Friday, February 7, 2025

ಸುದ್ದಿ

ದೆಹಲಿರಾಷ್ಟ್ರೀಯಸುದ್ದಿ

ಸರ್ಕಾರಿ ನೌಕರರಿಗೆ ಇನ್ನು RSSಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ! – ಕಹಳೆ ನ್ಯೂಸ್

ನವದೆಹಲಿ(ಜು.22): ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಭಾಗವಹಿಸುವ ನಿಷೇಧವನ್ನು ಈಗ ತೆಗೆದುಹಾಕಲಾಗಿದೆ. ಈ ಸಂಬಂಧ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಇದನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಸ್ವಾಗತಿಸಿದೆ. ಕಾಂಗ್ರೆಸ್ ನಾಯಕರು ಅಧಿಕೃತ ಆದೇಶದ ಪ್ರತಿಯನ್ನು ಸಾಮಾಜಿಕ ಮಾಧ್ಯಮ ವೇದಿಕೆ 'X' ನಲ್ಲಿ ಹಂಚಿಕೊಂಡಿದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಆದೇಶದ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು 58...
ಉತ್ತರಕನ್ನಡರಾಜ್ಯಸುದ್ದಿ

ಶಿರೂರು ಗುಡ್ಡ ಕುಸಿತ : ನಾಪತ್ತೆಯಾದ ಅರ್ಜುನ್​ಗಾಗಿ ತೀವ್ರ ಶೋಧ! ಹುಡುಕಾಟಕ್ಕೆ ಮತ್ತೊಂದು ತಂಡ ಆಗಮನ – ಕಹಳೆ ನ್ಯೂಸ್

ಶಿರೂರು: ಹೆದ್ದಾರಿಯಲ್ಲಿ ಬದಿ ಲಾರಿಯನ್ನು ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದು ಯುವಕ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿತ್ತು. ಕೇರಳ ಕೋಝಿಕ್ಕೋಡ್ ಮೂಲದ ಯುವಕ ಅರ್ಜುನ್ ​(30) ಲಾರಿ ಚಾಲಕನಾಗಿದ್ದು, ಜುಲೈ 16ರಂದು ಬೆಳಗಾವಿಯಿಂದ ಟ್ರಕ್‌ನಲ್ಲಿ ಸುಮಾರು 40 ಟನ್‌ಗಳಷ್ಟು ಮರ ತುಂಬಿಕೊಂಡು ಕೋಝಿಕ್ಕೋಡ್‌ ಮಾರ್ಗ ತೆರಳುತ್ತಿದ್ದರು. ಈ ದುರ್ಘಟನೆ ಸಂಭವಿಸಿದಾಗ ಆತ ಶಿರೂರು ಬಳಿ ರಾತ್ರಿ ವಿಶ್ರಾಂತಿ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಭೂಕುಸಿತವು ಹೆದ್ದಾರಿಯ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ....
ಅಂತಾರಾಷ್ಟ್ರೀಯದೆಹಲಿಸುದ್ದಿ

ಕಾಣುತ್ತಿಲ್ಲ ವಿಡಿಯೋಗಳು ; ಭಾರತದಲ್ಲಿ ಯೂಟ್ಯೂಬ್‌ ಡೌನ್‌ ! ಏನಿದು ಸಮಸ್ಯೆ? -ಕಹಳೆ ನ್ಯೂಸ್

ನವದೆಹಲಿ:  ಮೈಕ್ರೋಸಾಫ್ಟ್‌ ನಂತರ ಭಾರತದಲ್ಲಿ ವಿಡಿಯೋ ಪ್ಲಾಟ್‌ಫಾರಂ ಯೂಟ್ಯೂಬ್‌ ಡೌನ್‌ (YouTube) ಆಗಿದೆ. ಈ ಸಮಸ್ಯೆ ಯೂಟ್ಯೂಬ್‌ ಅಪ್ಲೋಡ್‌ (Upload) ಮಾಡುವಾಗ ಕಾಣಿಸಿದೆ ಹೊರತು ವೀಕ್ಷಕರಿಗೆ ಯಾವುದೇ ಸಮಸ್ಯೆ ಆಗುತ್ತಿಲ್ಲ.   ಏನಿದು ಸಮಸ್ಯೆ? ಯೂಟ್ಯೂಬ್‌ನಲ್ಲಿ ವಿಡಿಯೋಗಳು ಅಪ್ಲೋಡ್‌ ಆಗುತ್ತಿದೆ. ಆದರೆ ಅಪ್ಲೋಡ್ ಆದ ನಂತರ ವಿಡಿಯೋಗ (Video) ಎಲ್ಲಿಯೂ ಕಾಣಿಸುತ್ತಿಲ್ಲ. ಸುಮಾರು ಒಂದು ಗಂಟೆ, ಒಂದೂವರೆ ಗಂಟೆಯ ನಂತರ ವಿಡಿಯೋಗಳು ವೀಕ್ಷಕರಿಗೆ ಲಭ್ಯವಾಗುತ್ತಿದೆ.  ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹಲವು ಮಂದಿ...
ಉಡುಪಿಸುದ್ದಿ

ನೂತನ ವಿಧಾನ ಪರಿಷತ್ ಸದಸ್ಯ ಡಾ! ಧನಂಜಯ ಸರ್ಜಿ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನ- ಕಹಳೆ ನ್ಯೂಸ್

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆದ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ನೂತನ ವಿಧಾನ ಪರಿಷತ್ ಸದಸ್ಯ ಡಾ! ಧನಂಜಯ ಸರ್ಜಿ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಸಕಲೇಶಪುರ ಶಾಸಕ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುಸುದ್ದಿ

ರಾಜ್ಯದಲ್ಲಿ ಇನ್ನೂ 6 ದಿನ ಮುಂದುವರಿಯಲಿದೆ ಮಳೆಯ ಆರ್ಭಟ ; ಕರಾವಳಿಗೆ 4 ದಿನ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ (Karnataka) ಇನ್ನೂ 6 ದಿನ ಮಳೆಯ (Rain) ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ 6 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಯಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಬೆಂಗಳೂರಿನಲ್ಲಿ (Bengaluru) ಇನ್ನೂ...
ಸಿನಿಮಾಸುದ್ದಿ

ಕರಾವಳಿ ಬೆಡಗಿ ಸೋನಲ್‌ ಜೊತೆ ತರುಣ್‌ ರೊಮ್ಯಾಂಟಿಕ್‌ ಫೋಟೋಶೂಟ್‌ ; ಮದುವೆ ಬಗ್ಗೆ ಕೊಟ್ರು ಗುಡ್‌ ನ್ಯೂಸ್ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್ ನಿರ್ದೇಶಕ ತರುಣ್ ಸುಧೀರ್ (Tharun Sudhir)  ಮತ್ತು ಸೋನಲ್ (Sonal) ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ವಿಶೇಷ ಫೋಟೋಶೂಟ್ ಮೂಲಕ ಮದುವೆ ಬಗ್ಗೆ ಈ ಜೋಡಿ ಸೋಷಿಯಲ್‌ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ. ಕಪ್ಪು ಬಣ್ಣ ಮತ್ತು ಲೈಟ್ ಬಣ್ಣದ ಉಡುಗೆಯಲ್ಲಿ ಚೆಂದದ ಫೋಟೋಶೂಟ್ ಮಾಡಿಸಿ ಮದುವೆ ಬಗ್ಗೆ ಇಬ್ಬರೂ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ಮೂಲಕ ವದಂತಿಗಳಿಗೆ ತರುಣ್ ಮತ್ತು ಸೋನಲ್ ತೆರೆ ಎಳೆದಿದ್ದಾರೆ. ಇದೇ...
ಸುದ್ದಿ

ಶಿರಾಡಿಘಾಟ್‍ನಲ್ಲಿ ಮತ್ತೆ ಭೂಕುಸಿತ : ಮಣ್ಣಿನಲ್ಲಿ ಸಿಲುಕಿದ ಹೈವೆ ಪೆಟ್ರೋಲ್ ಪೊಲೀಸ್ ವಾಹನ – ಕಹಳೆ ನ್ಯೂಸ್

ಸಕಲೇಶಪುರ : ಶಿರಾಡಿಘಾಟ್‍ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದಲ್ಲಿ ಪೊಲೀಸ್ ವಾಹನ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ, ದೊಡ್ಡತಪ್ಲೆ ಬಳಿ ಘಟನೆ ನಡೆದಿದು ಪೊಲೀಸರು ನಿಲ್ಲಿಸಿದ್ದ ವಾಹನದ ಬಳಿಯೇ ಭೂಕುಸಿತ ಸಂಭವಿಸಿದೆ. KA-13 G-1713 ನಂಬರ್ ನ ಹೈವೇ ಪಟ್ರೋಲ್ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವು ನಡೆಸಲಾಗಿದೆ. ನಿನ್ನೆಯಷ್ಟೇ ದೊಡ್ಡತಪ್ಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪರಿಶೀಲನೆ ನಡೆಸಿದ್ದರು.  ...
1 223 224 225 226 227 2,770
Page 225 of 2770