Recent Posts

Saturday, February 8, 2025

ಸುದ್ದಿ

ಕಾಪುಶಿಕ್ಷಣಸುದ್ದಿ

ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ –ಕಹಳೆ ನ್ಯೂಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೊಲಿಪು ಇದರ ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಇದರ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೋಭಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಪು ಪುರಸಭಾ ಸದಸ್ಯರು ಆಂಗ್ಲ ಮಾಧ್ಯಮ ವಿಭಾಗದ ಕಾರ್ಯದರ್ಶಿಗಳಾದ ಕಿರಣ್ ಆಳ್ವ, ಕಾಪು ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ,...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಆರೋಪದಡಿ ಶಾಸಕ ಡಾ.ಭರತ್ ಶೆಟ್ಟಿಯವರ ಮೇಲೆ ಪ್ರಕರಣ ದಾಖಲು : ಕಾಂಗ್ರೆಸ್ ನಾಯಕರ ನಡೆ ಖಂಡಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಆರೋಪದಡಿ ಶಾಸಕ ಡಾ.ಭರತ್ ಶೆಟ್ಟಿಯವರ ಮೇಲೆ ಕಾಂಗ್ರೆಸ್ ನಾಯಕರ ಆಣತಿಯಂತೆ ರಾಜಕೀಯ ಪ್ರೇರಿತ ಪ್ರಕರಣ ದಾಖಲಾಗಿದ್ದನ್ನು ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರವಾಗಿ ಖಂಡಿಸಿದರು. ವಿದೇಶದಲ್ಲಿದ್ದಾಗ ಭಾರತದ ವಿರುದ್ದ, ಸ್ವದೇಶದಲ್ಲಿದ್ದಾಗ ಹಿಂದೂಗಳ ವಿರುದ್ಧ ಹೇಳಿಕೆ ನೀಡುವ ರಾಹುಲ್ ಗಾಂಧಿಗೆ ಪ್ರತಿಭಟನೆ ಮೂಲಕ ಬಿಸಿ ಮುಟ್ಟಿಸದೇ ಹಾರ ಹಾಕಿ ಗೌರವಿಸಬೇಕಿತ್ತಾ? ಅಥವಾ ಬಹುಮಾನ ಘೋಷಿಸಬೇಕಿತ್ತಾ? ಕಾಂಗ್ರೆಸ್ಸಿಗರಿಗೆ ಅಂತಹ ದುರ್ಗತಿ ಬಂದಿರಬಹುದು. ನಮ್ಮದು ಎಂದಿಗೂ ರಾಷ್ಟ್ರ...
ಕುಂದಾಪುರಸಂತಾಪಸುದ್ದಿ

ಅಂತರಾಷ್ಟ್ರೀಯ ಸಂಗೀತ ಕಾರ್ಯಕ್ರಮಗಳ‌ ಸಂಯೋಜಕರು,ಪ್ರಖ್ಯಾತ ವೈದ್ಯರು,ಮಾತಾ ಆಸ್ಪತ್ರೆ ಕುಂದಾಪುರ ಮತ್ತು ಪರಿವರ್ತನಾ ಫೌಂಡೇಶನ್ ಕೋಟ ಇದರ ಪ್ರವರ್ತಕ ಡಾ.ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ–ಕಹಳೆ ನ್ಯೂಸ್

ಕುಂದಾಪುರ: ಖ್ಯಾತ ವೈದ್ಯರು, ಕುಂದಾಪುರ ಮಾತಾ ಆಸ್ಪತ್ರೆ ಮತ್ತು ಪರಿವರ್ತನಾ ಫೌಂಡೇಶನ್ ಕೋಟ ಇದರ ಪ್ರವರ್ತಕರಾದ ಡಾ.ಸತೀಶ್ ಪೂಜಾರಿ (54) ಇವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಮನಸ್ಮಿತ ಫೌಂಡೇಶನ್ ಮೂಲಕ ಉತ್ತಮ ಕಾರ್ಯಕ್ರಮ ಸಂಯೋಜಕರಾಗಿ ವೈದ್ಯ ವೃತ್ತಿ ಜೊತೆಗೆ ಹಾಡುಗಾರರಾಗಿದ್ದ ಅವರು ಅಂತರಾಷ್ಟ್ರೀಯ ಸಂಗೀತ ಕಾರ್ಯಕ್ರಮಗಳ‌ ಸಂಯೋಜಕರಾಗಿದ್ದರು. ಮೃತರು ಪತ್ನಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಗಾಯಕಿಯರಾದ ಎಸ್....
ಕಾಪುಕೃಷಿಶಿಕ್ಷಣಸುದ್ದಿ

ಪುಟಾಣಿ ಕಂದಮ್ಮನ ಕೈಗಳ್ಳಲ್ಲಿ ಗಿಡಗಳನ್ನು ನೀಡಿ ಹಸಿರಿನ ಅರಿವು ಮೂಡಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ–ಕಹಳೆ ನ್ಯೂಸ್

ಕಾಪು: ಕೈಪುಂಜಾಲು ವಿದ್ಯಾಸಾಗರ ಶಾಲೆಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧೀಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ಕೈಪುಂಜಾಲು ಆಶ್ರಯದಲ್ಲಿ ಸಂಸ್ಥೆಯ ಟ್ರಸ್ಟ್ ವಠಾರದಲ್ಲಿ 'ಉಸಿರಿಗಾಗಿ ಹಸಿರು' ಕಾರ್ಯಕ್ರಮದ ಅಡಿ ಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಗಿಡ ವಿತರಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಮಣ್ಣು ಹೇರಿಕೊಂಡು ಹೋಗುತ್ತಿದ್ದ ಬೃಹತ್ ಗಾತ್ರದ ಲಾರಿ ರಿಕ್ಷಾಕ್ಕೆ ಡಿಕ್ಕಿ –ಕಹಳೆ ನ್ಯೂಸ್

ಬಂಟ್ವಾಳ: ಮಣ್ಣು ಹೇರಿಕೊಂಡು ಹೋಗುತ್ತಿದ್ದ ಬೃಹತ್ ಗಾತ್ರದ ಲಾರಿಯೊಂದು ರಿಕ್ಷಾ ನಿಲ್ದಾಣವೊಂದಕ್ಕೆ ಡಿಕ್ಕಿ ಹೊಡೆದು ಬಳಿಕ ರಿಕ್ಷಾವೊಂದಕ್ಕೆ ಡಿಕ್ಕಿಯಾದ ಘಟನೆ ಬಡಕಬೈಲು ಎಂಬಲ್ಲಿ ನಡೆದಿದೆ. ಗುರುಪುರ ಕೈಕಂಬ ಕಡೆಯಿಂದ ಬಿಸಿರೋಡು ಕಡೆಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ರಿಕ್ಷಾ ನಿಲ್ಣಾಣಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ನಿಲ್ಣಾದಲ್ಲಿದ್ದ ರಿಕ್ಷಾದಲ್ಲಿದ್ದ ಚಾಲಕರು ಹೊರಗಡೆಯಿದ್ದರಿಂದ ಚಾಲಕನಿಗೆ ಯಾವುದೇ ಗಾಯವಾಗಿಲ್ಲ.ರಿಕ್ಷಾ ಸಂರ‍್ಣ ಜಖಂಗೊಂಡಿದೆ. ರಿಕ್ಷಾ ನಿಲ್ದಾಣ ಸಂರ‍್ಣ ಜಖಂಗೊಂಡಿದೆ. ಬಳಿಕ ಲಾರಿ ರಸ್ತೆ ಬದಿಗೆ ವಾಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ .ಕ .ಜಿ. ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇಲಂತಬೆಟ್ಟು ಇಲ್ಲಿ 2024- 25 ಸಾಲಿನ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ದ ಕ ಜಿ ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇಲಂತಬೆಟ್ಟು ಇಲ್ಲಿ 2024 - 25 ನೇ ಸಾಲಿನ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನಾ ಕಾರ್ಯಕ್ರಮ ನೆರೆವೆರಿತು. ಕಾರ್ಯಕ್ರಮ ವನ್ನು ಉದ್ಘಾಟಿಸಿದ ಕನ್ಯಾನ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ್ ಕೆ. ಗ್ರಾಮೀಣ ಪ್ರದೇಶದ ಸರಕಾರಿ ಶಾಲೆ ಗಳಲ್ಲಿ ಮಕ್ಕಳಿಗೆ ಆಂಗ್ಲ ಭಾಷೆ ಮಾತನಾಡಲು ಕಲಿಸುವಂತ ಯೋಜನೆ ಬಹಳ ಒಳ್ಳೆಯ ಯೋಜನೆ ಯಾಗಿದು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಿಂದ ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ನಟೋರಿಯಸ್ ರೌಡಿಶೀಟರ್, ಜಿಹಾದಿ ಮಹಮ್ಮದ್ ಅಶ್ಪಕ್ ಜೊತೆ ಪತ್ತೆಹಚ್ಚಿದ ಪೋಲಿಸರು – ಕಹಳೆ ನ್ಯೂಸ್

ಮಂಗಳೂರು: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆ ಹಚ್ಚಿರುವ ಘಟನೆ ನಗರದ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ಪ್ರತಿಷ್ಟಿತ ಖಾಸಗಿ ಕಾಲೇಜಿನಲ್ಲಿ ಬಿಸಿಎ ಕಲಿಯುತ್ತಿದ್ದ ಯುವತಿಯನ್ನು ಜುಲೈ 4ರಂದು ಮಹಮ್ಮದ್ ಅಶ್ಪಕ್ ಕಿಡ್ನಪ್ ಮಾಡಿದ್ದು ಆ ಕೂಡಲೇ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿತ್ತು ಮತ್ತು ಯುವತಿಯನ್ನು ದುಷ್ಟ ಅಶ್ಪಕ್ ಮುಷ್ಟಿಯಿಂದ ಬಿಡಿಸಲಾಗಿತ್ತು. ಆದರೆ ಮತ್ತೆ ಜೂ. 30ರಂದು ಯುವತಿಯ...
ಸುದ್ದಿ

8 ಹುಡುಗಿಯರ ಜೊತೆ 3 ಹುಡುಗರ ಸರಸ ಸಲ್ಲಾಪ : ಸ್ಪಾ & ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದ ಪೊಲೀಸರಿಗೆ ಕಂಡಿದ್ದು ಬೆತ್ತಲೆ ಲೋಕ..!- ಕಹಳೆ ನ್ಯೂಸ್

ಜೈಪುರ: ಸ್ಪಾ ಆಂಡ್ ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದ ಪೊಲೀಸರು ಎಂಟು ಯುವತಿಯರು ಮತ್ತು ಮೂವರು ಯುವಕರನ್ನು ಬಂಧಿಸಿದ್ದಾರೆ. ರಾಜಸ್ಥಾನದ ಜೋಧಪುರ ಜಿಲ್ಲೆಯ ಪೊಲೀಸರು ಸೆಕ್ಸ್ ರಾಕೆಟ್ ಭೇದಿಸಿದ್ದಾರೆ. ಬಂಧಿತ 11 ಜನರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಜೋಧಪುರ ಗ್ರಾಮೀಣ ವಲಯದ ಸರದಾರಪುರ ಕ್ಷೇತ್ರದಲ್ಲಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ಸ್ಪಾ ಬಗ್ಗೆ ಸಾರ್ವಜನಿಕರಿಂದ ದೂರುಗಳು...
1 237 238 239 240 241 2,771
Page 239 of 2771