Thursday, February 6, 2025

ಸುದ್ದಿ

ಬೆಂಗಳೂರುಸಿನಿಮಾಸುದ್ದಿ

Bigg Boss Kannada 11: ದೊಡ್ಮನೆ ಆಫರ್‌ ಬಗ್ಗೆ ಜ್ಯೋತಿ ರೈ ಪ್ರತಿಕ್ರಿಯೆ – ಕಹಳೆ ನ್ಯೂಸ್

ಕನ್ನಡದ ನಟಿ ಜ್ಯೋತಿ ರೈ  ಇದೀಗ ಕಾಲಿವುಡ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಬಿಗ್ ಬಾಸ್  ಆಫರ್ ಬಗ್ಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ ರಿಯಾಕ್ಟ್ ಮಾಡಿದ್ದಾರೆ. ನಾನು ಕನ್ನಡ ‘ಬಿಗ್ ಬಾಸ್’ ಶೋನಲ್ಲಿ ಸ್ಪರ್ಧಿಸುವ ಬಗ್ಗೆ ಅನೇಕರು ನನ್ನನ್ನು ಕೇಳ್ತಿದ್ದಾರೆ. ನನಗೆ ಬಿಗ್ ಬಾಸ್ ತಂಡದಿಂದ ಆಫರ್ ಬಂದಿತ್ತು. ನಾನು ಅದನ್ನು ಗೌರವದಿಂದಲೇ ತಿರಸ್ಕರಿಸಿದ್ದೇನೆ. ಈ ಮೊದಲೇ ನಾನು ಕೆಲವು ಕೆಲಸಗಳನ್ನು ಒಪ್ಪಿಕೊಂಡಿದ್ದೇನೆ. ಹೀಗಾಗಿ ಆಫರ್ ತಿರಸ್ಕರಿಸಿದ್ದೇನೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ NATA ತರಗತಿ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಕನಸಿನ ಉದ್ಯೋಗವನ್ನು ಗಮನದಲ್ಲಿಟ್ಟುಕೊಂಡು ಪದವಿ ಪೂರ್ವ ಸಂದರ್ಭದಲ್ಲಿಯೇ ಸಮರ್ಪಕ ತಯಾರಿ ನಡೆಸಿಕೊಳ್ಳುವುದು ಉತ್ತಮ. ಉದ್ಯೋಗ ಗಳಿಸುವ ಸಂದರ್ಭದಲ್ಲಿ ದೇಶದ ಅಭಿವೃದ್ಧಿಗೆ ಪೂರಕವಾಗಿ ನೀಡಬಹುದಾದ ಕೊಡುಗೆಗಳ ಕುರಿತೂ ಯೋಚನೆ, ಯೋಜನೆ ರೂಪಿಸಿಕೊಳ್ಳಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪ.ಪೂ.ವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಓಂಖಿಂ ತರಗತಿಗಳ ಉದ್ಘಾಟನಾ ಕಾರ್ಯಕ್ರಮದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ – ಕಹಳೆ ನ್ಯೂಸ್

ಪುತ್ತೂರು: ಪದವಿ ಪೂರ್ವ ದ್ವಿತೀಯ ವರ್ಷ ಎನ್ನುವುದು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ದಿಕ್ಸೂಚಿಯಾಗಿದೆ. ಪಿಯುದಲ್ಲಿ ನಡೆಸಲ್ಪಡುವ ಸಿ.ಇ.ಟಿ.ಯಲ್ಲಿ ಉತ್ತಮ ಅಂಕ ಪಡೆದಲ್ಲಿ ವಿದ್ಯಾರ್ಥಿಗಳ ಮುಂದಿನ ಜೀವನ ಸುಗಮವಾಗುವುದು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಶಿವರಾಮ ಆಳ್ವ ಹೇಳಿದರು. ಅವರು ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವವಿದ್ಯಾಲಯದ ಶಿಕ್ಷಕ -ರಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೋಷಕರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಿದ್ಯಾರ್ಥಿನಿ ದೃಶಾನ ಸುರೇಶ್ ಸರಳಿಕಾನ ಕರಾಟೆ ಚಾಂಪಿಯಷಿಪ್‍ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಿದ್ಯಾರ್ಥಿನಿ ದೃಶಾನ ಸುರೇಶ್ ಸರಳಿಕಾನ ಜಿಲ್ಲಾಮಟ್ಟದ ಕರಾಟೆ ಚಾಂಪಿಯಷಿಪ್‍ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಂಟನೇ ತರಗತಿ ವಿದ್ಯಾರ್ಥಿಯಾಗಿರುವ ದೃಶಾನ ಸುರೇಶ್ ಸರಳಿಕಾನ ಅವರು ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಆ. 8ರಂದು ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ 14 ವಯೋಮಿತಿ ಒಳಗಿನ (ಕಿಶೋರ ವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದರು. ಇವರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ- ಕಹಳೆ ನ್ಯೂಸ್

ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು ಉಪ್ಪಿನಂಗಡಿ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಅದ್ವಿತ್‌ ಶರ್ಮ, ದುರ್ಗೇಶ್‌ ಮೌರ್ಯ ದ್ವಿತೀಯ ವಾಣಿಜ್ಯ ವಿಭಾಗದ ಸೃಜನ್‌ ಲಕ್ಕಪ್ಪ ಪ್ರಥಮ ವಾಣಿಜ್ಯ ವಿಭಾಗದ ಪ್ರಮಥ್‌ ಎಮ್‌ ಭಟ್‌, ರಾಮಪ್ರಸಾದ್‌ ಬಿ ಎನ್‌ ಪ್ರಥಮ ವಿಜ್ಞಾನ ವಿಭಾಗದ ರಿಷಿ ಬೆಳ್ಳಿಯ ಪದಕ ಗಳಿಸಿರುತ್ತಾರೆ....
ದಕ್ಷಿಣ ಕನ್ನಡಸುದ್ದಿ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಮಾನ್ಯ ಉಪ ವಿಭಾಗಾಧಿಕಾರಿಯವರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ – ಕಹಳೆ ನ್ಯೂಸ್

ಇತ್ತೀಚೆಗೆ ರಾಜ್ಯ ಸರಕಾರ ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ, ತನ್ನದೇ ಆದ ಇತಿಹಾಸ ಹೊಂದಿರುವ ರಾಮನಗರದ ಹೆಸರನ್ನು ಬದಲಾಯಿಸಬಾರದು. ಬದಲಾವಣೆಯ ನಿರ್ಧಾರದಿಂದ ಸರಕಾರ ಹಿಂದೆ ಸರಿಯದಿದ್ದರೆ ಹೋರಾಟ ನಡೆಸಲಾಗುವುದು. ಮತ್ತು ರಾಜ್ಯ ರಾಜಧಾನಿಯಲ್ಲಿ ಅಕ್ರಮ ಮಾಂಸ ಸರಬರಾಜು ಆದದ್ದನ್ನು ಖಂಡಿಸಿ ಕಾನೂನು ಕ್ರಮ ಕೈಗೊಳ್ಳಿ ಎಂದು ವಿನಂತಿ ಮಾಡಿದ ರಾಷ್ಟ್ರ ರಕ್ಷಣೆ ಪಡೆಯ ಅಧ್ಯಕ್ಷರಾದ ಶ್ರೀ ಪುನೀತ್ ಕೆರೆಹಳ್ಳಿಯವರ ಮೇಲೆ ದೌರ್ಜನ್ಯ ಎಸಗಿದ ಎಸ್. ಪಿ. ಚಂದನ್ ಅವರನ್ನು...
ಸುದ್ದಿ

ಸಿಯಾಳ ತೆಗೆಯಲು ಹೋದಾಗ ವಿದ್ಯುತ್ ಹರಿದು ವ್ಯಕ್ತಿ ಮೃತ್ಯು – ಕಹಳೆ ನ್ಯೂಸ್

ಶಿರ್ವ : ಇಲ್ಲಿನ ನಡಿಬೆಟ್ಟು ಸಮೀಪ ವ್ಯಕ್ತಿಯೊಬ್ಬರು ಸಿಯಾಳ ಕೊಯ್ಯಲು ಹೋಗಿ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಶಿರ್ವದ ನಡಿಬೆಟ್ಟು ಸಮೀಪದ ಪನಿಯಾರ ಮನೆಯ ಕೆಲಸಗಾರ ಸುರೇಶ್ ಶೆಟ್ಟಿ (68) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮನೆಯ ಯಜಮಾನ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭದಲ್ಲಿ ತೋಟದಲ್ಲಿ ಕಬ್ಬಿಣದ ಸಲಾಕೆಯನ್ನು ಉಪಯೋಗಿಸಿ ತೆಂಗಿನ ಮರದಿಂದ ಸೀಯಾಳ ತೆಗೆಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ತೋಟದಲ್ಲಿ ಹಾದು ಹೋಗಿರುವ ಹೈ ಟೆನ್ಶನ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿ – ಕಹಳೆ ನ್ಯೂಸ್

ಬಂಟ್ವಾಳ: ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ ( 15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಡಕಬೈಲು ಸೈಂಟ್ ಡೊಮೊನಿಕ್ ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ತಿಳಿಸಿದ್ದಾರೆ. ರಾತ್ರಿ...
1 202 203 204 205 206 2,768
Page 204 of 2768