Friday, February 7, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಜು.27ರಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ ; ಹಿರಿಯ ಪತ್ರಕರ್ತ ಪ್ರೊ.ವಿ.ಬಿ.ಅರ್ತಿಕಜೆ ಅವರಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ – ಸನ್ಮಾನ ಕಾರ್ಯಕ್ರಮವು ಜು.27 ಶನಿವಾರ ಅಪರಾಹ್ನ ಗಂಟೆ 2ರಿಂದ ಪುತ್ತೂರು ನೆಹರೂ ನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ನಡೆಸಲಿದ್ದಾರೆ. ರಾಮದಾಸ್...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿ

ನೇತ್ರಾವತಿ ರೌದ್ರಾವತಾರ ಪ್ರವಾಹಕ್ಕೆ ಐವತ್ತು ವರ್ಷ : 1974 ರ ಜುಲೈ 26 ರಂದು ಉಪ್ಪಿನಂಗಡಿ, ಬಂಟ್ವಾಳ ಮಹಾನೆರೆ – ಕಾಕತಾಳೀಯ ಎಂಬಂತೆ 2024 ಜು.26 ಕೂಡ ಶುಕ್ರವಾರವೇ – ಕಹಳೆ ನ್ಯೂಸ್

ಬಂಟ್ವಾಳ, ಉಪ್ಪಿನಂಗಡಿ ಇತಿಹಾಸದಲ್ಲಿ 1974 ರಲ್ಲಿ ಬಂದ ನೆರೆ ಹೆಚ್ಚು ಮಹತ್ವದ್ದಾಗಿದೆ. ಐವತ್ತು ವರ್ಷದ ಹಿಂದೆ ಅಂದರೆ 1974 ರ ಜುಲೈ ತಿಂಗಳಲ್ಲಿ ನೇತ್ರಾವತಿಯ ರೌದ್ರವತಾರಕ್ಕೆ ಬಂಟ್ವಾಳ ದ್ವೀಪವಾಗಿದ್ದಲ್ಲದೆ, ಹಲವಾರು ಮನೆಗಳು ಕುಸಿದ ಘಟನೆಗಳನ್ನು ಹಿರಿಯರು ಮೆಲುಕು ಹಾಕುತ್ತಿದ್ದಾರೆ. ಉಪ್ಪಿನಂಗಡಿ ಪಟ್ಟಣವು ಅತಿಯಾದ ಪ್ರವಾಹದಿಂದಾಗಿ ಕೊಚ್ಚಿಕೊಂಡುಹೋಯಿತು ಮತ್ತು ಅದರ ನ್ಯಾಯಾಲಯಗಳನ್ನು ಪುತ್ತೂರಿಗೆ ಸ್ಥಳಾಂತರಿಸಲಾಯಿತು . 1974ರಲ್ಲಿಯೂ ತೀವ್ರ ಪ್ರವಾಹ ಉಂಟಾಗಿತ್ತು.ಉಪ್ಪಿನಂಗಡಿ ಈ ಹಿಂದೆ ತಾಲೂಕು ಕೇಂದ್ರವಾಗಿತ್ತು, ಆದರೆ ಮಳೆಗಾಲದಲ್ಲಿ ಭಾರಿ...
ಸುದ್ದಿ

ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾದ ಮೈಸೂರಿನ ಯುವತಿ ಸಿ.ಟಿ. ಸುಪ್ರಿತಾ- ಕಹಳೆ ನ್ಯೂಸ್

ಮೈಸೂರು: ಭಾರತೀಯ ವಾಯು ಸೇನಾ ಪಡೆಯ ಕ್ಯಾಪ್ಟನ್ ಅಗಿರುವ ವಲ್ಲಭಾಯಿನಗರದ ಸಿ.ಟಿ. ಸುಪ್ರಿತಾ ಅವರು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ. ಸಿಯಾಚಿನ್‌ಗೆ ಕರ್ತವ್ಯ ನಿರ್ವಹಣೆಗೆ ಆಯ್ಕೆಯಾದ ಪ್ರಥಮ ಮಹಿಳಾ ಯೋಧೆ ಇವರು ಎನ್ನುವ ಹೆಮ್ಮೆಗೆ ಪಾತ್ರರಾಗಿದ್ದಾರೆ. ಅನಂತನಾಗ್, ಜಬ್ಬಾಲ್ಟರ್, ಲೇಹ್‌ನಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ಕಠಿಣ ತರಬೇತಿಯಲ್ಲಿ ತೇರ್ಗಡೆಯಾಗಿ ಈಗ ಎತ್ತರದ ಯುದ್ಧಭೂಮಿಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ. ತಲಕಾಡು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಬ್...
ಕುಂದಾಪುರಸುದ್ದಿ

ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರದ ವತಿಯಿಂದ ಸಮಾಜ ಸೇವಕರಾದ ಶೈಖ್ ವಾಹಿದ್ ದಾವೂದ್ ರವರಿಗೆ ಸನ್ಮಾನ- ಕಹಳೆ ನ್ಯೂಸ್

ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರದ ವತಿಯಿಂದ ಸಮಾಜ ಸೇವೆಕ, ರಾಜಕೀಯ ನೇತಾರ, ಗೌರವ ಡಾಕ್ಟರೇಟ್ ಪದವಿ ಹಾಗೂ ರಾಜ್ಯ ವಿಭೂಷಣ ಪ್ರಶಸ್ತಿ ಪಡೆದ ಶೈಖ್ ವಾಹಿದ್ ದಾವುದ್ ರವರಿಗೆ ಗೌವರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಎನ್ ಎನ್ ಒ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಹಾಫಿಝ್ ಫಝಲ್ ಕಂಡ್ಲೂರು ರವರ ಕುರ್ ಆನ್ ಪಠಣ ದೊಂದಿಗೆ ಸಭೆ ಆರಂಭವಾಯಿತು. ಕಮ್ಯೂನಿಟಿ ಸೆಂಟರ್ ನ ಪ್ರಧಾನ ಕಾರ್ಯದರ್ಶಿ ನಮ್ಮ ನಾಡ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯುತ್ ಗುತ್ತಿಗೆದಾರರಿಗೆ ಬ್ರೇಕ್ ಡೌನ್ ಕಾಮಗಾರಿಗೆ ಭತ್ಯೆ ನೀಡುವಂತೆ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ- ಕಹಳೆ ನ್ಯೂಸ್

ಪುತ್ತೂರು: ವಿದ್ಯುತ್ ಗುತ್ತಿಗೆದಾರರು ನಿರ್ವಹಿಸುವ ತುರ್ತು ಸೇವೆಗಳಲ್ಲಿ ಒಂದಾದ ಬ್ರೇಕ್ ಡೌನ್ ಕಾಮಗಾರಿಗಳನ್ನು ತ್ವರಿತ ರೀತಿಯಲ್ಲಿ ವಿದ್ಯುತ್ ಇಲಾಖೆ ಹಾಗೂ ವಿದ್ಯುತ್ ಗುತ್ತಿಗೆದಾರರು ಜೊತೆಗೂಡಿ ಗ್ರಾಹಕರಿಗೆ ತೊಂದರೆಯಾಗದಂತೆ ಕಾಮಗಾರಿಯನ್ನು ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಇವರಿಗೆ ಭತ್ಯೆ ನೀಡುವಂತೆ ಇಂಧನ‌ಸಚಿವ ಕೆ‌ಜೆ ಜಾರ್ಜ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಆದರೆ ಇವರಿಗೆ ಈ ಹಿಂದೆ ನೀಡುತ್ತಿದ್ದ 45% ಪ್ರಾದೇಶಿಕ ಭತ್ಯೆ, 25% ಬ್ರೇಕ್ ಡೌನ್ ಭತ್ಯೆ, ಸಾಗಾಣಿಕೆ ವೆಚ್ಚ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ) ವಿಟ್ಲ ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಸಭೆ : ಅಧ್ಯಕ್ಷರಾಗಿ ಸುಧೀರ್ ನಾಯ್ಕ್ ಆಯ್ಕೆ – ಕಹಳೆ ನ್ಯೂಸ್

ವಿಟ್ಲ : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ) ವಿಟ್ಲ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ವಾರ್ಷಿಕಾ ಮಹಾಸಭೆಯು ವಿಟ್ಲದ ಹೊಟೇಲ್ ಪಂಚಮಿಯಲ್ಲಿ ನಡೆಯಿತು. ವಸಂತ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ) ವಿಟ್ಲ ಇದರ ನೂತನ ಅಧ್ಯಕ್ಷರಾಗಿ ಸುಧೀರ್ ನಾಯ್ಕ್, ಉಪಾಧ್ಯಕ್ಷರಾಗಿ ಜಗದೀಶ್ ವಿ.ಆರ್, ಆನಂದ, ಕಾರ್ಯದರ್ಶಿಯಾಗಿ ಗಂಗಾಧರ , ಕೋಶಾಧಿಕಾರಿಯಾಗಿ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸಿದೆ ರೂಪೇಶ್ ಶೆಟ್ಟಿ ಮುಂದಿನ ತುಳು ಚಿತ್ರ ಯಾವುದು..? ಟೈಟಲ್ ಏನು..? – ಕಹಳೆ ನ್ಯೂಸ್

ಮಂಗಳೂರು : ಬಿಗ್ ಬಾಸ್ ಖ್ಯಾತಿಯ ತುಳು ಚಲನಚಿತ್ರ ರಂಗದ ಖ್ಯಾತ ನಟ ರೂಪೇಶ್ ಶೆಟ್ಟಿಯವರ ಮುಂದಿನ ತುಳುಚಿತ್ರದ ಘೋಷಣೆ ಮಾಡಿದ್ದು, ಇದೀಗ ಟೈಟಲ್ ಏನು..!? ಎಂಬುದು ಸಾಕಷ್ಟು ಕುತೂಹಲ ಸೃಷ್ಟಿಸಿದೆ. ಗಿರಿಗಿಟ್, ಗಂಜಾಲ್, ಸರ್ಕಸ್ ನಂತರ ಮತ್ತೊಂದು ಸೂಪರ್ ಹಿಟ್ ಚಿತ್ರದ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದು, ಅಗಸ್ಟ್ ಅಂತ್ಯದ ಮೊದಲು ಕುತೂಹಲಕ್ಕೆ ತೆರೆ ಬೀಳಲಿದೆ. ಒಟ್ಟಿನಲ್ಲಿ ‌ರೂಪೇಶ್ ಅಭಿಮಾನಿಗಳು, ರೂಪೇಶ್ ನ್ಯೂ ಲುಕ್ ಗಾಗಿ ಕಾದು ಕುಳಿತಿದ್ದಾರೆ....
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ : ರಾಜ್ಯ ಸರಕಾರಕ್ಕೆ ಶರಣ್‌ ಪಂಪ್‌ವೆಲ್‌ – ಕಹಳೆ ನ್ಯೂಸ್

ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡ್ದಿದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ...
1 219 220 221 222 223 2,769
Page 221 of 2769