Tuesday, February 4, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲೀಗ ಪ್ರಪಂಚ ದರ್ಶನ! 195 ರಾಷ್ಟçಗಳ ರೇಖಾಚಿತ್ರ ಬಿಡಿಸಿ, ಗುರುತಿಸುವ ನಾಲ್ಕನೇ ತರಗತಿ ವಿದ್ಯಾರ್ಥಿ-ಕಹಳೆ ನ್ಯೂಸ್

ಪುತ್ತೂರು: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಭಾರತದ ಭೂಪಟ ಬಿಡಿಸುವ ಪ್ರಶ್ನೆ ಬರುವುದು ಸಾಮಾನ್ಯ. ಅದಕ್ಕಾಗಿ ಕೆಲವು ವಿದ್ಯಾರ್ಥಿಗಳು ಮನೆಯಲ್ಲಿ ಭಾರತದ ಭೂಪಟವನ್ನು ಪುಸ್ತಕದ ಹಾಳೆಗಳಲ್ಲಿ ಚಿತ್ರಿಸುತ್ತಾ, ರಬ್ಬರಿಂದ ಒರೆಸುತ್ತಾ, ಪುನಃ ಪುನಃ ಪ್ರಯತ್ನಗೈಯುತ್ತಾ ಅಭ್ಯಾಸ ಮಾಡುವುದಿದೆ. ಹೀಗಿರುವಾಗ ಭಾರತದೊಂದಿಗೆ ಸುತ್ತಮುತ್ತಲಿನ ರಾಷ್ಟçಗಳಾದ ಚೀನಾ, ಪಾಕಿಸ್ಥಾನ, ಬಾಂಗ್ಲಾಗಳನ್ನೂ ಚಿತ್ರಿಸಬೇಕೆಂದರೆ ಅನೇಕರು ಶಾಲೆಗೇ ಗುಡ್ ಬೈ ಹೇಳುವ ಅಪಾಯವಿದೆ! ಆದರೆ ಇಲ್ಲೊಬ್ಬ ವಿದ್ಯಾರ್ಥಿ ಇದ್ದಾನೆ. ಈತ ಭಾರತದೊಂದಿಗೆ ಸ್ಥಳೀಯ ರಾಷ್ಟçಗಳನ್ನೂ ಚಿತ್ರಿಸುತ್ತಾನೆ....
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಶುಭಾ ಪೂಂಜಾಗೂ ಅ*ಶ್ಲೀಲ ಮೆಸೇಜ್ ಕಳುಹಿಸಿದ್ರಾ ರೇಣುಕಾಸ್ವಾಮಿ? ನಟಿ ಹೇಳೋದೇನು? – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿಗಳು ಹೊರಬರುತ್ತಿದೆ. ಶುಭಾ ಪೂಂಜಾ ಅವರಿಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್‌ ಕಳುಹಿಸಿದರು ಎನ್ನಲಾದ ವಿಚಾರಕ್ಕೆ ನಟಿ ಇದೀಗ ಸ್ಪಷ್ಟನೆ ನೀಡಿದ್ದಾರೆ. ನನ್ನ ಖಾತೆಗೆ ಯಾವುದೇ ಮೆಸೇಜ್‌ಗಳು ಬಂದಿಲ್ಲ ಎಂದು ಶುಭಾ ಪೂಂಜಾ ತಿಳಿಸಿದ್ದಾರೆ. ನನ್ನ ಎಲ್ಲಾ ಮಾಧ್ಯಮ ಮಿತ್ರರೇ ಬೆಳಗ್ಗೆಯಿಂದ ರೇಣುಕಾಸ್ವಾಮಿ ಪ್ರಕರಣದ ಕುರಿತು ನನಗೆ ಕರೆ ಮಾಡುತ್ತಿದ್ದೀರಾ, ಅದಕ್ಕೆಲ್ಲಾ ನಾನು ಸ್ಪಷ್ಟನೆ ನೀಡಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಯಲ್ಲಿ ಅಂತಹ ಯಾವುದೇ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ‘ಪ್ರತಿಭಾ- 2024’ ಪ್ರೌಢ ಶಾಲಾ ಮಟ್ಟದ ಸ್ಪರ್ಧೆ-ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ಪ್ರತಿಭಾ - 2024 ಕಾರ್ಯಕ್ರಮವು ಸೆಪ್ಟೆಂಬರ್ 13ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತಿಮಾ ಹೆಗ್ಡೆ, ಗೌರವ ಉಪಸ್ಥಿತಿಯಲ್ಲಿ ಪುತ್ತೂರಿನ ದಂತ ವೈದ್ಯರು ಹಾಗೂ ಕಾಲೇಜಿನ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಡಾ. ಶ್ರೀ ಪ್ರಕಾಶ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗಣೇಶ ಚತುರ್ಥಿ ಮತ್ತುರಾಷ್ಟ್ರೀಯ ಚಿಂತನೆಗಳು-ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ಕಹಳೆ ನ್ಯೂಸ್

ಪುತ್ತೂರು: “ಆಧ್ಯಾತ್ಮಿಕ ಮಹತ್ವವನ್ನು ಹೊಂದಿರುವ ಹಬ್ಬಗಳಲ್ಲಿ ಗಣೇಶಚತುರ್ಥಿಯೂ ಒಂದಾಗಿದೆ. ಭಾಂದವ್ಯ ಬೆಸೆಯುವ ರಾಷ್ಟ್ರೀಯ ಹಬ್ಬಗಣೇಶ ಚತುರ್ಥಿ.ಬುದ್ಧಿವಂತಿಕೆಯ ಪ್ರತಿರೂಪ ಮತ್ತುಅಡೆತಡೆಗಳನ್ನು ನಿವಾರಿಸುವ ಗಣೇಶನು ಭಕ್ತರಿಗೆಮಾರ್ಗದರ್ಶನವನ್ನು ನೀಡುತ್ತಾನೆ. ಗಣೇಶ ಚತುರ್ಥಿಯ 10ದಿನಗಳ ನಂತರ ವಿಗ್ರಹವನ್ನು ನೀರಿನಲ್ಲಿ ಮುಳುಗಿಸುವಮೂಲಕ ನಮ್ಮಲ್ಲಿನ ಅಹಂಕಾರದ ವಿನಾಶವನ್ನು ಸೂಚಿಸುತ್ತದೆ. ಆಚರಣೆಗಳು ಮತ್ತು ಆರಾಧನಾ ಪದ್ಧತಿಗಳು ದೈವಿಕತೆಯೊಂದಿಗೆ ಆಳವಾದ ಸಂಪರ್ಕವನ್ನು ಬೆಳೆಸಲು ಸಹಾಯಮಾಡುತ್ತದೆ.ಏಕತೆ ಮತ್ತು ಸಾಮರಸ್ಯದ ಭಾವನೆಯನ್ನುಬೆಳೆಸುತ್ತದೆ. ಗಣೇಶನ ಆಶೀರ್ವಾದವನ್ನು ಕೋರುವ ಮೂಲಕ,ಭಕ್ತರು ಆಂತರಿಕ ಮತ್ತು ಬಾಹ್ಯ ಸವಾಲುಗಳನ್ನು ಸುಲಭವಾಗಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆರ್ಟ್ ಆಫ್ ಲಿವಿಂಗ್ ಸೋಷಿಯಲ್ ಪ್ರಾಜೆಕ್ಟ್ ಹಾಗೂ ಎಚ್. ಇ. ಎಫ್ ಮಹಿಳಾ ಘಟಕ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮುಳಿಯ ಜೆಸಿಐ ತರಬೇತಿ ಹಾಲ್ ನಲ್ಲಿ ನಡೆದ ಪ್ರಾಜೆಕ್ಟ್ ಶಕ್ತಿ “ ಮಹಿಳೆಯರಿಗೆ ಉದ್ಯಮಶೀಲತೆಯ ತರಬೇತಿ ಕಾರ್ಯಾಗಾರ -ಕಹಳೆ ನ್ಯೂಸ್

ಪುತ್ತೂರು: ಆರ್ಟ್ ಆಫ್ ಲಿವಿಂಗ್ ಸೋಷಿಯಲ್ ಪ್ರಾಜೆಕ್ಟ್ ಹಾಗೂ ಎಚ್. ಇ. ಎಫ್ ಮಹಿಳಾ ಘಟಕ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇವರ ಸಹಕಾರದೊಂದಿಗೆ ಪ್ರಾಜೆಕ್ಟ್ ಶಕ್ತಿ “ ಮಹಿಳೆಯರಿಗೆ ಉದ್ಯಮಶೀಲತೆಯ ತರಬೇತಿ ಕಾರ್ಯಾಗಾರವು ಮುಳಿಯ ಜೆಸಿಐ ತರಬೇತಿ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆಕಾರ್ಯದರ್ಶಿಗಳಾದ ಶ್ರೀಮತಿ. ರೂಪಾಲೇಖಾ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು ಎಚ್. ಇ. ಎಫ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಕೋಳಿ ಸಾಗಾಟದ ಪಿಕ್ ಆಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ-ಕಹಳೆ ನ್ಯೂಸ್

ಬಂಟ್ವಾಳ : ಕೋಳಿ ಸಾಗಾಟ ಮಾಡುವ ಪಿಕ್ ಆಪ್ ವಾಹನ ಚಾಲಕನ ನಿಯಂತ್ರಣ ಕಳೆದು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಘಟನೆ ಬಿಸಿರೋಡಿನ ಗಾಣದಪಡ್ಪು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಕೋಳಿ ಸಾಗಾಟ ಮಾಡುವ ಪಿಕ್ ಆಪ್ ವಾಹನ ಗಾಣದಪಡ್ಪು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಕಾಸರಗೋಡು ನಿವಾಸಿ ಸಮೀರ್ ಎಂಬಾತ ಸಣ್ಣ ಪುಟ್ಟ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ಘಟನೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ನ್ಯಾಯ ಕೇಳಲು ಗ್ರಾಮಸ್ಥರ ಸೇರುವಿಕೆಯಲ್ಲಿ ಪೊಳಲಿ ಅಡ್ಡೂರು ಸೇತುವೆ ಹೋರಾಟ ಸಮಿತಿ ಸೃಷ್ಟಿ-ಕಹಳೆ ನ್ಯೂಸ್

ಬಂಟ್ವಾಳ: ಅಡ್ಡೂರು ಸೇತುವೆಗೆ ಸಂಬAಧಿಸಿದAತೆ ನ್ಯಾಯವನ್ನು ಕೇಳಲು ಗ್ರಾಮಸ್ಥರ ಸೇರುವಿಕೆಯಲ್ಲಿ ಪೊಳಲಿ ಅಡ್ಡೂರು ಸೇತುವೆ ಹೋರಾಟ ಸಮಿತಿ ಸೃಷ್ಟಿಯಾಗಿದೆ. ಪೊಳಲಿ ವೆಂಕಟೇಶ ನಾವಡ ಅವರನ್ನು ಹೋರಾಟ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಉಳಿದ ಸ್ಥಳೀಯರಿಗೆ ವಿವಿಧ ಹುದ್ದೆ ಗಳನ್ನು ನೀಡಲಾಗಿದ್ದು ಹೋರಾಟದ ಕಿಚ್ಚು ಮೂಡಿದೆ. ಅಡ್ಡೂರು ಸೇತುವೆಯಲ್ಲಿ ಘನ ವಾಹನ ಸಂಚಾರ ನಿರ್ಬಂಧ ಹೇರಿ ತಿಂಗಳಾಗುತ್ತಾ ಬರುತ್ತಿದ್ದು, ಈವರೆಗೆ ಸರಿಯಾದ ವ್ಯವಸ್ಥೆ ಮಾಡುವಲ್ಲಿ ಜಿಲ್ಲಾಡಳಿತ ವಿಫಲಾವಾಗಿದೆ, ಇದರ ವಿರುದ್ದ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಗಣೇಶ ಮಂದಿರ ಗೋಳ್ತಮಜಲು ಇದರ ಆಶ್ರಯದಲ್ಲಿ 33ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ-ಕಹಳೆ ನ್ಯೂಸ್

ಗೋಳ್ತಮಜಲು : ಶ್ರೀ ಗಣೇಶೋತ್ಸವ ಆಡಳಿತ ಟ್ರಸ್ಟ್ ಗಣೇಶೋತ್ಸವ ಉತ್ಸವ ಸಮಿತಿ ಮಾತೃ ಸಮಿತಿ ಗಣೇಶ್ ನಗರ ಗೋಳ್ತಮಜಲು ಇದರ ಆಶ್ರಯದಲ್ಲಿ 33ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಮಂದಿರದ ಗೌರವಾಧ್ಯಕ್ಷರಾದ ಶ್ರೀ ಜಿ ಶಾಮ್ ಭಟ್ ತೋಟ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀದೇವಿ ಪ್ರೌಢಶಾಲೆ, ಪುಣಚ ಇಲ್ಲಿನ ಅಧ್ಯಾಪಕರಾದ ಶ್ರೀ ವಿನೋದ್ ಶೆಟ್ಟಿ ಅಡ್ಕಸ್ಥಳ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಗಣೇಶೋತ್ಸವದ ಮಹತ್ವವನ್ನು...
1 168 169 170 171 172 2,766
Page 170 of 2766