Saturday, February 1, 2025

ಸುದ್ದಿ

ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ಲೀಕ್ ; ತಲೆ ಕೆಡಿಕೊಳ್ಳದೆ ʼಎಂಜಾಯ್ʼ ಮಾಡಿ ಎಂದ ಕಿರಾತಕ ನಟಿ.! – ಕಹಳೆ ನ್ಯೂಸ್

ಸಾಮಾಜಿಕ ಮಾಧ್ಯಮಗಳಲ್ಲಿ ಸೆಲೆಬ್ರಿಟಿಗಳ ಖಾಸಗಿ ವೀಡಿಯೊಗಳು ವೈರಲ್ ಆಗುತ್ತಿರುತ್ತವೆ. ಅಂತಹ ಸಂದರ್ಭದಲ್ಲಿ ಒಂದೋ ಇದನ್ನು ಶೇರ್ ಮಾಡಬೇಡಿ ಅಂತಲೋ ಅಥವಾ ಅದನ್ನು ಮಾರ್ಫ್ ಮಾಡಲಾಗಿದೆ ಎಂದು ಹೇಳುವುದು ಸಾಮಾನ್ಯ ಸಂಗತಿ. ಆದರೆ ಈಗ ನಡೆದಿರುವ ಘಟನೆಯೊಂದು ಅದಕ್ಕೆ ವ್ಯತಿರಿಕ್ತವಾಗಿದೆ. ಹೌದು, ತಮಿಳು ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಓವಿಯಾ ಅವರ ಖಾಸಗಿ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಎನ್ನಲಾಗಿದ್ದು, ಆನೇಕ ಸೋಷಿಯಲ್ ಮೀಡಿಯಾ ಬಳಕೆದಾರರು ಇದನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು : ಮಹಿಳೆ ಮೃತ್ಯು – ಚಾಲಕನ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ: ಬಿಸಿರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು,ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಮೃತಪಟ್ಟ ಮಹಿಳೆಯಾಗಿದ್ದಾರೆ. ಚಾಲಕ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರೂಪೇಶ್ ಅವರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ : ವೇದವ್ಯಾಸ ಶಾಸಕ ಕಾಮತ್ ಆಕ್ರೋಶ – ಕಹಳೆ ನ್ಯೂಸ್

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವು ಓಲೈಕೆ ರಾಜಕಾರಣದ ಪರಮಾವಧಿಯಾಗಿದ್ದು, ಇದರಿಂದ ರಾಜ್ಯಕ್ಕೆ ಎದುರಾಗಲಿರುವ ಗಂಡಾಂತರದ ನೇರ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಭಾರೀ ದೊಡ್ಡ ಕೋಮುಗಲಭೆಗೆ ಸಂಚು ರೂಪಿಸಿ ನೂರಾರು ಜನ ಮತಾಂಧರು ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿದ್ದು, ಕಲ್ಲು ತೂರಾಟ ನಡೆಸಿದ್ದು, ಪೊಲೀಸರ ಕೊಲೆಗೆ ಯತ್ನಿಸಿದ್ದು ಸೇರಿದಂತೆ ಹಲವು ಆರೋಪದ ಮೇಲೆ...
ಬೆಂಗಳೂರುಸುದ್ದಿ

“ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​” ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ಗೆ ಗುಡ್​ ಬೈ ಹೇಳಿದ ಕಿಚ್ಚ ಸುದೀಪ್ ​ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ನಿರೂಪಕನ  ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ನಟ ಕಿಚ್ಚ ಸುದೀಪ್​  ಅವರು ಹೇಳಿದ್ದಾರೆ. 11 ಆವೃತ್ತಿಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದ ಕಿಚ್ಚ ಸುದೀಪ್ ಅವರು ಇದೀಗ ಕಾರ್ಯಕ್ರಮವನ್ನು ತೊರೆಯುವ ನಿರ್ಧಾರಕ್ಕೆ ಬಂದಿದ್ದು, ಈ ವಿಚಾರ ಅಭಿಮಾನಿಗಳಿಗೆ  ಬೇಸರವನ್ನುಂಟು ಮಾಡಿದೆ. ಈ ಕುರಿತು ಸುದೀಪ್​  ಟ್ವೀಟ್​   ಮಾಡಿದ್ದು, ಬಿಗ್ ಬಾಸ್   ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೊಳಲಿ ಸೇತುವೆ ಬಂದ್ : ಪ್ರತಿಭಟನೆಗೆ ಮುಂದಾದ ಗ್ರಾಮಸ್ಥರು – ಕಹಳೆ ನ್ಯೂಸ್

ಪೊಳಲಿ -ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಂತೆ ಆ ಸೇತುವೆಯಲ್ಲಿ ಘನ ವಾಹನಗಳು ಸಂಚಾರಿದAತೆ ನಿರ್ಬಂಧ ಹೇರಳಲಾಗಿತ್ತು. ಈಗಾಗಲೇ ಈ ಸೇತುವೆ ಸಾಮರ್ಥ್ಯ ಧಾರಣಾ ಯಂತ್ರ ಬಂದು ಎಲ್ಲ ಪರಿಶೀಲನೆ ಮಾಡಿದೆಯಾದರೂ, ಎರಡು ತಿಂಗಳಾದರೂ ಈ ಸೇತುವೆಯ ಕುರಿತು ಯಾವುದೇ ಸೂಕ್ತ ಕ್ರಮವನ್ನು ಕೈಗೊಳ್ಳದ ಕಾರಣ ಅಮ್ಮುಂಜೆ , ಕರಿಯಂಗಳ ,ಬಡಗಬೆಳ್ಳೂರು, ತೆಂಕಬೆಳ್ಳೂರು ಹಾಗೂ ಸುತ್ತಮುತ್ತಲಿನ ನಾಗರಿಕರು ಸೇರಿ ಮಂಗಳವಾರದAದು...
ಉಡುಪಿಸುದ್ದಿ

ಉಚ್ಚಿಲ ದಸರಾ -ನವದುರ್ಗೆ -ಶಾರದ ಮಾತೆಯ ಮೃಣ್ಮಯ ವಿಗ್ರಹಗಳ ವಿಸರ್ಜನೆ ಹೊತ್ತಿಗೆ ಬಿರುಸುಗೊಂಡ ಕಡಲು-ಕಹಳೆ ನ್ಯೂಸ್

ಉಡುಪಿ : ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 9 ದಿನಗಳ ಕಾಲ ನಡೆದ 3ನೇ ವರ್ಷ ಉಚ್ಚಿಲ ದಸರಾ ಮಹೋತ್ಸವ 2025ರ ಸಂದರ್ಭ ಪೂಜಿತ ಶ್ರೀ ಶಾರದಾಂಬೆ ಸಹಿತ ನವದುರ್ಗೆಯರ ಮೃಣ್ಮಯ ಮೂರ್ತಿಗಳ ವಿಸರ್ಜನೆ ಶನಿವಾರ ರಾತ್ರಿ ಕಾಪು ಬೀಚ್ ನಲ್ಲಿ ಅದ್ದೂರಿಯಾಗಿ ಸಂಪನ್ನಗೊAಡಿತು. ಉಚ್ಚಿ ದೇವಸ್ಥಾನದಿಂದ ಹೊರಟು ಎರ್ಮಾಳು ಮೂಲಕ ಹಾದು ಕಾಪು ಕೊಪ್ಪಲಂಗಡಿ ಮೂಲಕ ವೈಭವದ ಶೋಭಾಯಾತ್ರೆಯಲ್ಲಿ ಕಾಪು ಬೀಚ್ ತಲುಪಿದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾಟಕ್ಕೆ ತೆರಳುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಭಹಾರೈಕೆ-ಕಹಳೆ ನ್ಯೂಸ್

 ಪುತ್ತೂರು: ವಿದ್ಯಾಭಾರತಿ ರಾಷ್ಟ್ರಮಟ್ಟದ ಖೋ–ಖೋ ಪಂದ್ಯಾಟವು ಗೀತಾ ವಿದ್ಯಾ ಮಂದಿರ ಗೋಹನ, ಸೋನಿಪತ್ ಪ್ರದೇಶ, ಹರಿಯಾಣ ಇಲ್ಲಿ ನಡೆಯಲಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಈ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. ಅಕ್ಟೋಬರ್ 15ರಿಂದ 18ರವರೆಗೆ ನಡೆಯಲಿರುವ ಈ ಪಂದ್ಯಾಟದಲ್ಲಿ ತಂಡದಲ್ಲಿ ದ್ವಿತೀಯ ಪಿಯುಸಿಯ ಜಿಷ್ಣು ಪ್ರಕಾಶ್ ಎ, ಬಿ. ಗುರುಕಿರಣ್ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ವನಿಶ್, ಚಿಂತನ್ ಪಿ, ಭವಿಷ್ ಜಿ, ಸೃಜನ್,ತರುಣ್ ಬಿ.ಎಸ್, ಮಿಥುನ್ ಶೆಟ್ಟಿ ಎಸ್.ಎಲ್,...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ರಾಮ ಶಿಶುಮಂದಿರದಲ್ಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ನಡೆಯಿತು. ಪುರೋಹಿತರು ಶಾರದಾ ಪೂಜೆ, ಹಾಗೂ ಮಾತೃ ಮಂಡಳಿಯವರಿAದ ಭಜನಾ ಕಾರ್ಯಕ್ರಮ ಮತ್ತು ವಾಹನ ಪೂಜೆ, ಹಾಗೂ ಉಪಹಾರದ ವ್ಯವಸ್ಥೆಯಲ್ಲಿ ನಡೆಯಿತು. ಉಪಹಾರವನ್ನು ಭರಥೇಶ್ ಜಾಲ್ನಡೇ, ದಿನೇಶ್ ಕೆಲೆಂಜಮಾರು ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಶ್ರೀ ರಾಮ ಶಿಶು ಮಂದಿರದ ಮಕ್ಕಳು...
1 120 121 122 123 124 2,762
Page 122 of 2762