Monday, February 3, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಗಳೂರು ತಾಲೂಕು ಕೊಳವೂರು ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ – ಕಹಳೆ ನ್ಯೂಸ್

ಅಪ್ರತಿಮ ಸಂಘಟಕ, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನವಾದ ಇಂದು ಭಾರತೀಯ ಜನತಾ ಪಾರ್ಟಿ ಕೊಳವೂರು ಶಕ್ತಿ ಕೇಂದ್ರದ ವತಿಯಿಂದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಎಡಪದವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹಾಬಲ ಸಾಲ್ಯಾನ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಕೊಳವೂರು ಶಕ್ತಿ ಕೇಂದ್ರ ಅಧ್ಯಕ್ಷರಾದ ಸತೀಶ್...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ  ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ- ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಎನ್ .ಎಸ್ . ಎಸ್ ನ ಘಟಕಗಳ ನೇತೃತ್ವದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ, ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಎನ್ ಎಸ್ ಎಸ್ ದಿನಾಚರಣೆ ಯನ್ನು ಡಾ ಹರಿಪ್ರಸಾದ್ ಎಸ್ ಸಹ ಪ್ರಾಧ್ಯಾಪಕರು ವಾಣಿಜ್ಯ ವಿಭಾಗ ಹಾಗೂ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು...
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಸುದ್ದಿ

ಕೇಂದ್ರ ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರಿಂದ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಜೆಬಿಎಫ್‌-ಜಿಎಂಪಿಎಲ್‌ ಸಮಸ್ಯೆ ಬಗೆಹರಿಸಿದ ಅವಿರತ ಪ್ರಯತ್ನಕ್ಕೆ ಶ್ಲಾಘನೆ : ಮಂಗಳೂರಿನ ಜೆಬಿಎಫ್‌-ಜಿಎಂಪಿಎಲ್‌ ಸಮಸ್ಯೆಯನ್ನು 40 ದಿನದಲ್ಲಿ ಬಗೆಹರಿಸಿದ ಮೋದಿ ಸರ್ಕಾರ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ವಿಶೇಷ ಆರ್ಥಿಕ ವಲಯ(ಎಂಎಸ್‌ಇಝೆಡ್‌)ದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಕೊಟ್ಟಿದ್ದ ಪಿಡಿಎಫ್‌ ಉದ್ಯೋಗಸ್ಥರನ್ನು ಜಿಎಂಪಿಎಲ್‌(ಗೈಲ್‌) ಕಂಪೆನಿಯಲ್ಲಿ ಮುಂದುವರಿಸುವುದಕ್ಕೆ ಅವಕಾಶ ಕಲ್ಪಿಸಿ ಬಹುದಿನಗಳ ಗಂಭೀರ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಕಾರಣರಾದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನವನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ಶ್ಲಾಘಿಸಿದ್ದಾರೆ. ಜೆಬಿಎಫ್‌-ಜಿಎಂಪಿಎಲ್‌(ಗೈಲ್‌) ಸಮಸ್ಯೆಯನ್ನು ಕೇಂದ್ರ ಸರ್ಕಾರವು ಕೇವಲ 40 ದಿನಗಳಲ್ಲಿ ಬಗೆಹರಿಸಿ ಕೊಟ್ಟಿರುವ...
ಸುದ್ದಿ

ಶಿರೂರು ಗುಡ್ಡ ಕುಸಿತ : ನಾಪತ್ತೆಯಾದ ಲಾರಿ ಮತ್ತು ಚಾಲಕನ ಮೃತದೇಹ ಪತ್ತೆ- ಕಹಳೆ ನ್ಯೂಸ್

ಕಾರವಾರ : ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಜುಲೈ 16 ರಂದು ಶಿರೂರು ಗುಡ್ಡ ಕುಸಿತ ಸಂಭವಿಸಿ 11 ಮಂದಿ ನಾಪತ್ತೆಯಾಗಿದ್ದರು. 8 ಮಂದಿಯ ಮೃತದೇಹ ಪತ್ತೆಯಾಗಿತ್ತು. ಶಿರೂರು ಗಂಗಾವಳಿ ನದಿಯಲ್ಲಿ ಮೂರನೇ ಹಂತದ ಕಾರ್ಯಾಚರಣೆ ಮುಂದುವರಿದಿದ್ದು, ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ ಪತ್ತೆ ಯಾಗಿದೆ ಎಂದು ಕಾರ್ಯಾಚರಣೆ ಮಾಡುತ್ತಿರುವ ತಂಡ ತಿಳಿಸಿದೆ....
ಸುದ್ದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಆದ್ಯಾ ಬಿ.ಆರ್‌, ವರ್ಷಾ. ಕೆ, ಯಜ್ಞಾ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶೌರ್ಯ ವೀಪತು ನಿರ್ವಹಣಾ ಘಟಕದ ವತಿಯಿಂದ ಉಚಿತ ಗುರುತಿನ ಕಾರ್ಡ್ ವಿತರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೊಡುಗೆಯಾಗಿ ನೀಡಿದ ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕಲ್ಲಡ್ಕ ಶೌರ್ಯ ತಂಡದ ಅಧ್ಯಕ್ಷ ಮಾಧವ ಸಾಲಿಯನ್ ಕುದ್ರೆಬೆಟ್ಟು, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತಂಡದ ಸದಸ್ಯ ತುಳಸಿ, ತಂಡದ ಸಂಯೋಜಕಿ ವಿದ್ಯಾ, ಸದಸ್ಯರುಗಲಾದ ಸೌಮ್ಯ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಜಯಸಾಮ್ರಾಟ್ ಪುತ್ತೂರು ವತಿಯಿಂದ ನಡೆಯುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ

ಪುತ್ತೂರು:ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಪೂರ್ವಭಾವಿಯಾಗಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಶ್ರೀ ದೇವಾಲಯದ ಅರ್ಚಕರಾದ ಉದಯಕೃಷ್ಣ ಭಟ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾದ್ಯಕ್ಷರಾದ ಶ್ರೀ ಸಹಜ್ ರೈ ಬಳಜ್ಜ,ಪಿಲಿಗೊಬ್ಬು ಸಮಿತಿಯ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್ ನಾಯಕ್,ಪ್ರಧಾನ ಕಾರ್ಯದರ್ಶಿ ಶ್ರೀ ಶರತ್ ಆಳ್ವ ಕೂರೇಲು,‌...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ ಯುವ ಜನತೆಯದು : ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿಕೆ – ಕಹಳೆ ನ್ಯೂಸ್

ಪುತ್ತೂರು : ಜೀವನದ ಶ್ರೇಯಸ್ಸು ಹಾಗೂ ಸಾರ್ಥಕತೆ ನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದರಲ್ಲಿಲ.್ಲ ಬದಲಾಗಿ ನಾವು ಯಾವ ರೀತಿ ಬದುಕಿದ್ದೇವೆ ಎನ್ನುವುದರಲ್ಲಿದೆ. ವಿದ್ಯೆಗೆ ಯಾವುದೇ ತಾರತಮ್ಯವಿಲ್ಲ. ಅದನ್ನು ನಮ್ಮ ಬದುಕಿನಲ್ಲಿ ಎಷ್ಟರ ಮಟ್ಟಿಗೆ ಸಿದ್ಧಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ..ಇಂದಿನ ಯುವಜನತೆ ಸಾಮಾಜಿಕ ಮಾಧ್ಯಮದಲ್ಲಿ ಕಳೆದುಹೋಗಬೇಡಿ. ನಮ್ಮ ಬುದ್ಧಿಶಕ್ತಿಯ ಮುಂದೆ ಎಲ್ಲವೂ ಶೂನ್ಯ ವಿದ್ಯೆಯು ನಮ್ಮ ಭವಿಷ್ಯದ ಜೊತೆ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ. ಆದ್ದರಿಂದ ಭಾರತವನ್ನು ವಿಶ್ವ ಗುರು ಮಾಡುವ ಜವಾಬ್ದಾರಿ...
1 144 145 146 147 148 2,763
Page 146 of 2763