Saturday, February 8, 2025

ಸುದ್ದಿ

ಉಡುಪಿಸುದ್ದಿ

ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ವನಮಹೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಉಡುಪಿ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ನಿತ್ಯ ಈ ಬಗ್ಗೆ ಜಾಗೃತಿ ವಹಿಸುವುದು ಅತೀ ಅವಶ್ಯವಾಗಿದೆ. ಇಲ್ಲವಾದರೆ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಧ್ಯಾತ್ಮಿಕ ನಿರ್ದೇಶಕರಾದ ವಂ| ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು. ಅವರು ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಶಿರ್ವ ವಲಯ, ಘಟಕ ಹಾಗೂ ಮಟ್ಟಾರು ಗ್ರಾಮಪಂಚಾಯತ್ ಸದಸ್ಯರ ಸಹಕಾರದೊಂದಿಗೆ ಎಸ್...
ಕುಂದಾಪುರಸುದ್ದಿ

ಕುಂದಾಪುರ :ಕರ್ನಾಟಕ ಹೋಟೆಲ್ ಕಾರ್ಮಿಕರ ಸಂಘದ‌ ಉಡುಪಿ ಜಿಲ್ಲಾ ಘಟಕದ ಪುನರ್ ರಚನೆ ಉದ್ಘಾಟನೆ, ವಿದ್ಯಾರ್ಥಿ ವೇತನ, ಸದಸ್ಯತ್ವ ಅಭಿಯಾನ-ಕಹಳೆ ನ್ಯೂಸ್

ಕುಂದಾಪುರ: ಹೋಟೆಲ್ ಕಾರ್ಮಿಕರು ಅನೇಕ ರೀತಿಯ ಎಡುರು ತೊಡರುಗಳನ್ನು ಎದುರಿಸುತ್ತಿದ್ದು, ಹೋಟೆಲ್ ಮಾಲೀಕರು ನೀಡಿದ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಅಭಿವೃದ್ಧಿ ಹೊಂದಬೇಕಿದೆ. ನಮಗೆ ಆಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಿ ನ್ಯಾಯ ದೊರೆಯುವಂತಾಗಬೇಕಾದರೆ ಸಂಘಟನೆ ಅವಶ್ಯಕ. ಸಂಘಟನೆ ಇಲ್ಲದಿದ್ದರೆ ಶಕ್ತಿ ಇರುವುದಿಲ್ಲ. ಕಾರ್ಮಿಕರ ಜೀವನವನ್ನು ಯೋಗ್ಯವಾಗಿ ಯಶಸ್ವಿಯಾಗಿ ನಡೆಸಲು ಅವಕಾಶ ನೀಡಬೇಕಾದುದು ಹೋಟೆಲ್ ಮಾಲೀಕರ ಜವಾಬ್ದಾರಿ. ಹೋಟೆಲ್ ಮಾಲೀಕರು ತಮ್ಮ ಉದ್ಯಮದಲ್ಲಿ ಯಶಸ್ಸು ಸಾಧಿಸುವಲ್ಲಿ ಕಾರ್ಮಿಕರ ಕೊಡುಗೆ ಅಮೂಲ್ಯವಾದುದು ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ...
ಉಡುಪಿಬೈಂದೂರುಸುದ್ದಿ

ಬೈಂದೂರು: ಸೋಮೇಶ್ವರ ಭಾಗದಲ್ಲಿ ಗುಡ್ಡ ಕುಸಿದರೆ ಅಧಿಕಾರಿಗಳೇ ನೇರಹೊಣೆ: ಗುರುರಾಜ್ ಗಂಟೆ ಹೊಳೆ -ಕಹಳೆ ನ್ಯೂಸ್

ಬೈಂದೂರು: ಬೈಂದೂರಿನ ಪಡುವರಿಯ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಈ ಸಂಬAಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು. ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸೂಚಿಸಿದ್ದಾರೆ. ಈ ಪ್ರದೇಶಕ್ಕೆ ಈ ಹಿಂದೆ ಭೇಟಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಡೆಂಗ್ಯೂ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾರ್ವಜನಿಕರಿಂದ ಆಕ್ರೋಶ-ಕಹಳೆ ನ್ಯೂಸ್

ಬಂಟ್ವಾಳ: ತಾಲೂಕಿನಲ್ಲಿ ಡೆಂಗ್ಯೂ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಸ್ತೆ ಬದಿಯಲ್ಲಿ ನಿಂತ ನೀರಿನಿಂದಲೇ ಸೊಳ್ಳೆಗಳು ಉತ್ಪತ್ತಿಯಾಗುತ್ತಿದೆ ಎಂಬ ಆರೋಪಗಳು ಇದೀಗ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿಬಂದಿದೆ. ಕೆ.ಎನ್ ಆರ್ ಸಿ ಕಂಪೆನಿಯ ಬೇಜಾವಬ್ದರಿತನದ ಕೆಲಸವೇ ಇದಕ್ಕೆ ಪ್ರಮುಖ ಕಾರಣವಾಗಿದ್ದು,ಜಿಲ್ಲಾಧಿಕಾರಿಯವರೇ ಇವರ ಮೇಲೆ ಕಾನೂನು ಕ್ರಮ ವಹಿಸಿ ಎಂಬ ಆಕ್ರೋಶಭರಿತ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಅಗೆದುಹಾಕಿದ್ದಲ್ಲದೆ ಪೂರ್ತಿಗೊಳಿಸದೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಕೊಲೇಡ್ ಟೆಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಇದರ ವೆಬ್ ಸೈಟ್‌ನ್ನು ಪೊಲೀಸ್ ಕಮಿಷನರ್ ಶ್ರೀ ಅನುಪಮ್ ಅಗರವಾಲ್ ಅವರು ಉದ್ಘಾಟಿಸಿದರು -ಕಹಳೆ ನ್ಯೂಸ್

ಮಂಗಳೂರು :ಎಕೊಲೇಡ್ ಟೆಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಇದರ ವೆಬ್ ಸೈಟ್ ಇಂದು ಮಂಗಳೂರಿನ ಪೊಲೀಸ್ ಕಮೀಷನರ್ ಆಫೀಸಿನಲ್ಲಿ ಅನಾವರಣಗೊಂಡಿತು . ಈ ವೆಬ್ ಸೈಟ್'ನ ಉದ್ಘಾಟನೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಶ್ರೀ ಅನುಪಮ್ ಅಗರವಾಲ್ ಅವರು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತಾಡಿದ ಅವರು ಎಕೊಲೇಡ್ ಟೆಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಾಫ್ಟ್ ವೇರ್ ಕಂಪನಿ'ಗೆ ಶುಭ ಹಾರೈಕೆ ನೀಡಿ, ಸೈಬರ್ ಸೆಕ್ಯೂರಿಟಿ'ನಲ್ಲಿ ಡೀಪ್ ಫೇಕ್ ವೀಡಿಯೋಸ್'ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ...
ಉಡುಪಿಕುಂದಾಪುರಸುದ್ದಿ

ಕುಂದಾಪುರ :ಕಂಡ್ಲೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಛಾಯಾಗ್ರಾಹಕ-ಕಹಳೆ ನ್ಯೂಸ್

ಕುಂದಾಪುರ : ಗಂಡ ಹೆಂಡತಿ ನಡುವೆ ನಡೆದ ಗಲಾಟೆ ಪೊಲೀಸ್ ಮೆಟ್ಟಿಲೇರಿದ ಪರಿಣಾಮ ಮನನೊಂದು ಪತಿ ಮನೆಯವರ ಎದುರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಡ್ಲೂರು ಎಂಬಲ್ಲಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ ನಡೆದಿದೆ. ನದಿಗೆ ಹಾರಿ ನಾಪತ್ತೆಯಾಗಿರುವವರನ್ನು ಕಾಳಾವರ ಜನತಾ ಕಾಲನಿ ನಿವಾಸಿ ಹರೀಶ್ (44) ಎಂದು ಗುರುತಿಸಲಾಗಿದ್ದು, ಇವರು ವೃತ್ತಿಯಲ್ಲಿ ಪೋಟೋಗ್ರಾಫರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಹರಿಶ್ ಸುಮಾರು 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಯಾಗಿದ್ದು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಗೆ ಒಳ್ಳೆಯ ಸದ್ಬುದ್ದಿಯನ್ನು ಕರುಣಿಸುವಂತೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯಲ್ಲಿ ವಿ.ಹಿ.ಪ ಮಠ ಮಂದಿರ ಅರ್ಚಕ್ ಪುರೋಹಿತ್ ವತಿಯಿಂದ ಪ್ರಾರ್ಥನೆ-ಕಹಳೆ ನ್ಯೂಸ್

ಬಂಟ್ವಾಳ: ಧರ್ಮವಿರೋಧಿ ಹೇಳಿಕೆ ನೀಡಿದ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಗೆ ಒಳ್ಳೆಯ ಸದ್ಬುದ್ದಿಯನ್ನು ಕರುಣಿಸುವಂತೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯಲ್ಲಿ ವಿಶ್ವಹಿಂದೂ ಪರಿಷತ್ ಮಠ ಮಂದಿರ ಅರ್ಚಕ್ ಪುರೋಹಿತ್ ವತಿಯಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದುತ್ವದ ಅವಹೇಳನ ದೇವರ ನಿಂದನೆ ಧರ್ಮವಿರೋಧಿ ಹೇಳಿಕೆ ಕೊಟ್ಟು ರಾಷ್ಟ್ರೀಯತೆಗೆ ಅವಮಾನ ಮಾಡಿದ ವಿರುದ್ಧ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಿಶ್ವ ಹಿಂದೂ ಪರಿಷತ್ ಮಠ ಮಂದಿರ ಅರ್ಚಕ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಕೋರ್ಯ ಮೊಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ ನಿಧನ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕೋರ್ಯ ಮೊಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ(107) ರವರು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪಾವೂರು ಭಂಡಾರ ಮನೆ ಕೋಟ್ಯನ್ ಕುಟುಂಬದ ಹಿರಿಯ ಕೊಂಡಿ ಶತಾಯುಶಿ ಆಗಿದ್ದ ಶೀನಪ್ಪ ಪೂಜಾರಿ ವಯೋ ಸಹಜವಾಗಿ ನಿಧನರಾಗಿದ್ದಾರೆ. ಹಿರಿಯ ಸ್ವಾತಂತ್ರ‍್ಯ ಹೋರಾಟ ಗಾರರಾಗಿದ್ದ ಇವರು ಬಾಳ್ತಿಲ ಗ್ರಾಮದ ಮಾಜಿ ಮಂಡಲ ಪ್ರಧಾನ ರಾಗಿದ್ದರು. ಮೃತರು ಎರಡು ಪುತ್ರ ರನ್ನು ನಾಲ್ಕು ಪುತ್ರಿಯರನ್ನು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ....
1 228 229 230 231 232 2,770
Page 230 of 2770