Sunday, February 2, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಿನ್ನದ ಬ್ರಾಸ್ಲೆಟ್ ಕಳೆದುಹೋಗಿರುತ್ತದೆ : ಸಂಪರ್ಕಿಸಿ 9901233839, 9845236403 – ಕಹಳೆ ನ್ಯೂಸ್

ಪುತ್ತೂರಿನ ಪಡೀಲ್ ನಿಂದ ಉಪ್ಪಿನಂಗಡಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಕೈಯಲ್ಲಿದ್ದ ಚಿನ್ನದ ಬ್ರಾಸ್ಲೆಟ್ ಕಳೆದುಹೋಗಿರುತ್ತದೆ. ಸಿಕ್ಕಿದವರು ದಯವಿಟ್ಟು ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸಿ.. 9901233839, 9845236403 ವಿಳಾಸ : ವಿನೋದ್ ಪೂಜಾರಿ ಕೇಪು ಕುಕ್ಕೆಬೆಟ್ಟು ಮನೆ, ವಿಟ್ಲ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಪೂಮಾಣಿ ಕಿನ್ನಿಮಾಣಿ, ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನ ಬದಿನಾರು ಪಡುಮಲೆಯಲ್ಲಿ ಅ.17ರಂದು ಶ್ರೀ ಪಿಲಿಚಾಮುಂಡಿ ( ಶ್ರೀ ರಾಜನ್ ದೈವ ) ದೈವದ ಪುದ್ವಾರ್ ಮೆಚ್ಚಿ ನೇಮ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಪೂಮಾಣಿ ಕಿನ್ನಿಮಾಣಿ, ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನ ಬದಿನಾರು ಪಡುಮಲೆಯಲ್ಲಿ ಪೂರ್ವಶಿಷ್ಟಾ ಸಂಪ್ರದಾಯದಂತೆ ವರ್ಷಂಪ್ರತಿ ನಡೆಯುವ ಶ್ರೀ ಪಿಲಿಚಾಮುಂಡಿ ( ಶ್ರೀ ರಾಜನ್ ದೈವ ) ದೈವದ ಪುದ್ವಾರ್ ಮೆಚ್ಚಿ ನೇಮವು ಅ.17ರ ತುಲಾ ಸಂಕ್ರಮಣದ ಪುಣ್ಯದಿನದಂದು ನಡೆಯಲಿದೆ. ಈ ಕಾರ್ಯಕ್ರಮವು ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಭಗವದ್ಭಕ್ತರು ನೇಮೋತ್ಸವದಲ್ಲಿ ಪಾಲ್ಗೊಂಡು ಶ್ರೀ ದೈವದ ಶ್ರೀಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ...
ದಕ್ಷಿಣ ಕನ್ನಡಪುತ್ತೂರುಮಂಗಳೂರುವಾಣಿಜ್ಯಸುದ್ದಿ

ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ, ಹೊಸ ಅಡಿಕೆ ಧಾರಣೆ ಜಿಗಿತ – ಬೆಳೆಗಾರರ ಸಂಭ್ರಮ ;  ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಭಾರಿ ವ್ಯತ್ಯಾಸ – ಕಹಳೆ ನ್ಯೂಸ್

ಪುತ್ತೂರು: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯು ಜಿಗಿತ ಕಂಡಿದ್ದು ಬೆಳೆಗಾರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದೆ. 40 ರೂ.ವ್ಯತ್ಯಾಸ: ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆ ಧಾರಣೆಯಲ್ಲಿ 40 ರೂ.ನಷ್ಟು ವ್ಯತ್ಯಾಸ ಕಂಡು ಬಂದಿದೆ. ಅ. 7ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಅಡಿಕೆಗೆ 350 ರೂ. ಇತ್ತು. ಸಿಂಗಲ್‌ ಚೋಲ್‌, ಡಬ್ಬಲ್‌...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಪೌರಾಣಿಕ ನಾಟಕಗಳಿಂದ ಪ್ರೇಕ್ಷಕರಿಗೆ ಭಕ್ತಿಯ ಸಂದೇಶ : ನಾಟಕದ ಟೀಸರ್ ಬಿಡುಗಡೆಗೊಳಿಸಿ ಪಟ್ಲ ಸತೀಶ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಶ್ರೀ ಲಲಿತೆ ಕಲಾವಿದರು (ರಿ) ಮಂಗಳೂರು ಇವರ ನೂತನ ಕಲಾಕೃತಿ ಕದ್ರಿ ನವನೀತ ಶೆಟ್ಟಿಯವರು ರಚಿಸಿರುವ ಜೀವನ್ ಉಳ್ಳಾಲ್ ನಿರ್ದೇಶನ, ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಶನಿ ಮಹಾತ್ಮೆ ತುಳು ಕನ್ನಡ ಪೌರಾಣಿಕ ನಾಟಕದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕದ್ರಿ ಮಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.   ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಾಜಪಾ ಯುವ ಮೋರ್ಚಾ ಸುಳ್ಯಮಂಡಲದ ವತಿಯಿಂದ ‘ಅಗ್ನಿವೀರ್’ ಗೆ ಆಯ್ಕೆಯಾದ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಪುನೀತ್ ಗೆ ಅಭಿನಂದನೆ – ಕಹಳೆ ನ್ಯೂಸ್

ಪುತ್ತೂರು: 'ಅಗ್ನಿವೀರ್' ಗೆ ಆಯ್ಕೆಯಾಗಿರುವ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಕೊಂಬಾರು ಗ್ರಾಮದ ಪುನೀತ್ ಅವರಿಗೆ ಭಾಜಪಾ ಯುವ ಮೋರ್ಚಾ ಸುಳ್ಯಮಂಡಲದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಕೃಷ್ಣ ಎಂ ಆರ್ ಪ್ರ ಕಾರ್ಯದರ್ಶಿ ದಿವಾಕರ ಕುಂಬಾರ ,ಪ್ರದೀಪ್ ಕೊಲ್ಲರಮೂಲೆ,ದಿಲೀಪ್ ಉಪ್ಪಳಿಕೆ ,ಮನೀಶ್ ಪದೇಲ ,ಆಶಿಶ್ ರಾವ್ ಪ್ರಣೀತ್, ಸುಪ್ರೀತ್ ಅಮೈ ಮತ್ತಿತರ ಪದಾಧಿಕಾರಿಗಳು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

” ಶಾಂತ ಶ್ರೀ” ಪ್ರಶಸ್ತಿಗೆ ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗ ಇದರ ರೂವಾರಿ ಕೆ ರಮೇಶ್ ಕಲ್ಲಡ್ಕ ಆಯ್ಕೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಶಾರದಾ ಸೇವಾ ಪ್ರತಿಷ್ಠಾನ ರಿಜಿಸ್ಟರ್ ಕಲ್ಲಡ್ಕ ಇದರ ಆಶ್ರಯದಲ್ಲಿ ನಡೆಯುತ್ತಿರುವಂತಹ 47 ನೇ ವರ್ಷದ ಶ್ರೀ ಶಾರದಾ ಪೂಜಾ ಉತ್ಸವದ ಸಂದರ್ಭದಲ್ಲಿ ದಿವಂಗತ ಶಾಂತರಾಮ ಆಚಾರ್ಯ ಕಲ್ಲಡ್ಕ ಇವರ ಸವಿ ನೆನಪಿಗಾಗಿ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ವರ್ಷಂ ಪ್ರತಿ ನೀಡುವ "ಶಾಂತ ಶ್ರೀ " ಪ್ರಶಸ್ತಿಗೆ ಜಾನಪದ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಅದ್ಭುತ ಕಲಾವಿದರಾದ ಶಿಲ್ಪಾ ಗೊಂಬೆ ಬಳಗ ಕಲ್ಲಡ್ಕ ಇದರ ರೂವಾರಿಗಳಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ- ಕಹಳೆ ನ್ಯೂಸ್

ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರಿನಲ್ಲಿ ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು, ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿಬಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಬಿಜೆಪಿ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನವು ಯಶಸ್ವಿಯಾಗಿ ಸಂಪನ್ನಗೊಂಡಿತು. ಎರಡು ದಿನಗಳ ಕಾಲ ನಡೆದ ಈ ಅಭಿಯಾನದಲ್ಲಿ ಸುಮಾರು 30 ವರ್ಷಗಳಿಂದ ಕಂಪ್ಯೂಟೇಶನಲ್ ಪರಿಣತಿಯನ್ನು ಹೊಂದಿರುವ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಕ್ಷೇತ್ರದ ದಿಗ್ಗಜ ಸಂಸ್ಥೆ ಕೆಡೆನ್ಸ್ ಸಿಸ್ಟಮ್ಸ್ ಕಾಲೇಜಿಗೆ ಭೇಟಿ ನೀಡಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 12 ಇಂಜಿನಿಯರಿಂಗ್ ಕಾಲೇಜುಗಳ ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ 623...
1 126 127 128 129 130 2,762
Page 128 of 2762