Wednesday, February 5, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೇಂದ್ರ ಸರ್ಕಾರದಿಂದ ದ.ಕ. ಪ್ರಮುಖ ರಸ್ತೆಗಳ ಅಭಿವೃದ್ದಿಗೆ 42 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾ.ಚೌಟ ಅವರು, ಕೇಂದ್ರ ಸರ್ಕಾರವು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿ ಈ ಅನುದಾನ ನೀಡಿದ್ದು, ಜಿಲ್ಲಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಶಿಕ್ಷಣ ಸಂಸ್ಥೆಗಳು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಾಮೆತ್ತಡ್ಕದ ಸುದಾನ ಸ್ಪೋರ್ಟ್ಸ್ ಕ್ಲಬ್‍ನಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ – ಕಹಳೆ ನ್ಯೂಸ್

ಪುತ್ತೂರು: ದ.ಕ. ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಸಹಯೋಗದಲ್ಲಿ 2024-25ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾಟವು ಸಾಮೆತ್ತಡ್ಕದ ಸುದಾನ ಸ್ಪೋರ್ಟ್ಸ್ ಕ್ಲಬ್‍ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3181ರ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ರೋ. ಆಸ್ಕರ್ ಆನಂದ್ ಪಂದ್ಯಾಕೂಟಕ್ಕೆ ಚಾಲನೆಯನ್ನು ನೀಡಿ ಕ್ರೀಡೆಯಿಂದ ಮನೋರಂಜನೆ, ದೈಹಿಕ ವ್ಯಾಯಾಮವು ಕೂಡ ಸಿಗುತ್ತದೆ ಎಂದರು....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಂಸ್ಕಾರ ಮೌಲ್ಯದಿಂದ ಹಿಂದೂ ರಾಷ್ಟ್ರಸದೃಢ : ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ – ಕಹಳೆ ನ್ಯೂಸ್

ಬೆಳ್ತಂಗಡಿ: ಸನಾತನ ಧರ್ಮವನ್ನು ಸಮೃದ್ಧಿಗೊಳಿಸುವ ಶಕ್ತಿ ಹಿಂದೂ ಸಮಾಜಕ್ಕಿದೆ. ಆದರೆ ರಾಷ್ಟ್ರದಲ್ಲಿ ರಾಷ್ಟ್ರೀಯತೆ ಕೊರತೆ ಜತೆಗೆ ವೈಷಮ್ಯ ಭಾವವು ದೇಶದ ಬಲಾಡ್ಯತೆಗೆ ಹೊಡೆತ ಬೀಳಲಿದೆ. ಹೀಗಾಗಿ ಸಮರ್ಥ ಭಾರತ ಕಟ್ಟುವ ನೆಲೆಯಲ್ಲಿ ಶ್ರೀ ರಾಮಕ್ಷೇತ್ರ ಧರ್ಮ ಜಾಗೃತಿಯಿಂದ ಸಂಸ್ಕಾರ ಮೌಲ್ಯ ಬಿಂಬಿಸುವ ಕಾರ್ಯಕ್ಕೆ ಮುನ್ನುಡಿಯಿಟ್ಟಿದೆ ಎಂದು ಕನ್ಯಾಡಿ ಶ್ರೀರಾಮಕ್ಷೇತ್ರದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನುಡಿದರು.   ಶ್ರೀ ರಾಮ ಕ್ಷೇತ್ರದಲ್ಲಿ ಮಂಗಳವಾರ ನಡೆದ ಜಗದ್ಗುರು ಪೀಠದ ಪೀಠಾಧೀಶ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆ ಇಂದು ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯೇತರ ಚಟುವಟಿಕೆಯಾಗಿ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ. ಆದರೆ ಅದು ಪಠ್ಯವಿಷಯವಾಗಿಯೇ ಎಲ್ಲ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ಅವಶ್ಯಕತೆ ಇದೆ. ವ್ಯಕ್ತಿತ್ವವನ್ನು ರೂಪುಗೊಳಿಸುವ ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಮುಖ ಅಧ್ಯಯನ ವಿಷಯವನ್ನಾಗಿಸಿದಾಗ ಸೇವಾ ಮನೋಭಾವನೆಯ ಸಮಾಜ ನಿರ್ಮಾಣವಾಗುವುದಕ್ಕೆ ಹೆಚ್ಚಿನ ಅನುವು ದೊರಕುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಅಮೃತ ದೇವಿ ಪ್ರಕೃತಿ ವಂದನ 2024” ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಅಮೃತ ದೇವಿ ಪ್ರಕೃತಿ ವಂದನ 2024” ಕಾರ್ಯಕ್ರಮ ನಡೆಯಿತು. “370 ವರ್ಷಗಳ ಹಿಂದೆ ರಾಜಸ್ಥಾನದ ಜೋಧ್‌ಪುರದ ರಾಜ ಅಭಯಸಿಂಹನ ಸೈನಿಕರು ವೃಕ್ಷ ಕತ್ತರಿಸಲು ಮುಂದಾದಾಗ ಸೈನಿಕರನ್ನು ಎದುರಿಸಿ ಮರಗಳನ್ನು ಅಪ್ಪಿಕೊಂಡು ಸೈನಿಕರಿಂದ ತಲೆ ಕತ್ತರಿಸಲ್ಪಟ್ಟವರು ಖೇಜವಾಡಿ ಗ್ರಾಮದ ಅಮೃತದೇವಿ ಎಂಬ ವೃಕ್ಷ ಪ್ರೇಮಿ ಕುಟುಂಬ. ಅವರೊಂದಿಗೆ ಮರವನ್ನು ಅಪ್ಪಿಕೊಂಡ ನಿಂತ ಅದೇ ಗ್ರಾಮದ 363 ನರ-ನಾರಿಯರನ್ನು ಕೂಡ ನಿರ್ದಾಕ್ಷಿಣವಾಗಿ ಹತ್ಯೆ ಮಾಡುತ್ತಾರೆ ಸೈನಿಕರು....
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ನೇಪಾಳದಲ್ಲಿ ನಡೆದ INDO- NEPAL INTERNATIONAL INVITATIONAL MEN AND WOMEN SPORTS CHAMPIONSHIP -2024 ಪಂದ್ಯಾಕೂಟದಲ್ಲಿ ಪುತ್ತೂರಿನ ಶಶಾಂಕ್ ರೈ ಪಟ್ಟೆ ಪ್ರಥಮ ಸ್ಥಾನ- ಕಹಳೆ ನ್ಯೂಸ್

ಪುತ್ತೂರು  : ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಸದಾನಂದ ರೈ ಹಾಗೂ ￰ಸವಿತಾ ರೈ ದಂಪತಿಗಳ ಸುಪುತ್ರ ಶಶಾಂಕ್ ರೈ ಪಟ್ಟೆ ನೇಪಾಳದಲ್ಲಿ ನಡೆದ INDO- NEPAL INTERNATIONAL INVITATIONAL MEN AND WOMEN SPORTS CHAMPIONSHIP -2024 ಪಂದ್ಯಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ವಾಲಿಬಾಲ್ ತರಬೇತುದಾರರಾದ ಚರಣ್ ಸಾಯಿ ಇವರ ಗರಡಿಯಲ್ಲಿ ತರಬೇತಿ ಪಡೆದ ಪ್ರತಿಭೆ ಪ್ರಸ್ತುತ ಮಂಗಳೂರಿನ SNS...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ರಾಜ್ಯ ಹೆದ್ದಾರಿಯಲ್ಲಿ ಅಗಲಕ್ಕೆ ಹನ್ನೆರಡು  ಫೀಟ್  ಆಳಕ್ಕೆ ಮೂರು ಫೀಟ್ ಹೊಂಡ : ವಾಹನ ಸವಾರರೇ ಟೇಪ್ ಹಿಡಿದು ಅಳತೆ – ಕಹಳೆ ನ್ಯೂಸ್

ಕುಕ್ಕೆಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕಿಸುವ ರಾಜ್ಯ ರಸ್ತೆ ಕುಮಾರಧಾರ ಸೇತುವೆಯಿಂದ ಕೈಕಂಬವರೆಗೆ ಅಲ್ಲಲ್ಲಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದು, ಎಂತ ಪರಿಣತಿ ಪಡೆದ ಚಾಲಕನಿಗೂ ಈ ಹೊಂಡ ತಪ್ಪಿಸಲು ಸಾಧ್ಯವೇ ಇಲ್ಲ ಅಂತ ಹೊಂಡಗಳು ಸೃಷ್ಟಿಯಾಗಿದೆ. ಬೆಂಗಳೂರು, ಧರ್ಮಸ್ಥಳ, ಉಪ್ಪಿನಂಗಡಿ ಕಡೆಯಿಂದ ಕುಕ್ಕೆಗೆ ಬರುವ ಭಕ್ತರು,ಸಾರ್ವಜನಿಕರು,ಇದೆ ರಸ್ತೆಯಲ್ಲಿ ತಮ್ಮ ವಾಹನಗಳನ್ನು ಹರಿಸಿ ಕೊಂಡೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಅಧಿಕಾರಿಗಳು ಇದೆ ರಸ್ತೆಯಲ್ಲಿ ಸಂಚಾರಿಸುತ್ತಾರೆ,ಪಾಪ ಹೊಂಡ ಇದೆ ವಾಹನ ಸವಾರರಿಗೆ...
ಉಡುಪಿಕಾರ್ಕಳರಾಜ್ಯಸುದ್ದಿ

ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್!!! ಕಾರ್ಕಳದಲ್ಲಿ ಬ್ಯಾನರ್‌ ಅಳವಡಿಕೆ – ಕಹಳೆ ನ್ಯೂಸ್

ಕಾರ್ಕಳ : ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್!!! ಜಾಗ್ರತೆ ಎಂದು ಸತೀಶ್, ಒನ್ ಆಫ್ ದಿ ಫ್ರೀಡಂ ಫೈಟರ್ ಎಂಬ ಹೆಸರಿನಲ್ಲಿ ಸಾಣೂರು ಗ್ರಾಮದ ಕಮಲಾಕ್ಷ ನಗರ ಎಂಬಲ್ಲಿ ಕಿಡಿಗೇಡಿಗಳು ಬ್ಯಾನರ್ ಅಳವಡಿಸಿದ್ದಾರೆ. ಕಾರ್ಕಳ ಸಾಣೂರು ಗ್ರಾಮದ ಮುರತಂಗಡಿ ಕಮಲಾಕ್ಷ ನಗರ ಎಂಬಲ್ಲಿ ಅಳವಡಿಸಿರುವ ಬ್ಯಾನರ್‌ ನಲ್ಲಿ ಮುದ್ರಣಗೊಂಡ ಹೆಸರಿನ ಸುಮಾರು 50 ವರ್ಷದ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಕಳೆದ...
1 175 176 177 178 179 2,766
Page 177 of 2766