Saturday, April 12, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಶ್ರೀರಾಮನವಮಿ ನಿಮಿತ್ತ ಸನಾತನ ಸಂಸ್ಥೆಯಿಂದ ವಿವಿಧೆಡೆ ರಾಮನಾಮ ಸಂಕೀರ್ತನೆ ಆಯೋಜನೆ : ಜಿಲ್ಲಾದ್ಯಂತ ಬಾಲಸಂಸ್ಕಾರ ವರ್ಗಗಳಲ್ಲಿ ಸಾಮೂಹಿಕ ರಾಮನಾಮ ಪಠಣ- ಕಹಳೆ ನ್ಯೂಸ್

ಮಂಗಳೂರು: ಶ್ರೀ ವಿಷ್ಣುವಿನ ಏಳನೆಯ ಅವತಾರ ಶ್ರೀರಾಮ ಇವರ ಜಯಂತಿಯ ಪ್ರಯುಕ್ತ ಶ್ರೀ ರಾಮನವಮಿ ಆಚರಿಸುತ್ತಾರೆ. ಚೈತ್ರ ಶುದ್ಧನವಮಿಗೆ ರಾಮನವಮಿ ಎಂದು ಹೇಳುತ್ತಾರೆ. ಧರ್ಮದ ಎಲ್ಲಾ ಮಿತಿಗಳನ್ನು ಪಾಲಿಸುವ ಅಂದರೆ, ಮರ್ಯಾದಾ ಪುರುಷೋತ್ತಮ , ಆದರ್ಶ ಪುತ್ರ ಆದರ್ಶ ಬಂಧೂ, ಆದರ್ಶ ಪತಿ, ಆದರ್ಶ ಮಿತ್ರ, ಆದರ್ಶ ರಾಜಾ, ಆದರ್ಶ ಶತ್ರು ಹೇಗೆ ಎಲ್ಲಾ ರೀತಿಯಲ್ಲಿಯೂ ಆದರ್ಶ ಆಗಿರುವವರು ಯಾರು ಎಂದು ಕೇಳಿದಾಕ್ಷಣ ಕಣ್ಣು ಎದುರು ಬರುವ ನಾಮ ಎಂದರೆ...
ಉಡುಪಿಕ್ರೈಮ್ಯಕ್ಷಗಾನ / ಕಲೆಸುದ್ದಿ

ಕುಂದಾಪುರ ರಸ್ತೆ ಅಪಘಾತದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ದುರ್ಮರಣ – ಕಹಳೆ ನ್ಯೂಸ್

ಕುಂದಾಪುರ : ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಅರಾಟೆ ಸೇತುವೆ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತಪಟ್ಟ ಕಲಾವಿದರನ್ನು ಹಟ್ಟಿಯಂಗಡಿ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ (40) ಎಂದು ಗುರುತಿಸಲಾಗಿದೆ. ಶಿರೂರಿನ ತೂದಳ್ಳಿಯಲ್ಲಿ ನಡೆಯಬೇಕಿದ್ದ ಹಟ್ಟಿಯಂಗಡಿ ಮೇಳದ ಆಟ ಭಾರೀ ಮಳೆಯಿಂದಾಗಿ ರದ್ದಾಗಿತ್ತು. ಕಾರ್ಯಕ್ರಮ ರದ್ದಾದ ನಂತರ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ ಅವರು ಬೈಕ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಅರಾಟೆ ಸೇತುವೆಯಲ್ಲಿ ದುರಸ್ತಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾಟ, ಮಂತ್ರ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ವಂಚನೆ ; ಗುರುವಾಯನಕೆರೆ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧನ – ಕಹಳೆ ನ್ಯೂಸ್

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, 1 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ನಟಿ ಸಂಜನಾ ಗಲ್ರಾನಿಗೆ ವಂಚನೆ : ಸಂಜನಾ ಸ್ನೇಹಿತ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತು, 61 ಲಕ್ಷ ರೂ. ದಂಡ, 6 ತಿಂಗಳು ಜೈಲು ಶಿಕ್ಷೆ – ಕಹಳೆ ನ್ಯೂಸ್

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಹಣ ವಂಚಿಸಿದ ಪ್ರಕರಣಕ್ಕ ಸಂಬಂಧಿಸಿದಂತೆ ಅಪರಾಧಿ ರಾಹುಲ್ ತೋನ್ಸೆಗೆ 61.50 ಲಕ್ಷ ರೂ. ದಂಡ ಮತ್ತು...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಯಕ್ಷ ದಶಾವತಾರಿ ಕೆ. ಗೋವಿಂದ ಭಟ್ ರಿಗೆ ತೀವ್ರ ಅನಾರೋಗ್ಯ ; ಡಾ. ಟಿ.ಶಾಮ್ ಭಟ್ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್

ಹಿರಿಯ ಯಕ್ಷಗಾನ‌ ಕಲಾವಿದ, ಯಕ್ಷ ದಶಾವತಾರಿ ಕೆ. ಗೋವಿಂದ ಭಟ್ ರವರು ತೀವ್ರ ಅನಾರೋಗ್ಯದ ಕಾರಣ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.   ವಿಷಯ ತಿಳಿದ ಯಕ್ಷಕಲಾ ಪೋಷಕರಾದ ಕರ್ನಾಟಕ ಸರಕಾರದ ಮನವಹಕ್ಕುಗಳ ಆಯೋಗದ ಅಧ್ಯಕ್ಷರು, ಡಾ. ಟಿ.ಶಾಮ್ ಭಟ್ ರವರು ಆಸ್ಪತ್ರೆಗೆ ಭೇಟಿ ನೀಡಿ, ಗೋವಿಂದ ಭಟ್ ಅವರ ಆರೋಗ್ಯವನ್ನು ವಿಚಾರಿಸಿ, ಇಂದಿನವರೆಗಿನ ಆಸ್ಪತ್ರೆಯ ಸಂಪೂರ್ಣ ಚಿಕಿತ್ಸಾ ಬಿಲ್ ರೂ: 1,80,000=00 (ರೂಪಾಯಿ ಒಂದು ಲಕ್ಷದ ಎಂಬತ್ತು ಸಾವಿರ)...
ದಕ್ಷಿಣ ಕನ್ನಡರಾಜ್ಯಸುದ್ದಿ

ರಾಮ ಪರ್ವದ ಪ್ರಯುಕ್ತ ಕೋಡಿ ಕನ್ಯಾಣದ ಶ್ರೀರಾಮ ಗೆಳೆಯರ ಬಳಗ (ರಿ.), ದಿಂದ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಶ್ರೀರಾಮ ಗೆಳೆಯರ ಬಳಗ (ರಿ.), ಕೋಡಿ ಕನ್ಯಾಣ ಇವರ ತೃತೀಯ ವರ್ಷದ ರಾಮ ಪರ್ವದ ಪ್ರಯುಕ್ತ ನಡೆದ ರಕ್ತದಾನ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಡಿ ಕನ್ಯಾಣದಲ್ಲಿ ಶತಕದ ಗಡಿ ದಾಟಿ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ 120 ಕ್ಕೂ ಹೆಚ್ಚು ರಕ್ತದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು. ಹಿಂದಿನ ವರ್ಷಗಳಂತೆ, ಈ ಶಿಬಿರವೂ ಉತ್ತಮ ಪ್ರತಿಕ್ರಿಯೆ ಪಡೆದು, ದಾನಿಗಳು ಹಾಗೂ ಸಹಾಯಕರಿಂದ ಭರ್ಜರಿ ಬೆಂಬಲವನ್ನು ಪಡೆದಿತು. ತಮ್ಮ ಅಮೂಲ್ಯ ಕೊಡುಗೆಗಾಗಿ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಇನ್‌ಸ್ಪೈರ್  ಅವಾರ್ಡ್ ಮಾನಕ್‌ನ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ವಿದ್ಯಾರ್ಥಿಗಳ ಕಲ್ಪನೆ ಮತ್ತು ನಾವೀನ್ಯತೆಗಳನ್ನು ಪೋಷಿಸಲು ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ವೃತ್ತಿ ಜೀವನವನ್ನು ಮುಂದುವರಿಸಲು ಪ್ರೇರಕವಾದಂತಹ ಈ ಸ್ಪರ್ಧೆಯಲ್ಲಿ ಪುತ್ತೂರು ಉರ್ಲಾಂಡಿ ನಿವಾಸಿಗಳಾದ ಮಹೇಶ್ ಜಿ ಶೆಟ್ಟಿ ಹಾಗೂ ಸುಕನ್ಯಾ ಶೆಟ್ಟಿಯವರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಡಿಯುವ ನೀರಿಗೆ ತೊಂದರೆಯಾದಲ್ಲಿ ಗ್ರಾಪಂ ಪಿಡಿಒ ಗಮನಕ್ಕೆ ತನ್ನಿ ,ವ್ಯವಸ್ಥೆಯಾಗಿಲ್ಲವಾದರೆ ನನಗೆ ಕರೆ ಮಾಡಿ : ಶಾಸಕ ಅಶೋಕ್ ರೈ ಮನವಿ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆಯಾದಲ್ಲಿ ಗ್ರಾಪಂ ಪಿಡಿಒ ಅವರನ್ನು ಸಂಪರ್ಕಿಸಿ ಅವರ ಗಮನಕ್ಕೆ ತನ್ನಿ ಆ ಬಳಿಕವೂ ವ್ಯವಸ್ಥೆಯಾಗದೇ ಇದ್ದಲ್ಲಿ ನನಗೆ ಕರೆ ಮಾಡಿ ತಿಳಿಸಿ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಶಾಸಕ ಅಶೋಕ್ ರೈ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಎಪ್ರಿಲ್ ಬಳಿಕ ಕೆಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುತ್ತದೆ. ಕಳೆದ ಬಾರಿಯೂ ಸಮಸ್ಯೆ ಉಂಟಾಗಿತ್ತು. ಯಾರಿಗೂ ಕುಡಿಯುವ ನೀರಿನ ತೊಂದರೆಯಾಗದಂತೆ...
1 9 10 11 12 13 2,844
Page 11 of 2844
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ