Recent Posts

Sunday, February 9, 2025

ಸುದ್ದಿ

ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಮುಂದಿನ 6 ದಿನ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲಿ ಭಾರಿ ಮಳೆ! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಬೆಂಗಳೂರಿನಲ್ಲಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಬಜರಂಗದಳ ಸುರತ್ಕಲ್ ಪ್ರಖಂಡ ನೀಡಿದ ಮಾಹಿತಿಯಂತೆ ಕೃಷ್ಣಾಪುರದ ಸುಸಜ್ಜಿತ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ : ಮೂವರು ಆರೋಪಿಗಳು ಪರಾರಿ – ಕಹಳೆ ನ್ಯೂಸ್

ಬಜರಂಗದಳ ಕಾರ್ಯಕರ್ತರು ಮತ್ತು ಸುರತ್ಕಲ್ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ 16ಕ್ಕೂ ಅಧಿಕ ಗೋವುಗಳ ರಕ್ಷಣೆ ಸುರತ್ಕಲ್: ಕೃಷ್ಣಾಪುರ 8ನೇ ಬ್ಲಾಕ್ ಬಳಿ ಭಾರೀ ಅಕ್ರಮ ಕಸಾಯಿಖಾನೆಯೊಂದು ಪತ್ತೆಯಾಗಿದ್ದು ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಸುಸಜ್ಜಿತ ಕಾಂಕ್ರಿಟ್ ಮನೆಯೊಂದರಲ್ಲಿ ಅಕ್ರಮವಾಗಿ ದನವನ್ನು ಕಡಿದು ಮಾಂಸವನ್ನಾಗಿ ಪರಿವರ್ತಿಸಿ ಸ್ಥಳೀಯ ಹೋಟೆಲ್ ಸಹಿತ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದಾಗ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. 16ಕ್ಕೂ ಅಧಿಕ ಗೋವುಗಳನ್ನು ರಕ್ಷಿಸಲಾಗಿದೆ. ವಿಶ್ವ ಹಿಂದೂ...
ಉಡುಪಿಸುದ್ದಿ

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ– ಕಹಳೆ ನ್ಯೂಸ್

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇದರ ವತಿಯಿಂದ ಬೈಂದೂರು ಯೆಡ್ತರೆ ಜೆ.ಎಸ್.ಆರ್ ಸಭಾಂಗಣದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲೆಯ 350 ಶಾಲೆಗಳ ವಿದ್ಯಾರ್ಥಿಗಳಿಗೆ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಸಮಾರಂಭದಲ್ಲಿ ಸಂಸ್ಥೆಯ ಪ್ರವರ್ತಕರಾದ ಡಾ. ಎಚ್. ಎಸ್. ಶೆಟ್ಟಿ, ಕರ್ನಾಟಕ...
ಕಾಪುಸುದ್ದಿ

ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ವತಿಯಿಂದ ಪ್ರಕಾಶಾಭಿನಂದನೆ ಕಾರ್ಯಕ್ರಮ:  ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ– ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾl ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ, ಪಡುಬಿದ್ರಿ ವತಿಯಿಂದ "ಪ್ರಕಾಶಾಭಿನಂದನೆ" ಕಾರ್ಯಕ್ರಮ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಂಜೂರು ಪಂಜ ಶ್ರೀದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಕುಂಜೂರು ಪಂಜ ಶ್ರೀದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿ ಆಯ್ಕೆಯಾಗಿದೆ. ಅಧ್ಯಕ್ಷರಾಗಿ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ರೈ ಕಲ್ಕೋಟೆ, ಕೋಶಾಧಿಕಾರಿಯಾಗಿ ಸುರೇಶ್ ನಾಯ್ಕ ದೇವಸ್ಯ, ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಬಂಗಾರಡ್ಕ, ಹಾಗೂ ಜೊತೆ ಕಾರ್ಯದರ್ಶಿಯಾಗಿ ನವೀನ್ ಪೂಜಾರಿ ಕುಂಜೂರು ಪಂಜ, ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾದ ವಿರೂಪಾಕ್ಷ ಭಟ್ ಮಚ್ಚಿಮಲೆ ,...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಳ ಫ್ರಿಂಗರ್‌ ಪ್ರಿಂಟ್‌ ಮ್ಯಾಚ್‌ – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಸೀನ್ ಫಿಂಗರ್ ಪ್ರಿಂಟ್ ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್  ಹೋಲಿಕೆಯಾಗಿರುವ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ವಿಧಿ ವಿಜ್ಞಾನ ಪರೀಕ್ಷೆಯಲ್ಲಿ (FSL) ದರ್ಶನ್ (Darshan), ಪವಿತ್ರಾ ಗೌಡ (Pavithra Gowda) ಸೇರಿ ಹತ್ತು ಜನರ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ. ಕ್ರೈಂ ಸೀನ್, ಶವ ಬಿಸಾಕಿದ ಜಾಗ, ಶವ ಸಾಗಾಟ ಮಾಡಿದ ವಾಹನ, ಶವ ಇಟ್ಟಿದ್ದ ಸೆಕ್ಯೂರಿಟಿ ಗಾರ್ಡ್...
ದೆಹಲಿಸುದ್ದಿ

53 ವರ್ಷಗಳ ನಂತರ ಪುರಿ ಜಗನ್ನಾಥ ದೇಗುಲದಲ್ಲಿ ಅದ್ಧೂರಿ ರಥಯಾತ್ರೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ! – ಕಹಳೆ ನ್ಯೂಸ್

ಪುರಿ: ಬರೋಬ್ಬರಿ 53 ವರ್ಷಗಳ ನಂತರ ಜಗತ್ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದಲಿ ಎರಡು ದಿನ ವಾರ್ಷಿಕ ರಥಯಾತ್ರೆ (Jagannath Rath Yatra 2024) ಇಂದು ನಡೆಯಲಿದೆ. ಒಡಿಶಾದ ಪುರಿ ನಗರದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಇಂದಿನಿಂದ ಪ್ರಾರಂಭವಾಗಲಿರುವ ಜಗತ್ಪ್ರಸಿದ್ಧ ಜಗನ್ನಾಥನ ವಾರ್ಷಿಕ ರಥಯಾತ್ರೆಯ ಸುಗಮವಾಗಿ ನಡೆಸಲು ನಗರವು ಸಜ್ಜಾಗಿದೆ. ಬರೋಬ್ಬರಿ 53 ವರ್ಷಗಳ ನಂತರ ಜಗತ್ಪ್ರಸಿದ್ಧ ಜಗನ್ನಾಥನ ವಾರ್ಷಿಕ ರಥಯಾತ್ರೆ ನಡೆಯುತ್ತಿರುವುದರಿಂದ ಈ ಬಾರಿಯ ಕಾರ್ಯಕ್ರಮ...
ಉಡುಪಿಸುದ್ದಿ

‘ರಾಜಕಾರಣ ಮತ್ತು ಆದರ್ಶಕ್ಕೆ ಇನ್ನೊಂದು ಹೆಸರು ಡಾ! ವಿ.ಎಸ್. ಆಚಾರ್ಯ’ : ಸಂಸದ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ರಾಜ್ಯದ ಗೃಹ ಸಚಿವರಾಗಿದ್ದ ಡಾ! ವಿ.ಎಸ್. ಆಚಾರ್ಯ ಅವರ ಕಾರ್ಯತತ್ಪರತೆ, ಜವಾಬ್ದಾರಿ, ಹೊಣೆಗಾರಿಕೆ, ಕರ್ತವ್ಯ ನಿಷ್ಠೆ ಎಲ್ಲರಿಗೂ ಪ್ರೇರಣಾದಾಯಕ. ಅವರ ಜೀವನಾದರ್ಶ ಎಂದಿಗೂ ಅನುಕರಣೀಯ. ರಾಜಕೀಯವನ್ನು ವೃತ್ತಿಯಾಗಿಸದೇ ವೃತವಾಗಿ ಸ್ವೀಕರಿಸಿ ಜನ ಸೇವೆಗೈದವರು. ರಾಜಕಾರಣ ಮತ್ತು ಆದರ್ಶಕ್ಕೆ ಇನ್ನೊಂದು ಹೆಸರು ಡಾ! ವಿ.ಎಸ್. ಆಚಾರ್ಯ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ‌ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ದೀನದಯಾಳ್ ಚಾರಿಟೇಬಲ್ ಟ್ರಸ್ಟ್(ರಿ.) ವತಿಯಿಂದ ನಗರಸಭಾ ವ್ಯಾಪ್ತಿಯ ಪ್ರೌಢಶಾಲೆಗಳಲ್ಲಿ ಎಸೆಸೆಲ್ಸಿಯಲ್ಲಿ ಅತಿಹೆಚ್ಚು ಅಂಕ...
1 243 244 245 246 247 2,771
Page 245 of 2771