Wednesday, April 2, 2025

ಸಿನಿಮಾ

ಸಿನಿಮಾ

ಅಭಿನಯ ಶಾರದೆಗೆ ಮುಂದುವರೆದ ಚಿಕಿತ್ಸೆ- ಆಸ್ಪತ್ರೆಯತ್ತ ಸಿನಿ ಕಲಾವಿದರು

ಬೆಂಗಳೂರು: ಚಂದನವನ ಕಲಾ ಶಾರದೆ ಜಯಂತಿ ಸೋಮವಾರ ಉಸಿರಾಟದ ತೊಂದರೆಯಿಂದಾಗಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ 30 ವರ್ಷಗಳಿಂದಲೂ ಜಯಂತಿ ಆಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ರು. ಆದ್ರೆ ನಿತ್ಯ ಔಷಧಿ ತೆಗೆದುಕೊಳ್ಳುತ್ತಿದ್ದರಿಂದ ಯಾವುದೇ ಸಮಸ್ಯೆ ಆಗಿರಲಿಲ್ಲ. ಆದ್ರೆ ಭಾನುವಾರ ರಾತ್ರಿ ಏಕಾಏಕಿ ಉಸಿರಾಟದಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ವೈದ್ಯರ ಸಲಗಹೆ ಮೇರೆಗೆ ಜಯಂತಿ ಅವರನ್ನು ಮಗ ಕೃಷ್ಣಮೂರ್ತಿ ಆಸ್ಪತ್ರೆಗೆ ದಾಖಲಿಸಿದ್ರು. ಇತ್ತ ಜಯಂತಿ ಆಸ್ಪತ್ರೆಗೆ ದಾಖಲಾದ ವಿಷಯ ತಿಳಿದ ನಂತರ ಸ್ಯಾಂಡಲ್‍ವುಡ್ ಹಿರಿಯ,...
ಸಿನಿಮಾ

ಮೊದಲನದಿನವೇ ಸಕತ್ ಸಂಡ್ ಮಾಡಿದೆ ಅಪ್ಪೆ ಟೀಚರ್ ; ಉಡುಪಿಯ ಕಲ್ಪನಾ ಥಿಯೇಟರ್ ನಲ್ಲಿ ಹೌಸ್ ಫುಲ್ ಪ್ರದರ್ಶನ, ಪ್ರೇಕ್ಷಕರು ಫುಲ್ ಖುಷ್ – ಕಹಳೆ ನ್ಯೂಸ್

ಸಿನಿ ಕಹಳೆ : ಇಂದು ಬಿಡುಗಡೆ ಗೊಂಡ ಕಿಶೋರ್ ಮುಡಬಿದ್ರೆ ನಿರ್ದೇಶನದ ಅಪ್ಪೆ ಟೀಚರ್ ಚಿತ್ರವು ಬಹುತೇಕ ಎಲ್ಲಾ ಚಿತ್ರ ಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಇದು ನಿರ್ದೇಶಕ ಕಿಶೋರ್ ಗೆ ಹರ್ಷ ತಂದಿದೆ. ಅದರಲ್ಲೂ ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಜನ ಟಿಕೆಟ್ ಸಿಗದೆ ಪರದಾಡುವಂತಾಗಿದೆ. ಒಟ್ಟಾರೆ ಪ್ರೇಕ್ಷಕ ಮಾಹಾಶಯ ಈ ಪ್ರಯತ್ನ ಜೈ ಎಂದಿದ್ದಾನೆ.   ಅಪ್ಪೆ ಟೀಚರ್ ತುಳು ಚಿತ್ರರಂಗಕ್ಕೊಂದು ಟಾನಿಕ್ - ಸುಕೇಶ್ ಪೂಜಾರಿ...
Ramya Divya Spandana
ಸಿನಿಮಾ

ಮೋಹಕ ನಟಿ ರಮ್ಯಾ ಮದ್ವೆ ಆಗ್ತಾರಾ? ರಹಸ್ಯ ಬಿಚ್ಚಿಟ್ರು ತಾಯಿ ರಂಜಿತಾ

ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್, ಲಕ್ಕಿ ಸ್ಟಾರ್ ರಮ್ಯಾ ಯಾವಾಗ ಮದುವೆ ಆಗ್ತಾರೆ ಎಂಬ ಕೂತುಹೂಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಆದ್ರೆ ಚಿತ್ರರಂಗದಿಂದ ದೂರ ಉಳಿದು ಸಕ್ರೀಯ ರಾಜಕಾರಣದಲ್ಲಿ ತೊಡಗಿಕೊಂಡಿರುವ ರಮ್ಯಾ ಮದುವೆ ಬಗ್ಗೆ ಸಿಹಿ ಸುದ್ದಿಯನ್ನು ಅಭಿಮಾನಿಗಳಿಗೆ ನೀಡ್ತಿಲ್ಲ. ರಮ್ಯಾ ತಾಯಿ ರಂಜಿತಾ ಅವರು ಮಗಳ ಮದುವೆ ಬಗ್ಗೆ ಮಾತನಾಡಿದ್ದಾರೆ. ಈ ಕುರಿತು  ಮಾತನಾಡಿದ ರಮ್ಯಾ ತಾಯಿ, ರಮ್ಯಾ ಮದುವೆ ವಿಷಯಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಹಲವು ಬಾರಿ ಜಗಳ ಆಗಿದೆ. ರಾಜಕೀಯದಲ್ಲಿ...
Shraddha Arya
ಸಿನಿಮಾ

ಟವಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಲು ಹೋಗಿ ಎಡವಟ್ಟು ಮಾಡ್ಕೊಂಡ ನಟಿ!?

ಮುಂಬೈ: ಕಿರುತೆರೆಯ ನಟಿಯೊಬ್ಬರು ತನ್ನ ಗೆಳತಿಯರೊಂದಿಗೆ ಟವಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಹಿಂದಿಯ ಖಾಸಗಿ ಚಾನೆಲ್ ನ ಧಾರಾವಾಹಿಯ ಪ್ರಮುಖ ನಟಿಯಾಗಿರುವ ಶ್ರದ್ಧಾ ಆರ್ಯಳ ಸೆಕ್ಸಿ ಡ್ಯಾನ್ಸ್ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಧಾರಾವಾಹಿಯಲ್ಲಿ ಪ್ರೀತಾ ಪಾತ್ರದಲ್ಲಿ ಸರಳ ಹುಡುಗಿಯಾಗಿ ಕಾಣಿಸಿಕೊಂಡ ಶ್ರದ್ಧಾ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. https://youtu.be/pi_L-oFDeqc ಏನದು ಎಡವಟ್ಟು?: ತನ್ನಿಬ್ಬರ ಗೆಳತಿಯರೊಂದಿಗೆ ಟವಲ್ ಸುತ್ತಿಕೊಂಡು ರಾಣಿ ಮುಖರ್ಜಿ ಮತ್ತು ಪ್ರೀತಿ ಜಿಂಟಾ...
ಸಿನಿಮಾ

ಕೊನೆಗೂ ಬಂತು ಭಂಡಾರಿ ಬ್ರದರ್ಸ್‌ನ ಎರಡನೇ ಚಿತ್ರ – ಮಾರ್ಚ್‌ 23ಕ್ಕೆ ರಾಜರಥ ಬಿಡುಗಡೆ

ನಿರ್ದೇಶಕ ಅನೂಪ್‌ ಭಂಡಾರಿ ತಮ್ಮ ಮುಂದಿನ ಚಿತ್ರಕ್ಕೆ "ರಾಜರಥ' ಎಂಬ ಶೀರ್ಷಿಕೆಯನ್ನು ಯಾವಾಗ ಇಟ್ಟರೋ, ಅಂದಿನಿಂದಲೇ ಒಂದಷ್ಟು ನಿರೀಕ್ಷೆ ಹುಟ್ಟಿದ್ದು ಸುಳ್ಳಲ್ಲ. "ರಂಗಿತರಂಗ' ಯಶಸ್ಸಿನ ಬಳಿಕ ಅನೂಪ್‌ ಭಂಡಾರಿ ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು. ತಮ್ಮ ಸಹೋದರ ನಿರೂಪ್‌ ಭಂಡಾರಿ ಎಂದಿನಂತೆ ಈ ಚಿತ್ರದಲ್ಲೂ ಹೀರೋ. ಚಿತ್ರ ತುಂಬಾನೇ ತಡವಾಗಿದೆ. ಆದರೆ, ಅದಕ್ಕೆ ಬಲವಾದ ಕಾರಣವೂ ಇದೆ. ಯಾಕೆ, ಏನು, ಎಂತ ಇತ್ಯಾದಿ ಕುರಿತು ಅನೂಪ್‌ ಭಂಡಾರಿ : * "ರಾಜರಥ'...
ಸಿನಿಮಾ

ಸೆಟ್ಟೇರಲಿದೆ ಶ್ರೀದೇವಿ ಜೀವನಾಧರಿತ ಸಿನಿಮಾ ; ಶ್ರೀದೇವಿ ಅವರ ಪಾತ್ರದಲ್ಲಿ ನಟಿ ವಿದ್ಯಾಬಾಲನ್ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ಮೋಹಕ ತಾರೆ ಶ್ರೀದೇವಿ ಅವರ ಜೀವನಾಧರಿತ ಸಿನಿಮಾವೊಂದು ಸೆಟ್ಟೇರಲು ಸಜ್ಜಾಗಿದೆ. ಶ್ರೀದೇವಿ ಫೆಬ್ರವರಿ 24ರಂದು ದುಬೈನಲ್ಲಿ ಸಾವನ್ನಪ್ಪಿದ್ದರು. ಈಗ ಬಾಲಿವುಡ್ ನ ನಿರ್ದೇಶಕ ಹಂಸಲ ಮೆಹ್ತಾ ಅವರು ಶ್ರೀದೇವಿ ಅವರ ಜೀವನಾಧರಿತ ಸಿನಿಮಾ ಮಾಡಲು ಅಣಿಯಾಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಮೆಹ್ತಾ, ಶ್ರೀದೇವಿ ಇರುವಾಗ ನಾನು ಅವರೊಂದಿಗೆ ನನ್ನ ಸಿನಿಮಾಗಳಲ್ಲಿ ನಟಿಸುವಂತೆ ಕೇಳಿಕೊಂಡಿಲ್ಲ. ಆದ್ರೆ ಇಂದು ಶ್ರೀದೇವಿ ಜೀವನದ ಕಥೆಯನ್ನು ಬೆಳ್ಳಿ ಪರದೆಯ ಮೇಲೆ ತರಲು ನಿರ್ಧರಿಸಿದ್ದೇನೆ ಅಂತಾ...
ಸಿನಿಮಾ

55ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ನವರಸನಾಯಕ ಜಗ್ಗೇಶ್ – ಕಹಳೆ ನ್ಯೂಸ್

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನ ಇಬ್ಬರು ನಟರಿಗೆ ಹುಟ್ಟುಹಬ್ಬದ ಸಂಭ್ರಮ. ನಟ ಪುನೀತ್ ರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳ ಜೊತೆ ಬರ್ತ್ ಡೇ ಆಚರಿಸಿಕೊಂಡ್ರೆ, ಇತ್ತ ಜಗ್ಗೇಶ್ ದೇವಸ್ಥಾನಕ್ಕೆ ತೆರಳಿದ್ದಾರೆ. ಹೌದು. ಜಗ್ಗೇಶ್ ಅವರು ತಮ್ಮ 55 ಹುಟ್ಟುಹಬ್ಬದ ನಿಮಿತ್ತ ಪತ್ನಿ ಜೊತೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವಚಂಡಿಕಾ ಯಾಗವನ್ನು ಕೈಗೊಂಡಿದ್ದಾರೆ. Jaggesh Birthday ತಮ್ಮ ಹುಟ್ಟುಹಬ್ಬದ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ನನಗೆ ಜನ್ಮ ಕೊಟ್ಟ...
Kajal Aggrawal-narendra-modi
ಸಿನಿಮಾಸುದ್ದಿ

ಪ್ರಧಾನಿ ಮೋದಿ ಈ ನಟಿಗೆ ಬರೆದ ಪತ್ರದಲ್ಲೇನಿದೆ…? ಆ ಹಾಟ್ ನಟಿ ಯಾರು ? – ಕಹಳೆ ನ್ಯೂಸ್

ಕಹಳೆ ನ್ಯೂಸ್ : ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರವೊಂದನ್ನು ಬರೆದಿದ್ದಾರೆ. ಮಾರ್ಚ್ 7ರಂದು ಮೋದಿ ಪತ್ರ ಬರೆದಿದ್ದು, ಕೇಂದ್ರ ಸರ್ಕಾರದ ‘ಬೇಟಿ ಬಚಾವೋ, ಬೇಟಿ ಪಡಾವೋ’ ಹಾಗೂ ನ್ಯಾಶನಲ್ ನ್ಯೂಟ್ರಿಶನ್ ಮಿಷನ್ ಯೋಜನೆಗಳ ಯಶಸ್ಸಿಗೆ ಸಹಕರಿಸುವಂತೆ ಕೋರಿದ್ದಾರೆ. ಆ ನಟಿ ಯಾರು ? ಅವಳೇ ಕಂಡ್ರೀ ಹಾಟ್ ಬೆಡಗಿ  ಕಾಜಲ್ ಅಗರ್ವಾಲ್ !! kajal-aggarwal ಮೋದಿ ಬರೆದ ಪತ್ರವನ್ನು...
1 77 78 79 80 81 83
Page 79 of 83
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ