Friday, February 7, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಪುಂಜಾಲಕಟ್ಟೆಯಲ್ಲಿ ದೈವಗಳ ಕಾರಣಿಕದಿಂದ ತಪ್ಪಿದ ಅನಾಹುತ, ಉಳಿಯಿತು ನೂರಾರು ಜನರ ಪ್ರಾಣ ; ಕೆಸರು ಗದ್ದೆ ಕೂಟದ ಗದ್ದೆಗೆ ಬಿದ್ದ ವಿದ್ಯುತ್‌ಕಂಬ – ಕಹಳೆ ನ್ಯೂಸ್

ಪುಂಜಾಲಕಟ್ಟೆ, ಜು 24 : ದೈವಗಳ ಕಾರಣಿಕದಿಂದ ಸಂಭವಿಸಬಹುದಾದ ಬಹು ದೊಡ್ಡ ಅಪಾಯ ತಪ್ಪಿದ ಘಟನೆ ಸಿದ್ದಕಟ್ಟೆ ಸಮೀಪದ ಕೊನೆರಬೆಟ್ಟುನಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿದ್ದಕಟ್ಟೆ ಬಂಟರ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾ ಕೂಟ ಆಯೋಜಿಸುತ್ತಿದ್ದು , ಪ್ರತೀ ವರ್ಷ ದಂತೆ ಕೆಸರು ಗದ್ದೆ ಕೂಟದ ಮೊದಲು ಕೊನೆರಬೆಟ್ಟು ಸ್ಥಳ ದೈವಗಳಿಗೆ ಪರ್ವ ನಡೆಸಿ ಪ್ರಾರ್ಥನೆ ಮಾಡುವುದು ವಾಡಿಕೆ. ಈ ಬಾರಿಯೂ ರವಿವಾರ ಕೆಸರು ಗದ್ದೆ ಕೂಟದ ಮೊದಲು...
ಸುದ್ದಿ

2024ರ ಬಜೆಟ್ ‘ನವಯುಗ-ನವಪಥ’ ಕಾರ್ಯಸೂಚಿಗೆ ಮುನ್ನುಡಿಯಾಗಿದೆ. ವಿಕಸಿತ ಭಾರತಕ್ಕೆ ಈ ಬಜೆಟ್ ದಾರಿದೀಪವಾಗಲಿದೆ – ಕ್ಯಾಪ್ಟನ್ ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ವಿಕಸಿತ ಭಾರತದ ಕುರಿತು ಅವರಿಗಿರುವ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಮೋದಿ 3.0 ನ ಸಂಕಲ್ಪ ಪತ್ರದಲ್ಲಿ ಮಾಡಲಾದ ಎಲ್ಲಾ ಭರವಸೆಗಳನ್ನು ಪೂರ್ಣಗೊಳಿಸಲು ಇಟ್ಟಿರುವ ಮೊದಲ ಹೆಜ್ಜೆಯಾಗಿದೆ.  ದಕ್ಷಿಣ ಕನ್ನಡಕ್ಕೆ ಸಂಬಂಧಿಸಿದಂತೆ ಕೇಂದ್ರ ಬಜೆಟ್‌ನ ಒಂಬತ್ತು ಆದ್ಯತೆಗಳು ನಾನು ಹಾಕಿಕೊಂಡಿರುವ ಕಾರ್ಯಸೂಚಿ ‘ನವಯುಗ-ನವಪಥ'ಕ್ಕೆ ಪೂರಕವಾಗಲಿದೆ. ನಮ್ಮ 9 ಆದ್ಯತೆಗಳ ಗುರಿಯನ್ನು ಸಮರ್ಥವಾಗಿ...
ಕುಂದಾಪುರಸುದ್ದಿ

ಕುಂದಾಪುರದ ಮೊಗವೀರ ಭವನದಲ್ಲಿ ನಡೆದ ‘ಜನತಾ ನವನೀತ-2024’ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ: ಗೆದ್ದವರ ಕಥೆಗಳಿಗಿಂತಲೂ ಅತೀ ಹೆಚ್ಚು ಸೋತವರ ಕಥೆಗಳನ್ನು ಓದಬೇಕು. ಗೆದ್ದವರ ಕಥೆಗಳು ಅಹಂಕಾರವನ್ನು ಕಲಿಸಿದರೆ ಸೋತವರ ಕಥೆಗಳು ನಮಗೆ ಬದುಕುವುದನ್ನು ಕಲಿಸುತ್ತವೆ. ಯಶೋಗಾಥೆಗಳು ಆರಂಭವಾಗುವುದೇ ಬಡತನ ಹಾಗೂ ಹಸಿವಿನಿಂದ ಎಂದು ಶಿಕ್ಷಕ, ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಕೆ ಅಭಿಮತ ವ್ಯಕ್ತಪಡಿಸಿದರು. ಕುಂದಾಪುರದ ಮೊಗವೀರ ಭವನದಲ್ಲಿ  ಜರುಗಿದ ವಿವಿವಿ ಮಂಡಳಿ (ರಿ) ಹೆಮ್ಮಾಡಿ, ಸಮರ್ಪಣಾ ಎಜ್ಯುಕೇಶನಲ್ ಟ್ರಸ್ಟ್ (ರಿ) ಆಡಳಿತಕ್ಕೊಳಪಟ್ಟ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ...
ಉಡುಪಿಸುದ್ದಿ

ಜು.25ರಿಂದ ಉಡುಪಿಯಲ್ಲಿ ಭಂಡಾರಕೇರಿ ಮಠಾಧೀಶರಾದ ವಿದ್ವೇಶತೀರ್ಥ ಶ್ರೀಪಾದರ 45ನೇ ಚಾರ್ತುಮಾಸ್ಯ ವೃತ ಆರ0ಭ -ಕಹಳೆ ನ್ಯೂಸ್

ಉಡುಪಿ : ಉಡುಪಿಯ ಭಂಡಾರಕೇರಿ ಮಠಾಧೀಶರಾದ ವಿದ್ವೇಶತೀರ್ಥ ಶ್ರೀಪಾದರು ಜುಲೈ 25ರಿಂದ ಸೆಪ್ಟೆಂಬರ್ 18ರವರೆಗೆ ಉಡುಪಿ ರಥಬೀದಿಯಲ್ಲಿರುವ ಭಂಡಾರಕೇರಿ ಮಠದಲ್ಲಿ 45ನೇ ಚಾರ್ತುಮಾಸ್ಯ ವೃತವನ್ನು ಕೈಗೊಳ್ಳಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯ ತಿಳಿಸಿದರು. ಉಡುಪಿ ಕೃಷ್ಣಮಠದ ಕನಕ ಮಂಟಪದಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಅವರು‌ ಮಾಹಿತಿ ನೀಡಿದರು. ಈ‌ ಅವಧಿಯಲ್ಲಿ ಶ್ರೀಗಳಿಂದ ಮಠದಲ್ಲಿ ದಿನನಿತ್ಯ ಪಟ್ಟದ ದೇವರ ಪೂಜೆ, ಧಾರ್ಮಿಕ ವಾಠ-ಪ್ರವಚನ, ಧಾರ್ಮಿಕ ಉಪನ್ಯಾಸಗಳು ನಡೆಯಲಿವೆ. ಹಾಗೆ,...
ಕುಂದಾಪುರಸುದ್ದಿ

ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ) ಕುಂದಾಪುರ ಆಡಳಿತದ ಲಿಟ್ಲ್ ಸ್ಟಾರ್ (ವಿದ್ಯಾರಣ್ಯ) ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ ನಡೆದ ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು ಸಮಾರಂಭ-ಕಹಳೆ ನ್ಯೂಸ್

ಕುಂದಾಪುರ: ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು. ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ) ಕುಂದಾಪುರ ಆಡಳಿತದ ಲಿಟ್ಲ್ ಸ್ಟಾರ್ (ವಿದ್ಯಾರಣ್ಯ) ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ ನಡೆದ ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ : ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ -ಕಹಳೆ ನ್ಯೂಸ್

ಪುತ್ತೂರು: ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ ಸಲ್ಲಿಸಿದ್ದಾರೆ. ಕಂಬಳ ವಿಚಾರದ ಕುರಿತು ವಿಧಾನಸೌಧದಲ್ಲಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಉಭಯ ಜಿಲ್ಲೆಗಳಲ್ಲಿ ನಡೆಯುವ ಒಟ್ಟು ಕಂಬಳದ ಬಗ್ಗೆ ಸಚಿವರಲ್ಲಿ ವಿವರಿಸಲಾಯಿತು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಕರ್ನಾಟಕ ರಾಜ್ಯೊತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಮಿಷನ್ 2024 ನಾಯಕತ್ವ ತರಬೇತಿ ಕಾರ್ಯಾಗಾರ-ಕಹಳೆ ನ್ಯೂಸ್

ಬಂಟ್ವಾಳ : ಗುರಿ ಮತ್ತು ನಿರೀಕ್ಷೆಗಳ ಸ್ಪಷ್ಟ ಅರಿವು ಇದ್ದಾಗ ನಾಯಕತ್ವ ಯಶಸ್ವೀಯಾಗಲು ಸಾಧ್ಯ ಎಂದು ತರಬೇತುದಾರ ಅಭಿಜಿತ್ ಕರ್ಕೇರಾ ತಿಳಿಸಿದರು. ಅವರು ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಕರ್ನಾಟಕ ರಾಜ್ಯೊತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಯುವವಾಹಿನಿ ಸದಸ್ಯರಿಗೆ ನಡೆದ ಮಿಷನ್ 2024 ನಾಯಕತ್ವ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಇತರರನ್ನು ಯಶಸ್ಸಿನತ್ತ ಪ್ರೇರೇಪಿಸಿ ಸೂಕ್ತ ಮಾರ್ಗದರ್ಶನ ನೀಡುವುದೇ ನೈಜ ನಾಯಕತ್ವ,...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ದೂರದರ್ಶನದ “ಬಿ” ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಅನನ್ಯ ರಂಜನಿ ಆಯ್ಕೆ-ಕಹಳೆ ನ್ಯೂಸ್

ಮೂಡುಬಿದಿರೆ: -ದೂರದರ್ಶನ "ಬಿ" ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಶ್ರೀ ಮಹಾವೀರ ಹಾಗೂ ಶ್ರೀಮತಿ ಆರತಿರವರ ಪುತ್ರಿ ಉದಯೋನ್ಮುಖ ಭರತನಾಟ್ಯ ಕಲಾವಿದೆ ಕು. ಅನನ್ಯ ರಂಜನಿ ಆಯ್ಕೆ ಯಾಗಿದ್ದಾರೆ. ಈಕೆ ಸಪ್ತವರ್ಣದ ರಶ್ಮಿತ ಲಾಸ್ಯ ಹಾಗೂ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ , ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿ, ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪಡೆದಿದ್ದಾರೆ. ಅನನ್ಯ ರಂಜನಿ ಪ್ರಸ್ತುತ ವಿದ್ವತ್ ಪೂರ್ವಪರೀಕ್ಷೆಯ ತಯಾರಿ ಮಾಡುತ್ತಿದ್ದು, ಉಜಿರೆಯ ಎಸ್. ಡಿ...
1 222 223 224 225 226 2,770
Page 224 of 2770