Sunday, February 2, 2025

ಸುದ್ದಿ

ದೆಹಲಿಬೆಂಗಳೂರುರಾಜಕೀಯರಾಷ್ಟ್ರೀಯಸುದ್ದಿ

ʼಹರ್ಯಾಣದಲ್ಲಿ ಕಾಂಗ್ರೆಸ್‌ ತಿರಸ್ಕಾರ; ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿʼ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್‌ 08: ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿರುವುದು ಇಡಿ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ದಿಕ್ಸೂಚಿ ಯಾಗಿದೆ. ಕಾಂಗ್ರೆಸ್ ನ ಜಾತಿ ರಾಜಕಾರಣವನ್ನು ಹರಿಯಾಣ ಜನರು ತಿರಸ್ಕಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.   ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ...
ಕಾರ್ಕಳಸುದ್ದಿ

ಹೆಬ್ರಿ – ಮುದ್ರಾಡಿಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ವಿ.ಸುನಿಲ್ ಕುಮಾರ್-ಕಹಳೆ ನ್ಯೂಸ್

ಕಾರ್ಕಳ : ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗದಲ್ಲಿ ಸಂಭವಿಸಿದ ಮಹಾಸ್ಪೋಟ ಪ್ರವಾಹ ಪೀಡಿತಕ್ಕೊಳಗಾಗಿ ಹಾನಿಗೊಂಡ ಪ್ರದೇಶಗಳಿಗೆ ಶಾಸಕ ವಿ. ಸುನಿಲ್ ಕುಮಾರ್ ಭೇಟಿ ನೀಡಿದರು. ಭೇಟಿ ವೇಳೆ ಸಂತ್ರಸ್ಥ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಹಾನಿಗೊಳಗಾದ ಮನೆ ಹಾಗೂ ಕೃಷಿ ಭೂಮಿ ಪರಿಶೀಲನೆ ನಡೆಸಿ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂತ್ರಸ್ಥ ಕುಟುಂಬಗಳಿಗೆ ತತ್ ಕ್ಷಣಕ್ಕೆ ಪರಿಹಾರ ಮಂಜೂರಿಗೆ ಕ್ರಮ ವಹಿಸಲು, ಹಾನಿಗೊಳಗಾದ ರಸ್ತೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರಿಗೆ ಹೈಕೋರ್ಟ್ ಪೀಠ ಅತ್ಯಗತ್ಯ : ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರನ್ನು ಕೇಂದ್ರವಾಗಿಸಿಕೊಂಡು ಹೈಕೋರ್ಟ್‌ ಪೀಠ ಸ್ಥಾಪನೆಯಾಗಬೇಕೆಂಬುದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದು ವಿಶೇಷ ಆದ್ಯತೆಯ ಮೇರೆಗೆ ಈ ಕಾರ್ಯಯೋಜನೆ ರೂಪುಗೊಳ್ಳಬೇಕೆಂಬುದು ಶಾಸಕ ವೇದವ್ಯಾಸ ಕಾಮತ್ ರವರು ಆಶಯ ವ್ಯಕ್ತಪಡಿಸಿದರು. ಪ್ರಸ್ತುತ ಈ ಬೇಡಿಕೆಗೆ ಹೆಚ್ಚು ಬಲ ಬಂದಿದ್ದು ಉಲ್ಲೇಖಿತ ಜಿಲ್ಲೆಗಳ ಅನೇಕ ವ್ಯಾಜ್ಯಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಕೆಯಾಗುತ್ತಿದ್ದು ಈ ಭಾಗದ ಜನರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಶ್ರೀಶಾರದಾ ಭಜನಾ ಮಂದಿರ ವೀರಕಂಭದಲ್ಲ 40ನೇ ವರ್ಷದ ಶ್ರೀ ಶಾರದಾ ಮಹೋತ್ಸವ- ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಶ್ರೀ ಶಾರದಾ ಭಜನಾ ಮಂದಿರ ವಿರ ಕಂಬದಲ್ಲಿ 40ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಅ.3ರಿಂದ ಆರಂಭಗೊಂಡಿದ್ದು, ಅ.13 ನೇ ತಾರೀಖಿನ ತನಕ ನಡೆಯಲಿದೆ. ಅ. 11ರ ಬೆಳಿಗ್ಗೆ ಗಣಹೋಮದ ನಂತರ ಶ್ರೀ ಶಾರದ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಲಿದ್ದು, ರಾತ್ರಿ 8 ಗಂಟೆ ತನಕ ಅರ್ಥ ಏಕಹ ಭಜನಾ ಕಾರ್ಯಕ್ರಮ ನೆರವೇರಲಿದೆ. ಅ.12ರ ಸಂಜೆ 5 ಗಂಟೆಗೆ ದುರ್ಗನಮಸ್ಕಾರ ಪೂಜೆ,...
ಸುದ್ದಿ

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರ “ಯಕ್ಷಕಲಾ ಕೇಂದ್ರ” ಮತ್ತು ದೇಶಭಕ್ತ ಎನ್ ಎಸ್ ಕಿಲ್ಲೆ ಪ್ರತಿಷ್ಠಾನದ ಸಹಯೋಗದಲ್ಲಿ ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರದರ್ಶನ-ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರ “ಯಕ್ಷಕಲಾ ಕೇಂದ್ರ” ಮತ್ತು ದೇಶಭಕ್ತ ಎನ್ ಎಸ್ ಕಿಲ್ಲೆ ಪ್ರತಿಷ್ಠಾನದ ಸಹಯೋಗದಲ್ಲಿ ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರದರ್ಶನ ಕೆದಂಬಾಡಿ ಸನ್ಯಾಸಿ ಗುಡ್ಡೆಯ ಸದ್ಗುರು ಗೋಪಾಲನ್ ನಾಯರ್ ಸಭಾಭವನದಲ್ಲಿ ಸಂಪನ್ನಗೊಂಡಿತು. ಯಕ್ಷಕಲಾ ಕೇಂದ್ರ ಮತ್ತು ಎನ್ ಎಸ್ ಕಿಲ್ಲೆ ಪ್ರತಿಷ್ಠಾನವು ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆಯಂತೆ ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ, ದತ್ತು ಗ್ರಾಮ...
ಜಮ್ಮು ಮತ್ತು ಕಾಶ್ಮೀರದೆಹಲಿರಾಜಕೀಯಸುದ್ದಿ

ಎಕ್ಸಿಟ್‌ ಪೋಲ್‌ ಉಲ್ಟಾಪಲ್ಟಾ, ಹ್ಯಾಟ್ರಿಕ್‌ ಹಿಟ್‌ ದಡ ಸೇರಿದ ಬಿಜೆಪಿ ; ಹರಿಯಾಣದಲ್ಲಿ ಬಿಜೆಪಿ ಪಕ್ಷ ಮುನ್ನಡೆ – ಕಹಳೆ ನ್ಯೂಸ್

ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಸದ್ಯ ಕೇಂದ್ರದ ಆಡಳಿತಾರೂಢ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ. ಮೊನ್ನೆ ಬಿಡುಗಡೆಯಾದ ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ಹರಿಯಾಣದಲ್ಲಿ ಕಾಂಗ್ರೆಸ್‌ ಗದ್ದುಗೆಯೇರುವುದು ನಿಶ್ಚಿತ ಎಂದು ಹೇಳಿದ್ದವು. ಅದರಂತೆ ಇಂದು ಮತ ಎಣಿಕೆ ಆರಂಭದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದೂ ಸತ್ಯ. ಇಂದು ಬೆಳಿಗ್ಗೆ ಬರೋಬ್ಬರಿ 90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಅರ್ಧಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ವಿನಯ್‌ ಕುಲಕರ್ಣಿಗೆ ಮಹಿಳೆಯಿಂದ ಕಂಟಕ, ಲೈಂಗಿಕ ಕಿರುಕುಳದ ಆರೋಪ : ನಿಜವಾಯ್ತು ತುಳುನಾಡಿನ ಆರಾಧ್ಯದೈವ ಕೊರಗಜ್ಜನ ಸೂಚನೆ! – ಕಹಳೆ ನ್ಯೂಸ್

ಬೆಂಗಳೂರು : ಜಿಲ್ಲಾ‌ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಇದೀಗ ಮಹಿಳೆಯೋರ್ವಳು ಲೈಂಗಿಕ ಕಿರುಕುಳದ ಆರೋಪ ಮಾಡುತ್ತಿದ್ದಾಳೆ. ಹೆಣ್ಣಿನಿಂದಲೇ ವಿನಯ್​​​​ ಕುಲಕರ್ಣಿಗೆ ಕಂಟಕ ಎದುರಾಗಿದೆ.   3 ವರ್ಷ ಸೂಕ್ಷ್ಮವಾಗಿ ಇರುವಂತೆ ವಿನಯ್‌ ಕುಲಕರ್ಣಿಗೆ ಕೊರಗಜ್ಜ ದೈವ ಈ ಹಿಂದೆ ಸೂಚನೆ ನೀಡಿದ್ದು, ಹೆಣ್ಣಿನ ವಿಚಾರವಾಗಿಯೇ ದೈವ ನುಡಿದಿತ್ತಾ ಎಂಬ ಚರ್ಚೆ ಇದೀಗ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬೃಹತ್‌ ಡ್ರಗ್ಸ್‌ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಶ್ಲಾಘನೆ – ಕಹಳೆನ್ಯೂಸ್

ಮಂ‌ಗಳೂರು: ಮಂಗಳೂರು ನಗರ ಸೇರಿದಂತೆ ವಿವಿಧ ರಾಜ್ಯಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವ ಮಂಗಳೂರಿನ ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಪತ್ತೆ ಮಾಡಿ ನಟೋರಿಯಸ್‌ ಡ್ರಗ್ಸ್‌ ಪೆಡ್ಲರ್‌ನನ್ನು ಬಂಧಿಸಿರುವುದರ ಹಿನ್ನಲೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ...
1 127 128 129 130 131 2,762
Page 129 of 2762