Tuesday, February 4, 2025

ಸುದ್ದಿ

ಕ್ರೈಮ್ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಫ್‌ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಸೆ.13 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ...
ಅಂಕಣದಕ್ಷಿಣ ಕನ್ನಡಬಂಟ್ವಾಳಸುದ್ದಿ

“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ- ಕಹಳೆ ನ್ಯೂಸ್

ಎಲ್ಲದರಲ್ಲೂ ಧಾವಂತ ಇರುವ ಈ ಕಾಲಘಟ್ಟದಲ್ಲಿ, ವಾಣಿಜ್ಯೋದ್ಯಮದೊಂದಿಗೆ ; ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯ, ಶೈಕ್ಷಣಿಕ, ಕ್ರೀಡೆ ಹೀಗೆ ಎಲ್ಲಾ ಕ್ಷೇತ್ರಗಳೂ ವೇಗವಾಗಿ ಮುಂದುವರಿಯುತ್ತಿವೆ. ಸನಾತನ ಸಂಸ್ಕೃತಿಯೂ ಇದೇ ರೀತಿ ಬೆಳೆಯಬೇಕು ಎಂಬ ಬಯಕೆ ಬಹುತೇಕರದ್ದು. ಕಾರ್ಯಕ್ರಮಗಳನ್ನು ಮಾಡಬೇಕೆಂಬ ಹಂಬಲ ಇದ್ದರೂ ಸ್ಥಳದ ಅಭಾವ, ಯೋಗ್ಯ ಪರಿಕರಗಳ ಕೊರತೆ ಹಲವರನ್ನು ಕಾಡುತ್ತದೆ. ಊಟ-ಉಪಹಾರ-ಪಾನೀಯ-ಉಪಚಾರ ಇತ್ಯಾದಿ ವಿಷಯಗಳ ನಿರ್ವಹಣೆ, ವೈದಿಕರನ್ನು ಹೊಂದಿಸುವಿಕೆ, ಪಾಕಶಾಸ್ತ್ರಜ್ಞರ ತಂಡವನ್ನು ಕರೆಸುವಿಕೆ, ದಿನಸಿ ಸಾಮಾನು, ಪೂಜಾ ಸಾಮಾಗ್ರಿಗಳ ಪಟ್ಟಿ...
ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಈದ್ ಮಿಲಾದ್ ದಿನ ನಾವೂ ದಾಳಿ ಮಾಡಿದ್ರೆ ಹೇಗಿರುತ್ತೆ : ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು: ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕೋಮುಗಲಭೆಗೆ ಪ್ರತ್ಯುತ್ತರ ನೀಡುವ ಭರದಲ್ಲಿ ಹಿಂದೂ ಮುಖಂಡ  ಶರಣ್ ಪಂಪ್ ವೆಲ್  ಹೇಳಿಕೆ ನೀಡಿದ್ದಾರೆ. ನಾಗಮಂಗಲದಲ್ಲಿ ಗಣೇಶ ಹಬ್ಬದ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಗಲಭೆಗೆ ಕಾರಣರಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಮಂಗಳೂರಿನಲ್ಲಿ ವಿಎಚ್ ಪಿ ಸಂಘಟನೆ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ಶರಣ್ ಪಂಪ್ ವೆಲ್ ಈದ್ ಮಿಲಾದ್ ಮೆರವಣಿಗೆ ವೇಳೆ ನಾವು...
ಉದ್ಯೋಗದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತರು ಬೇಕಾಗಿದ್ದಾರೆ. ಉತ್ತಮ ವೇತನ ನೀಡಲಾಗುವುದು. ಉದ್ಯೋಗಾವಕಾಶಗಳು: 1. ಎಕೌಟೆಂಟ್/ ಸರ್ವೀಸ್ ಅಸಿಸ್ಟೆಂಟ್ - ಮಹಿಳೆಯರು 2 2. ಸೇಲ್ಸ್ ಎಕ್ಸಿಕ್ಯೂಟಿವ್ - 2 ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ 9148731254...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಡ್ಯ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಬಿಸಿರೋಡಿನಲ್ಲಿ ನಡೆದ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಬಂಟ್ವಾಳ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ - ಬಂಟ್ವಾಳ ತಾಲೂಕು ಇವರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ, ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಬಿಸಿರೋಡಿನಲ್ಲಿ ನಡೆಯಿತು. ನರಸಿಂಹ ಮಾಣಿ ಮತ್ತು ವಕೀಲರಾದ ಪ್ರಸಾದ್ ಕುಮಾರ್ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಸಭೆಯಲ್ಲಿ ಪ್ರಶಾಂತ್ ಕೆಂಪುಗುಡ್ಡೆ, ಭರತ್ ಕುಮುಡೆಲು, ಸಮಿತ್ ರಾಜ್ ದರೆಗುಡ್ಡೆ,...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ ತಂಡ ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿ ನಡೆದ 14ರ ವಯೋಮಾನದ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಡ್ಯ ಕಲ್ಲುತೂರಾಟ ಘಟನೆ,ಸರಕಾರದ ಆಡಳಿತ ವೈಫಲ್ಯ :ಶಾಸಕ ಡಾ.ಭರತ್‌ ಶೆಟ್ಟಿ ಕಿಡಿ – ಕಹಳೆ ನ್ಯೂಸ್

ಸುರತ್ಕಲ್: ಮಂಡ್ಯದಲ್ಲಿ ಗಣೇಶ ಚತುರ್ಥಿ ಬಳಿಕ ಶೋಭಾಯಾತ್ರೆ ಸಂದರ್ಭ ನಡೆದ ಹಿಂದೂ ಭಕ್ತರ ಮೇಲೆ ಕಲ್ಲು ತೂರಾಟ ಘಟನೆ ಸರಕಾರದ ವೈಫಲ್ಯವಾಗಿದೆ. ಸೂಕ್ತ ಭದ್ರತೆ ಹಾಗೂ ಗುಪ್ತಚರ ವರದಿ ಸಂಗ್ರಹದಲ್ಲಿ ನಿರ್ಲಕ್ಷ್ಯವಾಗಿದೆ.ಈ ನಡುವೆ ಗೃಹ ಸಚಿವರು ಕಲ್ಲು ತೂರಾಟ ಅನಿರೀಕ್ಷಿತ, ಕೋಮು ವೈಷಮ್ಯವಲ್ಲ ಇದು ಸಣ್ಣವಿಚಾರ ಎಂದಿರುವುದು ಆಘಾತಕಾರಿ ಎಂದು ಶಾಸಕ ಡಾ.ಭರತ್‌ ಶೆಟ್ಟ ವೈ ಹೇಳಿದ್ದಾರೆ. ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ, ನನ್ನಮೇಲೆ ಕೇಸು ದಾಖಲಿಸಲು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎಸ್.ಡಿ.ಎಂ ಪಿಜಿ ಸೆಂಟರ್ನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ-ಕಹಳೆ ನ್ಯೂಸ್

ಉಜಿರೆ: ಕೌಶಲ್ಯಗಳನ್ನು ನವೀಕರಿಸಿಕೊಂಡು ಜ್ಞಾನಾಧಾರಿತ ಸಂಶೋಧನಾ ಪ್ರಜ್ಞೆ ಬೆಳೆಸಿಕೊಂಡಾಗ ಮಾತ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸಲು ಸಾಧ್ಯ, ಎಂದು ಬೆಂಗಳೂರಿನ ಸಿಗ್ಮಾ ಅಲ್ಡ್ರಿಜ್ ಕಂಪನಿಯ ತಾಂತ್ರಿಕ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ, ಮುಖ್ಯಸ್ಥ ಡಾ.ರವೀಂದ್ರ ವಿಕ್ರಮ್ ಸಿಂಗ್ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳಿಗೆ ಪ್ರವೇಶಾತಿ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಉದ್ದೇಶದಿಂದ ಇಂದ್ರಪ್ರಸ್ಥ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಓರಿಯಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು....
1 162 163 164 165 166 2,764
Page 164 of 2764