Thursday, February 6, 2025

ಸುದ್ದಿ

ಅಂತಾರಾಷ್ಟ್ರೀಯಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ಯಾರಿಸ್ ಒಲಿಂಪಿಕ್ಸ್‌ನ ಟೇಬಲ್ ಟೆನಿಸ್‌ನ ಭರವಸೆ ಮಂಗಳೂರಿನ ಅರ್ಚನಾ ಕಾಮತ್ – ಕಹಳೆ ನ್ಯೂಸ್

ಮಂಗಳೂರಿನ ಪದವಿನಂಗಡಿ ಮೂಲದ, ಬೆಂಗಳೂರಿನ ಪ್ರಸಿದ್ಧ ಕಣ್ಣಿನ ವೈದ್ಯರಾದ ಡಾ. ಗಿರೀಶ್ ಕಾಮತ್ ಮತ್ತು ಡಾ. ಅನುರಾಧಾ ಕಾಮತ್ ದಂಪತಿಯ ಮಗಳು ಅರ್ಚನಾ ಕಾಮತ್. ಕೂತೂಹಲಕ್ಕೆಂದು ತನ್ನ ಸಂಬಂಧಿಕರ ಜೊತೆಗೆ ಟೇಬಲ್ ಟೆನಿಸ್ ಆಡಲು ಶುರುಮಾಡಿದ ಅರ್ಚನಾ ಅವರು ಒಂಭತ್ತು ವರ್ಷ ವಯಸ್ಸಿನ ಹುಡುಗಿಯಾಗಿದ್ದಾಗಿನಿಂದ ಗಂಭೀರವಾಗಿ ಈ ಆಟವನ್ನು ಪರಿಗಣಿಸಿದರು.   24 ವರ್ಷದ ಯುವ ಟೇಬಲ್ ಟೆನಿಸ್ ಆಟಗಾರ್ತಿ ಅರ್ಚನಾ ಕಾಮತ್, ಎರಡು ಬಾರಿಯ ನ್ಯಾಷನಲ್ ಚಾಂಪಿಯನ್. ಕಳೆದ...
ಕ್ರೈಮ್ಬೆಂಗಳೂರುಸುದ್ದಿ

ಶ್ರಾವಣ ಆದ್ಮೇಲೆ ಬಾಳು ಕೊಡ್ತೀನಿ ಅಂತ ಹೇಳಿ ಆಂಟಿಗೆ ವಂಚನೆ ; ಪ್ರಜ್ವಲ್‌ ವಿರುದ್ಧ ದೂರು – ಆಂಟಿಯೊಂದಿಗೆ ಪ್ರೇಮ್‌ ಕಹಾನಿಯೇ ಥ್ರಿಲ್ಲಿಂಗ್‌! – ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿಯೊಂದು (Love) ಸುಂದರ ಅನುಭವ. ಅದನ್ನು ಅನುಭವಿಸಬೇಕೇ ಹೊರತು ಹೇಳಿಕೊಳ್ಳಲಾಗುವುದಿಲ್ಲ. ಅದಕ್ಕಾಗಿ ಕೆಲವರು ಪ್ರೀತಿಯೆಂಬುದೇ ಮಾಯೆ ಎನ್ನುತ್ತಾರೆ. ಕೆಲವರಿಗೆ ಹೇಳಿಕೊಳ್ಳಲು ಸಂಕೋಚ, ಹೇಳಿಕೊಂಡರೇ ಇದ್ದ ಸಂಬಂಧವೂ ಬಿಟ್ಟುಹೋಗುತ್ತದೆ ಅನ್ನೋ ಆತಂಕ. ಆದರೀಗ ಅದೆಲ್ಲದಕ್ಕೂ ಆನ್‌ಲೈನ್ ತಂತ್ರಜ್ಞಾನ ದಾರಿಮಾಡಿಕೊಟ್ಟಿದೆ. ಆದ್ರೆ ಇದರಿಂದ ಅನುಕೂಲ ಆಗುವುದಕ್ಕಿಂತ ಅನಾನುಕೂಲಕ್ಕೆ ದಾರಿ ಮಾಡಿಕೊಳ್ಳುತ್ತಿರುವುದೇ ಹೆಚ್ಚು ಅನ್ನೋದಕ್ಕೆ ಬೆಂಗಳೂರಿನಲ್ಲಿ (Bengaluru) ನಡೆದಿರುವ ಆಂಟಿ ಲವ್‌ ಪ್ರಕರಣವೊಂದು ಸಾಕ್ಷಿಯಾಗಿದೆ. ಈ ಆಷಾಢ ಕಳೆದು ಶ್ರಾವಣ ಬಂದ್ರೆ ಮದುವೆ ಆಗೇ...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಬ್ರೆಜಿಲ್‌ನಲ್ಲಿ ವಿಮಾನ ದುರಂತ ; ಎಲ್ಲಾ 62 ಮಂದಿ ಸಾವು – ಕಹಳೆ ನ್ಯೂಸ್

ಸಾವೊ ಪೌಲೋ: ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಬ್ರೆಜಿಲ್‌ನ  ಸಾವೊ ಪಾಲೊ ಬಳಿ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಪ್ರಯಾಣಿಕರು ಸೇರಿ ಎಲ್ಲಾ 62 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋ  ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್‌ಲೈನ್‌  ವಿಮಾನವು ಸಾವೊ ಪಾಲೊದಿಂದ ವಾಯುವ್ಯಕ್ಕೆ 80 ಕಿಮೀ (50 ಮೈಲುಗಳು) ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ವಿಮಾನ ವಸತಿ ಪ್ರದೇಶದಲ್ಲಿ ಬಿದ್ದರೂ ನಾಗರಿಕರ ಸಾವು ನೋವಾಗಿಲ್ಲ ಎಂದು...
ಅಂತಾರಾಷ್ಟ್ರೀಯಕ್ರೀಡೆದೆಹಲಿಸುದ್ದಿ

ಊಟವಿಲ್ಲ, ಬರೀ ನೀರು – 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿ, ಪುರುಷರ ಪ್ರೀಸ್ಟೈಲ್‌ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಮನ್‌ ಸೆಹ್ರಾವತ್‌ – ಕಹಳೆ ನ್ಯೂಸ್

ಪ್ಯಾರಿಸ್‌: ಒಲಿಂಪಿಕ್ಸ್‌ (Paris Olympics 2024) ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಫ್ರೀಸ್ಟೈಲ್‌ ಕುಸ್ತಿಯಲ್ಲಿ ಫೈನಲ್‌ ಪ್ರವೇಶಿಸಿದ್ದ ವಿನೇಶ್‌ ಫೋಗಟ್‌ (Vinesh Phogat) ಕೇವಲ 100 ಗ್ರಾಂ ಅಧಿಕ ತೂಕ ಹೊಂದಿದ್ದ ಕಾರಣ ಒಲಿಂಪಿಕ್ಸ್‌ ಸ್ಪರ್ಧೆಯಿಂದಲೇ ಅನರ್ಹಗೊಂಡರು. ಇದರಿಂದ ಒಂದೆಡೆ ಅನರ್ಹತೆಯ ನಿಯಮ ಚರ್ಚೆಯಾಗುತ್ತಿದ್ದರೆ, ಮತ್ತೊಂದೆಡೆ ವಿನೇಶ್‌ ತೂಕ ಇಳಿಸಲು ಆ ದಿನ ಇಡೀ ರಾತ್ರಿ ನಡೆಸಿದ್ದ ಕಸರತ್ತಿನ ಬಗ್ಗೆ ಚರ್ಚೆಯಾಗುತ್ತಿವೆ. ಈ ಹೊತ್ತಿನಲ್ಲೇ ಮಹತ್ವದ ಬೆಳವಣಿಗೆಯೊಂದು ಕಂಡುಬಂದಿದೆ. ಶುಕ್ರವಾರ ನಡೆದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದ   2024-2025ನೇ ಸಾಲಿನ 8 ಮತ್ತು 9ನೇ ತರಗತಿಯ ಪೋಷಕರ ಸಭೆ-ಕಹಳೆ ನ್ಯೂಸ್

8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಇವರು ಉಪಸ್ಥಿತರಿದ್ದು ವಿದ್ಯಾರ್ಥಿಯ ಪ್ರಗತಿಯ ಬಗ್ಗೆ ಶಿಕ್ಷಕ ಮತ್ತು ಪೋಷಕರ ಜವಾಬ್ದಾರಿಯನ್ನು ನೆನಪಿಸಿದರು. ವೇದಿಕೆಯಲ್ಲಿ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಹ ಸಂಚಾಲಕರಾದ ರಮೇಶ್ ಎನ್, ಪ್ರೌಢಶಾಲೆಯ ಶಿಕ್ಷಣ ಪರಿವೀಕ್ಷಕರಾದ ಶ್ರೀಮತಿ ಲಕ್ಷ್ಮೀ ರಘುರಾಜ್,...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿಹಾಸನ

ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ; ರೈಲು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದ್ದು ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.   ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಈ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಸಕಲೇಶಪುರ, ಯಡಕುಮಾರಿ, ಶಿರವಾಗಿಲು,...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿ ಆಶಿಶ್‌ ಕೆ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಶಕ್ತಿ ಪದವಿಪೂರ್ವ ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಆಶಿಶ್.‌ ಕೆ ಇವರು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು 50 ಮೀಟರ್‌ ಬಟರ್‌ಫ್ಲೈ ಹಾಗೂ 50 ಮೀಟರ್‌ ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ, 50 ಮೀಟರ್‌ ಬ್ಯಾಕ್ ಸ್ಟ್ರೋಕ್‌ ನಲ್ಲಿ ಬೆಳ್ಳಿಯ ಪದಕವನ್ನು ಪಡೆಯುವುದರ ಮೂಲಕ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ....
ಸುದ್ದಿ

ಮತ್ತೊಮ್ಮೆ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಸಂಹಾರ ?’ ಮೀಸಲಾತಿಯ ಪ್ರತಿಭಟನೆಯ ಹೆಸರಿನಲ್ಲಿ ಬಾಂಗ್ಲಾದೇಶದಿಂದ ಹಿಂದುಗಳನ್ನು ಓಡಿಸುವ ಜಿಹಾದಿ ಷಡ್ಯಂತ್ರ; ಭಾರತ ಹಿಂದೂಗಳನ್ನು ರಕ್ಷಿಸಬೇಕು ! – ದೀಪೆನ ಮಿಶ್ರ, ಬಾಂಗ್ಲಾದೇಶ-ಕಹಳೆ ನ್ಯೂಸ್

ಬಾಂಗ್ಲಾದೇಶದಲ್ಲಿನ ವಿದ್ಯಾರ್ಥಿಗಳ ಪ್ರತಿಭಟನೆ ಬಾಂಗ್ಲಾದೇಶದ ಪ್ರಧಾನಿ ಮತ್ತು ಅಲ್ಲಿಯ ಎಲ್ಲಾ ಹಿಂದುಗಳನ್ನು ದೇಶದಿಂದ ಓಡಿಸಲು ರಚಿಸಿರುವ ಪೂರ್ವ ನಿಯೋಜಿತ ಷಡ್ಯಂತ್ರವಾಗಿದೆ. ಹಿಂದುಗಳ ಮೇಲೆ ನಡೆಯುತ್ತಿರುವ ದಾಳಿಯ ಹಿಂದೆ ಪಾಕಿಸ್ತಾನಿ ಗುಪ್ತಚರ ಸಂಘಟನೆ ಐ ಎಸ್ ಐ, ಚೀನಾ ಮತ್ತು ಅಮೆರಿಕ ಇವುಗಳ ಕೈವಾಡವಿದೆ. ಇದು ಬಾಂಗ್ಲಾದೇಶದಲ್ಲಿ ಅಸ್ಥಿರತೆ ನಿರ್ಮಿಸುವ ಪ್ರಯತ್ನವಾಗಿದೆ. ಆದ್ದರಿಂದ ನಾವು ಭಾರತ ಸರಕರಕ್ಕೆ ಬಾಂಗ್ಲಾದೇಶದ ಹಿಂದೂಗಳಿಗೆ ತಕ್ಷಣ ರಕ್ಷಿಸಲು ವಿನಂತಿಸುತ್ತೇವೆ, ಎಂದು ಢಾಕಾ, ಬಾಂಗ್ಲಾದೇಶ ನ ವರ್ಲ್ಡ್...
1 200 201 202 203 204 2,768
Page 202 of 2768