Friday, February 7, 2025

ಸುದ್ದಿ

ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಸರಸ್ವತಿ ವಿದ್ಯಾಕೇಂದ್ರ ಕಡಬ ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ದ.ಕ ಇದರ ವತಿಯಿಂದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಎಸ್. ದ್ವಿತೀಯ ಸ್ಥಾನ ಮತ್ತು ಲಿಖಿತ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ....
ಕ್ರೈಮ್ರಾಜ್ಯಸುದ್ದಿ

4 ಮಕ್ಕಳ ತಾಯಿಯನ್ನ ಮದ್ವೆಯಾಗಿ ಇಸ್ಲಾಂಗೆ ಮತಾಂತರವಾಗುವಂತೆ ಚಿತ್ರಹಿಂಸೆ ; ಜಿಹಾದಿ ಮುಜಾಹಿದ್‌ ಖಾನ್‌ ಅರೆಸ್ಟ್‌ – ಕಹಳೆ ನ್ಯೂಸ್

ಹುಬ್ಬಳ್ಳಿ: ನಾಲ್ಕು ಮಕ್ಕಳ ತಾಯಿಯನ್ನೇ ಮದ್ವೆಯಾಗಿದ್ದ ಭೂಪನೊಬ್ಬ, ಮದುವೆ ಬಳಿಕ ಇಸ್ಲಾಂಗೆ ಮತಾಂತರಗೊಳ್ಳುವಂತೆ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸರು ಪತಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರುಮೂಲದ ಮುಜಾಹಿದ್‌ ಖಾನ್‌ ಬಂಧಿತ ಆರೋಪಿ. ಆರೋಪಿ ಮುಜಾಹಿದ್‌ ನಾಲ್ಕು ಮಕ್ಕಳ ತಾಯಿಯಾಗಿದ್ದ ಅಶ್ವಿನಿ ಎಂಬಾಕೆಯನ್ನು 2017ರಲ್ಲಿ 2ನೇ ಮದುವೆಯಾಗಿದ್ದ. ಸಂಸಾರದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಸ್ವಲ್ಪ ದಿನ ಕಳೆದಂತೆ ಮುಜಾಹಿದ್‌, ಪತ್ನಿಯನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ನಿತ್ಯ ದೈಹಿಕ ಹಾಗೂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಿರಂತರ ಸುರಿದ ಭಾರಿ ಮಳೆ : ಬಾರ್ಯ ಗ್ರಾಮದ ಮುಜ್ಜಾಲೆಯ ಕೊರಗಜ್ಜ ಕ್ಷೇತ್ರದ ತಡೆಗೋಡೆ ಕುಸಿತ – ಕಹಳೆ ನ್ಯೂಸ್ 

ಬೆಳ್ತಂಗಡಿ: ನಿರಂತರ ಸುರಿದ ಭಾರಿ ಮಳೆಗೆ ಕೊರಗಜ್ಜ ಕ್ಷೇತ್ರದ ತಡೆಗೋಡೆ ಕುಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಮುಜ್ಜಾಲೆಯಲ್ಲಿ ನಡೆದಿದೆ.  ಸುಮಾರು ವರ್ಷಗಳ ಇತಿಹಾಸವಿರುವ ಮುಜ್ಜಾಲೆ ಕೊರಗಜ್ಜ ಕ್ಷೇತ್ರದ ತಡೆಗೋಡೆ ಕುಸಿದು ಬಿದ್ದಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ನೇತೃತ್ವದಲ್ಲಿ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಉಪನ್ಯಾಸ-ಸನ್ಮಾನ ಸಮಾರಂಭ -ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ನೇತೃತ್ವದಲ್ಲಿ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ- ಉಪನ್ಯಾಸ-ಸನ್ಮಾನ ಸಮಾರಂಭ ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ಸತ್ಯದ ವರದಿಗಳನ್ನು ಪ್ರಕಟಿಸಿದ ಪತ್ರಕರ್ತರು ಹುತಾತ್ಮರಾದ ಘಟನೆಗಳು ನಡೆದಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರೆಖ್ಯ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮದ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ -ಕಹಳೆ ನ್ಯೂಸ್

ರೆಖ್ಯ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮತ್ತು, ವಿಶ್ವ ಹಿಂದೂ ಪರಿಷತ್ ಬಜರಂಗದಳ ರೆಖ್ಯ ಘಟಕ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮತ್ತು ಊರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನೇತೃತ್ವದಲ್ಲಿ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಆಗಸ್ಟ್ 25 ರಂದು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು, ಧಾರ್ಮಿಕ ಸಭಾ ಕಾರ್ಯಕ್ರಮದೊಂದಿಗೆ...
ದಕ್ಷಿಣ ಕನ್ನಡಸುದ್ದಿ

ಶಿರಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ : ಬೆಂಗಳೂರು- ಮಂಗಳೂರು ರಸ್ತೆ ಸಂಚಾರ ಸಂಪೂರ್ಣ ಬಂದ್ – ಕಹಳೆ ನ್ಯೂಸ್

ಶಿರಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು- ಮಂಗಳೂರು ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ. ಮಂಗಳೂರು –ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಸಕಲೇಶಪುರ ದೊಡ್ಡ ತೊಪ್ಲು ಎಂಬಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಕಾರು ,ಲಾರಿ,ಗ್ಯಾಸ್ ಟ್ಯಾಂಕರ್ ಸಿಲುಕಿಕೊಂಡಿದೆ. ಈ ಹೆದ್ದಾರಿಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ಗುಡ್ಡ ಕುಸಿತವಾಗುತ್ತಿದೆ....
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿ : ಯುವ ಯಕ್ಷಗಾನ ಕಲಾವಿದ ಆತ್ಮಹತ್ಯೆಗೆ ಶರಣು-ಕಹಳೆ ನ್ಯೂಸ್

ಉಡುಪಿ : ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು. ಕಳೆದ ಸಾಲಿನಲ್ಲಿ ಮಾರಣಕಟ್ಟೆ ಮೇಳದಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ಹಾಲಾಡಿ ಮೇಳಕ್ಕೆ ಸೇರಿದ್ದ ಯುವ ಪ್ರತಿಭೆ ಗುರುಪ್ರಸಾದ್ ನೀರ್ಜೆಡ್ಡು ಅವರು, ಮಾರಣಕಟ್ಟೆ ಕ್ಷೇತ್ರ ಮಹಾತ್ಮೆ ಪ್ರಸಂಗದಲ್ಲಿ ರತಿ, ದೇವಿ ಮಹಾತ್ಮೆಯಲ್ಲಿ...
ಕುಂದಾಪುರಸುದ್ದಿ

ಕುಂದಾಪುರ ಸಮೀಪದ ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ ಸ್ಮಾರಕ ಐಟಿಐ ಕಾಲೇಜಿನಲ್ಲಿ ಕೋಟ ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ನಡೆದ ವನ ಮಹೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ಸಮೀಪದ ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ ಸ್ಮಾರಕ ಐಟಿಐ ಕಾಲೇಜಿನಲ್ಲಿ ಕೋಟ ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ವನ ಮಹೋತ್ಸವ ಕಾರ್ಯಕ್ರಮ ನಡೆಯಿತು. ಮನುಷ್ಯನ ಬದುಕಿನ ಅವಿಭಾಜ್ಯ ಅವಶ್ಯಕತೆಯಾಗಿರುವ ಸಸ್ಯರಾಶಿಗಳನ್ನು ಉಳಿಸಿ-ಬೆಳೆಸುವ ಮೂಲಕ ಜೀವ ಕುಲವನ್ನು ಸಂರಕ್ಷಣೆ ಮಾಡುವ ಕೆಲಸ ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಅವರ ನೇತ್ರತ್ವದಲ್ಲಿ ನಡೆಯುತ್ತಿರುವುದು ಅತ್ಯಂತ ಸುತ್ಯರ್ಹ ಎಂದು ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ...
1 213 214 215 216 217 2,769
Page 215 of 2769