Saturday, February 1, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಬಂಟ್ವಾಳವಾಣಿಜ್ಯಸುದ್ದಿ

ಮಿತ್ತೂರು ” ಶುಭೋದಯ ” MRPL ಪಂಪ್ ವಠಾರದಲ್ಲಿ ನಾಳೆ ( ಅ. 21 ) ನಂದಿನಿ ಫ್ರಾಂಚೈಸಿಯ ಉದ್ಘಾಟನೆ ಕಾರ್ಯಕ್ರಮ‌ – ಕಹಳೆ ನ್ಯೂಸ್

ಇಡ್ಕಿದು : ಮಿತ್ತೂರು " ಶುಭೋದಯ " MRPL ಪಂಪ್ ವಠಾರದಲ್ಲಿ ನಾಳೆ ( ಅ. 21 ) ದಿನಾಂಕ 21-10-2024 ರಂದು ಸೋಮವಾರ ಬೆಳಗ್ಗೆ 10.00ಗಂಟೆಗೆ ನಂದಿನಿ ಫ್ರಾಂಚೈಸಿಯ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಪುತ್ತೂರು .ವಿವೇಕಾನಂದ ವಿದ್ಯಾವರ್ಧಕ ಸಂಘದ ಸೆಕ್ರೆಟರಿ ಡಾ.ಕೆ.ಎಂ.ಕೃಷ್ಣಭಟ್. ಇವರು ಉದ್ಘಾಟನೆ ನೆರವೇರಿಸಲ್ಲಿದ್ದಾರೆ. ಕೆ,ಎಂ.ಎಫ್ ಮಂಗಳೂರು ಇದರ ಉಪಾಧ್ಯಕ್ಷರಾದ ಶ್ರೀ ಎಸ್.ಬಿ. ಜಯರಾಮ ರೈ ಇವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಖ್ಯಅಥಿಗಳಾಗಿ ಪುತ್ತೂರು ಶ್ರೀರಾಮಕೃಷ್ಣ ಪ್ರೌಢ ಶಾಲೆಯ...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ-ಕಹಳೆ ನ್ಯೂಸ್

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗಿನಜಾವ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದ್ದೆ. ಮೃತ ಸರೋಜಾ ಅವರು, ನಟ ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆಯೇ ಅಂತ್ಯಕ್ರಿಯೆ ನೆರವೇರಲಿದೆ....
ಸುದ್ದಿ

ಸುರತ್ಕಲ್: ಪಡಿತರ ಸರ್ವರ್ ಸಮಸ್ಯೆ ಸರಿ ಪಡಿಸಿ-ಕಹಳೆ ನ್ಯೂಸ್

ಸುರತ್ಕಲ್: ಸರ್ವರ್ ಸಮಸ್ಯೆಯಿಂದ ಪಡಿತರ ಸಿಗುವಲ್ಲಿ ವಿಳಂಬವಾಗುತ್ತಿದ್ದು ಜನತೆ ಪರದಾಡುವಂತಾಗಿದೆ.ಅಧಿಕಾರಿಗಳು ಈ ಬಗ್ಗೆ ಗಮನ ನೀಡಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಸೂಚಿಸಿದ್ದಾರೆ. ನಿತ್ಯ ಕೆಲಸ ಕಾರ್ಯ ಬಿಟ್ಟು ರೇಷನ್ ಅಂಗಡಿ ಮುಂದೆ ಜನ ನಿಲ್ಲುವಂತಾಗಿದೆ. ದೀಪಾವಳಿ ಹಬ್ಬವೂ ಇದ್ದು ಜನತೆಗೆ ಸಿಗುವ ಪಡಿತರ ವನ್ನು ಸೂಕ್ತ ಸಮಯದಲ್ಲಿ ಸಿಗುವಂತೆ ತಕ್ಷಣ ಕ್ರಮ ಕೈಗೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ಯವರನ್ನು ಆಗ್ರಹಿಸಿದ್ದಾರೆ....
ಬೆಂಗಳೂರುಮೈಸೂರುರಾಜ್ಯಸುದ್ದಿ

ಮೈಸೂರಿನ ಮುಡಾ ಕಚೇರಿ ಇಂಚಿಂಚೂ ಜಾಲಾಡುತ್ತಿರುವ ಇ.ಡಿ. ಅಧಿಕಾರಿಗಳಿಗೆ ಸಿಕ್ತು ಅತಿದೊಡ್ಡ ಸಾಕ್ಷ್ಯ – ಕಹಳೆ ನ್ಯೂಸ್

ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನ ಕಚೇರಿ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಎರಡನೇ ದಿನವೂ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿಯ ಮನವಿ ಪತ್ರದ ಮೇಲೆಯೇ ಇಡಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಪತ್ರದ ಬಗ್ಗೆ ಹತ್ತಾರು ಅನುಮಾನಗಳೇ ಹುಟ್ಟುಕೊಂಡಿವೆ. ಇದನ್ನೇ ಅರಿತ ಇಡಿ ಅಧಿಕಾರಿಗಳು ಮಹತ್ವದ ಸಾಕ್ಷಿಯೊಂದನ್ನ ಕಲೆ ಹಾಕಿದ್ದಾರೆ. ಮುಡಾ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪತ್ನಿ ನೀಡಿದ್ದ ಮನವಿ ಪತ್ರದಲ್ಲಿ ಎರಡು ಅನುಮಾನಗಳು ಉಂಟಾಗಿವೆ. ಮನವಿ...
ರಾಜ್ಯಸುದ್ದಿ

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ, ರಾಜ್ಯದಲ್ಲಿ ಇನ್ನೂ ಒಂದು ವಾರ ಅಬ್ಬರಿಸಲಿರುವ ಮಳೆರಾಯ..!- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್‌ ತಿಂಗಳ ಆರಂಭದಿಂದಲೂ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳ ಕಾಲ ಸುರಿದ ಮಳೆ ಈಗ ಕೊಂಚ ಬ್ರೇಕ್‌ ಕೊಟ್ಟಿದೆ. ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್‌ 19ರಂದು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದಲ್ಲದೆ ಅಕ್ಟೋಬರ್ 21 ಮತ್ತು 22ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿಯ...
ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸುದ್ದಿ

ನ.20ರಂದು ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿಯ 2024-25ನೇ ಸಾಲಿನ ಕಲಾ ತಿರುಗಾಟ ಆರಂಭ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿಯ 2024-25ನೇ ಸಾಲಿನ ಕಲಾ ತಿರುಗಾಟವು ನ.20ರಂದು ಆರಂಭವಾಗಲಿದೆ. ಶ್ರೀ ವಾಸುದೇವ ರಂಗಾಭಟ್ ಮಧೂರು ಕಥಾ ಸಂಯೋಜನೆಯ ಶ್ರೀ ಪ್ರಸಾದ್ ಕುಮಾರ್ ಮೊಗೆಬೆಟ್ಟು ವಿರಚಿತ ಈ ವರ್ಷದ ನೂತನ "ಸಾಕೇತ ಸಾಮ್ರಾಜ್ಞೆ" ಪೌರಾಣಿಕ ಪ್ರಸಂಗದ ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ರವಿಚಂದ್ರ ಕನ್ನಡಿಕಟ್ಟೆ, ಶ್ರೀ ಚಿನ್ಮಯ ಭಟ್ ಕಲ್ಲಡ್ಕ, ವಿದೂಷಕರಾಗಿ ಶ್ರೀ ಸೀತಾರಾಮ್ ಕುಮಾರ್ ಕಟೀಲ್,ಶ್ರೀ ಮುಚೂರು ಮೋಹನ್ .  ಚೆಂಡೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25ರಿಂದ ಮಾ.5ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಕುರಿತು ಬಿಸಿರೋಡಿನ ಹೋಟೆಲ್ ರಂಗೋಲಿ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ಫೆ.25 ರಿಂದ ಮಾ.5ರವರೆಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ನಡೆಯುವ ನವದುರ್ಗಾ ಲೇಖನ ಯಜ್ಞದ ಅಂಗವಾಗಿ “ನವದುರ್ಗಾ ಲೇಖನ ಯಜ್ಞ” ಸಮಿತಿ ದ.ಕನ್ನಡ ಇವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಅ.19 ರಂದು ಶನಿವಾರ ಬಿಸಿರೋಡಿನ ಹೋಟೆಲ್ ರಂಗೋಲಿ ಸಭಾಭವನದಲ್ಲಿ ನಡೆಯಿತು. 99 ಕೋಟಿ ವೆಚ್ಚದಲ್ಲಿ ಕಾಪು ಶ್ರೀ ಹೊಸಮಾರಿ ಗುಡಿ ದೇವಸ್ಥಾನ ನಿರ್ಮಾಣವಾಗುತ್ತಿದೆ ದಕ್ಷಿಣ ಭಾರತದ ಬಹುದೊಡ್ಡ ಶಿಲಾಮಯ ದೇವಾಲಯದ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ : ಪ್ರತಿಯೊಬ್ಬರೊಂದಿಗೂ ಬೆರೆಯುವುದೇ ನಾಯಕತ್ವ : ಡಾ.ಎಚ್.ಮಾಧವ ಭಟ್ – ಕಹಳೆ ನ್ಯೂಸ್

ಪುತ್ತೂರು: ನಾಯಕತ್ವ ಎಂದರೆ ಎಲ್ಲರಿಗಿಂತ ದೂರ ನಿಲ್ಲುವುದಲ್ಲ, ಪ್ರತಿಯೊಬ್ಬರೊಂದಿಗೂ ಬೆರೆಯುವುದು. ತನ್ನನ್ನು ಅನುಸರಿಸುವ ಅಪಾರ ಬೆಂಬಲಿಗರನ್ನು ತಾನೇ ಸ್ವತಃ ಅನುಸರಿಸುವ ಮನಸ್ಥಿತಿ ಉಳ್ಳವನು ಉತ್ತಮ ನಾಯಕನೆನಿಸಿಕೊಳ್ಳುತ್ತಾನೆ. ಬೆಂಬಲಿಗರ ಮಧ್ಯೆ ನಿಂತು ನಿಷ್ಕರ್ಷೆಗೆ ತನ್ನನ್ನು ತಾನು ಒಡ್ಡಿಕೊಂಡಾಗ ಪರಿಣಾಮಕಾರಿ ನಾಯಕತ್ವ ಸಿದ್ಧಿಸುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ...
1 113 114 115 116 117 2,761
Page 115 of 2761