ಹಿಂದೂ ಧಾರ್ಮಿಕ ಶಿಕ್ಷಣ ಕುರಿತು ನಡೆದ ಮಾಹಿತಿ ಸಭೆ- ಕಹಳೆ ನ್ಯೂಸ್
ಪುತ್ತೂರು : ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭಜನಾ ಸಂಘ ಹಾಗೂ ಕುಣಿತ ಭಜನಾ ತಂಡದ ನೇತೃತ್ವದಲ್ಲಿ ಪಾಣಾಜೆ ಸಿ.ಎ. ಬ್ಯಾಂಕ್ ಸಭಾಭವನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರಂಭವಾದ ಹಿಂದೂ ಧಾರ್ಮಿಕ ಶಿಕ್ಷಣ ದ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ ಮಕ್ಕಳಿಗೆ ಜೀವನವನ್ನು ಹೇಗೆ ರೂಪಿಸಿಕೊಳ್ಳಬೇಕು ಎಂದು ಕಥೆ ಮತ್ತು ಆಚಾರ ವಿಚಾರ, ಶ್ಲೋಕ ಮತ್ತು ಅದರ ಅರ್ಥ ಹೇಳಿಕೊಡುದರ...