರುಕುಳ!

ಬೆಂಗಳೂರು: ಕೆಲವು ದಿನಗಳ ಹಿಂದೆ ಆರ್ ಜೆ ರ‍್ಯಾಪಿಡ್ ರಶ್ಮಿ ರಾಜರಥ ಸಿನಿಮಾದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಆದರೆ ಈಗ ಅವರಿಗೆ ಅತ್ಯಾಚಾರದ ಬೆದರಿಕೆ ಬರುತ್ತಿದೆ ಹಾಗೂ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದ್ದಾರೆ. ಈ ಹಿಂದೆ ರಾಜರಥ ತಂಡ ಸಿನಿಮಾ ನೋಡದವರು ಕಚಡಾ, ಲೋಫರ್ ನನ್ ಮಕ್ಳು ಎಂದು ಹೇಳಿದ್ದರು. ಇದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಇಂತಹ ಪ್ರಶ್ನೆ ಕೇಳಿದ ರ‍್ಯಾಪಿಡ್ ರಶ್ಮಿಗೂ ನಿಂದಿಸಿದ್ದರು. ನ್ನ...
ಸಿನಿಮಾ

ನೀಲಿ ಚಿತ್ರಗಳ ರಾಣಿ ಶಕೀಲಾ ಚಿತ್ರನೋಡಲು ಮುಗಿಬಿದ್ದ ಜನ ; ಜನರಿಂದ ತುಂಬಿ ತುಳುಕುತ್ತಿರಯವ ಚಿತ್ರಮಂದಿರಗಳು – ಕಹಳೆ ನ್ಯೂಸ್

ಚೆನ್ನೈ: ವರ್ಚುವಲ್‌ ಪ್ರಿಂಟ್‌ ಶುಲ್ಕ (ವಿಪಿಎಫ್‌) ಹೆಚ್ಚಳ ಖಂಡಿಸಿ ತಮಿಳುನಾಡಿನಲ್ಲಿ ಯಾವುದೇ ಹೊಸ ಚಲನಚಿತ್ರ ಬಿಡುಗಡೆ ಮಾಡದೇ ಇರಲು ಚಿತ್ರರಂಗ ನಿರ್ಧರಿಸಿ ಅದಾಗಲೇ 40 ದಿನ ಕಳೆದಿವೆ.  ಪರಿಣಾಮ ರಾಜ್ಯದ ಚಲನಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ಚಿತ್ರಗಳ ಕೊರತೆ ಎದುರಾಗಿದೆ. ಈ ನಡುವೆ ಹೊಸ ಚಿತ್ರಗಳ ಕೊರತೆಯ ಲಾಭವನ್ನು ಸದುಪಯೋಗಪಡಿಸಿಕೊಂಡಿರುವ ಇಲ್ಲಿನ ಕೋವಾಯ್‌ನಲ್ಲಿರುವ ಚಿತ್ರಮಂದಿರವೊಂದು ಭರ್ಜರಿ ಹಣ ಗಳಿಕೆ ಮಾಡುತ್ತಿದೆ. ಹಾಗಂತ ಅಲ್ಲೇನು ಹೊಸ ಚಿತ್ರಗಳನ್ನು ಬಿಡುಗಡೆ ಮಾಡುತ್ತಿಲ್ಲ. ದಕ್ಷಿಣ ಭಾರತದ ನೀಲಿ...
ಸಿನಿಮಾ

ಕುರುಕ್ಷೇತ್ರ ಸಿನಿಮಾ ನಿರೀಕ್ಷೆಯಲ್ಲಿ ಇರುವ ಅಭಿಮಾನಿಗಳಿಗೆ ಗುಡ್ ನ್ಯೂಸ್ !

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣವಾಗಿರುವ `ಕುರುಕ್ಷೇತ್ರ’ ಚಿತ್ರ ಆರಂಭದಿಂದಲೂ ಕುತೂಹಲ ಮೂಡಿಸಿದೆ. ಬಹು ತಾರಾಗಣದಲ್ಲಿ ನಿರ್ಮಾಣವಾಗಿರುವ ‘ಕುರುಕ್ಷೇತ್ರ’ ದರ್ಶನ್ ಅಭಿನಯದ 50 ನೇ ಚಿತ್ರವಾಗಿದೆ. ಹೈದರಾಬಾದ್ ರಾಮೋಜಿ ಫಿಲಂ ಸಿಟಿಯಲ್ಲಿ ವಿಶೇಷವಾದ ಸೆಟ್ ಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಈ ಚಿತ್ರಕ್ಕೆ ಮುನಿರತ್ನ ಅವರ ಬಂಡವಾಳ ಹಾಕಿದ್ದು, ಅವರ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದೆ. ಈಗಾಗಲೇ `ಕುರುಕ್ಷೇತ್ರ’ ಚಿತ್ರದ ಆಡಿಯೋ ದುಬಾರಿ ಬೆಲೆಗೆ ಮಾರಾಟವಾಗಿದ್ದು, ಇದೇ ತಿಂಗಳಲ್ಲಿ ಆಡಿಯೋ...
ಅಂಕಣಸಿನಿಮಾ

ಆರಸ್ಸೆಸ್ ಬಗ್ಗೆ ತಯಾರಾಗಲಿದೆ ಬಿಗ್ ಬಜೆಟ್ ಸಿನೆಮಾ!! ಹೀರೋ ಅಕ್ಷಯ್ ಕುಮಾರ್ ಆದರೆ ಚಿತ್ರಕಥೆ ಯಾರದ್ದು ಗೊತ್ತೆ? – ಕಹಳೆ ನ್ಯೂಸ್

ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ಜಗತ್ತಿನ ಅತಿ ದೊಡ್ಡ ಸ್ವಯಂಸೇವಾ ಸಂಘಟನೆಯೆಂದೇ ಕರೆಯಲ್ಪಡುತ್ತದೆ. ತನ್ನ ಸೇವಾ ಕಾರ್ಯಗಳಿಂದಲೇ ಕೋಟ್ಯಾಂತರ ಜನ ಸ್ವಯಂಸೇವಕರನ್ನ ಹೊಂದಿರುವ ಆರೆಸ್ಸೆಸ್ ದೇಶಕ್ಕೆ ತನ್ನದೇ ಆದ ವಿಶಿಷ್ಟ ರೀತಿಯಲ್ಲಿ ಕೊಡುಗೆಯನ್ನ ನೀಡಿದೆ. 1925 ರಲ್ಲಿ ಕೇಶವ ಬಲಿರಾಮ್ ಹೆಡಗೆವಾರರಿಂದ ಸ್ಥಾಪಿತವಾದ ಆರೆಸ್ಸೆಸ್ ಈಗ ಇಡೀ ಜಗತ್ತಿನಾದ್ಯಂತ ತನ್ನ ಶಾಖೆಗಳನ್ನ ಹೊಂದಿದೆ. ಆರಸ್ಸೆಸ್ ಎಂದರೆ ದೇಶಭಕ್ತಿ, ರಾಷ್ಟ್ರಭಕ್ತಿ, ಹಿಂದುತ್ವದ ಬಗ್ಗೆ ಅಪಾರ ಕಾಳಜಿಯುಳ್ಳ ಹಾಗು ಸಾಮಾಜಿಕ ಸಂಘಟನೆಯೆಂಬುದು ಪ್ರತಿಯೊಬ್ಬರಿಗೂ ಗೊತ್ತಿರುವ...
ಸಿನಿಮಾ

ಸಲ್ಮಾನ್ ಖಾನ್’ಗೆ 5 ವರ್ಷ ಜೈಲು ! – ಕಹಳೆ ನ್ಯೂಸ್

ಜೋಧಪುರ: 20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ರಾಜಸ್ಥಾನದ ಜೋಧಪುರ ನ್ಯಾಯಾಲಯ ಪ್ರಕಟಿಸಿದೆ.  ಚಿತ್ರೋದ್ಯಮ ಹಾಗೂ ಸಲ್ಮಾನ್ ಖಾನ್ ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದ ತೀರ್ಪು ಹೊರ ಬಂದಿದ್ದು, ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪಿತ್ತಿದೆ. ಸಲ್ಮಾನ್ ಖಾನ್’ಗೆ ಜೋದ್’ಪುರ ಕೋರ್ಟ್’ನಲ್ಲಿ 5 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿದೆ. ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್ ವೇಳೆ ನಡೆದಿದ್ದ ಬೇಟೆ...
1 75 76 77 78 79 83
Page 77 of 83
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ