Wednesday, February 5, 2025

ಸುದ್ದಿ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳ ಬಗ್ಗೆ ಅಂದೇ ಗಮನ ಸೆಳೆದಿದ್ದ ಐಪಿಎಸ್ ಅಧಿಕಾರಿ ಡಿ ರೂಪಾ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಂತಹ ಘಟನೆಗಳಾಗುತ್ತಿದೆ ಎಂದು ಐಪಿಎಸ್ ಅಧಿಕಾರಿ ಡಿ ರೂಪ ವರದಿ ನೀಡಿದ್ದರು. ಈ ಹಿಂದೆ ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಡಿ ರೂಪ ತನಿಖೆ ನಡೆಸಿ ವಿಸ್ತೃತ ವರದಿ ನೀಡಿದ್ದರು. ಅವರ ವರದಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಖೈದಿಗಳಿಗೆ ಮೊಬೈಲ್, ಸಿಗರೇಟು ಸೇರಿದಂತೆ ವಿಐಪಿ ಟ್ರೀಟ್ ಮೆಂಟ್...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್‌ಐಆರ್ ದಾಖಲು : 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ. ಈ ಮೂರು ಪ್ರಕರಣಗಳ ಪೈಕಿ 2 ಕೇಸ್ ನಲ್ಲಿ ನಟ ದರ್ಶನ್ ಎ 1 ಆರೋಪಿಯಾಗಿದ್ದಾರೆ. ಮೊದಲನೇ ಪ್ರಕರಣದಲ್ಲಿ ದರ್ಶನ್ ಎ1, ನಾಗರಾಜ್ ಎ2, ವಿಲ್ಸನ್ ಗಾರ್ಡನ್ ನಾಗ ಎ3, ಕುಳ್ಳ ಸೀನ ಎ4 ಆರೋಪಿಗಳಾಗಿದ್ದಾರೆ. ಎರಡನೇ ಪ್ರಕರಣದಲ್ಲಿ ನಟ ದರ್ಶನ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅನುಕೂಲವಾಗುವಂತಹ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಫುಲ್ಲಾ ಗಣೇಶ್‌, ಐ. ಆರ್‌. ಸಿ. ಎಂ. ಡಿ ಎಜುಕೇಷನಲ್‌ ಸೆಂಟರ್‌, ಪುತ್ತೂರು ಇವರು ಆಗಮಿಸಿ ವಿದ್ಯಾರ್ಥಿಗಳಿಗೆ “ಟ್ರಿಕ್ಸ್ ಇನ್‌ ಪ್ರೋಬ್ಲೆಮ್‌ ಸೋಲ್ವಿಂಗ್”‌ ವಿಷಯದ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ವಿಭಾಗದ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಹಾಗೂ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಸಂಸ್ಕೃತ ದಿನಾಚರಣೆ : ಸಂಸ್ಕೃತ ಸಂಪೂರ್ಣ ಬೆಳವಣಿಗೆ ಹೊಂದಿದ ಭಾಷೆ: ಶಶಿಕಲಾ ವರ್ಕಾಡಿ – ಕಹಳೆ ನ್ಯೂಸ್

ಪುತ್ತೂರು: ಸಂಸ್ಕೃತ ಪರಿಪೂರ್ಣ ಭಾಷೆಯಾಗಿದ್ದು, ಸಾವಿರಾರು ವರ್ಷಗಳಿಂದ ಚಾಲ್ತಿಯಲ್ಲಿದೆ. ಇದು ಎಲ್ಲಾ ಭಾಷೆಗಳ ಮಾತೃಸ್ವರೂಪಿ ಭಾಷೆಯಾಗಿ ಗುರುತಿಸಿಕೊಂಡಿದೆ. ಸಂಸ್ಕೃತ ಪದಗಳು ವಿಶ್ವದ ಬಹುತೇಕ ಭಾಷೆಗಳಲ್ಲಿ ಬಳಕೆಯಾಗುತ್ತಿರುವುದೇ ಇದಕ್ಕೆ ಸ್ಪಷ್ಟ ಉದಾಹರಣೆ ಎಂದು ಅಂಬಿಕಾ ಮಹಾವಿದ್ಯಾಲಯ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಶಶಿಕಲಾ ವರ್ಕಾಡಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಸಂಸ್ಕೃತ ವಿಭಾಗ ಹಮ್ಮಿಕೊಂಡಿದ್ದ ಸಂಸ್ಕೃತ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಸಂಸ್ಕೃತ...
ಮಂಗಳೂರುಸುದ್ದಿ

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ: ಸಂಸದ ಕ್ಯಾ.ಚೌಟ- ಕಹಳೆ ನ್ಯೂಸ್

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ‘(ಪಿಎಂ ಸೂರ್ಯ ಗೃಹ - ಉಚಿತ ವಿದ್ಯುತ್) ಯೋಜನೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಂಡಿದ್ದು, ಈ ಯೋಜನೆಯ ಫಲಾನುಭವಿಗೆ ಮಂಗಳೂರಿನಲ್ಲಿ ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನು ವಿತರಿಸಿದರು. 'ಇನರ್ಜಿಯ ಸೋಲಾರ್ ಕಂಪನಿ'ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ' ಯೋಜನೆಯ 100ನೇ ಫಲಾನುಭವಿಯಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹಬ್ಬದ ಆಚರಣೆಯ ಹಿನ್ನೆಲೆ ಹಾಗೂ ಮಹತ್ವವನ್ನು ಸಾರುವ ಸಲುವಾಗಿ, ಭಕ್ತಿ ಸಿಂಚನ ಕಾರ್ಯಕ್ರಮ ನಡೆಯಿತು. ಭಗವಧ್ಗೀತೆಯ ಪ್ರಥಮ ಅಧ್ಯಾಯದ ಪಠಣ, ಭಜನೆ ಹಾಡು, ಕುಣಿತ ಭಜನೆಗಳು ನಡೆದವು. ಮುದ್ದು ಕೃಷ್ಣ, ಮುದ್ದು ರಾಧೆಯರಿಗೆ ಆರತಿ ಬೆಳಗಿ, ತಿಲಕವಿಟ್ಟು ಹರಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶ್ರೀಕೃಷ್ಣನ ಚಿತ್ರಕ್ಕೆ ಬಣ್ಣ ಹಚ್ಚುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ- ಕಹಳೆ ನ್ಯೂಸ್

ಶ್ರೀ ಕೃಷ್ಣನದು ಜಗತ್ತೇ ವಂದಿಸುವ0ತಹ ವ್ಯಕ್ತಿತ್ವ. ಮಗುವಾಗಿ, ಸ್ನೇಹಿತನಾಗಿ, ಭಗವದ್ಗೀತೆಯ ಬೋಧಕನಾಗಿ ಅವನು ನಮ್ಮೆಲ್ಲರಿಗೂ ಮಾರ್ಗದರ್ಶಕನಾಗಿದ್ದಾನೆ ಎಂದು ಕೇಂದ್ರ ಸ್ಥಾನಿಯ ಉಪತಹಶೀಲ್ದಾರರಾದ ನರೇಂದ್ರನಾಥ ಮಿತ್ತೂರು ಹೇಳಿದರು. ಸೋಮವಾರ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಚರಿಸಲ್ಪಟ್ಟ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಬಂಟ್ವಾಳ ತಾಲೂಕು ಯಾದವ ಸಂಘದ ಅಧ್ಯಕ್ಷರಾದ ಅಶೋಕ್ ಕುಮಾರ್ ರವರು ಅವತಾರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಗ್ಗ ಶೌರ್ಯ ವೀಪತು ನಿರ್ವಹಣಾ ಘಟಕ ವತಿಯಿಂದ ಸ್ವಚ್ಛತಾ ಕಾರ್ಯ- ಕಹಳೆ ನ್ಯೂಸ್

ಬಂಟ್ವಾಳ : ಕೆಳಗಿನ ವಗ್ಗದಿಂದ ಮಾಂಗಜೆವರೆಗೆ ರಸ್ತೆಯ ಇಕ್ಕಡೆಗಳಲ್ಲಿ ಗಿಡ ಗಂಟೆಗಳು ಬೆಳೆದು ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆವಾಗುದನ್ನು ಮನಗಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದ ಶೌರ್ಯ ವೀಪತು ನಿರ್ವಹಣಾ ಘಟಕ ವಗ್ಗ ವತಿಯಿಂದ ಸ್ವಚ್ಛತಾ ಶ್ರಮದಾನದ ಮೂಲಕ ಬೆಳೆದಂತ ಗಿಡ ಬಲ್ಲೆಗಳನ್ನು ಕಡಿದು ವಾಹನಗಳ ಸುಗಮ ಸಂಚಾರಕ್ಕೆ ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ಕಾವಳಪಡುರು ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಶರ್ಮ, ಶೌರ್ಯ ವೀಪತು ನಿರ್ವಹಣಾ ಘಟಕ...
1 182 183 184 185 186 2,766
Page 184 of 2766