Sunday, March 30, 2025

ಸಿನಿಮಾ

ಸಿನಿಮಾಸುದ್ದಿ

ಪಿಲಿಬೈಲ್ ಯಮುನಕ್ಕ ಸಿನೆಮಾದ ಪಟ್ಲ ಸತೀಶ್ ಶೆಟ್ಟಿ ಹಾಡಿರುವ ಮಾಯಕಡೊಂಜಿ ‘ಪೊಣ್ಣಗಾಳಿ ಬೀಜಿಂಡಿಗೆ ‘ ಹಾಡು ಕನ್ನಡಕ್ಕೆ..! – ಕಹಳೆ ನ್ಯೂಸ್

ಮಂಗಳೂರು : ತುಳುನಾಡಿನಲ್ಲಿ ಸಂಚಲನ ಮೂಡಿಸಿದ್ದ ಪಿಲಿಬೈಲ್ ಯಮುನಕ್ಕ ಸಿನೆಮಾದ ಮಾಯಕಡೊಂಜಿ ಪೊಣ್ಣಗಾಳಿ ಬೀಜಿಂಡಿಗೆ ಹಾಡು ಈಗ ಕನ್ನಡಕ್ಕೆ ಅನುವಾಸಲ್ಪಟ್ಟಿದೆ. ಇದು ತುಳು ಚಲನಚಿತ್ರ ರಂಗದ ಇತಿಹಾಸದಲ್ಲೆ ಮೊಟ್ಟಮೊದಲು ಎನ್ನಲಾಗುತ್ತಿದೆ. ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಹಾಡಿರುವ ಈ ಮೂಲ ಗೀತೆಯನ್ನು ನಿಶಾನ್ ರೈಯವರು ಹಾಡಿದ್ದು ರಾಜೇಶ್ ಭಂಡಾರಿಯವರ ನಿರ್ದೇಶನ ಮತ್ತು ನರೇಂದ್ರ ಕಬ್ಬಿನಸಾಲೆಯವರ ಸಾಹಿತ್ಯದಲ್ಲಿ ಮೂಡಿಬಂದಿದೆ. ಕನ್ನಡದಲ್ಲಿ ಮಾಯಕಡೊಂಜಿ ಹಾಡು : https://youtu.be/XI5CJc28tZM ತುಳು ಮೂಲ ಗೀತೆ...
Sindhu Menon
ಸಿನಿಮಾಸುದ್ದಿ

ನಟಿ ಸಿಂಧು ಮೆನನ್ ಗೆ ಸಂಕಷ್ಟ : ವಂಚನೆ ಆರೋಪದಡಿ ಎಫ್ ಐ ಆರ್ ದಾಖಲು – ಕಹಳೆ ನ್ಯೂಸ್

ನಟಿ ಸಿಂಧು ಮೆನನ್ ಗೆ ಸಂಕಷ್ಟ ಶುರುವಾಗಿದೆ. ನಟಿ ವಿರುದ್ಧ ಬ್ಯಾಂಕ್ ವಂಚನೆ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಆಫ್ ಬರೋಡಾ ಅಧಿಕಾರಿಗಳು ನಟಿ ಸಿಂಧು ಮೆನನ್ ಹಾಗೂ ಸಹೋದರನ ವಿರುದ್ಧ ದೂರು ನೀಡಿದ್ದಾರೆ. ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಟಿ ಸಿಂಧು ಮೆನನ್ ಹಾಗೂ ಸಹೋದರನ ವಿರುದ್ಧ ಎಫ್ ಐ ಆರ್  ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಿಂಧು ಸಹೋದರನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ...
ಸಿನಿಮಾಸುದ್ದಿ

ಪ್ಯಾರಾ ಮೋಟಾರ್ ನಲ್ಲಿ ಸಂಭ್ರಮಿಸಿದ ನಟಿ ಶುಭಾ ಪೂಂಜಾ – ಕಹಳೆ ನ್ಯೂಸ್

ಉತ್ತರ ಕನ್ನಡ : ಜಿಲ್ಲೆಯಲ್ಲಿ ಹಲವಾರು ಪ್ರವಾಸಿ ತಾಣಗಳಿದ್ದು, ಅವುಗಳಲ್ಲಿ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರ ಒಂದಾಗಿದೆ. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ಕೊಡುತ್ತಾರೆ. ಸಾಹಸ, ಜಲಕ್ರೀಡೆಗಳು ಸೇರಿದಂತೆ ವಿವಿಧ ಚಟುವಟಿಕೆಗಳ ಮೂಲಕ ಪ್ರವಾಸೋದ್ಯಮಕ್ಕೆ ಜಿಲ್ಲಾಡಳಿತ ಒತ್ತು ನೀಡಿದೆ. Shubha Poonja ಪ್ಯಾರಾ ಮೋಟಾರ್ ರೈಡ್ ಕಾರವಾರಕ್ಕೆ ಬರುವ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ನಟಿ ಶುಭಾ ಪೂಂಜಾ ಅವರು ಪ್ಯಾರಾ ಮೋಟಾರ್ ನಲ್ಲಿ ಹಾರಾಡಿ ಸಂಭ್ರಮಿಸಿದ್ದಾರೆ. ಸಾವಿರಾರು ಅಡಿ ಎತ್ತರದಲ್ಲಿ...
ಸಿನಿಮಾಸುದ್ದಿ

ಖ್ಯಾತ ಗಾಯಕ ಉದಿತ್ ನಾರಾಯಣ್ ಪುತ್ರನ ಅರೆಸ್ಟ್ – ಕಹಳೆ ನ್ಯೂಸ್

ಖ್ಯಾತ ಬಾಲಿವುಡ್ ಗಾಯಕ ಉದಿತ್ ನಾರಾಯಣ್ ರ ಪುತ್ರ ಆದಿತ್ಯ ನಾರಾಯಣ್ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ರಾಯ್ಪುರದಲ್ಲಿ ಇಂಡಿಗೋ ವಿಮಾನದ ಸಿಬ್ಬಂದಿಗೆ ಬೆದರಿಕೆ ಹಾಕುವ ಮೂಲಕ ಸುದ್ದಿಯಾಗಿದ್ದ ಆದಿತ್ಯ, ಈಗ ಅಪಘಾತವೆಸಗಿ ಇಬ್ಬರನ್ನು ತೀವ್ರವಾಗಿ ಗಾಯಗೊಳಿಸಿದ್ದಾರೆ. ಘಟನೆ ಮುಂಬೈನ ಅಂಧೇರಿಯ ಲೋಕಂಡ್ ವಾಲಾ ಬ್ಯಾಕ್ ರೋಡ್ ನ ಇಂದ್ರಲೋಕ್ ಕಟ್ಟಡದ ಬಳಿ ಭಾನುವಾರ ರಾತ್ರಿ 12-30 ರ ಸುಮಾರಿಗೆ ನಡೆದಿದ್ದು, ತಮ್ಮ ಮರ್ಸಿಡೀಸ್ ಬೆಂಜ್ ಕಾರಿನಲ್ಲಿ...
ಸಿನಿಮಾಸುದ್ದಿ

ತಾನೇಕೆ ಪೋರ್ನ್ ಸ್ಟಾರ್ ಆದೆ, ಬಾಲಿವುಡ್ ಗೆ ಬಂದಿದ್ದು ಹೇಗೆ ಎಂಬ ರಹಸ್ಯ ರಿವೀಲ್ ಮಾಡಲಿದ್ದಾರೆ ಸನ್ನಿ ಲಿಯೋನ್

ಮುಂಬೈ: ತನ್ನ ಮಾದಕತೆ ಮತ್ತು ಮೈ ಮಾಟದಿಂದಲೇ ಹೆಸರು ಮಾಡಿರುವ ನಟಿ ಸನ್ನಿ ಲಿಯೋನ್ ಕೆಲವೇ ದಿನಗಳಲ್ಲಿ ತಮ್ಮ ಆತ್ಮಕಥನವನ್ನ ಬಿಡುಗಡೆ ಮಾಡಲಿದ್ದಾರೆ. ಈ ಬಗ್ಗೆ ಸ್ವತಃ ಸನ್ನಿ ಲಿಯೋನ್ ಟ್ವಿಟ್ಟರ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಸನ್ನಿ ಲಿಯೋನ್ ಬಯೋಗ್ರಾಫಿಗೆ ‘ಕರೆನ್ಜಿತ್’ ಎಂಬ ಶೀರ್ಷಿಕೆಯನ್ನು ಅಂತಿಮಗೊಳಿಸಲಾಗಿದೆ. ಕರೆನ್ಜಿತ್ ಕೌರ್ ವೋಹ್ರಾ ಎಂಬುದು ಸನ್ನಿ ಲಿಯೋನ್ ಅವರ ಮೊದಲ ಹೆಸರಾಗಿದ್ದು, ಆದೇ ಹೆಸರನ್ನೆ ಈ ಪುಸ್ತಕಕ್ಕೆ ಇಡಲಾಗಿದೆ. ನನ್ನ ಜೀವನಚರಿತ್ರೆ ಶೀಘ್ರದಲ್ಲೇ...
ಸಿನಿಮಾಸುದ್ದಿ

ತೆರೆಯ ಮೇಲೆ ಬರಲಿದೆ ಪ್ರಧಾನಿ ಮೋದಿ ಜೀವನಧಾರಿತ ಸಿನೆಮಾ.? – ಕಹಳೆ ನ್ಯೂಸ್

ಸಿನಿ  ಕಹಳೆ : ಪ್ರಧಾನಿ ನರೇಂದ್ರ ಮೋದಿ ಜೀವನಧಾರಿತ ಚಿತ್ರ ಬಿಗ್ ಸ್ಕ್ರೀನ್ ಮೇಲೆ ಬರಲಿದೆ. ಸದ್ಯಕ್ಕೆ ಪೋಸ್ಟರ್ ಒಂದು ಬಾರಿ ಸದ್ದು ಮಾಡಿದ್ದು ನಿರ್ದೇಶಕಿ ರೂಪಾ ಅಯ್ಯರ್ ಸಾರಥ್ಯದಲ್ಲಿ ಚಿತ್ರ ತೆರೆ ಮೇಲೆ ಬರಲಿದೆ. ನಮೋ ಟ್ರೂ ಇಂಡಿಯನ್ ಎಂಬ ಹೆಸರಿಡಲಾಗಿದೆ. ತ್ರಿವರ್ಣ ಧ್ವಜದ ಬಣ್ಣಗಳ ಪೋಸ್ಟರ್ ಗಳನ್ನು  ಮಹಿಳಾ ದಿನಾಚರಣೆಯ ದಿನ ರೂಪಾ ಅಯ್ಯರ್ ಬಿಡುಗಡೆ ಮಾಡಿದ್ದಾರೆ. Roopa Iyer ನರೇಂದ್ರ ಮೋದಿ ಜೀವನಧಾರಿತ ಸಿನಿಮಾಕ್ಕೆ ಗೌತಮ್...
ಸಿನಿಮಾಸುದ್ದಿ

ಬಹು ನಿರೀಕ್ಷಿತ ರುದಿರಾ ಫಿಲ್ಮ್ಸ್ ಇವರ ಬ್ಯಾನರ್’ನಲ್ಲಿ ಸಿದ್ದವಾಗಿದೆ ನಿಲುಕದ ನಕ್ಷತ್ರ – ಕಹಳೆ ನ್ಯೂಸ್

ಸಿನಿ ಕಹಳೆ : ಬಹು ನಿರೀಕ್ಷಿತ ಈ ಚಿತ್ರದ ಶೂಟಿಂಗ್ ಸಂಪೂರ್ಣಗೊಂಡಿದ್ದು, ಇದೀಗ ಬಿಡುಗಡೆಯ ಹಾದಿಯಲ್ಲಿದೆ. ವಿಭಿನ್ನ ಕಥಾಹಂದರ ಹೊಂದಿರುವ, ನೈಜ ನಿರೂಪಣೆಯೊಂದಿಗೆ ಹೊಸತನವಿರುವ ಈ ಚಿತ್ರವು ಎಲ್ಲಾ ವರ್ಗದ ಪ್ರೇಕ್ಷಕರ ಮನ ಮುಟ್ಟಲಿದೆ ಎಂದು ಚಿತ್ರ ತಂಡ ಅಭಿಪ್ರಾಯ ವ್ಯಕ್ತಪಡಿಸಿದೆ. ಹೊಸ ಪ್ರತಿಭೆಗಳೇ ಅಭಿನಯಿಸಿರುವ ಈ ಚಿತ್ರಕ್ಕೆ ಆನಂದ್ ಅನಿ ಬೆಂಗಳೂರು, ವಿನ್ಸೆಂಟ್ ಡಿಸೋಜ ಹಾಗೂ ಸುಶಾನ್ ರೈ ಮಾವಿನಕಟ್ಟೆ ನಿರ್ಮಾಪಕರಾಗಿದ್ದು, ಧನರಾಜ್ ಶೆಟ್ಟಿ ಮತ್ತು ಪ್ರಸನ್ನ ಎಸ್...
ಸಿನಿಮಾಸುದ್ದಿ

ಶ್ರೀದೇವಿ ನಿಧನದ ಬಗ್ಗೆ ಕಾಂಗ್ರೆಸ್ ಟ್ವೀಟ್‍ಗೆ ಜನರ ಆಕ್ರೋಶ ; ಸಾವಿನ ಮನೆಯಲ್ಲೂ ಕಾಂಗ್ರೆಸ್ ರಾಜಕೀಯ – ಕಹಳೆ ನ್ಯೂಸ್

ನವದೆಹಲಿ: ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಶನಿವಾರದಂದು ಕೊನೆಯುಸಿರೆಳೆದಿದ್ದು, ಈ ಬಗ್ಗೆ ಕಾಂಗ್ರೆಸ್ ಟ್ವಿಟ್ಟರ್‍ನಲ್ಲಿ ಸಂತಾಪ ಸೂಚಿಸಿದೆ. ಆದ್ರೆ ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ ಮಾಡ್ತಿದೆ ಎಂದು ಟ್ವಿಟ್ಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀದೇವಿ ನಿಧನದ ಸುದ್ದಿ ಕೇಳಿ ಬಾಲಿವುಡ್ ಮಾತ್ರವಲ್ಲದೆ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ನಟಿಯ ನಿಧನಕ್ಕೆ ಹಲವಾರು ಬಾಲಿವುಡ್ ನಟ-ನಟಿಯರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಐಎನ್‍ಸಿ ಇಂಡಿಯಾ ಟ್ವಿಟ್ಟರ್ ಖಾತೆಯಲ್ಲೂ ಕೂಡ ಸಂತಾಪ ಸೂಚಿಸಲಾಗಿದ್ದು, “ಶ್ರೀದೇವಿ ಅವರ ನಿಧನದ ಸುದ್ದಿ...
1 78 79 80 81 82 83
Page 80 of 83
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ