ಕು|ಸಿಯಾ ಈಜು ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಐ ಮೀಟ್ ಗೆ ಆಯ್ಕೆ –ಕಹಳೆ ನ್ಯೂಸ್
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀ ಶಿಕ್ಷಣ ಸಂಸ್ಥೆ ಆಯೋಜಿಸಿರುವ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ನಗರ ಪಾಲಿಕೆ ಪರಿಷದ್, ಪಂಡಿತ್ ದೀನ್ ದಯಾಳ್ ತರಂತಾಲ್ ನಲ್ಲಿ ಸೆಪ್ಟೆಂಬರ್ 02 ಮತ್ತು 03 ರಂದು ನಡೆದ ವಿದ್ಯಾ ಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಿ. ಬಿ. ಎಸ್.ಸಿ ನ 9ನೇ ತರಗತಿ ವಿದ್ಯಾರ್ಥಿನಿಯಾದ ಕು|ಸಿಯಾ ಭಾವಿನ್ ಸವಜಾನಿ ಇವರು, 200 ಮೀಟರ್ ಫ್ರೀ ಸ್ಟೈಲ್ ಮತ್ತು 4್ಠ100 ಮೆಡ್ಲೆಯ್...