Sunday, February 2, 2025

ಸುದ್ದಿ

ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡಬಿದಿರೆ : ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್ – ಕಹಳೆ ನ್ಯೂಸ್

ಮೂಡಬಿದಿರೆ, ಅ.01 : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ )ಬಾಯಿಲ ಹಾಗೂ ಶ್ರೀ ದೇವಿ ಮಹಿಳಾ ಸಂಘ ಬಾಯಿಲ ವತಿಯಿಂದ ಸ್ವಚ್ಛತಾ ಕಾರ್ಯ- ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ )ಬಾಯಿಲ ಹಾಗೂ ಶ್ರೀ ದೇವಿ ಮಹಿಳಾ ಸಂಘ ವತಿಯಿಂದ ಅರೆಬೆಟ್ಟು -ಬಾಯಿಲ ರಸ್ತೆ ಬದಿಯ ಪೊದೆ, ಕಡಿಯುವ ಮೂಲಕ ಸ್ವಚ್ಛತಾ ಕಾರ್ಯ ಮಾಡಿದರು . ಈ ಸಂದರ್ಭದಲ್ಲಿ ರಾಜೀವ್ ಯುವಜನ ಸೇವಾ ಟ್ರಸ್ಟ್ ಇದರ ಅಧ್ಯಕ್ಸ ಸತೀಶ್ ಪೂಜಾರಿ,ಬಾಯಿಲ,ಪದಾಧಿಕಾರಿಗಳು, ಟ್ರಸ್ಟಿಗಳು, ಶ್ರೀ ದೇವಿ ಮಹಿಳಾ ಸಂಘ ದ ಅಧ್ಯಕ್ಷೆ ಚೇತನಾ ಗೋಳಿಮಾರ್,ಪದಾಧಿಕಾರಿಗಳು, ವೀರಕಂಬ ಪಂಚಾಯತ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೂತನ ಅಂಚೆ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಗ್ರಾಮದ ಕೊಳಲ ಬಾಕಿಮಾರು ಎಂಬಲ್ಲಿ ನೂತನ ಅಂಚೆ ಕಛೇರಿಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂಪಾಯಿ 50,000/- ಮಂಜುರಾಗಿದ್ದು. ಈ ಮಂಜುರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ರವರು ಕಟ್ಟಡ ಸಮಿತಿ ಅಧ್ಯಕ್ಷರಾದ ಬೂಬಸಪಲ್ಯ ಮುಂಡಬೈಲು ರವರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಮೂಡುಪಡುಕೋಡಿ ಶಾಖಾ ಅಂಚೆ ಪಾಲಕರಾದ ಮಹಮ್ಮದ್ ಕಲಿಲ್, ಕಟ್ಟಡ ಸಮಿತಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ನಿರ್ಮಲಾ ಸೀತರಾಮನ್‌, ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು, ಸೆ.30 : ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ....
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ರೇಣುಕಾಸ್ವಾಮಿ ಕೇಸ್​​, ದರ್ಶನ್​​ ಬೆನ್ನಲ್ಲೇ ಪವಿತ್ರಾ ಗೌಡಗೂ ಶಾಕ್..!! – ಕಹಳೆ ನ್ಯೂಸ್

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ A-1 ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿ ಇದೀಗ ಕೋರ್ಟ್​ ಆದೇಶಿಸಿದೆ. ಆರೋಪಿ ನಟ ದರ್ಶನ್​ ಜಾಮೀನು ಅರ್ಜಿಯನ್ನೂ ಅದೇ ದಿನಾಂಕಕ್ಕೆ ನ್ಯಾಯಾಲಯ ಈಗಷ್ಟೇ ಮುಂದೂಡಿತ್ತು. ದರ್ಶನ್​ ಬೆನ್ನಲ್ಲೇ ಪವಿತ್ರಾಗೌಡೂ ಇದೀಗ ಬೇಲ್​ ಸಿಗದೇ ಆಘಾತವಾಗಿದೆ. ಇದಲ್ಲದೇ ರವಿಶಂಕರ್ ಹಾಗೂ ಲಕ್ಷ್ಮಣ್ ಎಂಬ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯೂ ಕೋರ್ಟ್​ ಮುಂದೂಡಿ ಆದೇಶ ನೀಡಿದೆ....
ಬೆಂಗಳೂರುರಾಜ್ಯಸಿನಿಮಾಸುದ್ದಿ

ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್​​​​ಗೆ ಭಾರೀ ಆಘಾತ, ದಾಸನಿಗೆ ಜೈಲೇ ಗತಿ! – ಕಹಳೆ ನ್ಯೂಸ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್​​​ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್​ ಇಂದು ನಡೆಸಿದ್ದು ಅ.4ಕ್ಕೆ ಮುಂದೂಡಿ ಆದೇಶಿಸಿದೆ.​ ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್​​ ನ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್​​ ಮೂಲಕ ನಡೆಸಿರುವ 57ನೇ CCH ಕೋರ್ಟ್ ಈ ಆದೇಶವನ್ನು ನೀಡಿದೆ.   ಇನ್ನು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ದರ್ಶನ್​​ಗೆ ಮತ್ತೆ ಆಘಾತ ಆಗಿದೆ. ಜಾಮೀನು ಅರ್ಜಿಯ ವಿಚಾರಣೆ...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ತನ್ನನ್ನೇ ತಾನೇ ಮದುವೆಯಾಗಿದ್ದ 26ರ ಹರೆಯದ ಟಿಕ್​​​ಟಾಕ್ ಇನ್​​ಫ್ಲೂಯೆನ್ಸರ್ ಕುಬ್ರಾ ಆಯ್ಕುತ್ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ – ಕಹಳೆ ನ್ಯೂಸ್

ಆಕೆಯ ಆತ್ಮಹತ್ಯೆಗೆ ಮುಂಚಿನ ದಿನಗಳಲ್ಲಿ, ಕುಬ್ರಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಅನೇಕ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದರು. ಅವಳ ಸಾವಿಗೆ ಕೆಲವೇ ಗಂಟೆಗಳ ಮೊದಲು, ಆಕೆ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತನ್ನ ತೂಕ ಕಡಿಮೆ ಆಗುತ್ತಿರುವ ಬಗ್ಗೆ, ಅದನ್ನು ನಿಯಂತ್ರಿಸಲು ತಾನು ಯಾವ ರೀತಿ ಕಷ್ಟಪಡುತ್ತಿದ್ದೇನೆ ಎಂಬುದರ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಇಸ್ತಾನ್‌ಬುಲ್‌: ತನ್ನನ್ನು ತಾನೇ ಮದುವೆಯಾಗುವ ಮೂಲಕ ಸುದ್ದಿಯಾಗಿದ್ದ ಟರ್ಕಿಶ್ ಟಿಕ್‌ಟಾಕ್ ಇನ್​​​ಫ್ಲೂಯೆನ್ಸರ್ ಕುಬ್ರಾ ಆಯ್ಕುತ್...
ಉಡುಪಿಸುದ್ದಿ

ಸಂಕಷ್ಟದಲ್ಲಿರುವ ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ ಕಡೆಗೆ ಅರುಣ್ ಕುಮಾರ್ ಪುತ್ತಿಲ ಲಕ್ಷ್ಯ ; ಲಕ್ಷ ರೂಪಾಯಿ ಚಕ್ ನೀಡಿ ಗೌರವ..!! – ಕಹಳೆ ನ್ಯೂಸ್

ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ , ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು. ತನ್ನ ಮಕ್ಕಳು ವಿಶೇಷ ಚೇತನರಾಗಿ ತೀವ್ರ ಅನಾರೋಗ್ಯದಿಂದಿದ್ದರೂ...
1 136 137 138 139 140 2,763
Page 138 of 2763