Thursday, February 6, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಗ್ಗ ವಲಯದ ಶೌರ್ಯ ಘಟಕ ವತಿಯಿಂದ ತೀರಾ ನಿರ್ಗತಿಕ ಮೂರು ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ಟನ್ನು ವಿತರಣೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ಘಟಕ ವತಿಯಿಂದ ಸಮಾಜದಲ್ಲಿ ತೀರಾ ನಿರ್ಗತಿಕ ಮೂರು ಕುಟುಂಬಗಳನ್ನು ಗುರುತಿಸಿ ಆಹಾರ ಸಾಮಗ್ರಿಗಳ ಕಿಟ್ಟನ್ನು ವಿತರಿಸಲಾಯಿತು. ಸಂದರ್ಭದಲ್ಲಿ ಯೋಚನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ, ವಗ್ಗ ವಲಯದ ಮೇಲ್ವಿಚಾರಕರಾಕಿ ಸವಿತಾ, ಶೌರ್ಯ ಘಟಕದ ಸಂಯೋಜಕಿ ರೇಖಾ ಪಿ, ಘಟಕ ಪ್ರತಿನಿಧಿ ಪ್ರವೀಣ್, ಸಂಪತ್ ಶೆಟ್ಟಿ, ಮಹಾಬಲ ರೈ, ನಾರಾಯಣಶೆಟ್ಟಿ, ಆನಂದ,...
ಉಡುಪಿಸುದ್ದಿ

ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ನಡೆದ ವಿಶಿಷ್ಟ ಸ್ವಚ್ಛತಾ ಕಾರ್ಯ- ಕಹಳೆ ನ್ಯೂಸ್

ಏಷ್ಯಾದ ಅತಿ ದೊಡ್ಡ ಸರ್ವೃಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆಯಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ವಿಶಿಷ್ಟ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಮಳೆಗಾಲದಲ್ಲಿ ಅಪಾರ ಪ್ರಮಾಣದ ಕಸ ಸಮುದ್ರ ಸೇರುತ್ತದೆ. ಹೀಗೆ ಸಂಗ್ರಹವಾದ ಕಸ ಹಿನ್ನಿರಿನ ಮೂಲಕ ಮಲ್ಪೆ ಬಂದರು ಪ್ರದೇಶದಲ್ಲಿ ರಾಶಿ ಬಿದ್ದಿತ್ತು. ಇದೀಗ ಮೀನುಗಾರಿಕಾ ಚಟುವಟಿಕೆಗಳು ಆರಂಭವಾಗಿದೆ. ದಿನನಿತ್ಯ ಲಕ್ಷಾಂತರ ಜನ ಬಂದರು ಪ್ರದೇಶದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ. ಹಾಗಾಗಿ ಲೋಡುಗಟ್ಟಲೆ ಕಸಗಳನ್ನು ತೆರವು...
ಕಾಪುಸುದ್ದಿ

ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರಖಂಡಿಸಿ, ದುರಾಡಳಿತ ವಿರೋಧಿಸಿ ಎನ್.ಡಿ.ಎ ಕರ್ನಾಟಕ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದರು....
ಉಡುಪಿಸುದ್ದಿ

ಉಡುಪಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆಯುವ ಮಾಸೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಸರ್ವಕಾಲದಲ್ಲೂ, ಸರ್ವ ಜನತೆಗೆ ಮಾರ್ಗದರ್ಶನ ಮತ್ತು ಶಕ್ತಿ ನೀಡಿರುದು ಶ್ರೀ ಕೃಷ್ಣ ದೇವರ ಭಗವದ್ಗೀತೆ ಎಂದು ಪತ್ರಕರ್ತರು ಮತ್ತು ವಾಗ್ಮಿಯಾಗಿರುವ ಶ್ರೀ ಕಾಂತ್ ಶೆಟ್ಟಿ ಕಾರ್ಕಳ ಇವರು ಉಡುಪಿ ರಾಜಂಗಣದಲ್ಲಿ ನುಡಿದರು. ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ, ಉಡುಪಿ ಇವರ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ(ರಿ.) ಉಡುಪಿ ಮತ್ತು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ (ನಿ.) ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಕೃಷ್ಣನಿಗೆ...
ಕುಂದಾಪುರಸುದ್ದಿ

ಕುಂದಾಪುರ : ನಾಡಾ ರೇ.ಫಾ.ರೋಬರ್ಟ್ ಝಡ್.ಎಂ.ಡಿಸೋಜಾ ಐಟಿಐ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ : ಸಮಾಜಕ್ಕೆ ಹಾಗೂ ನಮಗೆ ವಯಕ್ತಿಕವಾಗಿ ಒಳಿತಾಗುವ ಯಾವುದೆ ಭಾವನೆ, ಸಲಹೆ, ಸೂಚನೆಗಳು ನಮ್ಮಲ್ಲಿ ಮೂಡಿದಾಗ ಅದನ್ನು ಬಹಿರಂಗವಾಗಿ ಪ್ರಕಟಪಡಿಸುವ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಪ್ರತಿ ವ್ಯಕ್ತಿಯಲ್ಲಿ ಆಗಾಧವಾದ ಜ್ಞಾನ ಸಂಪತ್ತು ಹುದುಗಿರುತ್ತದೆ, ಭಾμÉಯ ಸಂವಹನದ ಮೂಲಕ ಅದನ್ನು ಉದ್ದೀಪನಗೊಳಿಸುವ ಕೆಲಸಗಳು ಆಗಬೇಕು ಎಂದು ಉಡುಪಿಯ ಆಭರಣ ಮೋಟಾರ್ಸ್ ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿ ವಿನಾಯಕ ಕಾಮತ್ ಹೇಳಿದರು. ಇಲ್ಲಿಗೆ ಸಮೀಪದ ನಾಡಾ ರೇ.ಫಾ.ರೋಬರ್ಟ್ ಝಡ್.ಎಂ.ಡಿಸೋಜಾ ಐಟಿಐ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ  ಕೆ.ವಿ.ಜಿ ಪುಣ್ಯಸ್ಮರಣೆ – ಕಹಳೆ ನ್ಯೂಸ್

ಶಿಕ್ಷಣ ಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು. ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ...
ಉಡುಪಿಶಿಕ್ಷಣಸುದ್ದಿ

ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯದ ವತಿಯಿಂದ ಪೂಜಾ ಗೋಪಾಲ ಪೂಜಾರಿಯವರಿಗೆ ಒಲಿದ ಡಾಕ್ಟರೇಟ್ ಪದವಿ – ಕಹಳೆ ನ್ಯೂಸ್

ಕೊಡವೂರು ನಿವಾಸಿಯಾದ ಪೂಜಾ ಗೋಪಾಲ ಪೂಜಾರಿಯವರಿಗೆ ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ಪ್ರಧಾನ ಮಾಡಿದೆ. ಪೂಜಾರವರು ಡಿಪಾರ್ಟೆಂಟ್ ಆಫ್ ಫಾರ್ಮಸಿ ಪ್ರಾಕ್ಟಿಸ್, ಮಣಿಪಾಲ್ ಕಾಲೇಜ್ ಆಫ್ ಫಾರ್ಮಸಿಟಿಕಲ್ ಸೈನ್ಸಸ್, ಮಾಹೆ ಮಾಣಿಪಾಲದ ಸಹ ಪ್ರಾಧ್ಯಾಪಕರಾದ ಡಾ. ಗಿರೀಶ್ ತುಂಗ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವಲಪೈಂಟ್ ಆಫ್ ಸ್ಟ್ರಾಟೆಜಿ ಟು ಇಂಪ್ಯೂವ್ ದಿ ರೇಟ್ ಆಫ್ ಮೆಟಾಬಾಲಿಕ್ ಮಾನಿಟರಿಂಗ್ ಪೇಶೆಂಟ್ಸ್ ಆನ್ ಆಂಟಿಸೈಕೋಟಿಕ್ ಮೆಡಿಕೇಷನ್ಸ್' ಎಂಬ ಸಂಶೋಧನಾ ಮಹಾಪ್ರಬಂದಕ್ಕೆ ಪಿಎಚ್.ಡಿ...
ಸುದ್ದಿ

ಕಾರವಾರ-ಗೋವಾ ಸಂಪರ್ಕ ಸೇತುವೆ ಕುಸಿತ: ನದಿಗೆ ಬಿದ್ದ ಲಾರಿ ಚಾಲಕನ ಜೀವ ಉಳಿಸಿದ ಖಾಕಿ- ಕಹಳೆ ನ್ಯೂಸ್

ಉತ್ತರ ಕನ್ನಡ : ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ಈ ವೇಳೆ ಸೇತುವೆ ಮೇಲೆ ಲಾರಿ ಚಾಲನೆ ಮಾಡ್ತಿದ್ದ...
1 204 205 206 207 208 2,768
Page 206 of 2768