Monday, February 3, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದಲ್ಲಿ ವಿಶಿಷ್ಟ ರೀತಿಯಲ್ಲಿ ಹಿಂದಿ ದಿವಸ್ ಆಚರಣೆ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶನಿವಾರ ಹಿಂದಿ ದಿವಸ್ ಆಚರಣೆ ನಡೆಯಿತು. ಪ್ರಸಿದ್ಧ ಸಾಹಿತಿಗಳ ವೇಷ ಧರಿಸಿ ಬಂದು ಅವರನ್ನು ಎಲ್ಲರಿಗೂ ಪರಿಚಯಿಸುವ ಮೂಲಕ ವಿಶಿಷ್ಟವಾದ ಕರ‍್ಯಕ್ರಮ ಹಮ್ಮಿಕೊಳ್ಳಲಾಯಿತು. ಶಾಲಾ ಉಪಪ್ರಾಂಶುಪಾಲೆ ಸುಜನಿ ಬರ‍್ಕರ್ ಅವರು ಹಿಂದಿ ದಿವಸ್ ದಂದು ಕೊಡಮಾಡುವ ಪ್ರಶಸ್ತಿಗಳ ಬಗ್ಗೆ ಹೇಳುತ್ತಾ ಭಾಷಾ ವೈಶಿಷ್ಟ್ಯವನ್ನು ತಿಳಿಸಿದರು. ಹಿಂದಿ ಶಿಕ್ಷಕಿ ಕುಸುಮ ಮಾತನಾಡಿ ಸಂತ ಕಬೀರರ ದೋಹೆಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಳ್ಳಿ ಶಾಲೆಯಲ್ಲಿ ಕಲಿತವ ಎನ್ನುವ ಕೀಳರಿಮೆ ಬೇಡ, ಜೇವನದಲ್ಲಿ ನಿಜವಾಗಿ ಯಶಸ್ಸು ಕಂಡವನು ಹಳ್ಳಿ ಶಾಲೆಯಲ್ಲಿ ಕಲಿತವನು; ಬಂಟ್ವಾಳ ಕ್ಷೇತ್ರದ ಶಾsಸಕ ರಾಜೇಶ್ ನಾಯಕ್ -ಕಹಳೆ ನ್ಯೂಸ್

ಬಂಟ್ವಾಳ : ಹಳ್ಳಿ ಶಾಲೆಯಲ್ಲಿ ಕಲಿತವ ಎನ್ನುವ ಕೀಳರಿಮೆ ಬೇಡ, ಜೇವನದಲ್ಲಿ ನಿಜವಾಗಿ ಯಶಸ್ಸು ಕಂಡವನು ಹಳ್ಳಿ ಶಾಲೆಯಲ್ಲಿ ಕಲಿತವನು ಎಂದು ಬಂಟ್ವಾಳ ಕ್ಷೇತ್ರದ ಶಾಶಕ ರಾಜೇಶ್ ನಾಯಕ್ ಹೇಳಿದರು. ಅವರು ಮಂಗಳವಾರ ಕರ್ನಾಟಕ ಸರಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ಬಾಲವಿಕಾಸ ಸಮಿತಿ, ಗೋಳ್ತಮಜಲ್ ಗ್ರಾಮ ಪಂಚಾಯತ್, ಸ್ತ್ರೀಶಕ್ತಿ ಗುಂಪು ಕಲ್ಲಡ್ಕ ಶಾಲೆ ಅಂಗನವಾಡಿ ಕೇಂದ್ರ,ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ...
ಬೆಂಗಳೂರುಸುದ್ದಿ

ಗುತ್ತಿಗೆದಾರ ಚಲುವರಾಜು ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – ಕಹಳೆನ್ಯೂಸ್

ಬೆಂಗಳೂರು : ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಂದ ಜಾತಿ ನಿಂದನೆ, ಜೀವ ಬೆದರಿಕೆ ಹಾಗೂ ಕುಟುಂಬ ಸದಸ್ಯರ ಬಗ್ಗೆ ಹೀನ ಮಾತುಗಳಿಂದ ನೊಂದಿರುವ ಬಿಬಿಎಂಪಿ ಗುತ್ತಿಗೆದಾರರಾದ ಚಲುವರಾಜು ಅವರ ಮನೆಗೆ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. * ಚಲುವರಾಜು ಕುಟುಂಬದೊಂದಿಗೆ ಸರ್ಕಾರವಿದೆ ಬಳಿಕ ಮಾತನಾಡಿದ ಸಚಿವರು, ಬಿಜೆಪಿ ಶಾಸಕರ ನಿಂದನೆ ಮಾತುಗಳಿಂದ ನೊಂದಿರುವ...
ಪುತ್ತೂರುಸುದ್ದಿ

ಗೃಹಲಕ್ಷ್ಮಿ ಎಂದಿಗೂ ನಿತ್ಯ, ಸತ್ಯ, ನಿರಂತರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ – ಕಹಳೆನ್ಯೂಸ್

ಬೆಂಗಳೂರು : ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. ಇದು ನಿತ್ಯ, ಸತ್ಯ, ನಿರಂತರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ನಾನು ಈಗಾಗಲೆ ಹಲವು ಬಾರಿ ಗೃಹಲಕ್ಷ್ಮಿ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ. ಲಿಂಗತ್ವ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಪ.ಪೂ.ಕಾಲೇಜಿನ ಸಂಸ್ಕೃತ ಸಂಘ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಇಕೋ ಕ್ಲಬ್ ಇದರ ಆಶಯದಲ್ಲಿ ನಡೆದ -ನಮ್ಮ ನಡಿಗೆ ಜಾಂಬ್ರಿ ಕಡೆಗೆ- ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಸಂಸ್ಕೃತ ಸಂಘ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಇಕೋ ಕ್ಲಬ್ ಇದರ ಆಶಯದಲ್ಲಿ ಸೆ.16 ರಂದು ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಗ್ರಾಮದ ಜಾಂಬ್ರಿ ಗುಹೆಗೆ ಕಾಲ್ನಡಿಗೆ ಭೇಟಿ ಕಾರ್ಯಕ್ರಮ ನಡೆಯಿತು. ಕಾಲೇಜಿನ 120 ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ತಂಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಿಳಿಯಾಲು ಮಹಾಬಲೇಶ್ವರ ಭಟ್ಟರವರು ಮಾತನಾಡಿ ಇಂತಹ ಅನೇಕ ಪುಣ್ಯ ಸ್ಥಳವನ್ನು ಗುರುತಿಸಿ ರಕ್ಷಿಸಬೇಕು. ವಿದ್ಯಾರ್ಥಿಗಳು ಪಾಠದ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿನ ಅಂಜನ್ ಗೌಡ ಜಿ ಬಿ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಹಾಗೂ ಶ್ರೀ ನಿರಂಜನ ಸ್ವಾಮಿ ಪದವಿ ಪೂರ್ವ ಕಾಲೇಜು ಸುಂಕದಕಟ್ಟೆ ಬಜಪೆ ಇದರ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಟೆನ್ನಿಕ್ವಾಯಿಟ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಅಂಜನ್ ಗೌಡ ಜಿ ಬಿ, ದ್ವಿತೀಯ ವಿಜ್ಞಾನ ವಿಭಾಗದ ಅಕ್ಷಯ ಎಸ್ ಹಾಗೂ ತ್ರಿಶಾನ್ ಬಾಲಕರ ವಿಭಾಗದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮೂವರಿಗೆ ಪ್ರಥಮ ಸ್ಥಾನ- ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡದ ಪಿಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ ರಸಾಯನಶಾಸ್ತ್ರ ವಿಷಯ ಸಂಬಂಧಿ ವಿವಿಧ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಲವು ಬಹುಮಾನ ಗಳಿಸಿದ್ದಾರೆ. ಪುತ್ತೂರು ಕರ್ಕುಂಜದ ಬಿ ಕೆ ಸುರೇಶ್ ಮತ್ತು ಜಯಂತಿ ಎಸ್ ದಂಪತಿಯ ಪುತ್ರಿ ಕೆ ಎಸ್ ಮನೀಷಾ ‘ಇಂಟರ್ಯಾಕ್ಟಿವ್ ಕೆಮಿಸ್ಟ್ರಿ’ಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಟ್ಲದ...
ದಕ್ಷಿಣ ಕನ್ನಡಸುದ್ದಿ

ಕೋಟೇಶ್ವರ : ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ- ಕಹಳೆ ನ್ಯೂಸ್

ತೆಕ್ಕಟ್ಟೆ : ಪ್ರಾಪಂಚಿಕವಾಗಿ ನಮ್ಮ ದೇಹ ಮತ್ತು ಮನಸ್ಸು ಇಲ್ಲಿ ಇರಬೇಕಾದರೆ ನಮ್ಮ ತಂದೆ ತಾಯಿಯ ಒಂದೊAದು ಜೀವಕೋಶಗಳನ್ನು ನಾವು ಪಡೆದಿರುತ್ತೇವೆ , ತಂದೆ ತಾಯಿ ಇದ್ದರೆ ಮಾತ್ರ ನಾವೆಲ್ಲಾ. ಈ ಸೃಷ್ಟಿಯ ಆದಿಯಲ್ಲಿ ಅದೆಷ್ಟೋ ಜೀವ ಕಣಗಳಿದ್ದು, ಇಲ್ಲಿ ನಮ್ಮನ್ನು ನಾವು ಹಿಂದಿರುಗಿ ಹುಡುಕಿಕೊಂಡು ಹೋದಾಗ ಮಾತ್ರ ಭಗವಂತನ ಸಾಕ್ಷಾತ್ಕಾರ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಲ್ಲಿ ನಾವು ದೇವರನ್ನು ಕಾಣಬೇಕು ಇದೇ ಸೃಷ್ಟಿಕರ್ತ ವಿಶ್ವಕರ್ಮ. ಪ್ರಪಂಚದಲ್ಲಿ ಅತ್ಯಂತ ಶ್ರೇಷ್ಠವಾದ...
1 156 157 158 159 160 2,764
Page 158 of 2764