Wednesday, February 5, 2025

ಸುದ್ದಿ

ಬಂಟ್ವಾಳಸುದ್ದಿ

ಯುವವಾಹಿನಿ (ರಿ.)ಬಂಟ್ವಾಳ ವತಿಯಿಂದ ನಾರಾಯಣ ಪಲ್ಲಿಕಂಡ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 9 ರ ಕಾರ್ಯಕ್ರಮ – ಕಹಳೆ ನ್ಯೂಸ್

ಯುವವಾಹಿನಿ (ರಿ.)ಬಂಟ್ವಾಳ ವತಿಯಿಂದ ನಾರಾಯಣ ಪಲ್ಲಿಕಂಡ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 9 ರ ಕಾರ್ಯಕ್ರಮದಲ್ಲಿ ಮಾತನಾಡಿ, ಮಾನವ ವಿದ್ಯಾವಂತನಾದರೆ ಸಮಾಜದಲ್ಲಿ ಎಷ್ಟೇ ಕಠಿಣ ಪರಿಸ್ಥಿತಿಯಲ್ಲೂ ಮೆಟ್ಟಿ ನಿಲ್ಲಬಹುದು ಎಂಬ ಗುರುಗಳ ಸಂದೇಶವನ್ನು ಪುನರುಚ್ಚರಿಸಿ, ಗುರುತತ್ವವಾಹಿನಿ ಈ ವಿಚಾರದಲ್ಲಿ ಕೈಗೊಂಡಿರುವ ಯೋಜನೆ ಶ್ಲಾಘನೀಯ ಎಂದರು. ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಕುದನೆ, ಮಾಜಿ ಅಧ್ಯಕ್ಷರಾದ, ನಾಗೇಶ್ ಪೊನ್ನೊಡಿ,ಅರುಣ್ ಕುಮಾರ್ ,ಪ್ರೇಮನಾಥ ಕೆ, ರಾಜೇಶ್ ಸುವರ್ಣ, ಗಣೇಶ್ ಪೂಂಜರಕೊಡಿ,ಶಿವಾನಂದ ಎಂ,ಹಾಗೂ ನಿರ್ದೇಶಕರಾದ...
ಸುದ್ದಿ

ಶ್ರೀರಾಮ ಪದವಿ ಕಾಲೇಜಿನ ಪ್ರತಾಪ ಕ್ರೀಡಾ ಸಂಘದ ವತಿಯಿಂದ ನಡೆದ ಅಂತರರಾಷ್ಟ್ರೀಯ ಕ್ರೀಡಾದಿನ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪದವಿ ಕಾಲೇಜಿನ ಪ್ರತಾಪ ಕ್ರೀಡಾ ಸಂಘದ ವತಿಯಿಂದ ಅಂತರರಾಷ್ಟ್ರೀಯ ಕ್ರೀಡಾದಿನವನ್ನು ಆಚರಿಸಲಾಯಿತು. ಶ್ರೀರಾಮ ಪ್ರೌಢಶಾಲೆಯ ದೈಹಿಕ ಶಿಕ್ಷಕರು ಹಾಗೂ ವಿದ್ಯಾಭಾರತಿಯ ಜಿಲ್ಲಾ ಶಾರೀರಿಕ ಪ್ರಮುಖ್ ಪುರುಷೋತ್ತಮ ಇವರು ಕ್ರೀಡಾದಿನದ ಮಹತ್ವವನ್ನು ತಿಳಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುಕನ್ಯಾ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಕ್ರೀಡಾಸಂಘದ ನಿರ್ದೇಶಕ ಧನಂಜಯ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂತಿಮ ಬಿಸಿಎ ವಿದ್ಯಾರ್ಥಿನಿ ಕು. ಸ್ವಾತಿ ಲಕ್ಷ್ಮಿ ಅತಿಥಿಗಳನ್ನು ಸ್ವಾಗತಿಸಿ, ವಂದಿಸುವ ಜೊತೆಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತಿಲ ವಿರುದ್ಧ ಮಾನಹಾನಿ ತೇಜೋವಧೆ ವರದಿ ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ- ಕಹಳೆ ನ್ಯೂಸ್

ಪುತ್ತೂರು : ಮಹಿಳೆಯೊಂದಿಗೆ ಮಾತನಾಡುತ್ತಿರುವ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲ ಹೈಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿದ್ದು, ಸಮಾಜದಲ್ಲಿ ಓರ್ವ ಪ್ರತಿಷ್ಠಿತ ವ್ಯಕ್ತಿಯಾಗಿದ್ದು, ನ್ಯಾಯಾಲಯವು ಯಾವುದೇ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅರುಣ್ ಪುತ್ತಿಲರ ಕುರಿತಾಗಿ ಮಾನಹಾನಿ ಹಾಗೂ ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ ನೀಡಿರುತ್ತದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ವಾಲ್ಮೀಕಿ ರಾಮಾಯಣದ ಪಾತ್ರಗಳ ಅಂತರಂಗ ನಿರೂಪಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ಶಿಕ್ಷಣ ಎಂದರೆ ಕೇವಲ ಅಂಕಗಳಿಕೆ ಮಾತ್ರ ಸೀಮಿತವಲ್ಲ. ಅದು ವ್ಯವಹಾರ ಜ್ಞಾನಕ್ಕಿರುವ ಸಂಗತಿ. ನಮ್ಮ ಶೈಕ್ಷಣಿಕ ಹಂತದ ನಂತರ ಬದುಕು ಕಟ್ಟಿಕೊಳ್ಳಲು ಸಾಂಸ್ಕøತಿಕ ಕಾರ್ಯಕ್ರಮ ಸಹಾಯ ಮಾಡುತ್ತದೆ. ಇದೇ ರೀತಿಯ ಒಂದು ವಿನೂತನವಾದ ಕಾರ್ಯಕ್ರಮವನ್ನು ನಮ್ಮ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದೇವೆ. ಕೀರ್ತಿಶೇಷ ದಿ.ಪಾದೆಕಲ್ಲು ನಾರಾಯಣ ಭಟ್ ಇವರ ಜನ್ಮ ಶತಮಾನೋತ್ಸವದ ಸವಿ ನೆನಪಿನಲ್ಲಿ ನಡೆಯುವಂತ ರಾಮಾಯಣ ಹಾಗೂ ವಾಲ್ಮೀಕಿಯ ಕುರಿತಾದ ಈ ಕಾರ್ಯಕ್ರಮ ಎಲ್ಲರಿಗೂ ಸದುಪಯೋಗವಾಗಲಿ ಎಂದು ಕಾಲೇಜಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ರಿತೀಶ್ ಬಿ ದ್ವಿತೀಯ ಸ್ಥಾನ- ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ (ರಿದಮಿಕ್ ಯೋಗ) ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ರಿತೀಶ್ ಬಿ ಇವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಕಾಣಿಯೂರು ಬೈತಡ್ಕದ ಕೇಶವ ಬಿಜಿ ಮತ್ತು ದಯಾಮಣಿ ಎಂ ದಂಪತಿಯ ಪುತ್ರ....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಂಬಿಕಾ ವಿದ್ಯಾರ್ಥಿಗಳಿಗೆ ಬಹುಮಾನ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಇವರ ಸಹಯೋಗದೊಂದಿಗೆ ಏರ್ಪಡಿಸಲಾದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ನಾಟಕ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿಗಳಾದ ಪ್ರಿಯಾಂಶು ರಾವ್ ಯು ಹಾಗೂ ಪರೀಕ್ಷಿತ್ ಕೆ ಎನ್ ಅವರು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿನೆಸ್ ಲಾಭ ಪಡೆದು ಅಮಾಯಕ ಯುವಕನನ್ನು ನಂಬಿಸಿ ವಂಚನೆ ಆರೋಪ ; ಸಿದ್ದೀಕ್ ವಿರುದ್ಧ ದೂರು ದಾಖಲು..!! – ಕಹಳೆ ನ್ಯೂಸ್

ವಿಟ್ಲ: ಬಿಸಿನೆಸ್ ನಲ್ಲಿ ಲಾಭ ನೀಡುತ್ತೇನೆ ಎಂದು ಅಮಾಯಕ ಯುವಕನನ್ನು ನಂಬಿಸಿ ಆತನಿಂತ ಲಕ್ಷಾಂತರ ರೂ. ಪಡೆದು ಇದೀಗ ಅಸಾಮಿ ಪರಾರಿಯಾಗಿದ್ದಾನೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಾಲೆತ್ತೂರು ನಿವಾಸಿ ಆಸೀಫ್ ಎಂಬಾತನಿಗೆ ಈ ಹಿಂದೆ ವಿದೇಶದಲ್ಲಿದ್ದ ವೇಳೆ ಸಿದ್ದೀಕ್ ವಿದ್ಯಾನಗರ ಮುಡಿಪು ಎಂಬಾತನ ಪರಿಚಯವಾಗುತ್ತದೆ. ಬಳಿಕ ಆತನ ಜತೆ ಆತ್ಮೀಯತೆಯಿಂದ ಒಡನಾಟ ಇಟ್ಟುಕೊಂಡಿರುತ್ತಾನೆ. ಬಳಿಕ ಆಸೀಫ್ ಊರಿಗೆ ಬಂದಿದ್ದು, ತದ ಬಳಿಕ ಅಸಾಮಿ ಸಿದ್ದೀಕ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಮಿತಿ ಸಭೆ- ಕಹಳೆ ನ್ಯೂಸ್

ಪುತ್ತೂರು: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪುತ್ತೂರು ಪೊಲೀಸ್ ಇಲಾಖೆ ಹಾಗೂ ಪುತ್ತೂರು ಪಟ್ಟಣದ ನಾಗರಿಕರಿಂದ ಶಾಂತಿ ಸಮಿತಿ ಸಭೆ ನಡೆಯಿತು. ಪುತ್ತೂರಿನ ಪ್ರಮುಖ ವ್ಯಕ್ತಿಗಳನ್ನು ಕರೆದು ಸಭೆ ನಡೆಸಲಾಯಿತು. ಸಭೆಯಲ್ಲಿ ಶಾಂತಿ ಸುಧಾರಣೆಯ ಕುರಿತು ಮಾತು ಕತೆ ನಡೆಯಿತು....
1 178 179 180 181 182 2,766
Page 180 of 2766