Friday, February 7, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನದ ರಕ್ಷಣೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ ಇಂದು ನಡೆದಿದೆ. ನೇತ್ರಾವತಿ ನದಿಯ ನೀರಿನ ಮಟ್ಟ ಇಂದು ಮತ್ತಷ್ಟು ಏರಿಕೆಯಾಗಿದ್ದು, 28.05 ಮೀ. ಎತ್ತರದಲ್ಲಿ ನೀರು ಹರಿಯುತ್ತಿತ್ತು. ರಭಸದಿಂದ ಹರಿಯುತ್ತಿದ್ದ ಈ ನದಿಯು ಮಧ್ಯದಲ್ಲಿ ದನವೊಂದು ತೇಲಿಕೊಂಡು ಹೋಗುತ್ತಿರುವುದನ್ನು ಗಮನಿಸಿದ ಹಳೆಗೇಟು ಸಮೀಪದ ದಡ್ಡು ಎಂಬಲ್ಲಿರುವ...
ದಕ್ಷಿಣ ಕನ್ನಡಸುದ್ದಿ

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ KSRTC ಬಸ್ ಸಮಸ್ಯೆ : 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ :  ಧರ್ಮಸ್ಥಳ ಪೊಲೀಸ್ ಅಧಿಕಾರಿಗಳಿಗೆ ಸಾರಿಗೆ ಇಲಾಖೆ ವಿರುದ್ಧ ದೂರು- ಕಹಳೆ ನ್ಯೂಸ್

ಗುಂಡ್ಯ ದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದಾಗಿದೆ. ಹಲವು ಬಾರಿ ಸಾರಿಗೆ ಇಲಾಖೆಯ ಗಮನಕ್ಕೆ ತಂದರು ಯಾವುದೇ ಸ್ಪಂದನೆ ಕಂಡುಬರುತ್ತಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ 2 ದಿನದ ಗಂಡುವು ನೀಡಿದೆ. 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ....
ಉಡುಪಿಸುದ್ದಿ

ರೈಲ್ವೆ ಸುಧಾರಿಕೆಗೆ ಕೋಟ ಭಗೀರಥ ಪ್ರಯತ್ನ: ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರು- ಕಹಳೆ ನ್ಯೂಸ್

ಕರಾವಳಿ ಮಲೆನಾಡಿನ ರೈಲ್ವೆ ಇಲಾಖೆಯ ಸುಧಾರಿಕೆಗೆ ಭಗೀರಥ ಪ್ರಯತ್ನ ಪಡುತ್ತಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಇದೀಗ ಕೇಂದ್ರ ರೈಲ್ವೆ ಇಲಾಖೆಯ ಸಚಿವರಾದ ಅಶ್ವಿನಿ ವೈಷ್ಣವ್‌ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇಂದು ಪ್ರಮುಖ ನಾಲ್ಕು ವಿಚಾರವನ್ನು ಇಟ್ಟುಕೊಂಡು ಭಾರತ ಸರ್ಕಾರದ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್‌ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಸಂಸದ ಕೋಟ ಈಗಿನ ಪಂಚಗಂಗಾ ರೈಲಿನ ಬಳಕೆದಾರರನ್ನು ಹೊರತುಪಡಿಸಿ ತಡರಾತ್ರಿ ಉಡುಪಿ ಕುಂದಾಪುರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಜೂರುರಾದ ಕ್ರಿಟಿಕಲ್ ಫಂಡ್ ಸಹಾಯಧನ ಚೆಕ್ ವಿತರಣೆ- ಕಹಳೆ ನ್ಯೂಸ್

ಕಲ್ಲಡ್ಕ - ಅನಾರೋಗ್ಯ ನಿಮಿತ್ತ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಜೂರು ಆದ ಕ್ರಿಟಿಕಲ್ ಫಂಡ್ ಸಹಾಯಧನ ರೂಪಾಯಿ 30,000/ ಚೆಕ್ಕನ್ನು ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಬಾಯಿಲ ನಿವಾಸಿ ಹೇಮಲತಾ ರವರಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವೀರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಬಿಲ್ಲವ ಸಂಘ ವೀರಕಂಭ ಗ್ರಾಮ ಸಮಿತಿಯ ಅಧ್ಯಕ್ಷ ಜಯಪ್ರಕಾಶ್ ತೆಕ್ಕಿಪಾಪು.ಗ್ರಾಮಾಭಿವೃದ್ಧಿ ತಾಲೂಕ್ ಯೋಜನಾಧಿಕಾರಿ ರಮೇಶ್, ಯೋಜನೆಯ ಕಲ್ಲಡ್ಕ...
ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ವರ್ಷಧಾರೆ ಸುರಿಯುತ್ತಿದೆ. ಪರಿಣಾಮವಾಗಿ ಹಲವು ಕಡೆ ಅವಾಂತರಗಳು ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ಮನೆ ಕುಸಿದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಯಾಗಿದೆ.ಬೆಂಗಳೂರು, ಜುಲೈ 26: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಅನೇಕ ಅವಾಂತರಗಳನ್ನು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಹೈ ಬೀಮ್ ಲೈಟ್ ವಿರುದ್ಧ ಭರ್ಜರಿ ಕಾರ್ಯಾಚರಣೆ ; 5.86 ಲಕ್ಷ ರೂ. ದಂಡ ಸಂಗ್ರಹ – ಕಹಳೆ ನ್ಯೂಸ್

ಮಂಗಳೂರು, ಜುಲೈ 25: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೈ ಬೀಮ್ ಹಾಗೂ ಅತಿ ಹೆಚ್ಚು ಪ್ರಖರವಾಗಿ ಬೆಳಗುವ ಅಥವಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಹೊಂದಿರುವ ವಾಹನಗಳ ವಿರುದ್ಧ ಸಂಚಾರ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಜುಲೈ 15 ರಿಂದ 23 ರವರೆಗೆ 1170 ಪ್ರಕರಣಗಳು ದಾಖಲಾಗಿದ್ದು, 5.86 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. 1989 ರ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಿರ್ದಿಷ್ಟಪಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸಾರ್ವಜನಿಕರು ವಾನಹಗಳಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಜು.27ರಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ ; ಹಿರಿಯ ಪತ್ರಕರ್ತ ಪ್ರೊ.ವಿ.ಬಿ.ಅರ್ತಿಕಜೆ ಅವರಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ – ಸನ್ಮಾನ ಕಾರ್ಯಕ್ರಮವು ಜು.27 ಶನಿವಾರ ಅಪರಾಹ್ನ ಗಂಟೆ 2ರಿಂದ ಪುತ್ತೂರು ನೆಹರೂ ನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ನಡೆಸಲಿದ್ದಾರೆ. ರಾಮದಾಸ್...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿ

ನೇತ್ರಾವತಿ ರೌದ್ರಾವತಾರ ಪ್ರವಾಹಕ್ಕೆ ಐವತ್ತು ವರ್ಷ : 1974 ರ ಜುಲೈ 26 ರಂದು ಉಪ್ಪಿನಂಗಡಿ, ಬಂಟ್ವಾಳ ಮಹಾನೆರೆ – ಕಾಕತಾಳೀಯ ಎಂಬಂತೆ 2024 ಜು.26 ಕೂಡ ಶುಕ್ರವಾರವೇ – ಕಹಳೆ ನ್ಯೂಸ್

ಬಂಟ್ವಾಳ, ಉಪ್ಪಿನಂಗಡಿ ಇತಿಹಾಸದಲ್ಲಿ 1974 ರಲ್ಲಿ ಬಂದ ನೆರೆ ಹೆಚ್ಚು ಮಹತ್ವದ್ದಾಗಿದೆ. ಐವತ್ತು ವರ್ಷದ ಹಿಂದೆ ಅಂದರೆ 1974 ರ ಜುಲೈ ತಿಂಗಳಲ್ಲಿ ನೇತ್ರಾವತಿಯ ರೌದ್ರವತಾರಕ್ಕೆ ಬಂಟ್ವಾಳ ದ್ವೀಪವಾಗಿದ್ದಲ್ಲದೆ, ಹಲವಾರು ಮನೆಗಳು ಕುಸಿದ ಘಟನೆಗಳನ್ನು ಹಿರಿಯರು ಮೆಲುಕು ಹಾಕುತ್ತಿದ್ದಾರೆ. ಉಪ್ಪಿನಂಗಡಿ ಪಟ್ಟಣವು ಅತಿಯಾದ ಪ್ರವಾಹದಿಂದಾಗಿ ಕೊಚ್ಚಿಕೊಂಡುಹೋಯಿತು ಮತ್ತು ಅದರ ನ್ಯಾಯಾಲಯಗಳನ್ನು ಪುತ್ತೂರಿಗೆ ಸ್ಥಳಾಂತರಿಸಲಾಯಿತು . 1974ರಲ್ಲಿಯೂ ತೀವ್ರ ಪ್ರವಾಹ ಉಂಟಾಗಿತ್ತು.ಉಪ್ಪಿನಂಗಡಿ ಈ ಹಿಂದೆ ತಾಲೂಕು ಕೇಂದ್ರವಾಗಿತ್ತು, ಆದರೆ ಮಳೆಗಾಲದಲ್ಲಿ ಭಾರಿ...
1 218 219 220 221 222 2,769
Page 220 of 2769