Saturday, February 1, 2025

ಸುದ್ದಿ

ಕೇರಳಸುದ್ದಿ

ಕೇರಳ : ಅಪ್ರಾಪ್ತ ಹುಡುಗಿಯ ಮೇಲೆ ಸಾಮೂಹಿಕ ಬಲಾತ್ಕಾರ : ಕಾಮುಕ ಮಹಮ್ಮದ್ ಅನಸ, ಯೂಸೂಫ್ ಮತ್ತು ಮೊಮೆನ್ ಅಲಿ ಬಂಧನ – ಕಹಳೆ ನ್ಯೂಸ್

ಕೇರಳ: 15 ವರ್ಷದ ಅಪ್ರಾಪ್ತ ಹುಡುಗಿಯ ಮೇಲೆ ಅನೇಕ ಬಾರಿ ಸಾಮೂಹಿಕ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಪೊಲೀಸರು ೩ ಜನರನ್ನು ಬಂಧಿಸಿದ್ದಾರೆ. ಮಹಮ್ಮದ್ ಅನಸ, ಯೂಸೂಫ್ ಮತ್ತು ಮೊಮೆನ್ ಅಲಿ ಎಂದು ಗುರುತಿಸಲಾಗಿದೆ. ಈ ಮೂರು ಆರೋಪಿಗಳು ಮೊದಲೇ ಸಂತ್ರಸ್ತೆಯ ತಾಯಿಗೆ ಪರಿಚಿತರು. ಇದರ ಲಾಭ ಪಡೆದು ಅವರು ತಮ್ಮ ಕಾಮುಕತೆಗೆ ಹುಡುಗಿ ಬಲಿಯಾಗುತ್ತಿದ್ದಳು. ಈ ಬಲಾತ್ಕಾರದಿಂದ ಈ ಹುಡುಗಿ 6 ತಿಂಗಳ ಗರ್ಭಿಣಿ ಆಗಿದ್ದಳು. ಮಹಮ್ಮದ್ ಅನಸ ಮತ್ತು...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ಮಾನಸಿಕ ಅಸ್ವಸ್ಥತೆಗೆ ಒಳಪಡುವವರನ್ನು ಎಲ್ಲರಂತೆ ಕಾಣಿರಿ. ಅವರ ಮೇಲೆ ದಯೆ ಮತ್ತು ಕರುಣೆ ಇರಲಿ. ಅವರನ್ನು ನಮ್ಮಂತೆ ಉಪಚರಿಸಿ, ನಿರ್ಲಕ್ಷ್ಯ ಮಾಡದಿರಿ ಎಂದು ಸಿವಿಲ್ ನ್ಯಾಯಾಧೀಶೆ ಮತ್ತು ದಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ತಿಳಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಡಾ. ಕೆ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಕಾರಂತ ನುಡಿನಮನ 2024 ಕಾರ್ಯಕ್ರಮ – ಕಹಳೆನ್ಯೂಸ್

ಮಂಗಳೂರು : ಎಲ್ಲಾ ಕ್ಷೇತ್ರದಲ್ಲೂ ಕಾರಂತರ ಕೊಡುಗೆ ಇದೆ. ಬದುಕಿನ ಆಯಾಮ ಸೃಷ್ಟಿಸಿ, ಕನ್ನಡ ಕಟ್ಟಿದವರು. ಇವರ ಬದುಕು ರಾಜಮಾರ್ಗವಿದ್ದಂತೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಶಿವರಾಮ ಕಾರಂತ ಅಧ್ಯಯನ ಪೀಠ, ಕನ್ನಡ ವಿಭಾಗ ಹಾಗೂ ಗ್ರಂಥಾಲಯದ ಸಹಯೋಗದಲ್ಲಿ ಡಾ. ಕೆ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಚ ಉದ್ಘಾಟಿಸಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ಮಾದಕ ನಶೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ : ಮಹೇಶ್ ಶೆಟ್ಟಿ ತಿಮರೋಡಿ ಅಣ್ಣನ ಮಗ, ಸಾಮಾಜಿಕ ಜಾಲತಾಣದ ನಕಲಿ ಖಾತೆ ಶೂರ ತನುಷ್ ಶೆಟ್ಟಿ ಅಂದರ್..!! – ಕಹಳೆ ನ್ಯೂಸ್

ಮಂಗಳೂರು : ನಗರದ ಪ್ರತಿಷ್ಠಿತ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ ಆರೋಪದಲ್ಲಿ ಇಬ್ಬರು ಯುವಕರನ್ನು ಪೊಲೀಸ್ ವಶಕ್ಕೆ ಪಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾರನ್ನು ಓವರ್ ಟೇಕ್ ಮಾಡಿದ್ದ ಕೋಪದಲ್ಲಿ, ಮಾದಕ ನಶೆಯಲ್ಲಿದ್ದ ಇಬ್ಬರು ಪುಂಡರು ಲೋಟಸ್ ಪ್ರಾಪರ್ಟೀಸ್ ಪಾಲುದಾರ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿದ ಇಬ್ಬರು ಯುವಕರು ಹಲ್ಲೆಗೆ ಯತ್ನಿಸಿದರು ಎಂದು ಆರೋಪಿಸಲಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಜಿತೇಂದ್ರ ಕೊಟ್ಟಾರಿ ತಕ್ಷಣ ಬರ್ಕೆ ಠಾಣೆ ಪೊಲೀಸರಿಂದ...
ಸುದ್ದಿಸುಳ್ಯ

ಬಿ.ಸಿ.ಎ ವಿಭಾಗದ ಫಾರಂ “ಟೆಕ್ ಕೆಡೆಟ್” ನ ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಚಾಲನೆ -ಕಹಳೆ ನ್ಯೂಸ್

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬಿ.ಸಿ.ಎ ಮುನ್ನಡೆಸುತ್ತಿರುವ 'ಟೆಕ್ ಕೆಡೆಟ್' ಘಟಕದ ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಅಕ್ಟೋಬರ್ 3ರ ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿದ್ದ ಕಾಲೇಜು ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ವಿಭಿನ್ನವಾಗಿ ವಿಡಿಯೋ ಕ್ಲಿಕ್ ಮಾಡೋ ಮೂಲಕ 'ಟೆಕ್ ಕೆಡೆಟ್' ಘಟಕದ ಲೋಗೋ ಲಾಂಚ್ ಮಾಡುವುದರ ಮೂಲಕ ಕೋರ್ಸಿನ ವಾರ್ಷಿಕ ಕಾರ್ಯಚಟುವಿಕೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ IQAC ಸಂಯೋಜಕಿ ಆದ ಡಾ. ಮಮತ...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನ ನೂತನ ಎನ್.ಎಸ್.ಎಸ್ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರಿ ಸ್ವೀಕಾರ-ಕಹಳೆ ನ್ಯೂಸ್

ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ ಕಾರ್ಯಕ್ರಮ ಅಧಿಕಾರಿಯಾಗಿದ್ದ ಸಂಜೀವ ಕುತ್ಪಾಜೆ ನೂತನ ಅಧಿಕಾರಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ಅಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನ ನೂತನ ಎನ್.ಎಸ್.ಎಸ್ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರಿ ಸ್ವೀಕಾರ-ಕಹಳೆ ನ್ಯೂಸ್

ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ ಕಾರ್ಯಕ್ರಮ ಅಧಿಕಾರಿಯಾಗಿದ್ದ ಸಂಜೀವ ಕುತ್ಪಾಜೆ ನೂತನ ಅಧಿಕಾರಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ಅಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ...
ಸುದ್ದಿ

ಮುಂಬೈ: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ನಿಧನ : ಪರೋಪಕಾರ ಕಲಿತಿದ್ದೇ ಟಾಟಾ ಕುಟುಂಬದಿಂದ; ಸುಧಾ ಮೂರ್ತಿ ಭಾವುಕ -ಕಹಳೆ ನ್ಯೂಸ್

ಅನಾರೋಗ್ಯದಿಂದ ಮುಂಬೈಯ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಅಕ್ಟೋಬರ್‌ 9ರಂದು ಕೊನೆಯುಸಿರೆಳೆದರು. ಅವರ ಅಗಲಿಕೆಗೆ ದೇಶದ ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದಾರೆ. ಕರ್ನಾಟಕದ ಉದ್ಯಮಿ, ಸಮಾಜ ಸೇವಕಿ, ಲೇಖಕಿ ಸುಧಾ ಮೂರ್ತಿ ಮಾತನಾಡಿ ಟಾಟಾ ಜತೆಗಿನ ಒಡನಾಟ ಮೆಲುಕು ಹಾಕಿದ್ದಾರೆ. ಪರೋಪಕಾರವನ್ನು ಟಾಟಾ ಕುಟುಂಬದಿಂದ ಕಲಿತಿರುವುದಾಗಿ ತಿಳಿಸಿದ್ದಾರೆ. ಟಾಟಾ ಅವರ ನಿಧನವನ್ನು ಯುಗವೊಂದರ ಅಂತ್ಯ ಎಂದು ಬಣ್ಣಿಸಿರುವ ಸುಧಾ ಮೂರ್ತಿ ವೈಯಕ್ತಿಕವಾಗಿಯೂ ತುಂಬಲಾರದ ನಷ್ಟ ಎಂದಿದ್ದಾರೆ. "ಸರಳ...
1 123 124 125 126 127 2,762
Page 125 of 2762