Friday, February 7, 2025

ಸುದ್ದಿ

ಸುದ್ದಿ

ಹಿಂದೂ ಧಾರ್ಮಿಕ ಶಿಕ್ಷಣ ಕುರಿತು ನಡೆದ ಮಾಹಿತಿ ಸಭೆ- ಕಹಳೆ ನ್ಯೂಸ್

ಪುತ್ತೂರು : ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭಜನಾ ಸಂಘ ಹಾಗೂ ಕುಣಿತ ಭಜನಾ ತಂಡದ ನೇತೃತ್ವದಲ್ಲಿ ಪಾಣಾಜೆ ಸಿ.ಎ. ಬ್ಯಾಂಕ್ ಸಭಾಭವನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರಂಭವಾದ ಹಿಂದೂ ಧಾರ್ಮಿಕ ಶಿಕ್ಷಣ ದ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ ಮಕ್ಕಳಿಗೆ ಜೀವನವನ್ನು ಹೇಗೆ ರೂಪಿಸಿಕೊಳ್ಳಬೇಕು ಎಂದು ಕಥೆ ಮತ್ತು ಆಚಾರ ವಿಚಾರ, ಶ್ಲೋಕ ಮತ್ತು ಅದರ ಅರ್ಥ ಹೇಳಿಕೊಡುದರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬ್ರಹ್ಮಶ್ರೀ ನಾರಾಯಣಗುರು ಸಭಾಭವನ,ಮಾಣಿ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕ ಆತಿಥ್ಯದಲ್ಲಿ ನಡೆದ “ಆಟಿದ ನೆಂಪು”ವಿಶೇಷ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಆಟಿ ತಿಂಗಳನ್ನು ಹಿಂದಿನವರು ಹೇಗೆ ಆಚರಿಸುತ್ತಿದ್ದರು,ಆಟಿ ತಿಂಗಳ ವಿವಿಧ ಬಗೆಯ ತಿನಿಸುಗಳು ಆಗಿರಬಹುದು,ಆಟಿ ಅಮವಾಸ್ಯೆಯ ಆಚರಣೆ ಆಗಿರಬಹುದು,ಆಟಿ ಕೆಲೆಂಜನು ಆ ತಿಂಗಳಲ್ಲಿ ಯಾಕೆ ಬರುವನು,ಅದರ ವಿಶೇಷತೆ ಏನು ಎಂಬುದನ್ನು ನಮ್ಮ ಮುಂದಿನ ಮಕ್ಕಳಿಗೆ ತಿಳಿಸಬೇಕು. ತುಳುವ ಸಂಸ್ಕೃತಿ,ಆಚರಣೆ ಉಳಿಸುವ ಪ್ರಯತ್ನ ನಮ್ಮಿಂದಲೇ ಆಗಬೇಕು, ನಮ್ಮ ಹಿರಿಯರು ತುಳುನಾಡಿನ ಪ್ರತಿಯೊಂದು ಆಚರಣೆಗು ಮಹತ್ವವನ್ನು ನೀಡಿ ಅದನ್ನು ಆಚರಿಸುತ್ತಿದ್ದರು ಮತ್ತು ಪ್ರತಿಯೊಂದು ಆಚರಣೆಗು ಅದರದೇ ಆದ ವಿಶೇಷತೆ,ಸಂಸ್ಕೃತಿ,ಸಂಪ್ರದಾಯ ಇತ್ತು ಎಂದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ರಾಜ್ಯೊತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರ- ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಸಂಸ್ಥೆಯು ಪರಿವರ್ತನೆಯ ದಾರಿದೀಪವಾಗಿದೆ, ಸದಾ ಹೊಸತನದ ಮೂಲಕ ಎಲ್ಲರನ್ನೂ ಆಕರ್ಷಿಸುವ ಯುವವಾಹಿನಿ ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್ ತಿಳಿಸಿದರು. ಅವರು ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಕರ್ನಾಟಕ ರಾಜ್ಯೊತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಯುವವಾಹಿನಿ ಸದಸ್ಯರಿಗೆ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ತರಬೇತುದಾರ...
ಸುದ್ದಿ

ಶಿರೂರು: ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ : ರಣಭೀಕರ ಮಳೆ : SDRF-NDRF ಸಿಬ್ಬಂದಿ ಜೊತೆ ಚರ್ಚೆ ನಡೆಸಿದ ಸಿಎಂ- ಕಹಳೆ ನ್ಯೂಸ್

ಆಂಕೋಲ : ರಣ ಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಸರ್ವೆ ಸೇತುವೆ ಸಮೀಪ ವಾಹನ ನಿಲ್ಲಿಸಿ ಯುವಕ ನಾಪತ್ತೆ ಪ್ರಕರಣ : ಮೃತದೇಹ ಪತ್ತೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುತ್ತಿದ್ದ ಗೌರಿ ಹೊಳೆಯ ಅನತಿ ದೂರದಲ್ಲಿ ಬೈಕ್‌ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಮುಕ್ರಂಪಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿಯ ಮಹೀಂದ್ರ ಶೋರೂಂ ನ ಉದ್ಯೋಗಿ, ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರ ಗೌಡರವರ ಪುತ್ರ ಸನ್ಮಿತ್ (21) ಮೃತಪಟ್ಟವರು. ಇವರು ಜುಲೇ 19ರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಬಳಿಕ ತಡ ರಾತ್ರಿ ಹುಡುಕಾಟ ನಡೆಸಿದಾಗ, ಗೌರಿ ಹೊಳೆ ಸೇತುವೆ...
ಕಾಪುಸುದ್ದಿ

ಪಡುಬಿದ್ರಿ ನಡಿಪಟ್ನದಲ್ಲಿ ಕಡಲ್ಕೊರೆತ : ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ- ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ನ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು,  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಲ ದಿನಗಳಿಂದ ಸುರಿಯುತ್ತಿರುವ ಅತಿಯಾದ ಗಾಳಿ ಮಳೆಯಿಂದಾಗಿ ವಿಪರೀತ ಕಡಲ್ಕೊರೆತ ಉಂಟಾಗುತ್ತಿದ್ದು ತಕ್ಷಣಕ್ಕೆ ತಾತ್ಕಾಲಿಕ ಪರಿಹಾರ ಕಾಮಗಾರಿ ಕೈಗೊಳ್ಳಲು ಬಂದರು ಮತ್ತು ಮೀನುಗಾರಿಕಾ ಇಲಾಖಾಧಿಕಾರಿಗಳಿಗೆ ಸೂಚಿಸಿ ಕಡಲ್ಕೊರೆತದ ಶಾಶ್ವತ ಪರಿಹಾರಕ್ಕೆ ಅನುದಾನ ಮಂಜೂರು ಮಾಡುವಂತೆ ಮೀನುಗಾರಿಕಾ...
ಕಾಪುಸುದ್ದಿ

ಗಾಳಿ ಮಳೆಗೆ ಕುತ್ಯಾರು ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ – ಕಹಳೆ ನ್ಯೂಸ್

ಗಾಳಿ ಮಳೆಗೆ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಬರಿ ಪ್ರಮೀಳಾ ವಾಮನ ಆಚಾರ್ಯ ಅವರ ಮನೆಗೆ ಹಾನಿ ಉಂಟಾಗಿದ್ದು, ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರು ಶೀಘ್ರವೇ ನಷ್ಟದ ಪ್ರಮಾಣದ ಅಂದಾಜು ಪಟ್ಟಿ ತಯಾರಿಸಿ ಗರಿಷ್ಠ ಪರಿಹಾರ ಮಂಜೂರು ಮಾಡುವಂತೆ ಜೊತೆಗೆ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಮನೆಗಳಿಗೆ ಹಾನಿ ಸಂಭವಿಸಿದೆ ಇವುಗಳಿಗೂ ಗರಿಷ್ಠ ಪರಿಹಾರ ನೀಡುವಂತೆ ಸಂಭಂದಿಸಿದ ಇಲಾಖಾಧಿಕಾರಿಗಳಿಗೆ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜು.22ರಂದು ಕಾರ್ಗಿಲ್ ವಿಜಯ – ಯೋಧ ನಮನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಸಾಧಿಸಿ 25 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ - ಯೋಧ ನಮನ ಕಾರ್ಯಕ್ರಮವು ಜು. 22ರಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಗಿಲ್ ಯುದ್ಧದಲ್ಲಿ ಭಾರತದ ಸಶಸ್ತ್ರ ಪಡೆಗಳ ವೀರಗಾಥೆಯನ್ನು ಸ್ಮರಿಸುತ್ತಾ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರಯೋಧರಿಗೆ ಈ ಸಂದರ್ಭದಲ್ಲಿ ನಮನ ಸಲ್ಲಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ...
1 224 225 226 227 228 2,770
Page 226 of 2770