Sunday, February 2, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ : ದೈಹಿಕ ಸದೃಢತೆಯ ಕುರಿತು ನಡೆದ ಕಾರ್ಯಾಗಾರದಲ್ಲಿ ಭಾಗಿಯಾದ ವಿ. ಅಕಾಡೆಮಿಯ ನೂರಾರು ವಿದ್ಯಾರ್ಥಿಗಳು- ಕಹಳೆ ನ್ಯೂಸ್

ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದ ದ್ವಾರಕಾ ಕನ್ಸ್ಟ್ರಕ್ಷನ್ ಇದರ ಆಡಳಿತ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ರವರು ಭವಿಷ್ಯದ ಯೋಧರಿಗೆ ಭದ್ರ ಬುನಾದಿ ಹಾಕುತ್ತಿರುವ ವಿದ್ಯಾಮಾತಾ ಅಕಾಡೆಮಿಗೆ ಸದಾ ನಾವು ಬೆನ್ನೆಲುಬಾಗಿ ನಿಂತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮುತ್ತಾಝ್ ಅಲಿ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಇಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುತ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಲ್ತಾಝ್ ಅಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ-ಕಹಳೆ ನ್ಯೂಸ್

ಬಂಟ್ವಾಳ: ದೇಶದ ಮಾನವ ಸಂಪನ್ಮೂಲ ಹಾಳಾಗಲು ಅಮಲು ಪದಾರ್ಥ ಸೇವನೆಯೊಂದೇ ಸಾಕು, ಬೇರಾವುದೇ ಕ್ಷಿಪಣಿ, ಬಾಂಬಿನ ಅಗತ್ಯವಿಲ್ಲ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ಬಿ.ಸಿ. ಟ್ರಸ್ಟ್ ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ ಸಹಯೋಗದೊಂದಿಗೆ ಬಂಟ್ವಾಳದ...
ಉಡುಪಿದಕ್ಷಿಣ ಕನ್ನಡಮಂಗಳೂರುಮೂಡಬಿದಿರೆಸುದ್ದಿ

ಮೂಲ್ಕಿ-ಮೂಡುಬಿದಿರೆ ನಡುವೆ ಸಂಚರಿಸುವ ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು ; ಆಕ್ಷೇಪದ ಬಳಿಕ “ಜೆರುಸಲೇಂ”! – ಕಹಳೆ ನ್ಯೂಸ್

ಮಂಗಳೂರು: ಮೂಲ್ಕಿ-ಮೂಡುಬಿದಿರೆ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದಕ್ಕೆ “ಇಸ್ರೇಲ್‌ ಟ್ರಾವೆಲ್ಸ್‌’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಹೆಸರನ್ನೇ ಬದಲಾಯಿಸಲಾಗಿದೆ. ಇಸ್ರೇಲ್‌ನಲ್ಲಿ ಸುಮಾರು 12 ವರ್ಷಗಳಿಂದ ಉದ್ಯೋಗದಲ್ಲಿರುವ ಮೂಲತಃ ಕಟೀಲಿನವರಾದ ಲೆಸ್ಟರ್‌ ಕಟೀಲು ಅವರು ಮಂಗಳೂರಿನಲ್ಲಿ ಬಸ್‌ ಖರೀದಿಸಿ ಅದಕ್ಕೆ “ಇಸ್ರೇಲ್‌ ಟ್ರಾವೆಲ್ಸ್‌’ ಎಂದು ಹೆಸರಿಟ್ಟಿದ್ದರು. ಬಸ್‌ನ ವ್ಯವಹಾರವನ್ನು ಅವರ ಕುಟುಂಬಸ್ಥರು ನೋಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವಿನ ಸಂಘರ್ಷ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಕೆಲವರು “ಇಸ್ರೇಲ್‌ ಟ್ರಾವೆಲ್ಸ್‌’...
ಉಡುಪಿದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟು ಕೊಡಿ : ಪೇಜಾವರ ಶ್ರೀ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಹಿಂದೂ ದೇವಾಲಯಗಳಿಗೆ (Hindu temple)ಅದರದ್ದೇ ಆದ ನಿಯಮಗಳಿವೆ ಆದ್ದರಿಂದ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜವೇ ನಿರ್ವಹಿಸಬೇಕಾಗಿದ್ದು, ಎಲ್ಲಾ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟು ಕೊಡಬೇಕೆಂದು ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ (Vishwa Prasanna Tirtha Swamiji) ಸರ್ಕಾರವನ್ನು ಆಗ್ರಹ ಮಾಡಿದ್ದಾರೆ. ಮಂಗಳೂರು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇತರ ಧರ್ಮಿಯರಲ್ಲಿ ಅವರ ಧಾರ್ಮಿಕ ಸಂಸ್ಥೆಗಳನ್ನು ನಡೆಸುವ ಜವಾಬ್ದಾರಿಯನ್ನು ಅವರ ಸಮುದಾಯಕ್ಕೆ ನೀಡಲಾಗಿದೆ. ನಮ್ಮ...
ಉತ್ತರಕನ್ನಡಸುದ್ದಿ

ವರುಣಾರ್ಭಟಕ್ಕೆ ಉತ್ತರ ಕರ್ನಾಟಕ ತತ್ತರ : ಮೂವರು ಸಾವು, ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿವೆ 55 ಲಾರಿಗಳು..!! – ಕಹಳೆ ನ್ಯೂಸ್

ಡಿಜಿಟಲ್‌ ಡೆಸ್ಕ್‌: ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.   ವಿಜಯನಗರ ಜಿಲ್ಲೆಯಲ್ಲಿಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ನಾರಪ್ಪ ಬಣಕಾರ (55) ಮತ್ತು ಪ್ರಶಾಂತ್ ಬಣಕಾರ (45) ಮೃತರು. ಇಬ್ಬರೂ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಾಸನಪುರ ಗ್ರಾಮದವರಾಗಿದ್ದಾರೆ. ದಾವಣಗೆರೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಾದೇವ ಮಿತ್ರ ಮಂಡಳಿ(ರಿ.) ಕಂಚಿಲ ಮಂಚಿ ಮಹಾ ಸಭೆ : ನೂತನ ಅಧ್ಯಕ್ಷರಾಗಿ ಉದಯ ಕುಮಾರ್ ಕಂಚಿಲ, ಕಾರ್ಯದರ್ಶಿಯಾಗಿ ಲೋಹಿತ್ ಕುಮಾರ್ ಕಂಚಿಲ ಆಯ್ಕೆ- ಕಹಳೆ ನ್ಯೂಸ್

ಮಹಾದೇವ ಮಿತ್ರ ಮಂಡಳಿ(ರಿ.) ಕಂಚಿಲ ಮಂಚಿ ಇದರ ಮಹಾ ಸಭೆಯು ಇಂದು ಶಾಂತಿನಗರದಲ್ಲಿ ನಡೆಯಿತು.. ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಗಿದ್ದು, ಸದಸ್ಯರ ಒಮ್ಮತದ ನಿರ್ಧಾರದಿಂದ ಅಧ್ಯಕ್ಷರಾಗಿ ಉದಯ ಕುಮಾರ್ ಕಂಚಿಲ, ಕಾರ್ಯದರ್ಶೀಯಾಗಿ ಲೋಹಿತ್ ಕುಮಾರ್ ಕಂಚಿಲ ಆಯ್ಕೆಯಾದರು. ಪದಾಧಿಕಾರಿಗಳ ಆಯ್ಕೆ ಬಳಿಕ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆದಿದೆ....
ಸುದ್ದಿ

ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಲಾದ ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ – ಕಹಳೆ ನ್ಯೂಸ್

ಉಚ್ಚಿಲ : ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದು, ಚಿತ್ರಕಲೆಯ ಮೂಲಕ ಬಾಲ್ಯದಿಂದಲೇ ಸನಾತನ ಧರ್ಮದ ಧಾರ್ಮಿಕ ಪ್ರಜ್ಞೆ, ಸೃಜನಶೀಲತೆ ಬೆಳೆಸಲು ಈ ಸ್ಪರ್ಧೆ ಸಹಕಾರಿಯಾಗಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ...
1 129 130 131 132 133 2,762
Page 131 of 2762