Sunday, March 2, 2025

ಸುದ್ದಿ

ಉಡುಪಿಕ್ರೀಡೆಸುದ್ದಿ

ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯ ವೈಭವದ ಕ್ರೀಡಾಕೂಟ – ಕಹಳೆ ನ್ಯೂಸ್

ಕುಂದಾಪುರ: ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇದರ ವಾರ್ಷಿಕ ಕ್ರೀಡಾ ಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು. ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಯವರು" ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ.ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿ ಯು ವಿದ್ಯಾರ್ಥಿಗಳಿಗೆ ಆಪ್ತ-ಸಮಾಲೋಚನೆ ಅತ್ಯಗತ್ಯ – ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್-ಕಹಳೆ ನ್ಯೂಸ್

ಮಂಗಳೂರು: ಯಶಸ್ಸಿನ ಹಿಂದೆ ಓಡಬೇಕೆಂಬ ಛಲವಿರುವ ಈಗಿನ ಪಿ ಯು ವಿದ್ಯಾರ್ಥಿಗಳಿಗೆ ಸರಿಯಾದ ಹಂತದಲ್ಲಿ ಸಮರ್ಥವಾದ ಆಪ್ತ- ಸಮಾಲೋಚನಾ ಮಾರ್ಗದರ್ಶನ ಬೇಕೇ-ಬೇಕು ಎಂದು ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್ ಸಂಸ್ಥೆಯ ಮಾಜೀ ಹಿರಿಯ ಮನೋವೈದ್ಯ, ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್‌ರವರು ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಏರ್ಪಡಿಸಿದ್ದ ಮಾನಸ ಮಾರ್ಗದರ್ಶನ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅತೀ ಕಿರಿಯ ವಯಸ್ಸಿನಲ್ಲಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ, ಯಶಸ್ಸುಗಳಿಸಬೇಕೆಂಬ ಛಲವಿರುವ...
ಉಡುಪಿಕ್ರೈಮ್ರಾಜ್ಯಸಿನಿಮಾಸುದ್ದಿ

ಕೊಲ್ಲೂರು ಸಮೀಪ ರಿಷಬ್​ ಶೆಟ್ಟಿ ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ – ಹಲವು ಕಲಾವಿದರಿಗೆ ಗಂಭೀರ ಗಾಯ ; ಎಚ್ಚರಿಕೆ ನೀಡಿತಾ ದೈವ..?? – ಕಹಳೆ ನ್ಯೂಸ್

ಉಡುಪಿ: ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್​ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ.   ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ...
ಕಾಸರಗೋಡುಕೇರಳರಾಜ್ಯಸುದ್ದಿ

ಎಡನೀರು ಮಠಾಧೀಷರಾದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳ ವಾಹನದ ಮೇಲಿನ ದಾಳಿ ಘಟನೆ‌ ಖಂಡಿಸಿ, ಅಖಿಲ ಭಾರತೀಯ ಸಂತ ಸಮಿತಿಯ ಮಹತ್ವದ ಸಭೆ ; ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಸಂತ ಸಮಿತಿಯ ಸಂತರು ಭಾಗಿ – ಕಾಸರಗೋಡು ಜಿಲ್ಲಾಧಿಕಾರಿಗಳ ಭೇಟಿ, ಸೂಕ್ತ ರಕ್ಷಣೆಗೆ ಸರಕಾರಕ್ಕೆ ಆಗ್ರಹ – ಕಹಳೆ ನ್ಯೂಸ್ಎಡನೀರು ಮಠಾಧೀಷರಾದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳ ವಾಹನದ ಮೇಲಿನ ದಾಳಿ ಘಟನೆ‌ ಖಂಡಿಸಿ, ಅಖಿಲ ಭಾರತೀಯ ಸಂತ ಸಮಿತಿಯ ಮಹತ್ವದ ಸಭೆ ; ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಸಂತ ಸಮಿತಿಯ ಸಂತರು ಭಾಗಿ – ಕಾಸರಗೋಡು ಜಿಲ್ಲಾಧಿಕಾರಿಗಳ ಭೇಟಿ, ಸೂಕ್ತ ರಕ್ಷಣೆಗೆ ಸರಕಾರಕ್ಕೆ ಆಗ್ರಹ – ಕಹಳೆ ನ್ಯೂಸ್

ಕಾಸರಗೋಡು : ಕೆಲ ದಿನಗಳ ಹಿಂದೆ ಎಡನೀರು ಮಠಾಧೀಶರು ಸಂಚರಿಸುತ್ತಿದ್ದ ವಾಹನದ ಮೇಲೆ ಪುಂಡರ ತಂಡವೊಂದು ದಾಳಿ ಮಾಡಿತ್ತು. ಈ ಹಿನ್ನಲೆಯಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರದೇಶ ಕಮಿಟಿಯ ನೇತೃತ್ವದಲ್ಲಿ ಎಡನೀರು ಮಠದಲ್ಲಿ ಸನ್ಯಾಸಿ ಸಭೆ ನ. 25 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಿತು. ಸಭೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ದಕ್ಷಿಣ ಭಾರತ ಸಂಸ್ಥಾನಗಳಿಂದ ಅಖಿಲ ಭಾರತೀಯ ಸಂತಸಮಿತಿಯ ಕಾರ್ಯಕರ್ತರು ಭಾಗವಹಿಸಿದರು.   ಸನಾತನ ಸಂಸ್ಕೃತಿಯ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಸಾಧನೆಯ ಶಿಖರಕ್ಕೆ ಮತ್ತೊಂದು ಗರಿ ; ಡಾ. ಹೆಗ್ಗಡೆಯವರ ಜನ್ಮದಿನದಂದೇ ಮಂಜುಷಾ ವಸ್ತುಸಂಗ್ರಹಾಲಯಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾನ್ಯತೆ,  ಪ್ರಮಾಣ ಪತ್ರ ಹಸ್ತಾಂತರ – ಕಹಳೆ ನ್ಯೂಸ್

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತುಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ವಿಶೇಷ ಮಾನ್ಯತೆಗೆ ಪಾತ್ರವಾಗಿದೆ. ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿಲ್ ಕುಮಾರ್ ಶರ್ಮ ಹೆಗ್ಗಡೆಯವರ ೭೬ನೆ ಜನ್ಮದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊAದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು. ಒಬ್ಬನೆ ವ್ಯಕ್ತಿ ಕಳೆದ ೫೦ ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ, ಸಂಸ್ಕೃತಿಗೆ ಅಪೂರ್ವ ಪ್ರಾಚೀನ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಳ್ಳಾಲ: ರಿಕ್ಷಾ ಮರಕ್ಕೆ ಢಿಕ್ಕಿ – ಓರ್ವ ಸಾವು, ಇಬ್ಬರಿಗೆ ಗಾಯ – ಕಹಳೆ ನ್ಯೂಸ್

ಉಳ್ಳಾಲ:  ಆಟೋ ರಿಕ್ಷಾ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆ ಪುಳಿಂಚಾಡಿ ಇಳಿಜಾರು ಪ್ರದೇಶದಲ್ಲಿ ಭಾನುವಾರ ಸಂಜೆ ಸಂಭವಿಸಿದೆ ಆಟೋದಲ್ಲಿದ್ದ ಮತ್ತಿಬ್ಬರು ಗಂಭೀರಗಾಯಗೊಂಡಿದ್ದಾರೆ. ಕುಂಬಳೆ ಮಂಜತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃತ ದುರ್ದೈವಿಯಾಗಿದ್ದಾರೆ.  ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಲೆಂದು ಕೊಣಾಜೆ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿಗೆ ನಾರಾಯಣ ಗಟ್ಟಿ ಅವರು ಆಟೋ ಒಂದರಲ್ಲಿ ತೆರಳಿದ್ದರು. ಅಲ್ಲಿ ಇಳಿಜಾರು ಪ್ರದೇಶದಲ್ಲಿ...
ಕಡಬದಕ್ಷಿಣ ಕನ್ನಡಸುದ್ದಿ

ಕಡಬ : ಮಿನಿ ಗೂಡ್ಸ್ ಮತ್ತು KSRTC ಬಸ್ ನಡುವೆ ಅಪಘಾತ – ಕಹಳೆ ನ್ಯೂಸ್

ಕಡಬ : KSRTC ಬಸ್ ಮತ್ತು ಮಿನಿ ಗೂಡ್ಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹೊಸಮಠ ಸಮೀಪದ ದೇರಾಜೆಯಲ್ಲಿ ನಡೆದಿದೆ.   ಕಡಬದಿಂದ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ KSRTC ಬಸ್ ಹಾಗು ಬಲ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ವಾಹನದ ಮಧ್ಯೆ ಈ ಅಪಘಾತ ಸಂಭವಿಸಿದ್ದು ಪರಿಣಾಮ ಗೂಡ್ಸ್ ವಾಹನದ ಬಾಗಿಲು ಹಾಗು KSRTC ಬಸ್'ನ ಮುಂಭಾಗದ ಗಾಜು ಒಡೆದಿದೆ ಸದ್ಯ ಅಪಘಾತದಲ್ಲಿ ಅದೃಷ್ಟವಶಾತ್ ಸಣ್ಣ ಪುಟ್ಟ...
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಸಾಸನ ಕೈಪಿಡಿ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ - ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಸಾಸನ ಕೈಪಿಡಿ ಹಸ್ತಾಂತರ . ತಾಲೂಕು ಕೆದಿಲ ಗ್ರಾಮದ ಬೀಟಿಗೆ ದಿವಂಗತ ಮೋನು ಅವರ ಧರ್ಮ ಪತ್ನಿ ಸೇಲ್ಮ ರವರು ಒಂಟಿ ವಾಸವಾಗಿದ್ದು ಇವರಿಗೆ ಶ್ರೀ ಕ್ಷೇತ್ರದಿಂದ ನಿರ್ಗತಿಕ ಮಸಾಸನ ಕೈಪಿಡಿಯನ್ನು ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದ ರವರು ವಿತರಿಸಿದರು, ಈ ಸಂದರ್ಭದಲ್ಲಿ ಪೆರ್ನೆ ಮೇಲ್ವಿಚಾರಕರಾದ ಶಾರದಾ ರವರು, ಜ್ಞಾನವಿಕಾಸ ಮೇಡಂ ದೀಪಾ ರವರು, ಸೇವಾ ಪ್ರತಿನಿಧಿ ಶಾರದಾರವರು,...
1 108 109 110 111 112 2,794
Page 110 of 2794
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ