Thursday, February 6, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅನ್ಯಕೋಮಿನ ಯುವಕನಿಂದ ವಿವಾಹಿತ ಮಹಿಳೆಗೆ ಕಿರುಕುಳ -ಕಹಳೆ ನ್ಯೂಸ್

ಬಂಟ್ವಾಳ : ಅನ್ಯಕೋಮಿನ ಯುವಕನೋರ್ವ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಂಗಳದಲ್ಲಿ ನಡೆದಿದೆ.ಅನ್ಯ ಕೋಮಿನ ಯುವಕನೋರ್ವ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ ನನಗೆ ನೀನು ಬೇಕು, ನಿನ್ನನ್ನು ಅನುಭವಿಸದೆ ಬಿಡುವುದಿಲ್ಲ ಎಂಬುವುದಾಗಿ ಹೇಳಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ದೂರನ್ನು ನೀಡಿದ್ದಾಳೆ. ಆರೋಪಿಯನ್ನು ಕರಿಯಂಗಳ ನಿವಾಸಿ ಉಸ್ಮಾನ್ ಎಂಬಾತನ ಮಗ ತಸ್ಸೀಫ್ ಎಂದು ಗುರುತಿಸಲಾಗಿದೆ. ಈ ಹಿಂದೆಯೂ ಕೂಡ ಕಿಟಕಿಯಲ್ಲಿ ಇಣುಕಿ ಕಿರುಕುಳ...
ಉಡುಪಿಕಾರ್ಕಳಸುದ್ದಿ

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ದಬ್ಬಾಳಿಕೆ ಆರೋಪಿಸಿ ಬಿಜೆಪಿ ಪ್ರತಿಭಟನೆ ; ಉದಯಕುಮಾರ್ ಶೆಟ್ಟಿ ಆಟಾಟೋಪಗಳು, ದ್ವೇಷ ರಾಜಕೀಯ ಮುಂದುವರಿದಲ್ಲಿ ಮನೆಗೆ ಮುತ್ತಿಗೆ ಎಚ್ಚರಿಕೆ, ಬಿಜೆಪಿ ಆಕ್ರೋಶ-ಕಹಳೆ ನ್ಯೂಸ್

ಉಡುಪಿ :ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ಆಧಾರ ರಹಿತ ಆರೋಪದಲ್ಲಿ ತೊಡಗಿದ್ದು, ಪ್ರಸ್ತುತ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪ್ರತಿಮೆ ನಿರ್ಮಿಸಿದ ಶಿಲ್ಪಿಯ ಬೆಂಗಳೂರು ಮನೆಗೆ ತೆರಳಿ ಕಾಂಗ್ರೆಸ್ ನ ಮುಖಂಡರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಇಂದು ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷರಾದ ನವೀನ್ ನಾಯಕ್ ಮಾತನಾಡಿ ಪರಶುರಾಮ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್‌ಗೆ ಬೆಂಕಿ-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಈ ವೇಳೆ ಬೋಟ್ ನಲ್ಲಿದ್ದ 10 ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದಾರೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ‘‘ರವಿವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ...
ಉಡುಪಿಸುದ್ದಿ

ಉಡುಪಿಯ ರಾಜಂಗಣದಲ್ಲಿ ನೂರಾರು ಪುಟಾಣಿಗಳಿಂದ ಶ್ರೀಕೃಷ್ಣ ಲೀಲೋತ್ಸವ – ಕಹಳೆ ನ್ಯೂಸ್

ಶ್ರೀ ಕೃಷ್ಣನ ಭಕ್ತಾದಿಗಳಿಗೆ ಉಡುಪಿ ರಾಜಂಗಣದಲ್ಲಿ ನೂರಾರು ಪುಟಾಣಿಗಳಿಂದ ಸಂಭ್ರಮದ ಶ್ರೀಕೃಷ್ಣ ಲೀಲೋತ್ಸವ ಉಡುಪಿಯಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ಪರ್ಯಾಯ ಸ್ವಾಮೀಜಿ ಶ್ರೀ ಶ್ರೀ ಸುಗುಣೆಂದ್ರ ತೀರ್ಥ ಶ್ರೀ ಪಾದರು ಪದ್ಮಶಾಲಿ ಪ್ರತಿಷ್ಠಾನದ ಕೈ ಮಗ್ಗ ಸೀರೆಗಳ ಉತ್ಸವ ಕ್ಕೆ ಅವಕಾಶ ಮಾಡಿಕೊಟ್ಟು 11 ದಿನಗಳ ಕಾಲ ವಿವಿಧ ಕಾರ್ಯಕ್ರಮ ನಡೆಸುವಲ್ಲಿ ಪ್ರೋತ್ಸಾಹ ನೀಡಿದ್ದಾರೆ. ಉಡುಪಿಯ ಭಕ್ತರ ಪಾಲಿಗೆ ರಾಜಂಗಣದಲ್ಲಿ ನಡೆತ್ತಿದ್ದ ಶ್ರೀ ಕೃಷ್ಣ ಲೀಲೋತ್ಸವದಲ್ಲಿ ನೂರಾರು ಮಕ್ಕಳು ಕೃಷ್ಣನ...
ಉಡುಪಿಸುದ್ದಿ

ಉಡುಪಿ : ಪ್ರಯಾಣಿಕ ಯುವತಿ ಅಸ್ವಸ್ಥ, ನೇರ ಆಸ್ಪತ್ರೆಗೆ ಧಾವಿಸಿದ ಖಾಸಗಿ ಬಸ್ಸು-ಕಹಳೆ ನ್ಯೂಸ್

ಉಡುಪಿ : ಬಸ್ಸಿನಲ್ಲಿ ಅಸ್ವಸ್ಥಗೊಂಡ ಯುವತಿಗಾಗಿ ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಚಾಲಕ ಮತ್ತು ನಿರ್ವಾಹಕರು ಮಾನವೀಯತೆ ಮೆರೆದ ಘಟನೆ ಉಡುಪಿಯಲ್ಲಿ ಸೋಮವಾರ ನಡೆದಿದೆ. ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಬಸ್ ಉಡುಪಿ ಹಳೆ ತಾಲೂಕು ಕಚೇರಿ ಬಳಿ ಬರುವಾಗ ಯವತಿಯೋರ್ವಳು ಅಸ್ವಸ್ಥಳಾಗಿ ಬಸ್ಸಿನಲ್ಲೇ ವಾಂತಿ ಮಾಡಿಕೊಂಡು ಪ್ರಜ್ಞಾಹೀನ ಸ್ಥಿತಿ ತಲುಪಿದ್ದು ಕೂಡಲೇ ಬಸ್ಸಿನ ಚಾಲಕ ಶಶಿಕಾಂತ್ ಬಸ್ಸನ್ನು ಪಕ್ಕದ ಟಿ ಎಮ್ ಎ ಪೈ ಆಸ್ಪತ್ರೆಯ ತುರ್ತು ಚಿಕಿತ್ಸಾ...
ಉಡುಪಿಸುದ್ದಿ

ತಹಶಿಲ್ದಾರ್ ಕಚೇರಿಯ ಆವರಣದಲ್ಲಿ ಇದ್ದ ಅಪಾಯಕಾರಿ ಮರ ತೆರವು-ಕಹಳೆ ನ್ಯೂಸ್

ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಬೃಹದಾಕಾರದ ಹೆಬ್ಬಲಸಿನ ಮರವೊಂದು ಈ ಹಿಂದೆಯೇ ಸಿಡಿಲು ಬಿಡಿದು, ರೋಗ ಬಂದು ಒಣಗಿ ಹೋಗಿ ಬೀಳುವ ಸ್ಥಿತಿಯಲ್ಲಿ ಇತ್ತು. ಅಪಾಯಕಾರಿ ಸ್ಥಿತಿಯಲ್ಲಿ ಇದ್ದು ಯಾವುದೇ ಕ್ಷಣದಲ್ಲಿಯೂ ಬೀಳಬಹುದಿತ್ತು. ಈ ಆವರಣದಲ್ಲಿ ತಹಶಿಲ್ದಾರ್ ಕಚೇರಿ, ಪುರಸಭೆ, ತಾಲ್ಲೂಕು ಪಂಚಾಯತ್, ಸರ್ವೆ ಇಲಾಖೆ ಹೀಗೆ ಹಲವು ಕಚೇರಿಗಳ ಸಮುಚ್ಚಯವಾಗಿರುವ ಆಡಳಿತಸೌಧದಲ್ಲಿ ಹಲವು ಕಾರ್ಯಗಳಿಗೆ ಬರುವ ಸಾರ್ವಜನಿಕರ ಸಂಖ್ಯೆ ಹೆಚ್ಚು ಇದೆ. ತಾಲ್ಲೂಕು ಆಡಳಿತ ಸೌಧಕ್ಕೆ ಬರುವ ಸಾರ್ವಜನಿಕರ...
ಉಡುಪಿಸುದ್ದಿ

ಕೋಟೇಶ್ವರ: 12ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ. -ಕಹಳೆ ನ್ಯೂಸ್

ಉಡುಪಿ: ಹನ್ನೆರಡು ವರ್ಷದ ಹಿಂದೆ ಈ ಪರಿಸ್ಥಿತಿ ಇರಲಿಲ್ಲ. ಅತಂಹ ಕಾಲಘಟ್ಟದಲ್ಲಿ ಈ ಪ್ರತಿಭಾ ಪುರಸ್ಕಾರ ಶುರುಮಾಡಿ ದಶಕಗಳವರೆಗೆ ಮುನ್ನೆಡೆಸಿಕೊಂಡು ಬಂದಿರುವ ಸ್ನೇಹ ಸಂಗಮ ತಂಡದ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಫ್ರೌಡಶಾಲಾ ವಿಭಾಗದ ವೈಸ್ ಪ್ರಿನ್ಸಿಪಾಲ್ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು 2002-03 ಸಾಲಿನ ಹಳೇ ವಿದ್ಯಾರ್ಥಿ ಸಂಘ ಸ್ನೇಹ ಸಂಗಮ ವತಿಯಿಂದ ಶನಿವಾರ ಶಾಲಾ ಸಭಾಭವನದಲ್ಲಿ ಜರುಗಿದ 12ನೇ ವರ್ಷದ ಪ್ರತಿಭಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಬುಡೋಳಿ ಮತ್ತು ಗಡಿಯಾರದಲ್ಲಿ ಸಣ್ಣ ಸಣ್ಣ ಗೂಡಂಗಡಿಗಳಿಗೆ ನುಗ್ಗಿದ ಕಳ್ಳರು-ಕಹಳೆ ನ್ಯೂಸ್

ಬಂಟ್ವಾಳ: ಸಣ್ಣ ಸಣ್ಣ ಗೂಡಂಗಡಿಗಳಿಗೆ ನುಗ್ಗಿದ ಕಳ್ಳರು ಸಾಮಾಗ್ರಿಗಳನ್ನು ಕಳವು ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬುಡೋಳಿ ಮತ್ತು ಗಡಿಯಾರ ಎಂಬಲ್ಲಿ ನಡೆದಿದೆ. ಬುಡೋಳಿ ಕೇಶವ ಎಂಬವರ ಅಂಗಡಿಗೆ ನುಗ್ಗಿದ ಕಳ್ಳರು ಚಿಲ್ಲರೆ ಸಾಮಾಗ್ರಿಗಳಾದ ಸಿಗರೇಟ್ ಕಳವು ಮಾಡಿದ್ದು ಇವರು ಪೋಲೀಸ್ ದೂರು ನೀಡಿಲ್ಲ ಎಂದು ಹೇಳಲಾಗಿದೆ. ಗಡಿಯಾರ ಹರೀಶ್ ಪೂಜಾರಿ ಮತ್ತು ಲೋಕೇಶ್ ಕುಲಾಲ್ ಎಂಬವರ ಗೂಡಂಗಡಿಗೆ ನುಗ್ಗಿ ಒಂದು ಅಂಗಡಿಯಿAದ ಅಡುಗೆ ಗ್ಯಾಸ್ ನ ಸಿಲಿಂಡರ್ ಕಳವು...
1 207 208 209 210 211 2,769
Page 209 of 2769