Sunday, February 2, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ “ಸ್ವರ್ಣಹಬ್ಬ” ನವರಾತ್ರಿ ವಿಶೇಷ ಕೊಡುಗೆಗಳ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್. ಸ್ವರ್ಣಹಬ್ಬ ಇಂದು ಶುಭಾರಂಭಗೊಂಡಿತು. ಉದ್ಘಾಟನಾ ಸಮಾರಂಭವನ್ನು ಪುತ್ತೂರಿನ ಪ್ರಸಿದ್ಧ ಶುಶ್ರುತ ಆರ್ಯುವೇದ ಆಸ್ಪತ್ರೆಯ ಮಾಲಕರಾದ ಡಾ. ರವಿಶಂಕರ್ ಪೆರುವಾಜೆ ಹಾಗೂ ಡಾ. ಜಯಶ್ರೀ ಆರ್. ಪೆರುವಾಜೆ ಇವರು ನೇರವೇರಿಸಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಬಲರಾಮ ಆಚಾರ್ಯ ಮತ್ತು ಶ್ರೀಮತಿ ರಾಜೇಶ್ವರಿ ಬಲರಾಮ ಆಚಾರ್ಯ ಉಪಸ್ಥಿತರಿದ್ದರು. ಗ್ರಾಹಕರಿಗೆ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಣೆಮಂಗಳೂರು ಸೇತುವೆಯಲ್ಲಿ ತಾಂತ್ರಿಕ ದೋಷದಿಂದ ಕೆಟ್ಟು ನಿಂತ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ : ಅರ್ಧ ತಾಸಿಗಿಂತಲೂ ಹೆಚ್ಚು ಹೊತ್ತು ಉಂಟಾದ ಟ್ರಾಫಿಕ್ ಜಾಮ್ – ಕಹಳೆನ್ಯೂಸ್

ಬಂಟ್ವಾಳ: ತಾಂತ್ರಿಕ ದೋಷದಿಂದ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿಯೊಂದು ಪಾಣೆಮಂಗಳೂರು ಸೇತುವೆಯಲ್ಲಿ ಕೆಟ್ಟು ನಿಂತ ಪರಿಣಾಮ ಸುಮಾರು ಅರ್ಧ ತಾಸಿಗಿಂತಲೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ಉಂಟಾದ ಘಟನೆ ನಡೆಯಿತು. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಮಾಡುತ್ತಿದ್ದ ಈ ಲಾರಿ ಬಿಸಿರೋಡಿನ ಪಾಣೆಮಂಗಳೂರು ನೇತ್ರಾವತಿ ಸೇತುವೆಯ ಮಧ್ಯ ಭಾಗದಲ್ಲಿ ಕೆಟ್ಟು ನಿಂತಿತ್ತು. ಸಂಜೆ ಸುಮಾರು 6.30...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಸಾಂಸ್ಕ್ರತಿಕ ವೈಭವ:ಕಿರುತೆರೆ ನಟಿ ತನ್ವಿ ರಾವ್ (ಕೀರ್ತಿ) ಅವರಿಗೆ ಮಕ್ಕಿಮನೆ ಕಲಾವೃಂದದ ಗೌರವ ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಮಂಗಳೂರು: - ಮಠದಕಣಿಯ ಶ್ರೀ ವೀರಭದ್ರ - ಮಹಾಮಾಯಿ ದೇವಸ್ಥಾನದ ನವರಾತ್ರಿ ಮಹೋತ್ಸವದಲ್ಲಿ ಮಹಾಮಾಯಿ ಫ್ರೆಂಡ್ಸ್ ಎಸೋಸಿಯೇಶನ್ 47ನೇ ವಾರ್ಷಿಕೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ ಕಿರುತೆರೆ ನಟಿ, ಭರತನಾಟ್ಯ ಕಲಾವಿದೆ ತನ್ವಿ ರಾವ್ ರವರಿಗೆ ಮಕ್ಕಿಮನೆ ಕಲಾವೃಂದದ ಗೌರವ ಪ್ರಶಸ್ತಿ "ಕರುನಾಡ ಕಲಾ ಸಿರಿ" ಪ್ರಶಸ್ತಿ ಪ್ರಧಾನ ಮಾಡಲಾಯಿತು....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೆಕ್ಸ್‌ ವಿಡಿಯೋ ಬಹಿರಂಗ ಪಡಿಸುವುದಾಗಿ ಬೆದರಿಸಿ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಿದ ಆಯಿಷಾ ರೆಹಮತ್ ಮಾಸ್ಟರ್ ಮೈಂಡ್ ; ಉದ್ಯಮಿ ಮುಮ್ತಾಝ್‌ ಆಲಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಕಹಳೆ ನ್ಯೂಸ್

ಮಂಗಳೂರು : ಎಂಎಲ್‌ಸಿ ಬಿ.ಎಂ.ಫಾರೂಕ್ ಹಾಗೂ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ, ಉದ್ಯಮಿ ಮುಮ್ತಾಜ್ ಆಲಿ ನಾಪತ್ತೆಯಾಗಿದ್ದು, ಸೋಮವಾರ ಶವ ಪತ್ತೆಯಾಗಿದೆ. ಇದೇ ವೇಳೆ ಘಟನೆ ಸಂಬಂಧಿಸಿ ಇವರ ಇನ್ನೊಬ್ಬ ಸೋದರ ಹೈದರ್ ಆಲಿ ಕಾವೂರು ಠಾಣೆಗೆ ದೂರು ನೀಡಿದ್ದು ಮುಲ್ತಾಜ್ ಆಲಿ ಅವರನ್ನು ಬ್ಲಾಕ್ಟೇಲ್ ಮಾಡಿದ್ದಾರೆಂದು ಹೇಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ. ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ ಮಹಿಳೆ ಸೇರಿದಂತೆ ಆರು ಮಂದಿಯ ವಿರುದ್ಧ ಮುಮ್ತಾಜ್...
ಉದ್ಯೋಗಬೆಂಗಳೂರುಸುದ್ದಿ

ಸರ್ಕಾರಿ ಉದ್ಯೋಗ ಹುಡುಕುತ್ತಿರೋ ಅಭ್ಯರ್ಥಿಗಳಿಗೆ ಭರ್ಜರಿ ಗುಡ್​ನ್ಯೂಸ್​​! ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕಹಳೆನ್ಯೂಸ್

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೊನೆ ದಿನಾಂಕ ಅಕ್ಟೋಬರ್ 23ನೇ ತಾರೀಖು ಆಗಿದೆ. ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿ ವಿವಿಧ ಹುದ್ದೆಗಳಿಗೆ ಹೊರ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ....
ದೆಹಲಿವಾಣಿಜ್ಯಸುದ್ದಿ

ಡೆಲಿವರಿ ಬಾಯ್ ಕೆಲಸದಲ್ಲಿ ಜೊಮಾಟೊ ಸಿಇಒ ; ಲಿಫ್ಟ್ ಬಳಸಲು ಬಿಡದ ಮಾಲ್ ಸೆಕ್ಯೂರಿಟಿ – ಕಹಳೆನ್ಯೂಸ್

Zomato CEO Deepinder Goyal as delivery boy: ಕಂಪನಿಯ ಅತ್ಯಂತ ತಳಮಟ್ಟದಲ್ಲಿ ಕೆಲಸ ಮಾಡುವ ಡೆಲಿವರಿ ಪಾರ್ಟ್ನರ್​ಗಳ ಕಷ್ಟಸುಖಗಳನ್ನು ಖುದ್ದಾಗಿ ಅರಿಯಲು ಜೊಮಾಟೊ ಸಿಇಒ ದೀಪಿಂದರ್ ಗೋಯಲ್ ಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ತಮ್ಮ ಪತ್ನಿ ಜೊತೆ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ಧಾರೆ. ಈ ವೇಳೆ ದೆಹಲಿ ಸಮೀಪದ ಗುರುಗ್ರಾಮ್​ನ ಏಂಬಿಯನ್ಸ್ ಮಾಲ್​ನಲ್ಲಿ ಆದ ಅನುಭವವೊಂದನ್ನು ಅವರು ಹಂಚಿಕೊಂಡಿದ್ದಾರೆ.ನವದೆಹಲಿ, ಅಕ್ಟೋಬರ್ 7: ಹಿಂದೆಲ್ಲಾ ರಾಜ ಮಹಾರಾಜರು ಸಾಮಾನ್ಯ ಪ್ರಜೆಯ ಹಾಗೆ...
ಬದಿಯಡ್ಕಸುದ್ದಿ

2025 ಮಾ.1ರಿಂದ 9ರ ತನಕ ಕಾರ್ಮಾರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ : ಕಾರ್ಮಾರು ಶ್ರೀಮಹಾವಿಷ್ಣು ದೇವಸ್ಥಾನದಲ್ಲಿ  ನಡೆದ  ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ : ಆರಾಧನಾಲಯಗಳು ನಾಡಿನ ಶಕ್ತಿಯ ದ್ಯೋತಕ – ಎಡನೀರು ಶ್ರೀ- ಕಹಳೆ ನ್ಯೂಸ್

ಬದಿಯಡ್ಕ: ಆರಾಧನಾಲಯಗಳು ನಾಡಿನ ಶಕ್ತಿ ಧ್ಯೋತಕಗಳಾಗಿವೆ. ದೇವಾಲಯಗಳ ಪುನರುಜ್ಜೀವನ ಜನಜೀವನವನ್ನು ಆಧ್ಯಾತ್ಮಿಕ, ಬೌದ್ಧಿಕ ನೆಲೆಗಟ್ಟಿನಲ್ಲಿ ಸದೃಢಗೊಳಿಸುವುದರೊಂದಿಗೆ ಶ್ರೇಯಸ್ಸನ್ನು ತರುತ್ತದೆ. ಜನರ ಶ್ರದ್ಧೆ, ಆಸಕ್ತಿಗಳಿಂದ ಜೀರ್ಣೋದ್ಧಾರ ಯಶಸ್ವಿಯಾಗುತ್ತದೆ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ನುಡಿದರು. ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆಯಲ್ಲಿ ಅವರು ಆಶೀರ್ವಚನವನ್ನು ನೀಡಿ ಮಾತನಾಡಿದರು. ಅತಿಶೀಘ್ರದಲ್ಲಿ ಶ್ರೀದೇವರ ಬ್ರಹ್ಮಕಲಶೋತ್ಸವವನ್ನು ನಡೆಸಿ ದೇವರನ್ನು ಮೂಲಾಲಯದಲ್ಲಿ ಪ್ರತಿಷ್ಠಾಪಿಸಬೇಕೆಂಬ ಊರಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಾರತೀಯ ಸಾಂಪ್ರದಾಯಿಕ ಯುದ್ಧ ಕಲೆ ಥಾಂಗ್ – ತಾ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕಂಚು ಗೆದ್ದ ಗ್ರಾಮೀಣ ಪ್ರತಿಭೆ- ಕಹಳೆ ನ್ಯೂಸ್

ಬಂಟ್ವಾಳ: ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ‌ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ     (ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ವಿಭಾಗದ ಪ್ರಥಮ‌ ವರ್ಷದ ಡಿಪ್ಲೋಮ ವಿದ್ಯಾರ್ಥಿ ಸತೀಶ್ ಎಸ್. ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅ.5 ರಿಂದ ಅ.7 ರವರೆಗೆ ತಾಂಗ್- ತಾ ಫೆಡರೇಷನ್ ಆಫ್ ಇಂಡಿಯದ ಸಹಕಾರದೊಂದಿಗೆ ನಡೆದ ಈ...
1 128 129 130 131 132 2,762
Page 130 of 2762