Saturday, February 8, 2025

ಸುದ್ದಿ

ಬೆಂಗಳೂರುಸಿನಿಮಾಸುದ್ದಿ

ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ ; ‘ಮುದ್ದು ಕನ್ನಡತಿ’ ದಿವ್ಯಾ ಉರುಡುಗ ಪೋಸ್ಟ್‌ – ಕಹಳೆ ನ್ಯೂಸ್

ಮುಂಗಾರು ಮಳೆ’ ನಟಿ ಪೂಜಾ ಗಾಂಧಿ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಮತ್ತೆ ನಟನೆಗೆ ಮರಳಿದ್ದಾರೆ. ‘ನಿನಗಾಗಿ’ ಎನ್ನುತ್ತಾ ಪೂಜಾ ಗಾಂಧಿ ಟಿವಿ ಪರದೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ ನಟಿಯ ಕಥೆ ಹೊಂದಿರುವ ‘ನಿನಗಾಗಿ’ ಸೀರಿಯಲ್‌ನಲ್ಲಿ ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ (Divya Uruduga) ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಕಿಶನ್‌ ಬಿಳಗಲಿ ಕೂಡ ನಟಿಸುತ್ತಿದ್ದಾರೆ.  ಸಾಕಷ್ಟು ತಿರುವು ಪಡೆದು ಮುನ್ನುಗ್ಗುತ್ತಿರುವ ಈ ಸೀರಿಯಲ್‌ಗೆ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಶಾಸಕ ಅಶೋಕ್‌ ಕುಮಾರ್‌ ರೈ ಮಾತಿನಿಂದ ಬೇಸರಗೊಂಡು ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಪುಡಾ ಅಧ್ಯಕ್ಷ ರಾಜೀನಾಮೆ ; ರಾಜಕೀಯ ವಲಯದಲ್ಲಿ ಸಂಚಲನ – ಕಹಳೆ ನ್ಯೂಸ್

ಪುತ್ತೂರು : ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಮಾತಿನಿಂದ ಬೇಸರಗೊಂಡು ಈ ನಿರ್ಧಾರ ತಳೆದಿರು ವುದಾಗಿ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಶನಿವಾರ ಪತ್ರಿಕಾಗೋಷ್ಠಿ ನಡೆಸಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕ ಟಿಸಿದ ಭಾಸ್ಕರ್‌, ಜು.11ರಂದು ಶಾಸಕರು ನನಗೆ ಕರೆ ಮಾಡಿ, ಪುಡಾ ಸತ್ತಿದೆ, ನಿಮ್ಮ ಕೆಲಸ ಸಾಲದು ಎಂದರು ನಾನು ಸ್ವಾಭಿಮಾನಿ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು ಲೋಕಾಯುಕ್ತ & ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಿದ್ದರಾಮಯ್ಯ & ಮೂಡ ಕಮಿಷನರ್ ವಿರುದ್ಧ ದೂರು ಮಲ್ಲಿಕಾರ್ಜುನ್ ರಾಜು ಎಂಬುವವರಿಂದ ದೂರು ದಾಖಲು ಜುಲೈ ಹತ್ತರಂದು ಮೈಸೂರಿನ ಲೋಕಾಯುಕ್ತರಿಗೆ ದೂರು ದಾಖಲು ಜಮೀನು ಹಂಚಿಕೆ ವಿಚಾರದಲ್ಲಿ ವಂಚನೆಯಾಗಿದೆಂದು ದೂರು ಈ ಬಗ್ಗೆ ತನಿಖೆ ಮಾಡುವಂತೆ ಲೋಕಾಯುಕ್ತಗೆ ದೂರು..! ಆಯೋಗಕ್ಕೆ ದೂರು ಯಾಕೆ? ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬಿಎಸ್ ಕೃಷ್ಣಮೂರ್ತಿಯವರ 2...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇರಾ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಲಿನ ಬೀಗ ಮುರಿದು ಕಳ್ಳತನ ; ಸು.4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು – ಕಹಳೆ ನ್ಯೂಸ್

ಬಂಟ್ವಾಳ: ಇರಾ ಗ್ರಾಮದ ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ದೋಚಿದ್ದಾರೆ. ಮನೆ ಮಂದಿ ಕೆಲಸಕ್ಕೆ ಹೋಗಿದ್ದು, ಈ ವೇಳೆ ವನಿತಾ ಅವರ ಅಕ್ಕ ಸುಜಾತ ಅವರು ಕರೆ ಮಾಡಿ ಮುಂದಿನ ಬಾಗಿಲನ ಬೀಗ ಮುರಿದಿರುವ ಕುರಿತು ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದ ಅವರ ಒಳಗೆ ಹೋಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಫರಂಗಿಪೇಟೆ ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ 16ವರ್ಷಗಳಿಂದ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಶಶಿಮಂಗಳ ವೈ ಅವರಿಗೆ ಬೀಳ್ಕೊಡುಗೆ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ: ಫರಂಗಿಪೇಟೆ ಸಮೀಪದ ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ 16 ವರ್ಷಗಳ ಕಾಲ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಶಿಮಂಗಳ ವೈ. ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಮಾತನಾಡಿ, ಶಿಕ್ಷಕಿ ಹೇಗಿರಬೇಕು ಎಂಬುದನ್ನು ಶಶಿಮಂಗಳ ಮೇಡಂ ತೋರಿಸಿಕೊಟ್ಟಿದ್ದು, ಶಾಲೆಯ ವಾತಾವರಣ ಚೆನ್ನಾಗಿದ್ದಾಗ ಶಿಕ್ಷಕರಿಂದ ಉತ್ತಮ ಕಾರ್ಯವೈಖರಿಯನ್ನು ನಿರೀಕ್ಷೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಶಶಿಮಂಗಳ ಅವರ ಸೇವೆಯನ್ನು ಇಡೀ ಶಾಲೆ ಸ್ಮರಿಸಲಿದೆ ಎಂದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:  ದ.ಕ. ಜಿಲ್ಲೆಯಲ್ಲಿ  ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ – ಕಹಳೆ ನ್ಯೂಸ್

ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ದ.ಕ. ಜಿಲ್ಲೆಯ ವ್ಯಕ್ತಿಯೋರ್ವನ ಪ್ರಥಮ ಬಲಿಯಾಗಿದೆ. ರಾಜ್ಯವೇ ಡೆಂಗ್ಯೂ ಹಾಟ್ ಸ್ಪಾಟ್ ಆಗಿ ಮಾರ್ಪಾಡು ಆಗಿದ್ದರು ಕೂಡ ಜಿಲ್ಲೆಯಲ್ಲಿ ಈವರೆಗೆ ಪ್ರಾಣ ಹಾನಿಯಾಗಿರಲಿಲ್ಲ. ಇಂದು ಮೂಲತಃ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು,ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ. ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ...
ಕುಂದಾಪುರಕೃಷಿಸುದ್ದಿ

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕೃಷಿ ಮತ್ತು ಹಲಸು ಮೇಳ ಹಾಗೂ ಕೃಷಿಕರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕುಂದಾಪುರ ನೆಹರು ಮೈದಾನದಲ್ಲಿ ನಡೆಯುತ್ತಿರುವ ಕೃಷಿ ಮತ್ತು ಹಲಸು ಮೇಳದ ಸಮಾರಂಭದ ವೇದಿಕೆಯಲ್ಲಿ ಕೃಷಿಕರಿಗೆ ಸನ್ಮಾನ ನೆರವೆರಿತು. ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ ರವರ ಜೊತೆಗೂಡಿ ಅದ್ಯಕ್ಷರಾದ ಪ್ರವೀಣ್ ಕುಮಾರ್ ಶೇಟ್ಟಿ, ನಿಯೋಜಿತ ಅದ್ಯಕ್ಷರಾದ ದಿನಕರ್ ಶೆಟ್ಟಿ, ಕಾರ್ಯದರ್ಶಿ ಶ್ರೀಧರ್ ಮರವಂತೆ, ಕೋಶಾಧಿಕಾರಿ ಜಗದೀಶ್ ವಾಸುದೇವ್ ರವರು ಕೃಷಿಕರಾದ ರಾಜೇಂದ್ರ ಪೂಜಾರಿ ಬೆಚ್ಚಳ್ಳಿ, ಸತೀಶ್ ಶೇಟ್ಟಿ ಅಮವಾಸ್ಯಬೈಲ್, ದೇವಿಪ್ರಸಾದ್ ಶೇಟ್ಟಿ ಯಡಮೋಗೆ, ಕೆ.ಬಾಬು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ -ಕಹಳೆ ನ್ಯೂಸ್

ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಬೆಳಿಗ್ಗೆ 09.00 ರಿಂದ 09.45 ರ ವರೆಗೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣ, 10.00 ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ...
1 233 234 235 236 237 2,770
Page 235 of 2770